Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 6ರ ದಿನಭವಿಷ್ಯ

ನಿಮಗೆ ಕಿರಿಕಿರಿ ಮಾಡುವಂಥ ಶತ್ರುಗಳ ಹಿಂಸೆಯಿಂದ ಹೊರಬರುವುದಕ್ಕೆ ಪಾತಾಳ ವಾರಾಹಿ ದೇವಿಯ ಸ್ಮರಣೆ- ಆರಾಧನೆ ಮಾಡಿ. ಇದರಿಂದ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮದೆಷ್ಟೋ ಅಷ್ಟು ಕೆಲಸವನ್ನು ಮಾತ್ರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಿ. ಅತ್ಯುತ್ಸಾಹದಲ್ಲೋ ಅಥವಾ ಇನ್ನೊಬ್ಬರಿಗೆ ಸಹಾಯ ಆಗಲಿ ಅಂದುಕೊಂಡೋ ಏನಾದರೂ ಅಗತ್ಯಕ್ಕಿಂತ ಹೆಚ್ಚು ಮಾತನಾಡುವುದೋ ಅಥವಾ ಕೆಲಸಕ್ಕೆ ತೊಡಗುವುದೋ ಮಾಡಿದರೆ ಆ ನಂತರ ಪರಿತಪಿಸುವಂತೆ ಆಗಲಿದೆ. ವಸ್ತ್ರಾಭರಣಗಳ ಖರೀದಿಗೆ…

Read More

ಆರ್​​ಆರ್​ ವಿರುದ್ಧ ಕೇಸ್ ಹಾಕಿದ ಅರ್ಜುನ್ ಕಪೂರ್? ಪೋಸ್ಟ್​ ಡಿಲೀಟ್​ಗೆ ಇದುವೇ ಕಾರಣ – Kannada News | Arjun Kapoor vs RR: Why Rajasthan Royals Deleted Controversial IPL Meme on Personality Rights

ಐಪಿಎಲ್ 2026ರ ಪ್ಲೇಆಫ್ ರೇಸ್‌ನಿಂದ ಪಂಜಾಬ್ ಕಿಂಗ್ಸ್ ತಂಡ ಹೊರಬಿದ್ದ ಬೆನ್ನಲ್ಲೇ, ಸೋಶಿಯಲ್ ಮೀಡಿಯಾದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಹಾಕಿದ್ದ ಮೀಮ್ ಒಂದು ಚರ್ಚೆ ಹುಟ್ಟುಹಾಕಿತ್ತು. ಈ ಮೀಮ್ ಪಂಜಾಬ್ ಕಾಲೆಳೆಯಲು ಹಾಕಿದ್ದಾದರೂ ಬಾಲಿವುಡ್ ನಟ ಅರ್ಜುನ್ ಕಪೂರ್ ಅವರ ಘನತೆಗೆ ಧಕ್ಕೆ ತರುವ ರೀತಿ ಇತ್ತು. ಈಗ ಈ ಮೀಮ್​ ಅನ್ನು ಡಿಲೀಟ್ ಮಾಡಲಾಗಿದೆ. ಅರ್ಜುನ್ ಕಪೂರ್ ಅವರು ಆರ್ಆರ್ ಫ್ರಾಂಚೈಸಿ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರ್​​ಆರ್​ ತಂಡದವರು ಈ…

Read More

‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್! – Kannada News | Krunal pandya and nicholas pooran Fight video in IPL 2026

IPL 2026: ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿ ಎಂದರೆ ಅಲ್ಲಿ ಕೇವಲ ಕ್ರಿಕೆಟ್ ಮಾತ್ರವಲ್ಲ, ಹೈ-ವೋಲ್ಟೇಜ್ ಡ್ರಾಮಾಗಳು ನಡೆಯುತ್ತಿರುತ್ತವೆ. ಇತ್ತೀಚಿನ ಪಂದ್ಯದ ನಂತರವೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ಕೆರಿಬಿಯನ್ ಆಟಗಾರ ನಿಕೋಲಸ್ ಪೂರನ್ ಅವರು ಕೃನಾಲ್ ಪಾಂಡ್ಯ ಅವರ ಕಾಲರ್ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಮೈದಾನದಲ್ಲಿ ಏನಾಯಿತು? ಈ ಪಂದ್ಯದ ವೇಳೆ 10ನೇ ಓವರ್‌ನಲ್ಲಿ ಕೃನಾಲ್ ಪಾಂಡ್ಯ ಸತತ ಎರಡು…

Read More

IND vs ENG: ಇಂಗ್ಲೆಂಡ್‌ ಬ್ಯಾಟರ್​ಗಳ ಅಬ್ಬರ; ಭಾರತಕ್ಕೆ ದಾಖಲೆಯ ಗುರಿ – Kannada News | Lord’s Record: England’s 387/3 Against India in Final ODI – Duckett, Bethell Shine

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (England vs India) ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಇಂಗ್ಲೆಂಡ್ ಲಾರ್ಡ್ಸ್‌ ಅಂಗಳದಲ್ಲಿ ಹಿಂದೆಂದೂ ದಾಖಲಾಗದ ಮೊತ್ತವನ್ನು ದಾಖಲಿಸಿದೆ. ಭಾರತದ ದುರ್ಬಲ ಬೌಲಿಂಗ್ ವಿಭಾಗದ ಮೇಲೆ ಆರಂಭದಿಂದಲೂ ಸವಾರಿ ಮಾಡಿದ ಇಂಗ್ಲೆಂಡ್‌ ಬ್ಯಾಟರ್​ಗಳು ನಿಗದಿತ 50 ಓವರ್‌ಗಳಲ್ಲಿ ದಾಖಲೆಯ 387 ರನ್​ ಕಲೆಹಾಕಿದ್ದಾರೆ. ಅದು ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು. ಇಂಗ್ಲೆಂಡ್‌ ಪರ ಡಕೆಟ್ ಸ್ಫೋಟಕ ಶತಕ ಬಾರಿಸಿದರೆ….

Read More

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ…

Read More

‘ಇಂತಹ ಸಿನಿಮಾ ಮಾಡಲು ಧೈರ್ಯ ಬೇಕು’; ‘ಧುರಂಧರ್ 2’ ಹಾಡಿ ಹೊಗಳಿದ ರಾಜಮೌಳಿ

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ದೊಡ್ಡ ನಿರ್ದೇಶಕರಾದರೂ ಯಾವುದೇ ಸಿನಿಮಾ ರಿಲೀಸ್ ಆದರೂ ಆ ಚಿತ್ರವನ್ನು ನೋಡಿ ವಿಮರ್ಶೆ ತಿಳಿಸುತ್ತಾರೆ. ಈಗ ‘ಧುರಂಧರ್ 2’ ಸಿನಿಮಾವನ್ನು ಅವರು ವೀಕ್ಷಿಸಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಲವು ವಿಷಯಗಳು ಇಷ್ಟ ಆಗಿವೆ. ಈ ಬಗ್ಗೆ ಅವರು ಟ್ವಿಟರ್ ಅಲ್ಲಿ ತಮ್ಮ ವಿಮರ್ಶೆಯನ್ನು ಹಂಚಿಕೊಂಡಿದ್ದಾರೆ. ರಣವೀರ್ ಸಿಂಗ್ ನಟನೆ ಅವರಿಗೆ ಇಷ್ಟ ಆಗಿದೆ. ತೆಲುಗಿನಲ್ಲಿ ಮಹೇಶ್ ಬಾಬು, ಅಲ್ಲು ಅರ್ಜುನ್ ಸೇರಿದಂತೆ ಅನೇಕರು…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಮೇಜರ್ ಟ್ವಿಸ್ಟ್; ಶಾನ್ವಿ-ತರುಣ್ ಮದುವೆ – Kannada News | Naa Ninna Bidalare: Shanvi Tarun Marriage Shocks Sharath! Revenge Twist in Zee Kannada Serial

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ ಈಗ ಅತ್ಯಂತ ಕುತೂಹಲಕಾರಿ ತಿರುವೊಂದನ್ನು ಪಡೆದುಕೊಂಡಿದೆ. ಇಷ್ಟು ದಿನ ಕಥಾನಾಯಕ ಶರತ್ ಮತ್ತು ತರುಣ್ ನಡುವೆ ನಡೆಯುತ್ತಿದ್ದ ಜಗಳ ಹಾಗೂ ಈರ್ಷ್ಯೆ ಈಗ ಮದುವೆಯ ರೂಪ ಪಡೆದು ಇಡೀ ಕುಟುಂಬಕ್ಕೆ ಶಾಕ್ ನೀಡಿದೆ. ಇತ್ತೀಚಿನ ಪ್ರೋಮೊದಲ್ಲಿ ಶರತ್‌ನ ತಂಗಿ ಶಾನ್ವಿ ಹಾಗೂ ತರುಣ್ ಇಬ್ಬರೂ ಮದುವೆಯಾಗಿ ಮನೆಗೆ ಬರುವ ಮೂಲಕ ಎಲ್ಲರಿಗೂ ಆಘಾತ ನೀಡಿದ್ದಾರೆ. ಆದರೆ, ಈ ಮದುವೆಯ ಹಿಂದೆ ಪ್ರೀತಿಗಿಂತ ಹೆಚ್ಚಾಗಿ ದ್ವೇಷ ಅಡಗಿದೆ…

Read More

Horoscope Today 28 April: ಇಂದು ಈ ರಾಶಿಯವರು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು – Kannada News | Horoscope Today, April 28: People of this zodiac sign will indirectly earn charity and merit today

ಇಂದಿನ ಪಂಚಾಂಗ ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಗಂಡ, ಕರಣ : ಬವ, ಸೂರ್ಯೋದಯ – 06 – 04 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ :…

Read More

ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಿಂದ ಭಾರತದ ರೈತರು, ಎಂಎಸ್‌ಎಂಇಗಳಿಗೆ ತೊಂದರೆಯಾಗುವುದಿಲ್ಲ; ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ – Kannada News | India US Trade Deal will not Hurt Farmers and MSMEs Piyush Goyal clarifies

ನವದೆಹಲಿ, ಫೆಬ್ರವರಿ 7: ಭಾರತ ಮತ್ತು ಅಮೆರಿಕದ ನಡುವೆ ನಡೆದ ವ್ಯಾಪಾರ ಒಪ್ಪಂದದ (Trade Deal) ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ, ವಿಪಕ್ಷಗಳಿಂದ ಆಕ್ಷೇಪವೂ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದವನ್ನು ಶ್ಲಾಘಿಸಿದ್ದಾರೆ. ಈ ಒಪ್ಪಂದದ ವಿವರಗಳನ್ನು ಬಹಿರಂಗಪಡಿಸಿದ ಪಿಯೂಷ್ ಗೋಯಲ್, “ಅಮೆರಿಕ ಈಗ ರಫ್ತಿಗೆ ಹೆಚ್ಚು ಆದ್ಯತೆಯ ದೇಶವಾಗಿದೆ. ಭಾರತೀಯ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ವಿಶ್ವದ ಅತಿದೊಡ್ಡ…

Read More