Headlines

ಭಾರತದ ಎಐ ಇಂಪ್ಯಾಕ್ಟ್ ಸಮಿಟ್​ಗೆ ಇಡೀ ಜಗತ್ತು ಆಕರ್ಷಿತವಾಗಿರುವುದು ಯಾಕೆ? ಅಂಥದ್ದೇನು ವಿಶೇಷತೆ ಇದೆ? – Kannada News | AI Impact Summit 2026, how this benefits India and the world

ನವದೆಹಲಿ, ಫೆಬ್ರುವರಿ 16: ಈ ಬಾರಿಯ ಎಐ ಇಂಪ್ಯಾಕ್ಟ್ ಸಭೆಗೆ (India AI Impact Summit) ಭಾರತ ಆತಿಥ್ಯ ವಹಿಸಿದೆ. ಇದು ನಾಲ್ಕನೇ ಎಐ ಸಭೆಯಾಗಿದೆ. 2023ರಲ್ಲಿ ಬ್ರಿಟನ್​ನಲ್ಲಿ ಮೊದಲ ಎಐ ಇಂಪ್ಯಾಕ್ಟ್ ಸಭೆ ನಡೆದಿತ್ತು. ನಂತರದ ವರ್ಷಗಳಲ್ಲಿ ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ಶೃಂಗಸಭೆಗಳು ನಡೆದಿವೆ. ಈ ಬಾರಿಯ ಎಐ ಸಮಿಟ್ ಅನ್ನು ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಥೀಮ್​ನಲ್ಲಿ ರೂಪಿಸಲಾಗಿದೆ. ಅಂದರೆ, ಎಲ್ಲರಿಗೂ ಎಐ ಅಭಿವೃದ್ಧಿಫಲ ಸಿಗಲಿ ಎಂಬುದು ಭಾರತದ ಆಶಯ. ಆ…

Read More

ಈ ವಾರ ಒಟಿಟಿಗೆ ಬರಲಿವೆ ಕೆಲ ಹಿಟ್ ಸಿನಿಮಾಗಳು

ವಿಜಯ್ ಸೇತುಪತಿ, ಅರವಿಂದ ಸ್ವಾಮಿ, ಅದಿತಿ ರಾವ್ ಹೈದರಿ ಸೇರಿದಂತೆ ಹಲವು ಪ್ರತಿಭಾವಂತ ನಟ, ನಟಿಯರು ನಟಿಸಿರುವ ಮೂಕಿ ಸಿನಿಮಾ ‘ಗಾಂಧಿ ಟಾಕ್ಸ್’ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ‘ಲಾಲೊ: ಕೃಷ್ಣ ಸದಾ ಸಹಾಯತೆ’ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ಇದು ಗುಜರಾತಿ ಸಿನಿಮಾ ಆಗಿದ್ದು, ಅತ್ಯಂತ ಕಡಿಮೆ ಬಜೆಟ್​​ನಲ್ಲಿ ನಿರ್ಮಾಣ ಆದ ಈ ಸಿನಿಮಾ ಗಳಿಕೆಯಲ್ಲಿ ದಾಖಲೆಗಳನ್ನು ಬರೆದಿದೆ. ಈ ಸಿನಿಮಾ ಇದೀಗ ಸೋನಿ ಲಿವ್​​ನಲ್ಲಿ…

Read More

ವಿಶ್ವಕಪ್ ಕ್ಯಾಚ್ ನೆನಪಿಸಿದ ವೈಭವ್ ಸೂರ್ಯವಂಶಿ

2024 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಕ್ಯಾಚ್ ಅನ್ನು ಯಾರು ತಾನೆ ಮರೆಯಲು ಸಾಧ್ಯ. ಅಂತಹದ್ದೇ ಕ್ಯಾಚ್ ಹಿಡಿಯುವ ಮೂಲಕ ವೈಭವ್ ಸೂರ್ಯವಂಶಿ ಎಲ್ಲರ ಗಮನ ಸೆಳೆದಿದ್ದಾರೆ. ಝಿಂಬಾಬ್ವೆಯಲ್ಲಿ ನಡೆದ ಅಂಡರ್-19 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಭಾರತ ಅಂಡರ್-19 ತಂಡವು 48.5 ಓವರ್​ಗಳಲ್ಲಿ 238 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಬ್ಯಾಟಿಂಗ್​ಗೆ ಮಳೆ ಅಡ್ಡಿಪಡಿಸಿತು. ಆ ಬಳಿಕ…

Read More

‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ – Kannada News | Prakash Raj participated in protest organized by CJP

ಕಾಕ್ರೂಚ್ ಜನತಾ ಪಾರ್ಟಿಯ (Cockroach janata party) ಸದಸ್ಯರು ಇಂದು (ಜೂನ್ 14) ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರೈ ಭಾಗಿ ಆಗಿದ್ದಾರೆ. ಕಾಕ್ರೂಚ್ ಜನಪಾ ಪಾರ್ಟಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಲು ಆರಂಭಿಸಿದಾಗಿನಿಂತಲೂ ಅದರ ಪರವಾಗಿಯೇ ನಿಂತಿದ್ದ ಪ್ರಕಾಶ್ ರೈ, ಇದೀಗ ಪ್ರತಿಭಟನೆಗೆ ಹಾಜರಾಗುವ ಮೂಲಕ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಕಾಕ್ರೂಚ್ ಜನಪಾ ಪಾರ್ಟಿ ಸದಸ್ಯರು, ನೀಟ್ ಅಕ್ರಮ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಹಲವು ಯುವಕರು ಭಾಗಿ…

Read More

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು (Samantha ruth prabhu) ತಮ್ಮ ನಟನಾ ಕೌಶಲ್ಯಕ್ಕೆ ಮಾತ್ರವಲ್ಲದೆ ಫಿಟ್‌ನೆಸ್‌ ವಿಚಾರದಲ್ಲೂ ಸಖತ್‌ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ದೇಹ ಸೌಂದರ್ಯ, ಫಿಟ್‌ನೆಸ್ ಮತ್ತು ಆರೋಗ್ಯವನ್ನು‌ ಕಾಪಾಡಿಕೊಳ್ಳಲು  ವ್ಯಾಯಾಮದಿಂದ ಹಿಡಿದು ಆಹಾರ ಪದ್ಧತಿಯವರೆಗೆ ಎಲ್ಲದರ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಅದರಲ್ಲೂ ದಿನವಿಡೀ ಫ್ರೆಶ್‌ ಮತ್ತು ಸಕ್ರಿಯವಾಗಿರಲು ಸಮಂತಾ ಪವರ್‌ ಮಾರ್ನಿಂಗ್‌ ರೂಟೀನ್ ಅನುಸರಿಸುತ್ತಾರೆ. ದಿನದ ಆರಂಭ ಚೆನ್ನಾಗಿದ್ದರೆ, ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ ಎಂಬ ಮಾತಿನಂತೆ ಸಮಂತಾ ಬೆಳಗಿನ ದಿನಚರಿಯಲ್ಲಿ ಎಂಟು…

Read More

ತಮಿಳುನಾಡು ಸಿಎಂ ಸ್ಟಾಲಿನ್ ಭಾಷಾ ಹೇರಿಕೆ ಆರೋಪಕ್ಕೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿರುಗೇಟು

ನವದೆಹಲಿ, ಏಪ್ರಿಲ್ 4: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತ್ರಿಭಾಷಾ ಸೂತ್ರದ ಕುರಿತು ನೀಡಿದ ಹೇಳಿಕೆಗಳನ್ನು ಟೀಕಿಸಿದ್ದಾರೆ. “ತ್ರಿಭಾಷಾ ಹೇರಿಕೆ” ಹೇಳಿಕೆಯನ್ನು ರಾಜಕೀಯ ನ್ಯೂನತೆಗಳನ್ನು ಮುಚ್ಚಲು ಮಾಡುತ್ತಿರುವ “ವಿಫಲ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ. ಸಿಎಂ ಸ್ಟಾಲಿನ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, “ರಾಷ್ಟ್ರೀಯ ಶಿಕ್ಷಣ ನೀತಿ, 2020 ಭಾಷಾ ವಿಮೋಚನೆಗಾಗಿ ಪ್ರಣಾಳಿಕೆಯಾಗಿದೆ. ಇದು ಮಾತೃಭಾಷೆಗೆ ಆದ್ಯತೆ ನೀಡುತ್ತದೆ. ಆದ್ದರಿಂದ…

Read More

T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ – Kannada News | 2026 T20 World Cup: Bangladesh Matches Shifted in India? Venues Changed

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಬದಲಾಗುವ ಸೂಚನೆಗಳು ಸಿಕ್ಕಿವೆ. ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಕೈಬಿಟ್ಟ ಬಳಿಕ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ಹಿಂದೇಟು ಹಾಕುತ್ತಿದೆ. ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಭದ್ರತೆಯ ದೃಷ್ಟಿಯಿಂದ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಇದರ ಜೊತೆಗೆ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂಬ…

Read More

ಹ್ಯಾಂಡ್​ಶೇಕ್ ಮಾಡ್ತೀರಾ?… “ನಾವಿಲ್ಲಿ ಬಂದಿರುವುದು ಕ್ರಿಕೆಟ್ ಆಡಲು ಮಾತ್ರ!” – Kannada News | IND vs PAK: Harmanpreet Blunts Pakistan Handshake Row

ಮಹಿಳಾ ಟಿ20 ವಿಶ್ವಕಪ್​ನ (Women’s T20 World Cup 2026) ಆರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ಇಂದು (ಜೂ.14) ನಡೆಯಲಿರುವ ಈ ಪಂದ್ಯದ ವೇಳೆ ಉಭಯ ತಂಡಗಳ ಆಟಗಾರ್ತಿಯರು ‘ಹ್ಯಾಂಡ್‌ಶೇಕ್’ ಮಾಡಲಿದ್ದಾರೆಯೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಯನ್ನು ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಅವರ ಮುಂದಿಡಲಾಗಿದೆ. ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿರುವ ಹರ್ಮನ್​ಪ್ರೀತ್ ಕೌರ್​ಗೆ, “ಭಾರತ ತಂಡವು ಪಾಕಿಸ್ತಾನ್ ಆಟಗಾರ್ತಿಯರೊಂದಿಗೆ ಪಂದ್ಯದ ಆರಂಭದಲ್ಲಿ ಮತ್ತು…

Read More

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! – Kannada News | IFFCO Nano Fertilizer Plant Opens in Bengaluru: Boosts Karnataka Agriculture

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! ಬೆಂಗಳೂರು, ಡಿಸೆಂಬರ್ 27: ಗೊಬ್ಬರ ಕ್ಷೇತ್ರದಲ್ಲಿನ ಭಾರತದ ಮುಂಚೂಣಿ ಸಹಕಾರಿ ಸಂಸ್ಥೆಯಾದ ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಸರ್ ಕೂಪರೇಟಿವ್ ಲಿಮಿಟೆಡ್ (ಇಸ್ಕೋ) ಕರ್ನಾಟಕದ ಬೆಂಗಳೂರು (Bengaluru) ಸಮೀಪದ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಈ ಕಾರ್ಖಾನೆಯನ್ನು ಇನ್ನೋ ಮತ್ತು ಎನ್‌ಸಿಯುಐ ಅಧ್ಯಕ್ಷರಾದ ಶ್ರೀ ದಿಲೀಪ್ ಸಂಘಾಣಿ ಅವರು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇಳೆ ಅವರು ಕಾರ್ಖಾನೆಯ ಸಮಗ್ರ…

Read More

ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಜೈಲಿನಿಂದ ಹೊರಬರುತ್ತಿದ್ದಂತೆ ಭರ್ಜರಿ ಪಾರ್ಟಿ! ನೋಟಿನ ಹಾರ ಹಾಕಿಕೊಂಡು ಪತ್ನಿಯೊಂದಿಗೆ ಡಾನ್ಸ್

ಪುಣೆ, ಮೇ.27 : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾರಾಷ್ಟ್ರದ ಪುಣೆಯ ಕಲ್ಯಾಣಿನಗರದ ಪೋರ್ಷೆ (Porsche) ಕಾರು ಭೀಕರ ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಬಿಲ್ಡರ್ ವಿಶಾಲ್ ಅಗರ್ವಾಲ್ (Vishal Agarwal) ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ವಿಶಾಲ್ ಅಗರ್ವಾಲ್, ತಮ್ಮ ಕುಟುಂಬದೊಂದಿಗೆ ಪಾರ್ಟಿ ಮಾಡಿದ್ದಾರೆ. ನೋಟುಗಳ ಹಾರ ಧರಿಸಿ ಅಸಭ್ಯವಾಗಿ ಡಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 2024ರ ಮೇ ತಿಂಗಳಿನಲ್ಲಿ…

Read More