Headlines

Upavasa: ನಿಮ್ಮ ಇಷ್ಟಾರ್ಥ ಸಿದ್ಧಿಗೆ ಯಾವ ದಿನ ಉಪವಾಸ ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Understanding Upavasa: Rewards of Fasting According to Hindu Tithis

ಪ್ರತಿಯೊಂದು ತಿಥಿಯ ಉಪವಾಸದ ಫಲಗಳು ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಅನಾದಿ ಕಾಲದಿಂದಲೂ, ಕೃತಯುಗ, ತ್ರೇತಾಯುಗ, ದ್ವಾಪರ ಯುಗ ಮತ್ತು ಕಲಿಯುಗಗಳಲ್ಲಿ ಭಗವಂತನನ್ನು ಆರಾಧಿಸಲು ಮತ್ತು ಆತನ ಕೃಪೆಗೆ ಪಾತ್ರರಾಗಲು ಉಪವಾಸದಂತಹ ದೇಹದಂಡನೆಯ ಪದ್ಧತಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ. ಉಪವಾಸ ಎಂಬ ಪದವು ಉಪ ಅಂದರೆ ಹತ್ತಿರ, ವಾಸ ಅಂದರೆ ಜೀವಿಸುವುದು ಎಂಬ ಅರ್ಥವನ್ನು ನೀಡುತ್ತದೆ. ಅಂದರೆ,…

Read More

ಶೃಂಗೇರಿ ಅಂಚೆ ಮತಗಳ ಟ್ಯಾಂಪರಿಂಗ್: ಚುನಾವಣಾಧಿಕಾರಿ ಗೌರವ್ ಕುಮಾರ್ ‌ಶೆಟ್ಟಿ ಹೇಳಿದ್ದೇನು? – Kannada News | Sringeri Postal Vote Recount: Returning Officer Clarifies Process Amidst Tampering Allegations

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಆದೇಶದಂತೆ ಪೂರ್ಣಗೊಂಡಿದ್ದು, ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವ್ಯಾಪ್ತಿ ಕೇವಲ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ….

Read More

Video: ಪುಣೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ: 65 ವರ್ಷದ ಆರೋಪಿಗಿದೆ ಕ್ರಿಮಿನಲ್ ಹಿನ್ನೆಲೆ – Kannada News | Pune Case Triggers Outrage as Accused’s Past Comes Under Scrutiny

ಪುಣೆ, ಮೇ 03: ಪುಣೆ ಜಿಲ್ಲೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪದ ಮೇಲೆ ಬಂಧಿತನಾಗಿರುವ 65 ವರ್ಷದ ವ್ಯಕ್ತಿಯ ಕರಾಳ ಮುಖ ಈಗ ಬೆಳಕಿಗೆ ಬಂದಿದೆ. ಈತ ಕೇವಲ ಆಕಸ್ಮಿಕವಾಗಿ ಅಪರಾಧವೆಸಗಿದ್ದಲ್ಲ, ಬದಲಿಗೆ ದಶಕಗಳಿಂದ ಲೈಂಗಿಕ ಅಪರಾಧಗಳಲ್ಲಿ ತೊಡಗಿದ್ದವನು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. 1998ರಲ್ಲಿ ಆರೋಪಿಯ ವಿರುದ್ಧ ಮೊದಲ ಬಾರಿಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಾಗಿತ್ತು, 2015ರಲ್ಲಿ ಲೈಂಗಿಕ ಕಿರುಕುಳ ಮತ್ತು ಕೊಲೆಯತ್ನದ ಮತ್ತೊಂದು ಪ್ರಕರಣ ದಾಖಲಾಗಿತ್ತು. 2015 ರಲ್ಲಿ…

Read More

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆಯಲ್ಲಿ ಬಿಗ್ ಟ್ವಿಸ್ಟ್​​: ಸ್ಫೋಟಕ ಹೇಳಿಕೆ ನೀಡಿದ ರಾಯರೆಡ್ಡಿ – Kannada News | Karnataka Congress Leadership: Rayareddi Discusses Stability and Kharges Potential Role

ಬೆಂಗಳೂರು, ಮೇ,3: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಂಬರುವ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತು ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ. ಕುರ್ಚಿ ಕದನಕ್ಕೆ ಸಂಬಂಧಿಸಿದಂತೆ ಅವರು “ಸ್ಪೋಟಕ ಟ್ವಿಸ್ಟ್” ನೀಡಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಯರೆಡ್ಡಿ ಅವರು ನವದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಕರ್ನಾಟಕದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನ…

Read More

ಸಿಕ್ಸರ್‌ನಿಂದ ಗಾಯಗೊಂಡ ಅಭಿಮಾನಿಯ ನೆರವಿಗೆ ಧಾವಿಸಿದ ಪಂಜಾಬ್ ಕಿಂಗ್ಸ್ – Kannada News | IPL 2026: Punjab Kings’ touching gesture for elderly fan

ಮೈದಾನದಲ್ಲಿ ಆಟಗಾರರು ಸಿಡಿಸುವ ಬೌಂಡರಿ-ಸಿಕ್ಸರ್‌ಗಳು ಅಭಿಮಾನಿಗಳಿಗೆ ಸಂಭ್ರಮ ತರುವುದು ಸಹಜ. ಆದರೆ, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಬ್ಯಾಟರ್ ಪ್ರಿಯಾನ್ಶ್ ಆರ್ಯ ಹೊಡೆದ ಒಂದು ಸಿಕ್ಸರ್ ಹಿರಿಯ ಅಭಿಮಾನಿಯೊಬ್ಬರ ಪಾಲಿಗೆ ಸಂಕಷ್ಟ ತಂದೊಡ್ಡಿತ್ತು. ಇದೀಗ ಆ ಅಭಿಮಾನಿಯ ನೆರವಿಗೆ ಧಾವಿಸುವ ಮೂಲಕ ಪಂಜಾಬ್ ಕಿಂಗ್ಸ್ (PBKS) ತಂಡ ಕ್ರೀಡಾಭಿಮಾನಿಗಳ ಹೃದಯ ಗೆದ್ದಿದ್ದಾರೆ. ಘಟನೆ ಹಿನ್ನಲೆ ಏನು? ಮುಲ್ಲನ್‌ಪುರದ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್…

Read More

ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಮೇ ಮಧ್ಯಭಾಗದಲ್ಲೇ ಮುಂಗಾರು ಎಂಟ್ರಿ! – Kannada News | Early Monsoon 2026: IMD Predicts Early Arrival in Andaman and Kerala Amid Heatwave

ಮೇ ಮಧ್ಯಭಾಗದಲ್ಲೇ ಮುಂಗಾರು ಎಂಟ್ರಿ! ನವದೆಹಲಿ, ಮೇ 03: ದೇಶದಲ್ಲಿ ತೀವ್ರ ಬಿಸಿಲಿನ ನಡುವೆಯೇ ಮುಂಗಾರು ಮಾರುತ ಕುರಿತಾಗಿ ಹವಾಮಾನ ಇಲಾಖೆ (IMD) ಮಹತ್ವದ ಮುನ್ಸೂಚನೆ ನೀಡಿದೆ. ಈ ಬಾರಿ ನೈಋತ್ಯ ಮುಂಗಾರು ಮಾರುತವು ಅವಧಿಗಿಂತ ಮುಂಚೆಯೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಪ್ರವೇಶಿಸುವ ಸಾಧ್ಯತೆ ಇದೆ. ಮೇ 14ರಿಂದ 16ರ ನಡುವೆ ಮುಂಗಾರು ಅಂಡಮಾನ್ ಪ್ರದೇಶಕ್ಕೆ ತಲುಪುವ ನಿರೀಕ್ಷೆಯಿದ್ದು, ಬಳಿಕ ಜೂನ್ 1ರ ಬದಲು ಮೇ ಕೊನೆಯ ವಾರದಲ್ಲೇ ಕೇರಳ ಕರಾವಳಿಗೆ ಅಪ್ಪಳಿಸಬಹುದು ಎಂದು ಇಲಾಖೆ…

Read More

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಕಿಯಾರಾ ಅಡ್ವಾಣಿ ಮನವಿ? – Kannada News | Kiara Advani reportedly requested Toxic makers to trim bold scenes with Yash

ನಟ ಯಶ್ (Yash) ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಕಾಂಬಿನೇಷನ್‌ನ ‘ಟಾಕ್ಸಿಕ್’ (Toxic) ಸಿನಿಮಾ ದಿನಕ್ಕೊಂದು ಹೊಸ ವಿಚಾರಗಳಿಂದ ಸುದ್ದಿಯಾಗುತ್ತಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ, ಕಿಯಾರಾ ಅಡ್ವಾಣಿ (Kiara Advani) ಅವರು ಸಿನಿಮಾದ ಕೆಲವು ಬೋಲ್ಡ್ ದೃಶ್ಯಗಳನ್ನು ಕಟ್ ಮಾಡುವಂತೆ ಅಥವಾ ಅವುಗಳ ಅವಧಿಯನ್ನು ಕಡಿಮೆ ಮಾಡುವಂತೆ ಚಿತ್ರತಂಡಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಚಿತ್ರತಂಡದಲ್ಲಿ ಮತ್ತೆ ಗೊಂದಲ ನಿರ್ಮಾಣ ಆದಂತಿದೆ. ಈಗಾಗಲೇ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ. ವರದಿಗಳ ಪ್ರಕಾರ, ಕಿಯಾರಾ ಅಡ್ವಾಣಿ…

Read More

ಎಸಿ ಸ್ಫೋಟ, ದೆಹಲಿಯ ವಸತಿಗೃಹದಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವದಹನ – Kannada News | Blaze in Vivek Vihar Residential Building Claims Lives, Rescue Effort Saves Many

ನವದೆಹಲಿ, ಮೇ 03: ದೆಹಲಿಯ ವಿವೇಕ್ ವಿಹಾರದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಸುಟ್ಟು ಕರಕಲಾಗಿದ್ದಾರೆ. 20 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಾಲ್ಕು ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಿದ್ದಾರೆ.ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಬೆಂಕಿಯ ಪರಿಣಾಮ ತೀವ್ರವಾಗಿದ್ದ ಎರಡನೇ ಮಹಡಿಯಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಶಹದಾರಾ ಜಿಲ್ಲಾ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ….

Read More

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ – Kannada News | Ramanagara Black Magic Scam: Woman Offered rs.30 Lakh for ‘Naked Puja,’ Police Hunt Accused

ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ ರಾಮನಗರ, ಮೇ.3: ಜಿಲ್ಲೆಯಲ್ಲಿ ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂತಹದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ‘ಸತ್ಯಕ್ಕೆ ಸಂದ ಜಯ’ ಎಂದ ಆರ್. ಅಶೋಕ್! – Kannada News | Shringeri Recount Controversy: R. Ashok Slams Congress Over Stolen Mandate; Calls it Victory for Truth

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (postal ballot recount) ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಮೌನವಾಗಿದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಜನಾದೇಶವನ್ನು ಕಸಿದುಕೊಂಡಿದ್ದ ಕಾಂಗ್ರೆಸ್‌ಗೆ ನ್ಯಾಯಾಲಯ ತಕ್ಕ ಪಾಠ ಕಲಿಸಿದೆ ಎಂದು ಅವರು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಆರ್​. ಅಶೋಕ್ ಟ್ವೀಟ್‌ನಲ್ಲಿ ಏನಿದೆ? ಮತ…

Read More