Headlines

Graha Maitri: ದಾಂಪತ್ಯ ಜೀವನದಲ್ಲಿ ‘ಗ್ರಹ ಮೈತ್ರಿ’ಯ ಪ್ರಾಮುಖ್ಯತೆ; ಜಾತಕ ಹೊಂದಾಣಿಕೆ ಏಕೆ ಮುಖ್ಯ? – Kannada News | Graha Maitri for Marriage: Astrological Importance and Impact on Relationships

ದಾಂಪತ್ಯ ಜೀವನದಲ್ಲಿ ‘ಗ್ರಹ ಮೈತ್ರಿ’ಯ ಪ್ರಾಮುಖ್ಯತೆ ಮದುವೆ ಎನ್ನುವುದು ಜೀವನಪರ್ಯಂತದ ಪವಿತ್ರ ಬಂಧ. ಹೀಗಾಗಿ, ವಿವಾಹದ ಸಿದ್ಧತೆಯಲ್ಲಿ ಎರಡು ಕುಟುಂಬಗಳ ಒಕ್ಕೂಟ ಮತ್ತು ಪರಸ್ಪರ ಸಾಮರಸ್ಯ ಎಷ್ಟಿದೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಜಾತಕ ಹೊಂದಾಣಿಕೆಗೂ ನೀಡಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸುಖಿ ದಾಂಪತ್ಯಕ್ಕೆ ಜಾತಕ ಹೊಂದಾಣಿಕೆ (ಅಷ್ಟ ಕೂಟ ಮಿಲನ) ಅತ್ಯಂತ ಮುಖ್ಯ. ಆದರೆ, ಇದರಲ್ಲಿ ‘ಗ್ರಹ ಮೈತ್ರಿ’ ವಹಿಸುವ ಪಾತ್ರವೇನು? ಇದು ದಾಂಪತ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ. 36 ಗುಣಗಳು ಮತ್ತು…

Read More

ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ‘ಅನಂತ ಪದ್ಮನಾಭ’ ಟೈಟಲ್; ಶೀರ್ಷಿಕೆಯಲ್ಲೇ ಕಥೆಯ ಎಳೆ ರಿವೀಲ್ – Kannada News | Ananta Padmanabha: Rishi, Prakash Belawadi Star in Prashanth Rajappa’s Comedy Drama

ಸಂಭಾಷಣೆಕಾರರು ಸಿನಿಮಾ ನಿರ್ದೇಶಕರಾಗಿ ಬಡ್ತಿ ಪಡೆದ ಸಾಕಷ್ಟು ಉದಾಹರಣೆ ಇದೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ರೀತಿಯ ಸಿನಿಮಾಗಳಿಗೆ ಸಂಭಾಷಣೆ ಬರೆದ ಪ್ರಶಾಂತ್‌ ರಾಜಪ್ಪ ಈಗ ನಿರ್ದೇಶನ ಮಾಡುತ್ತಿದ್ದಾರೆ. ಅವರ ಮೊದಲ ಸಿನಿಮಾಗೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿ ರಿಷಿ ಹಾಗೂ ಪ್ರಕಾಶ್‌ ಬೆಳವಾಡಿ (Prakash Belavadi) ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೈಟಲ್ ರಿವೀಲ್ ಮಾಡುವ ಪೋಸ್ಟರ್ ರಿವೀಲ್ ಆಗಿದೆ….

Read More

17 ಶಾಸಕರ ಖರೀದಿಸಿ 2019ರಲ್ಲಿ ಸರ್ಕಾರ ರಚಿಸಿತ್ತಾ ಬಿಜೆಪಿ?: ಈಶ್ವರಪ್ಪ ಹೇಳಿಕೆ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಚರ್ಚೆ – Kannada News | Did BJP Buy 17 MLAs to Form Govt in 2019? KS Eshwarappa’s Explosive Remarks Reignite ‘Horse Trading’ Debate

ಶಿವಮೊಗ್ಗ, ಜೂನ್​ 22: 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಜುಲೈ 23, 2019ರಲ್ಲಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​​-ಜೆಡಿಎಸ್​​ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು. ಬಳಿಕ ಜುಲೈ 26, 2019ರಂದು ಬಿ.ಎಸ್. ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ಬಿಜೆಪಿ ಕುದುರೆ ವ್ಯಾಪಾರ ನಡೆಸಿರುವ ಆರೋಪವನ್ನು ಕಾಂಗ್ರೆಸ್​​ ಮತ್ತು ಜೆಡಿಎಸ್​​ ಮಾಡಿದ್ದವು. ಆದರೆ ಬಿಜೆಪಿ ಮಾತ್ರ ಇದನ್ನು ಅಲ್ಲಗಳೆದಿತ್ತು. ಆದರೀಗ ಮಾಜಿ ಸಚಿವ, ಬಿಜೆಪಿಯಿಂದ ಉಚ್ಛಾಟಿತರಾಗಿರುವ ನಾಯಕ ಕೆ.ಎಸ್​​. ಈಶ್ವರಪ್ಪ…

Read More

Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ಬದಲಾದ ಜೀವನಶೈಲಿಯಲ್ಲಿ ಮಲಗುವ ಕೋಣೆ (Bedroom) ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದು ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ಥಳದ (Privacy) ಅಗತ್ಯವಿರುವುದರಿಂದ, ಬೆಡ್‌ರೂಂ ವಿನ್ಯಾಸ ಮತ್ತು ಅಲ್ಲಿನ ಅಲಂಕಾರಿಕ, ಇತರ ವಸ್ತುಗಳ ಜೋಡಣೆಯನ್ನು ತಮ್ಮ ಇಷ್ಟದಂತೆ ಮಾಡಿಬಿಡುತ್ತಾರೆ. ಆದರೆ ವಾಸ್ತು ತಜ್ಞರ ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಅಥವಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಬೆಡ್‌ರೂಂನಲ್ಲಿ ಈ 4 ವಸ್ತುಗಳಿದ್ದರೆ ಇಂದೇ ತೆಗೆಯಿರಿ: ಕನ್ನಡಿ ಮತ್ತು ಪ್ರತಿಬಿಂಬದ ಎಚ್ಚರ: ಮಲಗುವ…

Read More

Ramalinga Reddy Pressmeet Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ – Kannada News

ಬೆಂಗಳೂರು, ಜೂನ್ 5: ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸಂಪುಟದಲ್ಲಿ ತಮಗೆ ಬೇಕಾದ ಖಾತೆ ಸಿಗದ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ. ಈ ವಿಚಾರವಾಗಿ ಅವರು ಗುರುವಾರವೇ ಸಿಎಂ ಡಿಕೆ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದರು. ಆದಾಗ್ಯೂ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ಈ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರಿನ ಕೋರಮಂಗಲದ ನಿವಾಸದಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ….

Read More

ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್ – Kannada News | Avalanche hits At ZojiLa Pass Srinagar Leh national highway watch video

ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದಲ್ಲಿ (Avalanche in Kashmir) ಭಾರೀ ಹಿಮಪಾತವಾಗುತ್ತಿದೆ. ಝೋಜಿ ಲಾ ಪಾಸ್‌ನ ಶೈತಾನ್ ನಲ್ಲದಲ್ಲಿ ಹಿಮಪಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಮಪಾತದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಝೋಜಿಲಾ ಪಾಸ್‌ ಬಳಿ ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಸಿಲುಕಿದ್ದು, ಇಲ್ಲಿಯವರೆಗೆ ಯಾವುದೇ…

Read More

ಅವರೇ ಮೇಳದಲ್ಲಿ ಮಹಿಳೆಯೊಬ್ಬರು ಡಿಕೆಶಿಗೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ – Kannada News | DCM Sir When You CM? Woman Asks Question To DK Shivakumar In Bengaluru

ಬೆಂಗಳೂರು, (ಡಿಸೆಂಬರ್ 27): ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುತ್ತಿದ್ದಾರೆ. ಇದರ ನಡುವೆ ಮಹಿಳೆಯೊಬ್ಬರು, ಡಿಸಿಎಂ ಸರ್‌ ಯಾವಾಗ ಸಿಎಂ ಆಗ್ತೀರಾ ಎಂದು ಡಿಕೆಶಿಗೆ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಈ ಪ್ರಸಂಗ ನಡೆದಿದೆ. ಹೌದು…ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಡಿಕೆ ಶಿವಕುಮಾರ್ ಭಾಷಣ…

Read More

ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್ – Kannada News | Amit Shah takes dig at Uddhav Thackeray says There is only one Shiv Sena now led by Eknath Shinde

ಕೊಲ್ಲಾಪುರ, ಜೂನ್ 20: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿದ್ದು, ಶಿವಸೇನಾ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಮಹಾರಾಷ್ಟ್ರದಲ್ಲಿ ಈಗ ಕೇವಲ ಒಂದೇ ಶಿವಸೇನೆ ಇದೆ. ಅದು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ” ಎಂದು ಅಮಿತ್ ಶಾ ಹೇಳಿದ್ದಾರೆ. ಉದ್ಧವ್ ಠಾಕ್ರೆ ಬಣದ ಸಂಸದರು ಬಂಡಾಯದ ಹಾದಿಯಲ್ಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿರುವುದು ರಾಜಕೀಯ ವಲಯದಲ್ಲಿ ಕುತೂಹಲ…

Read More

Video: ಬಂಡೆಯ ಸಂದಿಯಲ್ಲಿ ಸಿಲುಕಿದ ಬಾಲಕನ ತಲೆ, ಕಣ್ಣೆದುರೇ ಹೆಡೆ ಎತ್ತಿ ನಿಂತ ನಾಗರಹಾವು – Kannada News | Boy Rescued After Getting Trapped in Narrow Crevice in Odisha

ನಯಾಗಢ, ಮೇ 07: ಒಡಿಶಾದ ನಯಾಗಢದಲ್ಲಿ ಜೇನುತುಪ್ಪ ತರಲು ಹೋದ ಶಿಬಾ ಪ್ರಧಾನ್ ಎಂಬ ಬಾಲಕನ ಪಾಲಿಗೆ ಕಾಡು ದುಃಸ್ವಪ್ನವಾಯಿತು. ಬಂಡೆಯ ಬಿರುಕಿನಲ್ಲಿದ್ದ ಜೇನುಗೂಡು ತೆಗೆಯಲು ಹೋದಾಗ, ಬಾಲಕನ ತಲೆ ಇಕ್ಕಟ್ಟಾದ ಸಂದಿಯಲ್ಲಿ ಸಿಲುಕಿಕೊಂಡಿತು. ಆತಂಕದ ವಿಷಯವೆಂದರೆ, ಅದೇ ಕಿರಿದಾದ ಜಾಗದಲ್ಲಿ ಬಾಲಕನ ಮುಖದ ಮುಂದೆಯೇ ಭೀಕರ ವಿಷಪೂರಿತ ಹಾವೊಂದು ಹೆಡೆ ಎತ್ತಿ ಕುಳಿತಿತ್ತು. ಅತ್ತ ಕದಲಲಾಗದೆ, ಇತ್ತ ಹಾವಿನ ಭಯದಿಂದ ಬಾಲಕ ಎಂಟು ಗಂಟೆಗಳ ಕಾಲ ಸಿಲುಕಿಯೇ ಇದ್ದ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಎರಡು…

Read More

ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ 30 ಸೆಕೆಂಡಲ್ಲಿ 27 ಸಲ ಚೂರಿಯಿಂದ ಬಾಲಕನಿಗೆ ಚುಚ್ಚಿದ ಅಪ್ರಾಪ್ತರು – Kannada News | Bhopal Minor Stabs Boy 27 Times in 30 Seconds Over Slap: Juvenile Crime Shocks Nation

ಭೋಪಾಲ್, ಫೆಬ್ರವರಿ 23: ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ ಅಪ್ರಾಪ್ತರಿಬ್ಬರು 30 ಸೆಕೆಂಡಲ್ಲಿ 27 ಬಾರಿ ಬಾಲಕನಿಗೆ ಚೂರಿಯಿಂದ ಚುಚ್ಚಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​​ನಲ್ಲಿ ನಡೆದಿದೆ. ಸ್ನೂಕರ್ ಕ್ಲಬ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿ(Student)ಯೊಬ್ಬನಿಗೆ ವ್ಯಕ್ತಿಯೊಬ್ಬ ಮನ ಬಂದಂತೆ ಇರಿದಿದ್ದಾನೆ. ಘಟನೆ ನಡೆಯುವಾಗ ಮೂವರಿದ್ದರು. ಆರೋಪಿಗಳೇ ಸಿಸಿಟಿವಿ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಕ್ಲಬ್‌ಗೆ ಪ್ರವೇಶಿಸುವುದನ್ನು ಕಾಣಬಹುದು. ಅರ್ಧ ನಿಮಿಷದಲ್ಲಿ, 16 ವರ್ಷದ ಬಾಲಕನಿಗೆ 27 ಬಾರಿ ಇರಿದಿದ್ದರು….

Read More