Headlines

Lunar Eclipse 2026: ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Positive Forecast for Pisces Zodiac Sign

ಅಕ್ಷತಾ ವರ್ಕಾಡಿ | Updated on:Feb 28, 2026 | 4:21 PM 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೀನ ರಾಶಿಯವರ ಆರನೇ ಮನೆಯಲ್ಲಿ ಸಂಭವಿಸುತ್ತಿದ್ದು, ಇದು ಆರ್ಥಿಕ ಸುಧಾರಣೆ, ಆರೋಗ್ಯ ಚೇತರಿಕೆ, ಸಂಬಂಧಗಳ ಸಾಮರಸ್ಯ ಮತ್ತು ವೃತ್ತಿ ಬೆಳವಣಿಗೆಯಂತಹ ಹಲವು ಶುಭ ಫಲಗಳನ್ನು ತರಲಿದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜಾಗರೂಕತೆ ವಹಿಸಿ, ಕಾಲಭೈರವ ಮಂತ್ರ ಜಪ ಮತ್ತು ದಾನಾದಿಗಳಿಂದ ಉತ್ತಮ ಫಲ ಪಡೆಯಬಹುದು. Published on: Feb 28, 2026 04:20 PM Source…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಮಂಜು – Kannada News | Bengaluru temperature: Dry weather all over karnataka

ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ ಬೆಂಗಳೂರು, ಜನವರಿ 04: ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ತುಂತುರು (Weather Forecast) ಮಳೆಯಾಗುತ್ತಿದ್ದು, ಇಂದು ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರೊಂದಿಗೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ…

Read More

ಗೆಳೆಯನ ಕೊಂದ ಯುವತಿಗೂ, ಐವರ ಕೊಂದ ಕೊಲೆಗಾರನ ನಡುವೆ ಜೈಲಿನಲ್ಲಿ ಮೊಳಕೆಯೊಡೆದ ಪ್ರೇಮ – Kannada News | Alwar Jail Love Story: Convicted Murderers Priya Seth and Hanuman Prasad Marry on Parole

ಅಲ್ವಾರ್, ಜನವರಿ 23: ಈ ಪ್ರೀತಿ(Love) ಎಂಬುದೇ ವಿಚಿತ್ರ, ಎಲ್ಲಿ ಯಾವಾಗ, ಯಾರ ಮೇಲೆ  ಹುಟ್ಟುತ್ತೆ ಎಂದು ಅರ್ಥ ಮಾಡಿಕೊಳ್ಳುವುದು ಕಷ್ಟ. ಕೆಲವೊಮ್ಮೆ ಗುಣ ನೋಡಿ ಹುಟ್ಟಿದ್ರೆ, ಕೆಲವೊಮ್ಮೆ ಬಣ್ಣ ನೋಡಿ ಹುಟ್ಟುತ್ತೆ. ಕೆಲವೊಮ್ಮೆ ಒಂದೇ ಮನಸ್ಥಿತಿಯವರು ಪ್ರೀತಿಯಲ್ಲಿ ಬಿದ್ದರೆ ಇನ್ನೂ ಕೆಲವೊಮ್ಮೆ ಬೇರೆ ಬೇರೆ ರೀತಿ ಗುಣದವರು ಕೂಡ ಒಂದಾಗುತ್ತಾರೆ. ಆದರೆ ಈ ಪ್ರೇಮ ಕಥೆ ತುಂಬಾ ವಿಚಿತ್ರ. ಡೇಟಿಂಗ್ ಆ್ಯಪ್​ನಲ್ಲಿ ಭೇಟಿಯಾಗಿದ್ದ ಗೆಳೆಯನನ್ನು ಕೊಂದು ಜೈಲಿಗೆ ಸೇರಿದ್ದ ಯುವತಿ ಹಾಗು ಐದು ಕೊಲೆ ಮಾಡಿ…

Read More

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್, ನಿರ್ಮಾಪಕರ ನಡು ರಸ್ತೆಯಲ್ಲಿ ಅಡ್ಡ ಹಾಕಿದ ಹಂಸ – Kannada News | Producer not giving remuneration actress confronted producer

‘ವಸುದೇವ ಕುಟುಂಬ’ ಧಾರಾವಾಹಿಯ (Serial) ನಟ, ನಟಿಯರು ಮತ್ತು ತಂತ್ರಜ್ಞರು ಧಾರಾವಾಹಿಯ ನಿರ್ಮಾಪಕರ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ, ಹಿರಿಯ ನಟ ಅವಿನಾಶ್ ಸೇರಿದಂತೆ ಕೆಲವು ಪ್ರಮುಖ ಕಲಾವಿದರು ನಟಿಸುತ್ತಿರುವ ಧಾರಾವಾಹಿ ಇದಾಗಿದ್ದು, ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಕಾಣುತ್ತಿದೆ. ಕೆಲವು ತಿಂಗಳುಗಳಿಂದಲೂ ಧಾರಾವಾಹಿಯ ನಿರ್ಮಾಪಕರು ಕಲಾವಿದರಿಗೆ ಸಂಭಾವನೆ ನೀಡಿಲ್ಲ ಮಾತ್ರವಲ್ಲದೆ, ಆಹಾರ, ಇನ್ನಿತರೆಗಳನ್ನು ಸರಿಯಾಗಿ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದು, ಇಂದು (ಏಪ್ರಿಲ್ 01) ನಿರ್ಮಾಪಕರನ್ನು ನಡು…

Read More

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​ – Kannada News | Captain Harmanpreet Kaur created history in womens T20I

ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. Source link

Read More

ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು – Kannada News | Bengaluru BTM Layout Harassment: Viral Video Leads to Police Action 

ಬೆಂಗಳೂರು, ಡಿ. 27: ಬೆಂಗಳೂರಿನ ಬಿಟಿಎಂ ಲೇ ಔಟ್ ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿದ್ದಾರೆ. ಒಂದೇ ಬೈಕ್‌ನಲ್ಲಿದ್ದ ಮೂವರು ಯುವತಿಗೆ ಕಿರುಕುಳ ನೀಡಿಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸುಮಾರು ಎರಡು ಕಿಲೋ ರಸ್ತೆಯುದ್ದಕ್ಕೂ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವಿಡಿಯೋದಲ್ಲಿ ತೋರಿಸಿರುವ ಪ್ರಕಾರ, ಮುಂದೆಯಿಂದ ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ಬಂದ ಮೂವರು ಒಂದೇ ಬೈಕ್​​ನಲ್ಲಿ ಫಾಲೋ ಮಾಡಿಕೊಂಡು ಬಂದಿದ್ದಾರೆ. ಜತೆಗೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್​​ನಲ್ಲಿ ಓಡಿಸಿದ್ದಾರೆ. ಈ ಪುಂಡರು ಯುವತಿಗೆ…

Read More

ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸರ್ಪ್ರೈಸ್ – Kannada News | Toxic movie trailer or teaser to be released on Yash’s Birthday

ಯಶ್ (Yash) ಭಾರತದ ಬಲು ಜನಪ್ರಿಯ ಸ್ಟಾರ್ ನಟ. ‘ಕೆಜಿಎಫ್’ ಸಿನಿಮಾ ಸರಣಿಯಿಂದಾಗಿ ಯಶ್ ಅವರ ಜನಪ್ರಿಯತೆ ಸಾಗರ ದಾಟಿ ಹಬ್ಬಿದೆ. ಇದೀಗ ಯಶ್ ಅವರು ‘ಟಾಕ್ಸಿಕ್’ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಕಳೆದ ಕೆಲವ ವರ್ಷಗಳಿಂದಲೂ ‘ಟಾಕ್ಸಿಕ್’ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಸಿನಿಮಾ ಬಿಡುಗಡೆಗೆ ಕೆಲವೇ ತಿಂಗಳು ಬಾಕಿ ಇದೆ. ಇದೀಗ ಸಿನಿಮಾದ ಪಾತ್ರಗಳ ಪೋಸ್ಟರ್​​ಗಳನ್ನು ಒಂದೊಂದಾಗಿ ಹಂಚಿಕೊಳ್ಳಲಾಗುತ್ತಿದೆ. ಇದೀಗ ಹರಿದಾಡುತ್ತಿರುವ ಸುದ್ದಿಯೆಂದರೆ ಯಶ್ ಅವರ ಹುಟ್ಟುಹಬ್ಬಕ್ಕೆ ‘ಟಾಕ್ಸಿಕ್’ ಸಿನಿಮಾ ತಂಡದಿಂದ ದೊಡ್ಡ ಉಡುಗೊರೆಯೇ ಸಿನಿಮಾ ಪ್ರೇಮಿಗಳಿಗೆ ಸಿಗಲಿದೆ…

Read More

ಐಶ್ವರ್ಯಾ ರೈ ಯಶಸ್ಸಿನ ಬಗ್ಗೆ ಅಸೂಯೆ ಪಟ್ಟಿದ್ದರೇ ಅಭಿಷೇಕ್ ಬಚ್ಚನ್?

ಅಭಿಷೇಕ್ ಬಚ್ಚನ್ (Abhishek Bachchan), ಬಾಲಿವುಡ್​​ನ ಆರಕ್ಕೇರದ ಮೂರಕ್ಕಿಳಿಯದ ನಟ. ಒಳ್ಳೆಯ ನಟರಾಗಿದ್ದರೂ ಸಹ ತಂದೆ ಹಾಗೂ ಪತ್ನಿಯ ಯಶಸ್ಸು ಮತ್ತು ಜನಪ್ರಿಯತೆಯ ಎದುರು ಮಂಕಾಗಿಬಿಟ್ಟರು. ಈಗಲೂ ಸಹ ಅಭಿಷೇಕ್ ಬಚ್ಚನ್ ಅವರು ಎಷ್ಟೇ ಒಳ್ಳೆಯ ನಟನೆ ಮಾಡಿದರೂ ತಂದೆಯೊಟ್ಟಿಗೆ ಹೋಲಿಸಿ ನೋಡಿ, ಅಭಿಷೇಕ್ ಅನ್ನು ಕಡೆಗಣಿಸುತ್ತಾರೆ ಪ್ರೇಕ್ಷಕರು. ಅಮಿತಾಬ್ ಬಚ್ಚನ್ ಮಗನಾಗಿದ್ದೇ ಅಭಿಷೇಕ್​​ಗೆ ಒಂದು ರೀತಿ ಶಾಪವೂ ಆಗಿಬಿಟ್ಟಿದೆ. ಇನ್ನು ಅವರ ಪತ್ನಿ ಐಶ್ವರ್ಯಾ ರೈಗೂ ಸಹ ದೊಡ್ಡ ಯಶಸ್ಸು, ಜನಪ್ರಿಯತೆ ಇದೆ. ಪತ್ನಿಯ ಜನಪ್ರಿಯತೆ…

Read More

KKR ಇತಿಹಾಸದಲ್ಲೇ ಕಪ್ಪು ಚುಕ್ಕೆ: ಗೆಲುವಿಲ್ಲದೆ ದಾಖಲೆ ಬರೆದ ನೈಟ್ ರೈಡರ್ಸ್! – Kannada News | For the first time in history, KKR remain winless after the first 5 matches

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಕೋಲ್ಕತ್ತಾ ನೈಟ್ ರೈಡರ್ಸ್ (KKR), 2026ರ ಸೀಸನ್‌ನಲ್ಲಿ ಎಂದೂ ಕಂಡಿರದಂತಹ ಹೀನಾಯ ಸ್ಥಿತಿಗೆ ತಲುಪಿದೆ. ಸೀಸನ್ ಆರಂಭವಾಗಿ 5 ಪಂದ್ಯಗಳು ಕಳೆದಿದ್ದರೂ, ಕೆಕೆಆರ್ ಖಾತೆಯಲ್ಲಿ ಈವರೆಗೆ ಒಂದೂ ಗೆಲುವು ದಾಖಲಾಗಿಲ್ಲ. ಇದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಇತಿಹಾಸದಲ್ಲೇ ಅತ್ಯಂತ ಕಳಪೆ ಆರಂಭ ಎಂಬುದು ವಿಶೇಷ. ಇತಿಹಾಸದಲ್ಲಿ ಇದೇ ಮೊದಲು! ಹಿಂದಿನ ಸೀಸನ್‌ಗಳಲ್ಲಿ ಕೆಕೆಆರ್ ಸತತ ಸೋಲುಗಳನ್ನು ಕಂಡಿದ್ದ ನಿದರ್ಶನಗಳಿವೆ (ಉದಾಹರಣೆಗೆ 2009ರಲ್ಲಿ ಸತತ 9…

Read More

ಪ್ರಧಾನಿ ಮೋದಿಗಾಗಿ ಸಿದ್ಧವಾದ ನಾಲ್ವಡಿ ಒಡೆಯರ್ ಮಾದರಿ ಪೇಟದ ವಿಶೇಷಗಳೇನು ಗೊತ್ತಾ? ಇಲ್ಲಿದೆ ನೋಡಿ – Kannada News | Special Mysore Peta for PM Modi: Artist Nandan Singh Crafts Wadiyar Style Turban for Adichunchanagiri Event

ಮೈಸೂರು, ಏಪ್ರಿಲ್ 14: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆಯಲಿರುವ ಭೈರವೈಕ್ಯ ಮಂದಿರ ಲೋಕಾರ್ಪಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಮೈಸೂರು ಪೇಟ ಧರಿಸಿ ಗಮನ ಸೆಳೆಯಲಿದ್ದಾರೆ. ಮೈಸೂರಿನ ಹೆಸರಾಂತ ಕಲಾವಿದ ನಂದನ್ ಸಿಂಗ್ ಅವರು ಪ್ರಧಾನಿಗಾಗಿಯೇ ಈ ಪೇಟವನ್ನು ಸಿದ್ಧಪಡಿಸಿದ್ದಾರೆ. ಇದರ ತಯಾರಿಗೆ ಐದು ದಿನಗಳ ಕಾಲ ತಗಲಿದೆ. ಬನಾರಸ್ ಬಟ್ಟೆ ಹಾಗೂ ವಿಶೇಷ ಮೋಲ್ಡ್ ಬಳಸಿ ತಯಾರಿಸಿರುವ ಈ ಪೇಟವು, ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಶೈಲಿಯಲ್ಲಿದೆ. ಪೇಟದ…

Read More