Headlines

Kiss Day 2026: ಚುಂಬನದಲ್ಲಿ ಎಷ್ಟು ಪ್ರಕಾರಗಳಿವೆ, ಅವುಗಳ ಅರ್ಥವೇನು ಗೊತ್ತಾ? – Kannada News | Kiss Day 2026: Every kiss has a meaning; here’s what it means

ಸಂಬಂಧವನ್ನು ಬಲಪಡಿಸಲು, ಪರಸ್ಪರ ಪ್ರೀತಿ, ವಿಶ್ವಾಸವನ್ನು ವ್ಯಕ್ತಪಡಿಸಲು ವ್ಯಾಲೆಂಟೈನ್‌ ವೀಕ್‌ನ ಏಳನೇ ದಿನ ಅಂದ್ರೆ ಪ್ರೇಮಿಗಳ ದಿನದ ಮುನ್ನಾ ದಿನ ಕಿಸ್ ಡೇಯನ್ನು (Kiss Day) ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಜನರು ತಮ್ಮ ಸಂಗಾತಿಯನ್ನು ಚುಂಬಿಸುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಕೆಲವರು ತಮ್ಮ ಸಂಗಾತಿಯ ಕೈಗೆ ಸಿಹಿ ಮುತ್ತನ್ನು ನೀಡಿದರೆ, ಇನ್ನೂ ಕೆಲವು ಹಣೆಗೆ ಮುತ್ತನಿಟ್ಟು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಈ ರೀತಿ ನೀಡುವ ಪ್ರತಿಯೊಂದು ಚುಂಬನಕ್ಕೂ ಅದರದ್ದೇ ಆದ ಅರ್ಥವಿದ್ದು, ಯಾವ ಚುಂಬನವನ್ನು…

Read More

Daily Devotional: ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಗೊತ್ತಾ?

ಬೆಂಗಳೂರು, ಮಾರ್ಚ್​​ 10​​​​​​: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡದಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಅಥವಾ ಸಾಮಾಜಿಕ ಸೇವೆಗೆ ಸಹಾಯ ಮಾಡುವ ಭರವಸೆಗಳನ್ನು ನೀಡಿದಾಗ, ಅದನ್ನು ಈಡೇರಿಸದಿರುವುದು ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇದನ್ನು ಸಂಕಲ್ಪ ಭಂಗ ಎಂದು ಕರೆಯಲಾಗುತ್ತದೆ. ದೇವಸ್ಥಾನಗಳಿಗೆ ದೇಣಿಗೆ ನೀಡುವುದಾಗಿ ಅಥವಾ ಶುಭ ಕಾರ್ಯಗಳಿಗೆ ಬೆಂಬಲ ನೀಡುವುದಾಗಿ ಹೇಳಿ, ನಂತರ ಅದನ್ನು ಮರೆತುಬಿಡುವುದು ಅಥವಾ ಪೂರೈಸದಿರುವುದು ಆಧ್ಯಾತ್ಮಿಕವಾಗಿ ಹಾನಿಕರ. ಈ…

Read More

ಖಾಕಿ ಭರ್ಜರಿ ಬೇಟೆ​​: ಪ್ರತ್ಯೇಕ ಪ್ರಕರಣಗಳಲ್ಲಿ 1.2 ಕೋಟಿ ಮೌಲ್ಯದ ಡ್ರಗ್ಸ್, ಆನೆದಂತದ ವಿಗ್ರಹ ಜಪ್ತಿ – Kannada News | Drugs and ivory idol seized in separate incidents; worth over 1.2 crore

ಜಪ್ತಿ ಮಾಡಲಾದ ಡ್ರಗ್ಸ್​​ ಜೊತೆ ಬಂಧಿತ ಆರೋಪಿಗಳು ಬೆಂಗಳೂರು/ಆನೇಕಲ್​​, ಜನವರಿ 14: ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ ಕೇಸ್​​ನಲ್ಲಿ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿ ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMA ಜಪ್ತಿ ಮಾಡಿರುವ ಘಟನೆ ಬೆನ್ನಲ್ಲೇ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಡ್ರಗ್ ಡಿಲೀಂಗ್​​ನಲ್ಲಿ ತೊಡಗಿದ್ದ ಒರ್ವ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದ್ದು, ಬಂಧಿತರಿಂದ 1 ಕೋಟಿ ಮೌಲ್ಯದ 101…

Read More

T20 World Cup 2026: ಪಾಕಿಸ್ತಾನ ಮೂಲದ 42 ಆಟಗಾರರು, ಸಿಬ್ಬಂದಿಗೆ ಭಾರತೀಯ ವೀಸಾ – Kannada News | T20 World Cup 2026: ICC Resolves India Visa Issues for Pakistan Origin Players

ವಾಸ್ತವವಾಗಿ, ಪಾಕಿಸ್ತಾನದೊಂದಿಗಿನ ಸಂಬಂಧಗಳು ಹದಗೆಟ್ಟಿರುವುದರಿಂದ, ಭಾರತ ಸರ್ಕಾರ ಇತ್ತೀಚೆಗೆ ಈ ವೀಸಾ ನೀತಿಯನ್ನು ಅಳವಡಿಸಿಕೊಂಡಿದೆ. ಭಾರತ ಪ್ರವಾಸ ಮಾಡುವ ಯಾವುದೇ ತಂಡದಲ್ಲಿ ಪಾಕಿಸ್ತಾನಿ ಮೂಲದ ಸದಸ್ಯರಿಗೆ ವೀಸಾ ಪರಿಶೀಲನೆ ಹೆಚ್ಚು ಕಠಿಣವಾಗಿದ್ದು, ಆಗಾಗ್ಗೆ ವಿಳಂಬಕ್ಕೆ ಕಾರಣವಾಗುತ್ತದೆ. Source link

Read More

Viral: ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ಮೊದಲ ವಾರದ ತನ್ನ ಖರ್ಚು ವೆಚ್ಚ ಹಂಚಿಕೊಂಡ ವ್ಯಕ್ತಿ – Kannada News | Bengaluru: Man reveals his one week expenses in Bengaluru

ಬೆಂಗಳೂರು, ಫೆಬ್ರವರಿ 19: ಓದು ಮುಗಿಯುತ್ತಿದ್ದಂತೆ ಬೆಂಗಳೂರಿನತ್ತ (Bengaluru) ಹೆಜ್ಜೆ ಹಾಕುವವರೇ ಹೆಚ್ಚು. ಇಲ್ಲಿ ಒಂದೊಳ್ಳೆ ಕೆಲಸ ಗಿಟ್ಟಿಸಿಕೊಂಡು ಸೆಟಲ್ ಆಗಬೇಕೆನ್ನುವ ಕನಸು ಅನೇಕರದ್ದು. ಆದರೆ ಈ ದುಬಾರಿ ದುನಿಯಾದಲ್ಲಿ ಕೈಯಲ್ಲಿ ಎಷ್ಟು ದುಡ್ಡಿದ್ರು ಸಾಲದು. ಇದೇ ರೀತಿ ಅನುಭವ ವ್ಯಕ್ತಿಯೊಬ್ಬರಿಗೆ ಆಗಿದೆ. ಬೆಂಗಳೂರಿಗೆ ಬಂದ ಒಂದೇ ವಾರಕ್ಕೆ ತಮ್ಮ ಖರ್ಚು ವೆಚ್ಚಗಳನ್ನು ಬಹಿರಂಗ ಪಡಿಸಿದ್ದಾರೆ. ತಿಂಗಳ ಬಾಡಿಗೆ 18 ಸಾವಿರ, ಏಳು ದಿನದ ಊಟಕ್ಕೆ ಸರಿಸುಮಾರು 12 ಸಾವಿರ ರೂ ಖರ್ಚು ಆಯ್ತು ಎಂದು ಹೇಳಿದ್ದಾರೆ….

Read More

ಭಾರತದ ಮುಂದಿನ ಏಕದಿನ ಸರಣಿ ಯಾವಾಗ? ರೋಹಿತ್, ಕೊಹ್ಲಿ ಆಡ್ತಾರಾ? – Kannada News | India’s 2026 ODI Series Loss and Next Match: Gill’s Team Faces England in July

ಶುಭ್​ಮನ್ ಗಿಲ್ (Shubman Gill) ನಾಯಕತ್ವದ ಟೀಂ ಇಂಡಿಯಾ 2026 ರ ಮೊದಲ ಸರಣಿಯನ್ನು ಸೋತಿದ್ದು, ಸೋಲಿನೊಂದಿಗೆ ವರ್ಷವನ್ನು ಆರಂಭಿಸಿದೆ. ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತ್ತಾದರೂ ಆ ನಂತರ ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಸತತ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾರಂತಹ (Rohit Sharma) ಅನುಭವಿಗಳು ಆಡಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಈ…

Read More

ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಶಿವಮೊಗ್ಗ KSCA ಮೈದಾನದಲ್ಲಿ ಅಕ್ಷಯ್ ಅಂತಿಮ ದರ್ಶನ – Kannada News | Karnataka former ranji Cricket Player akshay dead Body Comes Shivamogga Who Dies due to heart attack In Bengaluru

ಶಿವಮೊಗ್ಗ, (ಮೇ 25): ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಭಾನುವಾರ ನಡೆದ ಕೆಎಸ್‌ಸಿಎ ಡಿವಿಷನ್ 3 ಕ್ರಿಕೆಟ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ ಬಳಿಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಮೂಲದ ಅಕ್ಷಯ್, ವಿನಯ್ ಕುಮಾರ್ ಅವರಂತಹ ದಿಗ್ಗಜರಿದ್ದ ಕಾಲದಲ್ಲೂ ಕರ್ನಾಟಕ ಪರ 6 ಪ್ರಥಮ ದರ್ಜೆ, 3 ಲಿಸ್ಟ್ ‘ಎ’ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದರು. ನಿವೃತ್ತಿಯ ನಂತರ ರಾಜ್ಯ ಅಂಡರ್-19 ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಇಂದು…

Read More

Daily Horoscope: ಸೂರ್ಯನ ಸಂಚಾರ ಬದಲಾವಣೆ; ಈ ರಾಶಿಯವರಿಗೆ ಸಿಗಲಿದೆ ಬಲವಾದ ಯಶಸ್ಸು!

ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಟಿವಿ9 ಕನ್ನಡದ ಮೂಲಕ 14 ಏಪ್ರಿಲ್ 2026, ಮಂಗಳವಾರದ ದೈನಂದಿನ ರಾಶಿಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ದ್ವಾದಶಿ, ಶತಭಿಷ ನಕ್ಷತ್ರ, ಶುಕ್ಲ ಯೋಗ ಮತ್ತು ಕೌಲವಕರಣದೊಂದಿಗೆ ಕೂಡಿರುತ್ತದೆ. ದಿನದ ರಾಹುಕಾಲವು ಮಧ್ಯಾಹ್ನ 3:25 ರಿಂದ ಸಂಜೆ 4:58 ರವರೆಗೆ ಇರುತ್ತದೆ, ಆದರೆ ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಮಧ್ಯಾಹ್ನ 12:20 ರಿಂದ 1:53 ರವರೆಗೆ ಇರುತ್ತದೆ….

Read More

ಅಬ್ಬರ ಸಿಡಿಲಬ್ಬರ… ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗ – Kannada News | Will Malajczuk smashed fastest century in Under 19 World Cup history

ಅಂಡರ್-19 ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಯುವ ದಾಂಡಿಗ ವಿಲ್ ಮಲಾಚೆಕ್ (Will Malajczuk). ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.  ನಮೀಬಿಯಾದ ವಿಂಡ್​ಹೋಕ್​ನಲ್ಲಿರುವ ಎಸಿಜಿ ಮೈದಾನದಲ್ಲಿ ನಡೆದ ಅಂಡರ್​-19 ವಿಶ್ವಕಪ್​​ನ 16ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಪಾನ್ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು….

Read More

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಆನೇಕಲ್, ಮಾರ್ಚ್ 16: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ರೋಡ್ ರೇಜ್ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ತಮಿಳುನಾಡು ಗಡಿಯ ಸಮೀಪದ ಜೂಜುವಾಡಿ ಚೆಕ್​ಪೋಸ್ಟ್ ಬಳಿ ಪೊಲೀಸರು ತಡೆದಾಗ ಕಾರು ನಿಲ್ಲಿಸದ ಚಾಲಕ ಎದುರಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹಾರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಮಿಳುನಾಡಿನಲ್ಲಿ ಗುಟ್ಕಾ ನಿಷೇಧ ಇರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ಗುಟ್ಕಾ ಮತ್ತು ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನಕ್ಕೆ ಪೊಲೀಸರು ಕಾರನ್ನು ತಡೆದು ಪರಿಶೀಲಿಸಲು ಮುಂದಾದರು. ಈ ವೇಳೆ ಕಾರು ಚಾಲಕ…

Read More