Headlines

ಧ್ರುವ, ಪುನೀತ್, ಪ್ರೇಮ್ ಬಗ್ಗೆ ಅಸಭ್ಯವಾಗಿ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas talks about his Viral video on Puneeth Rajkumar Dhruva Sarja

ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ಇತ್ತೀಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪುನೀತ್ ರಾಜ್​ಕುಮಾರ್ (Puneeth Rajkumar), ನಿರ್ದೇಶಕರಾದ ಎ.ಪಿ. ಅರ್ಜುನ್, ಜೋಗಿ ಪ್ರೇಮ್, ನಟ ಧ್ರುವ ಸರ್ಜಾ (Dhruva Sarja) ಬಗ್ಗೆ ಅವರು ಅಸಭ್ಯವಾಗಿ ಮಾತನಾಡಿದ್ದರು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ. ‘ಕಾಟನ್​ಪೇಟೆ ಗೇಟ್ ಸಿನಿಮಾ ಬಿಡುಗಡೆಗೆ…

Read More

IND vs NED T20 WC Live Score: ಶಿವಂ ದುಬೆ ಅರ್ಧಶತಕ – Kannada News | India vs Netherlands T20 World Cup 2026 Live Cricket Score IND vs NED Group A Today Match, highlights latest news in Kannada

18 Feb 2026 08:26 PM (IST) India vs Netherlands Live Score: ಸೂರ್ಯ ಔಟ್ ಸೂರ್ಯಕುಮಾರ್ ಯಾದವ್ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಜೀವದಾನದ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. 27 ಎಸೆತಗಳಲ್ಲಿ 34 ರನ್ ಗಳಿಸಿ ಔಟಾದರು. 18 Feb 2026 08:25 PM (IST) India vs Netherlands Live Score: 100 ರನ್ ಪೂರ್ಣ ನೆದರ್ಲ್ಯಾಂಡ್ಸ್ ವಿರುದ್ಧ ಭಾರತದ ಸ್ಕೋರ್ 100 ರನ್ ದಾಟಿದೆ. 13ನೇ ಓವರ್ ನಲ್ಲಿ ಭಾರತ 100 ರನ್…

Read More

IND vs NED: ಸತತ ಮೂರನೇ ಪಂದ್ಯದಲ್ಲೂ ಸೊನ್ನೆ ಸುತ್ತಿದ ಅಭಿಷೇಕ್ ಶರ್ಮಾ – Kannada News | Abhishek Sharma’s T20 WC Nightmare: Three Consecutive Ducks and Unwanted Record

ಅಭಿಷೇಕ್ ಶರ್ಮಾ ಅವರ ಈ ಡಗೌಟ್ ಸರಣಿ ಟಿ20 ವಿಶ್ವಕಪ್​ಗೆ ಮಾತ್ರ ಸೀಮಿತವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅವರು ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದರರ್ಥ ಕಳೆದ ಏಳು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಐದು ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದು ಹೀಗೆ ಮುಂದುವರಿದರೆ, ಇದು ಟೀಂ ಇಂಡಿಯಾವನ್ನು ಸಂಕಷ್ಟಕ್ಕೆ ಸಿಲುಕಿಸುವುದಲ್ಲದೆ, ಅಭಿಷೇಕ್‌ಗೆ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. Source link

Read More

ಕೋಪ ಜಾಸ್ತಿ ಮಾಡಿಕೊಳ್ಳುವವರಲ್ಲಿ ಹೃದಯಾಘಾತದ ಅಪಾಯ ಹೆಚ್ಚಾಗಿರುತ್ತದೆಯೇ? ಏನನ್ನುತ್ತೆ ಸಂಶೋಧನೆ – Kannada News | Link Between Anger and Cardiovascular Disease

ಹೃದಯಾಘಾತವಾಗುವುದಕ್ಕೆ ಹಲವು ಕಾರಣಗಳಿರಬಹುದು. ಆದರೆ ಪದೇ ಪದೇ ಕೋಪಗೊಳ್ಳುವುದು ಹೃದಯದ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ಅಮೆರಿಕದ ಪ್ರತಿಷ್ಠಿತ ಸಂಸ್ಥೆಯಾದ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸಂಶೋಧನೆಯು, ತಕ್ಷಣ ಕೋಪ (Anger) ಮಾಡಿಕೊಂಡು ಕೂಗಾಡಿದ ನಂತರದ ಎರಡು ಗಂಟೆಗಳಲ್ಲಿ ಹೃದಯಾಘಾತದ (Heart Attack) ಅಪಾಯವು ಸುಮಾರು 5 ಪಟ್ಟು ಹೆಚ್ಚಾಗಿರುತ್ತದೆ ಎಂಬುದನ್ನು ಕಂಡುಹಿಡಿದಿದೆ. ಅಷ್ಟೇ ಅಲ್ಲ, ಯುರೋಪಿಯನ್ ಹಾರ್ಟ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಒಬ್ಬ ವ್ಯಕ್ತಿ ಆಗಾಗ ಮತ್ತು ಅತಿಯಾಗಿ ಸಿಟ್ಟು ಮಾಡಿಕೊಳ್ಳುವುದು ಆತನ…

Read More

ಹಂಸಲೇಖ ಮೆಚ್ಚಿದ ‘ವೀರ ಕಂಬಳ’ ಸಿನಿಮಾ ಟ್ರೇಲರ್ ಹೇಗಿದೆ? – Kannada News | Hamsalekha released Veera Kambala Kannada movie trailer ft Adithya and Prakash Raj

ಫೆಬ್ರವರಿ 27ರಂದು ‘ವೀರ ಕಂಬಳ’ (Veera Kambala) ಸಿನಿಮಾ ಬಿಡುಗಡೆ ಆಗಲಿದೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ತುಳುನಾಡಿನ ಜನಜೀವನದೊಂದಿಗೆ ಹೊಸೆದುಕೊಂಡಿರುವ ಕಂಬಳದ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಒಟ್ಟಾರೆ ಸಿನಿಮಾ ಹೇಗಿರಬಹುದು ಎಂಬುದನ್ನು ತಿಳಿಸಲು ಈಗ ‘ವೀರ ಕಂಬಳ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಹಿರಿಯ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ (Hamsalekha) ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ‘ಬಾಬಾಸ್ ಬ್ಲೆಸಿಂಗ್ ಫಿಲ್ಮ್ಸ್’ ಮೂಲಕ…

Read More

ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌, ಒಂದೇ ಕಿಡಿಗೆ ಬಸ್ ಅವಸ್ಥೆ ನೋಡಿ – Kannada News | Drunk men sets fire To Private Bus In Bengaluru

ಬೆಂಗಳೂರು, (ಫೆಬ್ರವರಿ 18): ಬೆಂಗಳೂರಿನಲ್ಲಿ ಖಾಸಗಿ ಬಸ್ ಹೊತ್ತಿ ಉರಿದಿದೆ. ಚಂದ್ರಲೇಔಟ್ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಬಸ್ ಧಗಧಗಿಸಿದೆ. ಬೆಂಕಿಯಿಂದಾಗಿ ದಟ್ಟ ಹೊಗೆ ಆವರಿಸಿತ್ತು. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕುಡಿದ ನಶೆಯಲ್ಲಿ ಸಿಗರೇಟ್‌ ಹಚ್ಚಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಪ್ರತೀ ದಿನ ಬೆಳಗ್ಗೆ ಪ್ರಾಣಾಯಾಮ ಮಾಡುವುದರಿಂದ ಏನು ಪ್ರಯೋಜನ? ಬಾಬಾ ರಾಮದೇವ್ ಅವರ ಟಿಪ್ಸ್ ಇಲ್ಲಿದೆ – Kannada News | Baba Ramdev explains health benefits from doing Pranayama regularly

ಪ್ರಾಣಾಯಾಮವು ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಇದು ಉಸಿರಾಟದ ಮೂಲಕ ದೇಹಕ್ಕೆ ಶಕ್ತಿ ಒದಗಿಸುತ್ತದೆ. ನಿಯಮಿತ ಪ್ರಾಣಾಯಾಮವು ಶ್ವಾಸಕೋಶಗಳನ್ನು ಬಲಪಡಿಸುತ್ತದೆ ಮತ್ತು ದೇಹಕ್ಕೆ ಸಾಕಷ್ಟು ಆಮ್ಲಜನಕವನ್ನು ಒದಗಿಸುತ್ತದೆ. ಇದರಿಂದ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ. ಇಂದಿನ ವೇಗದ ಮತ್ತು ಒತ್ತಡದ ಜೀವನಶೈಲಿಯಲ್ಲಿ, ಆಯಾಸ, ಚಡಪಡಿಕೆ ಮತ್ತು ಮಾನಸಿಕ ಒತ್ತಡವು ಸಾಮಾನ್ಯವಾಗಿದೆ. ಪ್ರಾಣಾಯಾಮವು ಮನಸ್ಸನ್ನು ಶಾಂತಗೊಳಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ಸಹಾಯಕವಾಗಿದೆ ಎಂದು ಪರಿಗಣಿಸಲಾಗಿದೆ. ಪ್ರಾಣಾಯಾಮವು ದೇಹದ ಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ದಿನವಿಡೀ ನಿಮ್ಮನ್ನು ಚಟುವಟಿಕೆಯಿಂದ…

Read More

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ? – Kannada News | How To identity children addiction to mobile, here Is details

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile…

Read More

ಎಐ ಶೃಂಗಸಭೆಯಲ್ಲಿ ಚೀನಾದ ರೋಬೋಟ್ ಪ್ರದರ್ಶನ; ವಿವಾದಕ್ಕೆ ಕ್ಷಮೆ ಯಾಚಿಸಿದ ಗಾಲ್ಗೋಟಿಯಾಸ್ ವಿವಿ – Kannada News | Galgotias University apologises after Chinese robodog row at AI Summit

ನವದೆಹಲಿ, ಫೆಬ್ರವರಿ 18: ಭಾರತದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Summit) ಚೀನಾದ ಬ್ರಾಂಡ್ ರೋಬೋಡಾಗ್ (Robodog) ಅನ್ನು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ಪ್ರದರ್ಶಿಸಿತ್ತು. ಅದು ಭಾರತೀಯ ರೋಬೋಟ್ ಅಲ್ಲ ಎಂಬ ವಿವಾದ ಶುರುವಾಗುತ್ತಿದ್ದಂತೆ ವಿಶ್ವವಿದ್ಯಾಲಯದ ಮಳಿಗೆಯನ್ನು ತೆರವುಗೊಳಿಸಲಾಗಿತ್ತು. ಒರಿಯನ್ ಎಂಬ ಹೆಸರಿನಲ್ಲಿ ಪ್ರದರ್ಶಿಸಲಾಗಿದ್ದ ರೋಬೋಡಾಗ್ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಆವಿಷ್ಕಾರವಲ್ಲ, ಅದು ಚೀನಾದ ರೋಬೋಟ್ ಎಂದು ವಿವಾದ ಸೃಷ್ಟಿಯಾಗಿತ್ತು. “ಇತ್ತೀಚಿನ ಎಐ ಶೃಂಗಸಭೆಯಲ್ಲಿ ಸೃಷ್ಟಿಯಾದ ಗೊಂದಲಕ್ಕಾಗಿ ನಾವು ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯದಿಂದ ಕ್ಷಮೆಯಾಚಿಸಲು ಬಯಸುತ್ತೇವೆ. ಪೆವಿಲಿಯನ್ ಅನ್ನು ನಿರ್ವಹಿಸುತ್ತಿದ್ದ ನಮ್ಮ…

Read More

ಅದ್ಧೂರಿಯಾಗಿದೆ ರಶ್ಮಿಕಾ-ವಿಜಯ್ ಲಗ್ನ ಪತ್ರಿಕೆ: ಆಮಂತ್ರಣ ಪತ್ರಿಕೆಯ ಒಳಗೆ ಏನೇನಿದೆ? – Kannada News | What are there inside Rashmika Mandanna and Vijay Deverakonda wedding invitation box

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ತೆಲುಗಿನ ನಟ ವಿಜಯ್ ದೇವರಕೊಂಡ ತಮ್ಮ ಬಹುವರ್ಷಗಳ ಪ್ರೀತಿಯನ್ನು ದಾಂಪತ್ಯಕ್ಕೆ ಬಡ್ತಿ ನೀಡುತ್ತಿದ್ದಾರೆ. ಈ ಜೋಡಿ ಫೆಬ್ರವರಿ 26 ರಂದು ಅದ್ಧೂರಿಯಾಗಿ ವಿವಾಹ ಆಗಲಿದ್ದು, ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ಈ ಜೋಡಿ ರಾಜಸ್ಥಾನದಲ್ಲಿ ಅದ್ಧೂರಿಯಾಗಿ ವಿವಾಹ ಆಗಲಿದ್ದು, ಇವರ ಮದುವೆ ಆಮಂತ್ರಣ ಪತ್ರಿಕೆ ಸಹ ಬಲು ಅದ್ಧೂರಿಯಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ಅವರು ಆಮಂತ್ರಣ ಪತ್ರಿಕೆ ಬಾಕ್ಸ್ ಮಾದರಿಯಲ್ಲಿದ್ದು, ಬಾಕ್ಸ್​​ನಲ್ಲಿ…

Read More