Headlines

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಕಿಯಾರಾ ಅಡ್ವಾಣಿ ಮನವಿ? – Kannada News | Kiara Advani reportedly requested Toxic makers to trim bold scenes with Yash

ನಟ ಯಶ್ (Yash) ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಕಾಂಬಿನೇಷನ್‌ನ ‘ಟಾಕ್ಸಿಕ್’ (Toxic) ಸಿನಿಮಾ ದಿನಕ್ಕೊಂದು ಹೊಸ ವಿಚಾರಗಳಿಂದ ಸುದ್ದಿಯಾಗುತ್ತಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ, ಕಿಯಾರಾ ಅಡ್ವಾಣಿ (Kiara Advani) ಅವರು ಸಿನಿಮಾದ ಕೆಲವು ಬೋಲ್ಡ್ ದೃಶ್ಯಗಳನ್ನು ಕಟ್ ಮಾಡುವಂತೆ ಅಥವಾ ಅವುಗಳ ಅವಧಿಯನ್ನು ಕಡಿಮೆ ಮಾಡುವಂತೆ ಚಿತ್ರತಂಡಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಚಿತ್ರತಂಡದಲ್ಲಿ ಮತ್ತೆ ಗೊಂದಲ ನಿರ್ಮಾಣ ಆದಂತಿದೆ. ಈಗಾಗಲೇ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ. ವರದಿಗಳ ಪ್ರಕಾರ, ಕಿಯಾರಾ ಅಡ್ವಾಣಿ…

Read More

ಎಸಿ ಸ್ಫೋಟ, ದೆಹಲಿಯ ವಸತಿಗೃಹದಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವದಹನ – Kannada News | Blaze in Vivek Vihar Residential Building Claims Lives, Rescue Effort Saves Many

ನವದೆಹಲಿ, ಮೇ 03: ದೆಹಲಿಯ ವಿವೇಕ್ ವಿಹಾರದಲ್ಲಿರುವ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಸುಟ್ಟು ಕರಕಲಾಗಿದ್ದಾರೆ. 20 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಾಲ್ಕು ಅಂತಸ್ಥಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಿದ್ದಾರೆ.ಬೆಂಕಿಯನ್ನು ನಂದಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಬೆಂಕಿಯ ಪರಿಣಾಮ ತೀವ್ರವಾಗಿದ್ದ ಎರಡನೇ ಮಹಡಿಯಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಶಹದಾರಾ ಜಿಲ್ಲಾ ಡಿಸಿಪಿ ರಾಜೇಂದ್ರ ಪ್ರಸಾದ್ ಮೀನಾ ತಿಳಿಸಿದ್ದಾರೆ….

Read More

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ – Kannada News | Ramanagara Black Magic Scam: Woman Offered rs.30 Lakh for ‘Naked Puja,’ Police Hunt Accused

ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್ ರಾಮನಗರ, ಮೇ.3: ಜಿಲ್ಲೆಯಲ್ಲಿ ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಕುಳಿತುಕೊಳ್ಳುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಸಂಬಂಧ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂತಹದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಒಬ್ಬರ ಮೇಲೆ ಜ್ಯೋತಿಷಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘನಘೋರ ಘಟನೆ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ‘ಸತ್ಯಕ್ಕೆ ಸಂದ ಜಯ’ ಎಂದ ಆರ್. ಅಶೋಕ್! – Kannada News | Shringeri Recount Controversy: R. Ashok Slams Congress Over Stolen Mandate; Calls it Victory for Truth

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (postal ballot recount) ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಮೌನವಾಗಿದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಜನಾದೇಶವನ್ನು ಕಸಿದುಕೊಂಡಿದ್ದ ಕಾಂಗ್ರೆಸ್‌ಗೆ ನ್ಯಾಯಾಲಯ ತಕ್ಕ ಪಾಠ ಕಲಿಸಿದೆ ಎಂದು ಅವರು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಆರ್​. ಅಶೋಕ್ ಟ್ವೀಟ್‌ನಲ್ಲಿ ಏನಿದೆ? ಮತ…

Read More

CSK vs MI: ಟಿ20ಯಲ್ಲಿ ಹಾರ್ದಿಕ್ ಪಾಂಡ್ಯ ಟೆಸ್ಟ್ ಮಾದರಿಯ ಇನ್ನಿಂಗ್ಸ್: ಮುಂಬೈ ತಂಡಕ್ಕೆ ನಾಯಕನೇ ವಿಲನ್? – Kannada News | Mumbai Indians Captain Hardik Pandya’s Test like innings in IPL 2026 vs CSK

ಬೆಂಗಳೂರು (ಮೇ. 03): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 44 ನೇ ಪಂದ್ಯ ಮೇ 2 ರಂದು ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಮುಂಬೈ ಇಂಡಿಯನ್ಸ್ (Mumbai Indians) ಈ ಪಂದ್ಯವನ್ನು ಹೀನಾಯವಾಗಿ ಸೋತಿತು. ಇದು ಅವರ ಸತತ ಮೂರನೇ ಸೋಲು. ಈ ಸೋಲಿನ ಮೂಲಕ ಮುಂಬೈ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಒಂದು ಪವಾಡ ನಡೆದರೆ ಮಾತ್ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯ. ನಿನ್ನೆಯ ಪಂದ್ಯದಲ್ಲಿ ಮುಂಬೈನ…

Read More

World Laughter Day: ಇಂದು ವಿಶ್ವ ನಗು ದಿನ; ಭಾರತದಿಂದ ಜಗತ್ತಿಗೆ ಹರಡಿದ ಆನಂದದ ಅಲೆ – Kannada News | World Laughter Day: Discover the Power and Benefits of Laughter for Health

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಪ್ರತಿದಿನವೂ ಒಂದಲ್ಲ ಒಂದು ವಿಶೇಷ ದಿನವಾಗಿ ಆಚರಿಸಲ್ಪಡುತ್ತಿದೆ. ಕಾಫಿ ದಿನ, ಚಾಕಲೇಟ್ ದಿನ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಈ ದಿನಗಳಲ್ಲಿ ಬಹುತೇಕವು ಅಮೆರಿಕದಂತಹ ದೇಶಗಳ “ರಾಷ್ಟ್ರೀಯ ದಿನಗಳು” ಅಥವಾ ಖಾಸಗಿ ಸಂಸ್ಥೆಗಳ ಪ್ರಚಾರದ ತಂತ್ರಗಳಾಗಿರುತ್ತವೆ. ಇವುಗಳ ನಡುವೆ ನಿಜವಾದ ಜಾಗತಿಕ ಮಾನ್ಯತೆ ಪಡೆದ ಮತ್ತು ಭಾರತೀಯ ಮೂಲದಿಂದ ವಿಶ್ವದಾದ್ಯಂತ ಪಸರಿಸಿದ ವಿಶೇಷ ದಿನವೆಂದರೆ ಅದು “ವಿಶ್ವ ನಗು ದಿನ”. ವಿಶ್ವ ನಗು ದಿನವನ್ನು ಪ್ರತಿ ವರ್ಷ ಮೇ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ : ಬಿಜೆಪಿ, ಕಾಂಗ್ರೆಸ್​​​ಗೆ ಸಿಕ್ಕ ವೋಟ್​ ಎಷ್ಟು? ಫಲಿತಾಂಶ ಯಾವಾಗ ಘೋಷಣೆ; ಚುನಾವಣಾಧಿಕಾರಿ ಮಹತ್ವದ ಹೇಳಿಕೆ – Kannada News | Sringeri Postal Ballot Recount: Jeevaraj and Rajegowda Vote Counts Altered

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆಯು ಹೈಕೋರ್ಟ್‌ನ ಆದೇಶದಂತೆ ಪೂರ್ಣಗೊಂಡಿದೆ. ಏಪ್ರಿಲ್ 6, 2026 ರಂದು ಹೈಕೋರ್ಟ್ ಹೊರಡಿಸಿದ ತೀರ್ಪಿನ ಪ್ರಕಾರ, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಅಂಚೆ ಮತಗಳ ಟ್ಯಾಂಪರಿಂಗ್ ಆರೋಪದ ಮೇಲೆ ಚಿಕ್ಕಮಗಳೂರು ನಗರ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಏಕ್ ದಿನ್’ ಸಿನಿಮಾಗೆ ಸೋಲು; 2ನೇ ದಿನ ಗಳಿಸಿದ್ದು ಕೇವಲ 1 ಕೋಟಿ ರೂಪಾಯಿ – Kannada News | Junaid Khan Sai Pallavi starrer Ek Din Box Office Collection day 2 report

ಆಮಿರ್ ಖಾನ್ ಪುತ್ರ ಜುನೈದ್ ಖಾನ್ (Junaid Khan) ಮತ್ತು ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಕಾಂಬಿನೇಷನ್‌ನ ‘ಏಕ್ ದಿನ್’ (Ek Din) ಸಿನಿಮಾ ಕಳೆದ ಶುಕ್ರವಾರವಷ್ಟೇ ತೆರೆಕಂಡಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾ ವಿಫಲವಾಗಿದೆ. ಮೊದಲ ದಿನವೇ ನೆಗೆಟಿವ್ ವಿಮರ್ಶೆ ಪಡೆದುಕೊಂಡಿದ್ದ ಈ ಚಿತ್ರ, ಎರಡನೇ ದಿನವೂ (ಶನಿವಾರ, ಮೇ 2) ಚೇತರಿಕೆ ಕಾಣದೆ ಗಳಿಕೆಯಲ್ಲಿ ಕುಸಿತ ಕಂಡಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಚಿತ್ರತಂಡಕ್ಕೆ ದೊಡ್ಡ ಪ್ರಮಾಣದ ನಷ್ಟ ಆಗಲಿದೆ….

Read More

ರಾಜೇಗೌಡ vs ಜೀವರಾಜ್: ಅಂಚೆ ಮತಗಳ ಮರು ಎಣಿಕೆ ಹೈಕೋರ್ಟ್ ಆದೇಶದಿಂದ ಇಲ್ಲಿಯವರೆಗೆ ಆಗಿದ್ದೇನು? ಯಾರಿಗೆ ಗೆಲುವು? – Kannada News | Sringeri Recount Saga: Invalid Ballots Challenge Rajegowda’s Win, EC Decision Awaited

ಚಿಕ್ಕಮಗಳೂರು, ಮೇ. 3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆ ಏಳು ಗಂಟೆಗೆ ಆರಂಭವಾಗಿ ದಿನವಿಡೀ ಮುಂದುವರಿದು ಅಂತಿಮವಾಗಿ ಅಂತ್ಯಗೊಂಡಿದೆ. ಈ ಘಟನೆಯ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್ ರೂಂನಿಂದಲೂ ಗೊಂದಲ ಶುರುವಾಗಿದ್ದು, ಇವಿಎಂಗಳನ್ನು ಇರಿಸಿರುವ ಕೋಣೆಯಲ್ಲಿ ಅನಗತ್ಯ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಅವರು ಆರೋಪಿಸಿದ್ದಾರೆ. ಒಂಬತ್ತು ಗಂಟೆಗೆ ಎಲ್ಲಾ 22 ಟ್ರಂಕ್‌ಗಳನ್ನು ತೆರೆದು ಬ್ಯಾಲೆಟ್‌ಗಳನ್ನು ಎಣಿಕೆ ಮಾಡಲಾಗಿದೆ. ಅಮಾನ್ಯ ಎಂದು ಪರಿಗಣಿಸಲಾಗಿದ್ದ…

Read More

ಸಾಗರದ ಮಧ್ಯೆ ಭಾರತದ ಶಕ್ತಿಯ ಉದಯ: ಗ್ರೇಟ್ ನಿಕೋಬಾರ್ ಮಹಾಯೋಜನೆ ಬಗೆಗಿನ ಪ್ರಶ್ನೆಗಳಿಗೆ ಸರ್ಕಾರದ ಉತ್ತರ – Kannada News | Great Nicobar Project: India’s Power Rise, Govt Answers Rahul Gandhi on Security and Growth

ಶ್ರೀವಿಜಯಪುರಂ, ಮೇ 03: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅಂಡಮಾನ್-ನಿಕೋಬಾರ್​ನಲ್ಲಿನ ಗ್ರೇಟ್ ನಿಕೋಬಾರ್ ಯೋಜನೆ ಬಗ್ಗೆ ಅಪಸ್ವರ ಎತ್ತಿದ್ದಾರೆ. ಅವರು ಕೇಳಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದೆ. ಸರ್ಕಾರ ಈ ಯೋಜನೆಯನ್ನು ರಾಷ್ಟ್ರೀಯ ರಕ್ಷಣೆಗೆ ಅತ್ಯಗತ್ಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆ ಎಂದು ಕರೆಯುತ್ತಿದೆ ಆದರೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ದಿನಗಳ ಹಿಂದಷ್ಟೇ ಅಂಡಮಾನ್-ನಿಕೋಬಾರ್ ದ್ವೀಪಕ್ಕೆ ಭೇಟಿ ನೀಡಿದ್ದರು. ಗ್ರೇಟ್ ನಿಕೋಬಾರ್ ದ್ವೀಪದಲ್ಲಿನ ಪರಿಸರ ನಾಶ ಮತ್ತು ಸ್ಥಳೀಯ ಬುಡಕಟ್ಟು…

Read More