Headlines

ಮೃತ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ? – Kannada News | Karnataka Cabinet approves to Give C Group Job for demise IAS Officer mahantesh bilagi daughter

ಬೆಂಗಳೂರು, (ಜನವರಿ 02): ರಸ್ತೆ ಅಪಘಾತದಲ್ಲಿ  (Road Accident)ಮೃತಪಟ್ಟಿದ್ದ ಕರ್ನಾಟಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (mahantesh bilagi) ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ (Karnataka Cabinet) ಒಪ್ಪಿಗೆ ಸೂಚಿಸಿದೆ. ಇಂದು (ಜನವರಿ 02) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ…

Read More

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ! – Kannada News | Gowdahalli Electrocution: Family alleges husband’s role in Sujata’s mysterious death

ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯನ್ನು ಸುಜಾತ (30)…

Read More

75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ

ಯಾದಗಿರಿ, (ಮಾರ್ಚ್ 19):  ಜಿಲ್ಲೆಯ ಗೋನಾಳ ಗ್ರಾಮದ ಮಗನಿಂದಲೇ ತಂದೆ ಕೊಲೆ ಪ್ರಕರಣಕ್ಕೆ (Gonal Pampanna Murder Case) ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ (illicit relationship )ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಹೌದು… ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ…

Read More

ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ! – Kannada News | Silicon City Traffic Violence: Auto Drivers’ Clash Sparks Fear and Outrage

ಬೆಂಗಳೂರು, ಮೇ.5: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸಾಮಾನ್ಯ ಜನರ ಮೇಲೆ ಮಾತ್ರವಲ್ಲದೆ, ಈಗ ಆಟೋ ಚಾಲಕರು ತಮ್ಮ ಸಹೋದ್ಯೋಗಿಗಳ ಮೇಲೆಯೇ ಗೂಂಡಾ ವರ್ತನೆ ತೋರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಟೋ ಟಚ್ ಆಗಿದೆ ಎಂಬ ಸಣ್ಣ ಕಾರಣಕ್ಕೆ ಶುರುವಾದ ಗಲಾಟೆ, ಆಟೋ ಗ್ಲಾಸ್ ಹೊಡೆಯುವ ಮಟ್ಟಕ್ಕೆ ತಲುಪಿದೆ. ರಸ್ತೆಯಲ್ಲಿ ಚಲಿಸುವಾಗ ಆಟೋ ಟಚ್ ಆಗಿದೆ ಎಂದು ಆರೋಪಿಸಿ ಮತ್ತೊಬ್ಬ ಆಟೋ ಚಾಲಕನ ಮೇಲೆ ಗೂಂಡಾ ವರ್ತನೆ ತೋರಲಾಗಿದೆ. ಇಲ್ಲಿ ಇನ್ನೊಂದು…

Read More

ಕೆಲವು ದಿನ ಧಾರಾವಾಹಿಯಿಂದ ದೂರ ಉಳಿಯಲಿದ್ದಾರೆ ‘ನಾ ನಿನ್ನ ಬಿಡಲಾರೆ’ ನಟಿ ನೀತಾ ಅಶೋಕ್ – Kannada News | Naa Ninna Bidalaare: Neetha Ashok’s Injury Halts Ambika Role; Surgery Success

ಜೀ ಕನ್ನಡದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ವೀಕ್ಷಕರನ್ನು ಸೆಳೆದುಕೊಂಡಿದೆ. ಈ ಧಾರಾವಾಹಿ ಸಾಮಾನ್ಯ ಅತ್ತೆ ಸೊಸೆಯ ಜಗಳದಂತೆ ಇಲ್ಲ ಎಂದೇ ಹೇಳಬಹುದು. ಏಕೆಂದರೆ, ಇದು ಹಾರರ್ ಥೀಮ್​​ನಲ್ಲಿ ಮೂಡಿ ಬಂದಿದೆ. ಈ ಧಾರಾವಾಹಿ ವೀಕ್ಷಕರ ಮನ ಗೆದ್ದಿದೆ. ಈಗ ಧಾರಾವಾಹಿಯ ಮುಖ್ಯ ಪಾತ್ರಧಾರಿ ನೀತಾ ಅಶೋಕ್ ವಿಷಯದಲ್ಲಿ ಬೇಸರದ ಘಟನೆ ನಡೆದಿದೆ. ನೀತಾ ಅವರು ಅಂಬಿಕಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಅಂಬಿಕಾ ಪಾತ್ರ ಧಾರಾವಾಹಿಯಲ್ಲಿ ಸತ್ತು ಹೋಗಿದೆ….

Read More

Video: ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ, ವಿಡಿಯೋ ಇಲ್ಲಿದೆ – Kannada News | Russia Circulates Video Alleging Ukrainian Drone Attacks Near Putin’s Residence

ಮಾಸ್ಕೋ, ಜನವರಿ 01: ಪುಟಿನ್ ಅವರ ರಹಸ್ಯ ನಿವಾಸದ ಮೇಲೆ 91 ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಲಾಗಿದೆ. ಇದನ್ನು ರಷ್ಯಾದ ಅತ್ಯಂತ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ.ಕಳೆದ ಸೋಮವಾರ, ರಷ್ಯಾ ಉಕ್ರೇನ್‌ನತ್ತ ಬೆರಳು ತೋರಿಸುತ್ತಾ, ಪುಟಿನ್ ನಿವಾಸವನ್ನು ನಾಶಮಾಡಲು 91 ಡ್ರೋನ್‌ಗಳನ್ನು ಕಳುಹಿಸಲಾಗಿದೆ ಎಂದು ಹೇಳಿಕೊಂಡಿತ್ತು.ಆದರೆ ಉಕ್ರೇನ್ ದಾಳಿಯನ್ನು ನಿರಾಕರಿಸಿತು ಮತ್ತು ಪುರಾವೆಗಳನ್ನು ಕೋರಿತು. ಈಗ, ಪುಟಿನ್ ಈ ಆಸೆಯನ್ನು ಈಡೇರಿಸಿದ್ದಾರೆ ಮತ್ತು ದಾಳಿಯ ಪುರಾವೆಗಳನ್ನು ಜಗತ್ತಿಗೆ ಪ್ರಸ್ತುತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲಿನ ದಾಳಿಗೆ ಸಾಕ್ಷಿಯಾಗಿ ರಷ್ಯಾದ ರಕ್ಷಣಾ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 5th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಕುಸಿತದ ಹಾದಿಗೆ ಬಂದಿವೆ. ನಿನ್ನೆ ಬುಧವಾರ ಬರೋಬ್ಬರಿ 700ಕ್ಕೂ ಹೆಚ್ಚು ರೂಗಳಷ್ಟು ಹೆಚ್ಚಿದ್ದ ಚಿನ್ನದ ಬೆಲೆ (Gold Rates) ಇವತ್ತು 460 ರೂ ತಗ್ಗಿದೆ. ಬೆಳ್ಳಿ ಬೆಲೆಯೂ 20 ರೂ ಕಡಿಮೆ ಆಗಿದೆ. ಇದರ ಬೆಲೆ ನಿನ್ನೆ ಒಂದೇ ದಿನ ಬರೋಬ್ಬರಿ 40 ರೂಗಳಷ್ಟು ಹೆಚ್ಚಿತ್ತು. ಈಗ ಮತ್ತೆ ಇಳಿಕೆ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10…

Read More

Video: ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದ ಮಹಿಳೆ, ಗುದ್ದಿದ್ದು ರೈಲಲ್ಲ, ಮತ್ತೇನು? – Kannada News | Terrifying Moment After Train Hits Log Obstruction on Tracks in Bihar

ಬಿಹಾರ, ಫೆಬ್ರವರಿ 06: ಮಹಿಳೆಯೊಬ್ಬರು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದಿದ್ದಾರೆ, ಆದರೆ ಅವರಿಗೆ ಡಿಕ್ಕಿ ಹೊಡೆದಿದ್ದು ರೈಲಲ್ಲ, ಮರದ ದಿಮ್ಮಿ. ರೈಲ್ವೆ ಹಳಿಯ ಅಕ್ಕಪಕ್ಕದಲ್ಲಿ ಸಾಕಷ್ಟು ಮರದ ದಿಮ್ಮಿಗಳನ್ನು ಹಾಕಲಾಗಿತ್ತು. ರೈಲ್ವೆ ಚಕ್ರಕ್ಕೆ ಆ ದಿಮ್ಮಿ ಸಿಲುಕಿ ಬೌನ್ಸ್​ ಆಗಿ ಮಹಿಳೆಗೆ ಹಿಂದಿನಿಂದ ಹೊಡೆದಿದೆ ಆಕೆ ಅಲ್ಲೇ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಿಹಾರದ ಪಹರ್‌ಪುರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು…

Read More

ಅನಾಥಾಶ್ರಮದಲ್ಲಿ ಮದ್ವೆ ಸಂಭ್ರಮ: ಅನಾಥೆ ಬಾಳಲ್ಲಿ ಹೊಸ ಬೆಳಕು, ತುಂಬು ಮನೆ ಸೇರಿದ ಮೈನಾ – Kannada News | Madikeri Tanal Ashram Wedding: Maina Finds New Life and Family in Heartwarming Kodava Ceremony

ಬದುಕಿನಲ್ಲಿ ಎಲ್ಲವೂ ಮುಗಿಯಿತು, ಎಲ್ಲರನ್ನು ಕಳೆದುಕೊಂಡು ಅನಾಥರಾಗಿದ್ದೇವೆ ಎನ್ನುವ ಭಾವನೆಯಲ್ಲಿ ಅನಾಥಾಶ್ರಮಕ್ಕೆ ಬರುತ್ತಾರೆ. ಆದರೆ ಅಂತಹ ಆಶ್ರಮವೊಂದರಲ್ಲಿ ಮದುವೆಯ ಸಂಭ್ರಮ ಮನೆ ಮಾಡಿತ್ತು. ಅನಾಥೆಯಾಗಿದ್ದ ಯುವತಿಯ ಬಾಳಲ್ಲಿ ಹೊಸ ಬೆಳಕು ಮೂಡಿದೆ. ಹಸೆಮಣೆ ಏರುವ ಮೂಲಕ ತುಂಬು ಕುಟುಂಬವನ್ನು ಕೂಡಿದ್ದಾರೆ. ಹೆಸರೆ ಸೂಚಿಸುವಂತೆ ತನಲ್ ಅಂದ್ರೆ ನೆರಳು. ಅಂದರೆ ಬದುಕಿನಲ್ಲಿ ಯಾರು ಇಲ್ಲ ಎನ್ನುವವರಿಗೆ ಆಶ್ರಯ ನೀಡುವ ಆಶ್ರಮ ಇದು. ಮಡಿಕೇರಿಯ ಈ ಆಶ್ರಮದಲ್ಲಿ ಗುರುವಾರ ಮದುವೆ ಸಂಭ್ರಮ ಮನೆ ಮಾಡಿತ್ತು. ಹಸಿರು ತಳಿರು ತೋರಣ, ಹೂವುಗಳಿಂದ…

Read More

19 ಕೆಜಿ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗೆ ಎಷ್ಟು ಖರ್ಚು ಆಗುತ್ತೆ ಗೊತ್ತಾ? – Kannada News | Mysuru Congress Leader M Laxman Revels how much expenditure commercial gas cylinder

ಮೈಸೂರು, (ಮೇ 03): ವಾಣಿಜ್ಯ ಸಿಲಿಂಡರ್ ಗ್ಯಾಸ್ ಬೆಲೆ ಏರಿಕೆಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಕೇಂದ್ರ ಸರ್ಕಾರವ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಕಚ್ಚಾ ತೈಲಗೆ 19 ಕೆಜಿಗೆ ಎಷ್ಟು ಖರ್ಚು? 19 ಕೆ.ಜಿ ಗ್ಯಾಸ್ ಸಿಲಿಂಡರ್​​ ತಯಾರಿಕೆಗೆ ಎಷ್ಟು ಖರ್ಚಾಗುತ್ತೆ ಎನ್ನುವುದನ್ನು ಎಳೆ ಎಳೆಯಾಗಿಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎಂ ಲಕ್ಷ್ಮಣ್, ಕಚ್ಚಾ ತೈಲಗೆ 19 ಕೆಜಿಗೆ 1900 ಖರ್ಚು ಬೀಳುತ್ತದೆ. ಸಿಪ್ಪಿಂಗ್, ಟ್ರಾನ್ಸ್ಫರ್ಟ್ ,ರೀಫೈನ್ ಡೀಲರ್ ಕಮಿಷನ್ ಸೇರಿ ಒಟ್ಟು 2370 ರೂ…

Read More