Headlines

ಸರ್ವೈಕಲ್ ಕ್ಯಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ: 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ಅಭಿಯಾನ ಪ್ರಾರಂಭ – Kannada News | Karnataka Government Launches Free HPV Cervical Cancer Vaccine Drive for 14 Year Old Girls

ಬೆಂಗಳೂರು, ಜುಲೈ 15: ಕೊರೊನಾ ಜಾಗತಿಕ ಹಾವಳಿಯ ನಡುವೆ ಕೊಂಚ ಮರೆಯಾಗಿದ್ದ ಮಹಾಮಾರಿ ಕ್ಯಾನ್ಸರ್, ಈಗ ಮತ್ತೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವತಿಯರಿಂದ ಹಿಡಿದು ಮಧ್ಯವಯಸ್ಕ ಮಹಿಳೆಯರವರೆಗೆ ತೀವ್ರವಾಗಿ ಕಾಡುತ್ತಿರುವ ‘ಗರ್ಭಕಂಠ ಕ್ಯಾನ್ಸರ್’ (Cervical Cancer) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಈಗ ಮಹತ್ವದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತವಾಗಿ ಎಚ್‌ಪಿವಿ (HPV) ಲಸಿಕೆ ನೀಡುವ ಬೃಹತ್ ಅಭಿಯಾನಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ….

Read More

ಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿ

ವಿಜಯಪುರ, (ಏಪ್ರಿಲ್ 02): ಕಾಂಗ್ರೆಸ್​​ನ ಎಚ್​​ವೈ ಮೇಟಿ ನಿಧನದಿಂದ ತರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಎರಡು ರಾಷ್ಟ್ರೀಯ ಪಕ್ಷದಿಂದ ಭರ್ಜರಿ ಪ್ರಚಾರ ನಡೆದಿದೆ. ಬೇಸಿಗೆಯ ಬಿರು ಬಿಸಿಲು ಲೆಕ್ಕಿಸಿದೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮತಬೇಟೆ ನಡೆಸಿದ್ದಾರೆ. ಇದೀಗ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್​ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ…

Read More

ಹೊಸ ವರ್ಷದಂದು ಬಿಎಂಟಿಸಿಗೆ ಭರ್ಜರಿ ಆದಾಯ: ನಿನ್ನೆ ಒಂದೇ ದಿನ ಗಳಿಸಿದ್ದೆಷ್ಟು ಗೊತ್ತಾ? – Kannada News | Bengaluru New Year Bus Surge: BMTC Earns 10 Lakh with Special Services

ಬೆಂಗಳೂರು, ಜನವರಿ 1: 2025ಕ್ಕೆ ಗುಡ್ ಬೈ ಹೇಳಿ 2026ರನ್ನು ಜನರು ಅದ್ಧೂರಿಯಾಗಿ ವೆಲ್​ಕಂ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿತ್ತು. ಹೊಸ ವರ್ಷದ (new year) ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಬಿಎಂಟಿಸಿಯಿಂದ (BMTC) ಹೆಚ್ಚುವರಿ ಬಸ್​ ಸೇವೆ ಒದಗಿಸಲಾಗಿತ್ತು. ಹೀಗಾಗಿ ಬಿಎಂಟಿಸಿ ಭಾರಿ ಆದಾಯ ಗಳಿಸಿದೆ. ನಿನ್ನೆ (ಬುಧವಾರ) ಒಂದೇ ದಿನ ಬಿಎಂಟಿಸಿಗೆ ಬರೋಬ್ಬರಿ 10 ಲಕ್ಷ ರೂ ಆದಾಯ ಹರಿದುಬಂದಿದೆ. ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ಹೇಳಿದ್ದಿಷ್ಟು  ಈ ಬಗ್ಗೆ ಬಿಎಂಟಿಸಿ…

Read More

Gemini Horoscope: ಈ ತಿಂಗಳಲ್ಲಿ ಮಿಥುನ ರಾಶಿಗೆ ಹಣ, ವೃತ್ತಿ ಮತ್ತು ಆರೋಗ್ಯದಲ್ಲಿ ಸವಾಲುಗಳು ಎದುರಾಗಲಿವೆ! – Kannada News | Gemini Horoscope July 2026: Navigating Planetary Influences and Solutions

ಜುಲೈನಲ್ಲಿ ಮಿಥುನ ರಾಶಿ ಭವಿಷ್ಯImage Credit source: Getty Images ​ಮಿಥುನ ರಾಶಿಯ ಅಧಿಪತಿಯಾದ ಬುಧ ಗ್ರಹವು ಮಿಥುನ ರಾಶಿಯಲ್ಲೇ ಪುನರ್ವಸು ನಕ್ಷತ್ರದಲ್ಲಿ ಸ್ಥಿತನಾಗಿದ್ದಾನೆ. ಇದು ಸಾಮಾನ್ಯವಾಗಿ ಬುದ್ಧಿಮತ್ತೆ ಮತ್ತು ಸಂವಹನಕ್ಕೆ ಒಳ್ಳೆಯದೇ ಆದರೂ, ಇತರ ಗ್ರಹಗಳ ಸ್ಥಾನಗಳು ಮತ್ತು ದೃಷ್ಟಿಗಳು ಜೀವನದ ಕೆಲವು ಕ್ಷೇತ್ರಗಳಲ್ಲಿ ಏರುಪೇರುಗಳನ್ನು ಉಂಟುಮಾಡಬಹುದು. ​ಸೂರ್ಯ ಮತ್ತು ಗುರು ಕರ್ಕಾಟಕ ರಾಶಿಯಲ್ಲಿದ್ದಾರೆ. ಮಿಥುನಕ್ಕೆ 2ನೇ ಮನೆ – ಧನ ಹಾಗೂ ಕುಟುಂಬ ಸ್ಥಾನ. ಇಲ್ಲಿ ಗುರುವು ಅಸ್ತಂಗತನಾಗಿದ್ದಾನೆ. ​ಶುಕ್ರ ಮತ್ತು ಕೇತು ಸಿಂಹ…

Read More

ಎಲ್​ಪಿಜಿ ಪೂರೈಕೆ ಬಿಕ್ಕಟ್ಟು ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

ನವದೆಹಲಿ, ಮಾರ್ಚ್ 10: ಚೆನ್ನೈ, ಪುಣೆ, ಮುಂಬೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ ನಗರಗಳಾದ್ಯಂತದ ಹೋಟೆಲ್‌ಗಳಲ್ಲಿ ಎಲ್‌ಪಿಜಿ (LPG Supply) ಸಿಲಿಂಡರ್‌ಗಳ ಕೊರತೆ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ಸರ್ಕಾರವು ತೈಲ ಮಾರುಕಟ್ಟೆ ಕಂಪನಿಗಳಿಗೆ ರೆಸ್ಟೋರೆಂಟ್ ಸಂಘಗಳೊಂದಿಗೆ ಈ ಸಮಸ್ಯೆಯನ್ನು ಚರ್ಚಿಸಲು ನಿರ್ದೇಶಿಸಿದೆ. ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಪೂರೈಕೆಯ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಲಿವೆ. “ಹೋಟೆಲ್ ಮತ್ತು ರೆಸ್ಟೋರೆಂಟ್​​ನವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ,…

Read More

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More

ಮನೆಯಲ್ಲಿ ದಂಪತಿ , ರೈಲ್ವೆ ಹಳಿಯಲ್ಲಿ ಇಬ್ಬರು ಪುತ್ರರು ಶವವಾಗಿ ಪತ್ತೆ – Kannada News | Maharashtra Couple Dead At Home, Bodies Of Sons Found On Railway Track In Suspected Mass Suicide

ನಾಂದೇಡ್, ಡಿಸೆಂಬರ್ 26: ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ(Suicide) ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಾಲ್ವರ ಶವ ಪತ್ತೆಯಾಗಿದೆ. ದಂಪತಿ ಮನೆಯಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಮುದ್ಖೇಡ್ ತಹಸಿಲ್‌ನಲ್ಲಿರುವ ಜವಾಲಾ ಮುರಾರ್ ಗ್ರಾಮದಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ಅವರ ಶವಗಳು ಅವರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 2ರ ದಿನಭವಿಷ್ಯ

ಲಕ್ಷ್ಮಿದೇವಿಯ ಪಟದ ಮುಂದೆ ಸಕ್ಕರೆ, ಒಣದ್ರಾಕ್ಷಿ ಹಾಗೂ ಖರ್ಜೂರವನ್ನು ಎರಡೆರಡು ಇಟ್ಟು ನೈವೇದ್ಯ ಮಾಡಿ. ಇದನ್ನು ಬೆಳಗ್ಗೆ ಅಥವಾ ಸಂಜೆ ಮಾಡಬಹುದು. ದೀರ್ಘಾವಧಿಗೆ ಮಾಡಿದ್ದ ಹೂಡಿಕೆ ಹಿಂತೆಗೆದುಕೊಳ್ಳಬೇಕಾ ಬೇಡವಾ ಎಂಬ ಗೊಂದಲ ಇದ್ದಲ್ಲಿ ಅದು ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮಗೆ ಗೊತ್ತಿರುವ ಕೌಶಲ, ವಿದ್ಯೆ ಹಾಗೂ ನಿಮಗೆ ಇರುವಂಥ ಈಗಿನ ಅನುಭವಕ್ಕೆ ಬೇಡಿಕೆ ಹೆಚ್ಚಲಿದೆ. ನಿಮ್ಮಲ್ಲಿ ಕೆಲವರಿಗೆ ಏಕಕಾಲಕ್ಕೆ ನಾಲ್ಕಾರು ಕಡೆಯಿಂದ ಉದ್ಯೋಗದ…

Read More

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ….

Read More

ಕದ್ದು ಮುಚ್ಚಿ ದರ್ಶನ್​ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು? – Kannada News | DGP Alok Kumar orders action after constable, Warden illegally meets Actor Darshan Inside Bengaluru jail

ಬೆಂಗಳೂರು (ಜನವರಿ 30):  ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್  (Actor Darshan) ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್​ಸ್ಟೇಬಲ್ (constable) ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ…

Read More