Headlines

ಐಪಿಎಲ್ ಸಂಭ್ರಮದ ನಡುವೆ ಕಳ್ಳರ ಕೈಚಳಕ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 50ಕ್ಕೂ ಹೆಚ್ಚು ಮೊಬೈಲ್ ಫೋನ್ ಕಳವು

ಬೆಂಗಳೂರು, ಮಾ,30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಗಳಿಗೆ ಭಾರಿ ಶಾಕ್ ಎದುರಾಗಿದೆ. ಪಂದ್ಯದ ಸಂಭ್ರಮದಲ್ಲಿದ್ದ ಪ್ರೇಕ್ಷಕರ ಮೊಬೈಲ್ ಫೋನ್‌ಗಳನ್ನು ಗುರಿಯಾಗಿಸಿಕೊಂಡು ಸಂಘಟಿತ ಕಳ್ಳರ ತಂಡವೊಂದು ದೊಡ್ಡ ಮಟ್ಟದ ಕಳ್ಳತನ ಎಸಗಿದೆ. ಈ ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಅಂದರೆ ಎಕ್ಸ್​​​ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕ್ರೀಡಾಂಗಣದ P3 ಸ್ಟ್ಯಾಂಡ್ ಒಂದರಲ್ಲೇ ಸುಮಾರು 50 ರಿಂದ 60 ಮೊಬೈಲ್ ಫೋನ್‌ಗಳು ಕಳ್ಳತನವಾಗಿವೆ ಎಂದು…

Read More

ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು, ಹಬ್ಬ ಮುಗಿದ ಮೇಲೆ ಯುದ್ಧ ಮುಂದುವರೆಸೋಣ ಎಂದ ಪಾಕ್

ಇಸ್ಲಾಮಾಬಾದ್, ಮಾರ್ಚ್​ 19: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಹಲವು ದೇಶಗಳಲ್ಲಿ ತೈಲ ಬಿಕ್ಕಟ್ಟು ಎದುರಾಗಿದೆ. ಅದರಲ್ಲಿ ಪಾಕಿಸ್ತಾನ(Pakistan)ಕೂಡ ಒಂದು. ತೈಲ ಕೊರತೆಯಿಂದಾಗಿ ಮಾರ್ಚ್​ 23 ರಂದು ನಿಗದಿಯಾಗಿದ್ದ ಗಣರಾಜ್ಯೋತ್ಸವ ಪರೇಡ್​​ ಅನ್ನು ಕೂಡ ಸರ್ಕಾರ ರದ್ದುಗೊಳಿಸಿದೆ. ಪ್ರಧಾನಿ ಶೆಹಬಾಜ್ ಷರೀಫ್ ಅವರ ಕಚೇರಿ ಮಂಗಳವಾರ ಇದನ್ನು ಪ್ರಕಟಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಂಟಾದ ಗಲ್ಫ್ ತೈಲ ಬಿಕ್ಕಟ್ಟಿನಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಗಲ್ಫ್ ತೈಲ ಬಿಕ್ಕಟ್ಟು ಮತ್ತು ಸರ್ಕಾರ…

Read More

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಆರನೇ ಪಂದ್ಯವನ್ನು ಆಡಿದ ಕರ್ನಾಟಕ ತಂಡ ರಾಜಸ್ಥಾನ ವಿರುದ್ಧ 150 ರನ್​ಗಳ ಜಯ ಸಾಧಿಸಿದೆ. ಎಂದಿನಂತೆ ಈ ಪಂದ್ಯದಲ್ಲೂ ಕರ್ನಾಟಕ ಪರ ಮಿಂಚಿದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ 82 ಎಸೆತಗಳಲ್ಲಿ 91 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಕೇವಲ 9 ರನ್​ಗಳಿಂದ ಈ ಟೂರ್ನಿಯ ಐದನೇ ಶತಕದಿಂದ ವಂಚಿತರಾದರು. ಆದಾಗ್ಯೂ ಈ ಪಂದ್ಯದಲ್ಲಿ ಪಡಿಕ್ಕಲ್ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದರು. ಪ್ರಸ್ತುತ ಈ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಲ್ಲಿ 600 ಕ್ಕೂ…

Read More

ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು – Kannada News | Producer K Manju talks about Chakravarthy Chandrachud and Kichcha Sudeep

ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್…

Read More

ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ – Kannada News | Karikaada Kannada movie releasing on 6 February 2025 in 5 languages

ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ (Karikada Movie) ಗಮನ ಸೆಳೆದಿದೆ. ಈಗ ಈ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. 2026ರ ಫೆಬ್ರವರಿ 6ಕ್ಕೆ ಸಿನಿಮಾ ತೆರೆಕಾಣಿಸಲು ಚಿತ್ರತಂಡ ರೆಡಿಯಾಗಿದೆ. ಪಂಚಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೊಂದು ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಹುಟ್ಟಿದೆ. ಆ್ಯಕ್ಷನ್, ಲವ್ ಸ್ಟೋರಿ, ಅದ್ದೂರಿ ಮೇಕಿಂಗ್, ಪ್ರತಿಭಾವಂತ ಕಲಾವಿದರ ಬಳಗ, ಹಿನ್ನೆಲೆ ಸಂಗೀತ ಸೇರಿದಂತೆ ಹಲವು ಅಂಶಗಳು ‘ಕರಿಕಾಡ’ (Karikada)…

Read More

ಲೈಂಗಿಕ ದೌರ್ಜನ್ಯ ಪ್ರಕರಣ: ಸಾಧು ಕೋಕಿಲ, ಮಂಡ್ಯ ರಮೇಶ್​ಗೆ ಬಿಗ್ ರಿಲೀಫ್ – Kannada News | High Court ordered to drop sexual harassment case on Sadhu Kokila and Mandya Ramesh

ಕನ್ನಡ ಚಿತ್ರರಂಗದ (Sandalwood) ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮಾಡಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರೂ ನಟರಿಗೆ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದೆ. 2017 ರಲ್ಲಿ ದಾಖಲಾಗಿದ್ದ ಈ ಪ್ರಕರಣವನ್ನು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿದೆ. 2017 ರಲ್ಲಿ ಸಾಧು ಕೋಕಿಲ ಮತ್ತು ನಟ ಮಂಡ್ಯ ರಮೇಶ್ ಅವರು ಮೈಸೂರಿನ ಪಾರ್ಲರ್…

Read More

ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿದು ವಾವ್ಹ್​​​​​ ವಂಡರ್‌ಫುಲ್‌ ಎಂದ ಜಪಾನಿನ ವ್ಯಕ್ತಿ! – Kannada News | Japanese Creator’s Viral Bangalore Food Journey: Rameswaram Cafe’s 200 South Indian Meal

ಬೆಂಗಳೂರು, ಜ.20: ಬೆಂಗಳೂರಿನ ಬಗ್ಗೆ ಕೆಲವರು ದೂರುತ್ತಾರೆ, ಇನ್ನು ಕೆಲವರು ಮೆಚ್ಚಿಕೊಳ್ಳುತ್ತಾರೆ.  ಸಿಲಿಕಾನ್​​​​​ ಸಿಟಿಯಲ್ಲಿ ಎಲ್ಲವೂ ಸಿಗುತ್ತದೆ. ಎಲ್ಲದಕ್ಕೂ ಅವಕಾಶ ಇದೆ. ಅದಕ್ಕೆ ಅನೇಕರಿಗೆ ಇಷ್ಟು, ಇನ್ನು ಕೆಲವೊಮ್ಮೆ ಕೊಲೆ, ದರೋಡೆ, ಅತ್ಯಾಚಾರ, ಕೆಲವೊಂದು ಬೆಚ್ಚಿ ಬೀಳಿಸುವ ಘಟನೆಗಳು, ಜತೆಗೆ ಹೆಚ್ಚಿನ ಜನರಿಗೆ ತೊಂದರೆ ಆಗಿರುವುದು ಇಲ್ಲಿನ ಟ್ರಾಪಿಕ್, ಈ ಕಾರಣಗಳಿಂದ ಬೆಂಗಳೂರು ಅಪಾಯ ಎಂದು ಕೆಲವರಿಗೆ ಅನ್ನಿಸುತ್ತದೆ. ಉಳಿದಂತೆ ಬೆಂಗಳೂರಿನಲ್ಲಿ ಎಲ್ಲವೂ ಉತ್ತಮವಾಗಿದೆ. ಅದರಲ್ಲೂ ಆಹಾರ ವಿಚಾರದಲ್ಲಿ (Bangalore food)  ಒಂದು ಕೈ ಹೆಚ್ಚು, ಇಲ್ಲಿ…

Read More

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು – Kannada News | Ullal fishermen build a First Boat Ambulance In Karavali, here Is How To Work

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ…

Read More

‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ನಟ ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ…

Read More

ಸತತ ಸೋಲಿನಿಂದ ಕಂಗೆಟ್ಟ ಪೂಜಾ ಹೆಗ್ಡೆಗೆ ಬಾಲಿವುಡ್​​ನಲ್ಲಿ ಮೂಡಿದೆ ಆಶಾಕಿರಣ

ದಕ್ಷಿಣ ಭಾರತ ಹಾಗೂ ಬಾಲಿವುಡ್ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಲಕ್ಕಿ ಸುಂದರಿ ಎಂದೇ ಹೆಸರಾಗಿದ್ದ ಕರಾವಳಿ ಸುಂದರಿ ಪೂಜಾ ಹೆಗ್ಡೆ ಅವರ ಸುವರ್ಣ ಯುಗಕ್ಕೆ ಸದ್ಯ ಗ್ರಹಣ ಹಿಡಿದಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಈ ನಟಿಯ ಸಿನಿಮಾಗಳು ದಕ್ಷಿಣ ಹಾಗೂ ಬಾಲಿವುಡ್ (Bollywood) ಎರಡೂ ಕಡೆ ಬ್ಯಾಕ್-ಟು-ಬ್ಯಾಕ್ ಸೋಲನ್ನು ಕಾಣುತ್ತಿವೆ. ದೊಡ್ಡ ದೊಡ್ಡ ಸೂಪರ್‌ಸ್ಟಾರ್‌ಗಳ ಜೊತೆ ಬಣ್ಣ ಹಚ್ಚಿದರೂ ಬಾಕ್ಸ್ ಆಫೀಸ್‌ನಲ್ಲಿ ಗೆಲುವು ಮಾತ್ರ ಪೂಜಾ ಅವರಿಗೆ ಮರೀಚಿಕೆಯಾಗಿದೆ. ಹಿಂದಿ ಸಿನಿಮಾ ಮೂಲಕ ಅವರು ಗೆಲುವಿನ ಭರವಸೆಯಲ್ಲಿದ್ದಾರೆ. 2021ರ…

Read More