Headlines

ಬಾಕ್ಸ್ ಆಫೀಸ್‌ನಲ್ಲಿ ‘ಏಕ್ ದಿನ್’ ಸಿನಿಮಾಗೆ ಸೋಲು; 2ನೇ ದಿನ ಗಳಿಸಿದ್ದು ಕೇವಲ 1 ಕೋಟಿ ರೂಪಾಯಿ – Kannada News | Junaid Khan Sai Pallavi starrer Ek Din Box Office Collection day 2 report

ಆಮಿರ್ ಖಾನ್ ಪುತ್ರ ಜುನೈದ್ ಖಾನ್ (Junaid Khan) ಮತ್ತು ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಕಾಂಬಿನೇಷನ್‌ನ ‘ಏಕ್ ದಿನ್’ (Ek Din) ಸಿನಿಮಾ ಕಳೆದ ಶುಕ್ರವಾರವಷ್ಟೇ ತೆರೆಕಂಡಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾ ವಿಫಲವಾಗಿದೆ. ಮೊದಲ ದಿನವೇ ನೆಗೆಟಿವ್ ವಿಮರ್ಶೆ ಪಡೆದುಕೊಂಡಿದ್ದ ಈ ಚಿತ್ರ, ಎರಡನೇ ದಿನವೂ (ಶನಿವಾರ, ಮೇ 2) ಚೇತರಿಕೆ ಕಾಣದೆ ಗಳಿಕೆಯಲ್ಲಿ ಕುಸಿತ ಕಂಡಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಚಿತ್ರತಂಡಕ್ಕೆ ದೊಡ್ಡ ಪ್ರಮಾಣದ ನಷ್ಟ ಆಗಲಿದೆ….

Read More

ರಾಜೇಗೌಡ vs ಜೀವರಾಜ್: ಅಂಚೆ ಮತಗಳ ಮರು ಎಣಿಕೆ ಹೈಕೋರ್ಟ್ ಆದೇಶದಿಂದ ಇಲ್ಲಿಯವರೆಗೆ ಆಗಿದ್ದೇನು? ಯಾರಿಗೆ ಗೆಲುವು? – Kannada News | Sringeri Recount Saga: Invalid Ballots Challenge Rajegowda’s Win, EC Decision Awaited

ಚಿಕ್ಕಮಗಳೂರು, ಮೇ. 3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆ ಏಳು ಗಂಟೆಗೆ ಆರಂಭವಾಗಿ ದಿನವಿಡೀ ಮುಂದುವರಿದು ಅಂತಿಮವಾಗಿ ಅಂತ್ಯಗೊಂಡಿದೆ. ಈ ಘಟನೆಯ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್ ರೂಂನಿಂದಲೂ ಗೊಂದಲ ಶುರುವಾಗಿದ್ದು, ಇವಿಎಂಗಳನ್ನು ಇರಿಸಿರುವ ಕೋಣೆಯಲ್ಲಿ ಅನಗತ್ಯ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಅವರು ಆರೋಪಿಸಿದ್ದಾರೆ. ಒಂಬತ್ತು ಗಂಟೆಗೆ ಎಲ್ಲಾ 22 ಟ್ರಂಕ್‌ಗಳನ್ನು ತೆರೆದು ಬ್ಯಾಲೆಟ್‌ಗಳನ್ನು ಎಣಿಕೆ ಮಾಡಲಾಗಿದೆ. ಅಮಾನ್ಯ ಎಂದು ಪರಿಗಣಿಸಲಾಗಿದ್ದ…

Read More

ಸಾಗರದ ಮಧ್ಯೆ ಭಾರತದ ಶಕ್ತಿಯ ಉದಯ: ಗ್ರೇಟ್ ನಿಕೋಬಾರ್ ಮಹಾಯೋಜನೆ ಬಗೆಗಿನ ಪ್ರಶ್ನೆಗಳಿಗೆ ಸರ್ಕಾರದ ಉತ್ತರ – Kannada News | Great Nicobar Project: India’s Power Rise, Govt Answers Rahul Gandhi on Security and Growth

ಶ್ರೀವಿಜಯಪುರಂ, ಮೇ 03: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅಂಡಮಾನ್-ನಿಕೋಬಾರ್​ನಲ್ಲಿನ ಗ್ರೇಟ್ ನಿಕೋಬಾರ್ ಯೋಜನೆ ಬಗ್ಗೆ ಅಪಸ್ವರ ಎತ್ತಿದ್ದಾರೆ. ಅವರು ಕೇಳಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದೆ. ಸರ್ಕಾರ ಈ ಯೋಜನೆಯನ್ನು ರಾಷ್ಟ್ರೀಯ ರಕ್ಷಣೆಗೆ ಅತ್ಯಗತ್ಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆ ಎಂದು ಕರೆಯುತ್ತಿದೆ ಆದರೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ದಿನಗಳ ಹಿಂದಷ್ಟೇ ಅಂಡಮಾನ್-ನಿಕೋಬಾರ್ ದ್ವೀಪಕ್ಕೆ ಭೇಟಿ ನೀಡಿದ್ದರು. ಗ್ರೇಟ್ ನಿಕೋಬಾರ್ ದ್ವೀಪದಲ್ಲಿನ ಪರಿಸರ ನಾಶ ಮತ್ತು ಸ್ಥಳೀಯ ಬುಡಕಟ್ಟು…

Read More

IPL 2026: ಡಗೌಟ್​ನಿಂದಲೇ ಹಾರ್ದಿಕ್​ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ – Kannada News | Rohit Sharma teaches Hardik Pandya a lesson in Captain from the dugout Watch the video

ಬೆಂಗಳೂರು (ಮೇ. 03): ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಐಪಿಎಲ್ 2026 ರಲ್ಲಿ ಆಟದಿಂದ ಹೊರಗುಳಿದಿದ್ದಾರೆ. ಇಂಜುರಿ ಮಧ್ಯೆಯೂ ಅವರು ತಂಡದೊಂದಿಗೆ ಪ್ರತಿ ಪಂದ್ಯದಲ್ಲೂ ಕಾಣಿಸಿಕೊಳ್ಳುತ್ತಾರೆ, ಪ್ಲೇಯಿಂಗ್ ಇಲೆವೆನ್‌ನಲ್ಲಿ ಇಲ್ಲದಿದ್ದರೂ ಡಗೌಟ್​ನಲ್ಲಿದ್ದು ತಂಡಕ್ಕೆ ಸಪೋರ್ಟ್ ಮಾಡುತ್ತಿದ್ದಾರೆ. ಆರ್‌ಸಿಬಿ ವಿರುದ್ಧದ ಋತುವಿನ 20 ನೇ ಪಂದ್ಯದ ಸಮಯದಲ್ಲಿ, ರೋಹಿತ್ ಮಂಡಿರಜ್ಜು ಗಾಯಕ್ಕೆ ತುತ್ತಾದರು. ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದ್ದರೂ ಅವರನ್ನು ಇನ್ನೂ ಸಂಪೂರ್ಣ ಫೀಟ್ ಆಗಿಲ್ಲ. ರೋಹಿತ್ ಅವರ ಸಲಹೆಯಿಂದ ಸಿಎಸ್​ಕೆ ವಿಕೆಟ್‌ ಪತನ…

Read More

ಏನು ಮಾಡ್ತಿದ್ದೀರಾ? ರೋಹಿತ್ ಶರ್ಮಾ ಮುಖದಲ್ಲಿ ಹತಾಶೆ, ನೋವು, ನಿರಾಸೆ! – Kannada News | Rohit Sharma in the dugout unhappy MI vs CSK Match

ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿಯು ಅಭಿಮಾನಿಗಳಿಗೆ ಕೇವಲ ಆಟದ ರೋಮಾಂಚನವನ್ನಷ್ಟೇ ನೀಡಲಿಲ್ಲ, ಬದಲಿಗೆ ಒಂದು ಭಾವನಾತ್ಮಕ ಕ್ಷಣಕ್ಕೂ ಸಾಕ್ಷಿಯಾಯಿತು. ಮೇ 2ರಂದು ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಡಗೌಟ್‌ನಲ್ಲಿ ಅತ್ಯಂತ ನಿರಾಶೆ ಮತ್ತು ಅಸಮಾಧಾನದಿಂದ ಕುಳಿತಿದ್ದ ದೃಶ್ಯಗಳು ಈಗ ಕ್ರೀಡಾ ಲೋಕದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಪಂದ್ಯದ ವೇಳೆ ನಾಯಕ ಹಾರ್ದಿಕ್…

Read More

‘ಜೀ5’ ಮೂಲಕ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ; ಪ್ರಸಾರ ಯಾವಾಗ? – Kannada News | Love Mocktail 3 Movie OTT Release Darling Krishna new movie streaming on Zee5 on 8 May

ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ (Darling Krishna) ಅವರು ‘ಲವ್ ಮಾಕ್ಟೇಲ್’ ಸರಣಿಯ ಮೂರು ಸಿನಿಮಾಗಳ ಮೂಲಕ ಗೆಲುವು ಕಂಡಿದ್ದಾರೆ. ‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಯಶಸ್ಸಿನ ಬಳಿಕ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾಗೆ ನಿರ್ದೇಶನ ಮಾಡಿದರು. ಅಲ್ಲದೇ, ಅವರೇ ಮುಖ್ಯ ಭೂಮಿಕೆ ನಿಭಾಯಿಸಿದರು. ಮಾರ್ಚ್ 19ಕ್ಕೆ ಬಿಡುಗಡೆ ಆಗಿದ್ದ ಈ ಸಿನಿಮಾ ಹಿಟ್ ಆಗಿದೆ. ಈಗ ಒಟಿಟಿಯಲ್ಲಿ (OTT) ಈ ಸಿನಿಮಾವನ್ನು ನೋಡುವ ಸಮಯ ಹತ್ತಿರ ಆಗಿದೆ….

Read More

Video: ಸೂಪರ್​ ಮಾರ್ಕೆಟ್​​ ಲೂಟಿ ಮಾಡಲು ಬಂದ ಕಳ್ಳರಿಗೆ ಸಿಬ್ಬಂದಿ ಕಲಿಸಿದ ಪಾಠ ನೋಡಿ – Kannada News | Robbery Attempt in Brazil Foiled as Staff Fight Back, Suspects Arrested

ಬ್ರೆಜಿಲ್‌ನಲ್ಲಿ ನಡೆದ ಈ ದರೋಡೆ ಯತ್ನವು ಕಳ್ಳರ ಪಾಲಿಗೆ ಅಕ್ಷರಶಃ ದುಸ್ವಪ್ನವಾಗಿ ಪರಿಣಮಿಸಿತ್ತು. ಶಸ್ತ್ರಸಜ್ಜಿತರಾಗಿ ಬಂದ ದರೋಡೆಕೋರರಿಗೆ ಸೂಪರ್​ ಮಾರ್ಕೆಟ್​ನ ಸಿಬ್ಬಂದಿ ನೀಡಿರುವ ತಿರುಗೇಟು ಎಲ್ಲೆಡೆ ಚರ್ಚೆಯಾಗುತ್ತಿದೆ. ಬ್ರೆಜಿಲ್‌ನ ಮಳಿಗೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು, ಸಿಬ್ಬಂದಿಯನ್ನು ಬೆದರಿಸಿ ನಗದು ರಿಜಿಸ್ಟರ್‌ನಲ್ಲಿದ್ದ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾರೆ. ದರೋಡೆಕೋರರಲ್ಲೊಬ್ಬ ಹಣವನ್ನು ಚೀಲಕ್ಕೆ ತುಂಬಿಸಿಕೊಳ್ಳುತ್ತಿದ್ದಾಗ, ಅಲ್ಲಿನ ಸಿಬ್ಬಂದಿ ಧೈರ್ಯ ಪ್ರದರ್ಶಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ.ದರೋಡೆಕೋರರಲ್ಲಿ ಒಬ್ಬನನ್ನು ಬಂಧಿಸಿ ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ. ಉದ್ಯೋಗಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ…

Read More

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಗರ್ಭಿಣಿ ಪತ್ನಿ ಎಂಟ್ರಿ! ಮುಂದೇನಾಯ್ತು ಗೊತ್ತಾ? – Kannada News | Pregnant Wife Stops Husband’s Second Marriage in Doddaballapura: Groom Detained

ಕುಮಾರ್ ಮತ್ತು ಆತನ ಗರ್ಭಿಣಿ ಪತ್ನಿ ದೊಡ್ಡಬಳ್ಳಾಪುರ, ಮೇ 03: ಮನೆಯವರ ಒತ್ತಡಕ್ಕೆ ಮಣಿದು ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ವರನೊಬ್ಬನ ಮದುವೆಯನ್ನು ಗರ್ಭಿಣಿ ಪತ್ನಿ (Pregnant Wife) ಮಂಟಪಕ್ಕೇ ಬಂದು ನಿಲ್ಲಿಸಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಮನೆಯವರ ಒತ್ತಾಯಕ್ಕೆ ಎರಡನೇ ಮದುವೆ ಕೇರಳ ಮೂಲದ ಮಹಿಳೆಯನ್ನು ಪ್ರೀತಿಸಿ ಕಳೆದ ಒಂದು ವರ್ಷದ ಹಿಂದೆಯಷ್ಟೇ ಕುಮಾರ್…

Read More

IPL 2026: ಐಪಿಎಲ್​ ಅಂಗಳದಲ್ಲಿ CSK ಯುವ ದಾಂಡಿಗನ ಗನ್ ಸೆಲೆಬ್ರೇಷನ್! – Kannada News | IPL 2026: Kartik Sharma recreates MS Dhoni’s gun celebration

ಕ್ರಿಕೆಟ್ ಲೋಕದಲ್ಲಿ ಎಂ.ಎಸ್. ಧೋನಿ ಎಂದರೆ ಅದೊಂದು ಭಾವನೆ. ಅವರ ಆಟ, ನಾಯಕತ್ವದಷ್ಟೇ ಅವರ ಹಳೆಯ ಸ್ಟೈಲ್‌ಗಳು ಕೂಡ ಇಂದಿಗೂ ಅಭಿಮಾನಿಗಳ ಮನಸ್ಸಿನಲ್ಲಿ ಹಸಿರಾಗಿವೆ. ಇದಕ್ಕೆ ಸಾಕ್ಷಿ ಎಂಬಂತೆ, ಶನಿವಾರ (ಮೇ 2, 2026) ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನ ಯುವ ಆಟಗಾರ ಕಾರ್ತಿಕ್ ಶರ್ಮಾ ಧೋನಿಯವರ ಐಕಾನಿಕ್ ‘ಗನ್ ಸೆಲೆಬ್ರೇಷನ್’ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಹಂತದಲ್ಲಿ, ಟ್ರೆಂಟ್ ಬೌಲ್ಟ್ ಎಸೆತವನ್ನು ಬೌಂಡರಿಗಟ್ಟುವ ಮೂಲಕ…

Read More

ಕ್ಷುಲ್ಲಕ ಕಾರಣಕ್ಕೆ ಹರಿದ ನೆತ್ತರು: ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡು ಹಾರಿಸಿ ಕೊಲೆ – Kannada News | Kasganj Boy Shot Dead for Refusing Water for Alcohol: Naming Ceremony Tragic

ಗುಂಡಿನ ದಾಳಿ ಸಾಂದರ್ಭಿಕ ಚಿತ್ರ Image Credit source: Shutterstock ಲಕ್ನೋ, ಮೇ 03:   ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಸಂಭ್ರಮದ ಮನೆಯೊಂದು ಮದ್ಯದ ಅಮಲಿನಿಂದಾಗಿ ಕ್ಷಣಮಾತ್ರದಲ್ಲಿ ಸ್ಮಶಾನ ಮೌನಕ್ಕೆ ಸಾಕ್ಷಿಯಾದ ದಾರುಣ ಘಟನೆ ನಡೆದಿದೆ. ಕೇವಲ ನೀರು ತರಲು ನಿರಾಕರಿಸಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲೆ(Murder) ಮಾಡಲಾಗಿದೆ. ಕಾಸ್ಗಂಜ್ ಜಿಲ್ಲೆಯ ಸಹವರ್ ಪೊಲೀಸ್ ಠಾಣೆ ವ್ಯಾಪ್ತಿಯ ಯಾಕುತ್‌ಗಂಜ್ ಗ್ರಾಮದಲ್ಲಿ ಕಳೆದ ಶುಕ್ರವಾರದಂದು ನಾಮಕರಣ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಸಂಬಂಧಿಕರು ಮತ್ತು ಗ್ರಾಮಸ್ಥರು…

Read More