Headlines

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ! ಬೆಂಗಳೂರು, ಮೇ 03: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿಯ…

Read More

ಹೊಸ ಮನೆ ಕಟ್ಟುವ ಆಸೆ ಮಣ್ಣುಪಾಲು; ಗೋಡೆ ಕುಸಿದು ಮಾಲೀಕ ಸ್ಥಳದಲ್ಲೇ ಸಾವು! – Kannada News | Kanahosahalli Shock: Basavarajappa Dies in Wall Collapse during New House Construction

ವಿಜಯನಗರ ಗೋಡೆ ಕುಸಿತImage Credit source: Tv9 kannada ವಿಜಯನಗರ, ಮೇ.3: ಒಂದು ಮನೆ ಕಟ್ಟಬೇಕಾದರೆ ತುಂಬಾ ಕಷ್ಟ ಇದೆ. ಅದರ ಜತೆಗೆ ಅದನ್ನು ಕಟ್ಟುವ ಮುನ್ನ ಹಲವು ಕನಸುಗಳನ್ನು ಇಟ್ಟುಕೊಂಡಿರುತ್ತೇವೆ. ಆದರೆ ಕನಸುಗಳನ್ನು ವಿಧಿ ಬಲಿ ತೆಗೆದುಕೊಂಡಾಗ ಆಗುವ ನೋವು ಯಾರಿಗೂ ಬೇಡ. ಇದೀಗ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಲ್ಲೂ ಕೂಡ ಒಂದು ಮನಕಲಕುವ ಘಟನೆಯೊಂದು ನಡೆದಿದೆ. ನಿನ್ನೆ ಸಂಜೆ ಸಂಭವಿಸಿದ ದುರಂತವೊಂದರಲ್ಲಿ ಮನೆಯ ಗೋಡೆ ಕುಸಿದು ಮಾಲೀಕ ಬಸವರಾಜಪ್ಪ (54) ಅವರು ಮೃತಪಟ್ಟಿದ್ದಾರೆ. ಹೊಸ…

Read More

Video: ಕೇರಳದ ಉತ್ಸವದಲ್ಲಿ ನಡುಕ ಹುಟ್ಟಿಸಿದ ಆನೆ ದಾಳಿ, ಇಬ್ಬರು ಸಾವು, ವಿಡಿಯೋದಲ್ಲಿ ಸೆರೆಯಾಯ್ತು ಭೀಕರ ಕ್ಷಣ – Kannada News | Festival Tragedy: Elephant Incident Leaves Two Dead in Kerala

ತಿರುವನಂತಪುರಂ, ಮೇ 03: ಕೇರಳದ ದೇವಾಲಯ ಉತ್ಸವಗಳಲ್ಲಿ ಗಜಪಡೆಗಳ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ (ಮೇ 1) ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಭೀಕರ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಎರ್ನಾಕುಲಂ ಜಿಲ್ಲೆಯ ಕಿಡಂಗೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಗ್ಗೆ 9.15 ರ ಸುಮಾರಿಗೆ ‘ಮಯ್ಯನಾಡ್ ಪಾರ್ಥಸಾರಥಿ’ ಎಂಬ ಆನೆ ದಾಳಿ ನಡೆಸಿತ್ತು. ಆನೆಗೆ ನೀರು ಕುಡಿಸಲು ಕರೆದೊಯ್ಯುತ್ತಿದ್ದಾಗ, ಅದು ಇದ್ದಕ್ಕಿದ್ದಂತೆ ವಿಷ್ಣು ಎಂಬುವವರ ಮೇಲೆ ದಾಳಿ ಮಾಡಿದೆ. ಆನೆ ತನ್ನ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! – Kannada News | Bengaluru temperature: thundershowers in Bengaluru, dry weather elsewhere

ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! Image Credit source: google Gemini ಬೆಂಗಳೂರು, ಮೇ 03: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ (Karnataka Weather) ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿಯಲ್ಲಿ ಮಳೆಯ ಅಲರ್ಟ್​!…

Read More

ಮುಚ್ಕೊಂಡು ನಿಲ್ಲಬೇಕು.. ಗೂಂಡಾ MLA ಅಂದಿದ್ಯಾರು?: ನಾನು ಮಾಜಿ ಎಂಎಲ್ಸಿ ಎಂದು ಪೊಲೀಸರಿಗೆ ಆವಾಜ್

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಭಾರೀ ಗೊಂದಲುಗಳು ಉಂಟಾಗಿದೆ. ಮಧ್ಯರಾತ್ರಿಯವರಿಗೆ ಮತ ಎಣಿಕೆ ನಡೆದಿದೆ. ಈ ಮಸಯದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಒಳನುಗ್ಗಲು ಯತ್ನಿಸಿದರು, ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಒಬ್ಬರು ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಗೂಂಡಾ ಎಂಎಲ್ಎ ಎಂದು ಹೇಳಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು…

Read More

ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಬಿಗ್ ಶಾಕ್; ಅಂಚೆ ಮತಗಳ ಮರು ಎಣಿಕೆಯಲ್ಲಿ ತಿರುವು! – Kannada News | Chikkamagaluru: Sringeri Recount Fuels Row as Double Ticks Invalidate Rajegowda Votes

ಚಿಕ್ಕಮಗಳೂರು, ಏ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಗೆ ಸಂಬಂಧಿಸಿದಂತೆ ಮತ್ತೊಂದು ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ (Postal Ballots) ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಭಾರಿ ಹಿನ್ನಡೆಯಾಗಿದೆ. ನೆನ್ನೆ (ಮೇ.2) ಅವರು ಅಂಚೆ ಮತಗಳ ಮರು ಮತ‌ಎಣಿಕೆ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಈ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ಶನಿವಾರ ಏಳು ಗಂಟೆಗೆ ಶುರವಾದ ಈ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆದಿದೆ….

Read More

Horoscope Today 03 May: ಈ ರಾಶಿಯವರು ಇಂದು ನೊಂದವರಿಗೆ ಸಾಂತ್ವನ ಹೇಳುವರು – Kannada News | Horoscope Today, May 3: This Zodiac Sign Will Comfort the Grieving

ದಿನ ಭವಿಷ್ಯ (ಎಐ ಚಿತ್ರ)Image Credit source: tv9 kannada ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಅನುರಾಧಾ, ಯೋಗ : ವರಿಯಾನ್, ಕರಣ : ಗರಜ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 –…

Read More

ಮದುಮಗನ ಬದಲು ಲವರ್ ಕೊರಳಿಗೆ ಮಾಲೆ ಹಾಕಿದ ವಧು! ವಿಡಿಯೋ ವೈರಲ್ – Kannada News | Shocking Video Madhya Pradesh Bride Garlands her Lover Instead Of Groom during Wedding

ಛಿಂದ್ವಾರಾ, ಮೇ 2: ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಡೆದ ವಿವಾಹವೊಂದು ಆನ್‌ಲೈನ್‌ನಲ್ಲಿ ಭಾರೀ ವೈರಲ್ (Viral Video) ಆಗಿದೆ. ಮದುವೆ ಸಮಾರಂಭದಲ್ಲಿ ವಧು ತನ್ನ ವರನ ಕೊರಳಿಗೆ ಹಾರ ಹಾಕುವ ಬದಲು ಮಂಟಪದಿಂದ ಕೆಳಗೆ ಹಾರಿ ಹೋಗಿ, ಕುರ್ಚಿಯಲ್ಲಿ ಕುಳಿತಿದ್ದ ತನ್ನ ಪ್ರಿಯಕರನ ಕೊರಳಿಗೆ ಮಾಲೆ ಹಾಕಿದ್ದಾಳೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಲ್ಲಿದ್ದವರು ಆಕೆಯನ್ನು ತಡೆಯಲು ಪ್ರಯತ್ನಿಸಿದರೂ ಆಕೆ ಓಡಿಹೋಗಿ ಲವರ್ ಕೊರಳಿಗೆ ಮಾಲೆ ಹಾಕಿದ್ದಾಳೆ. ಇದರಿಂದ ವರ ಕಕ್ಕಾಬಿಕ್ಕಿಯಾಗಿ ನೋಡುತ್ತಾ ನಿಂತಿರುವ…

Read More

CSK vs DC: ಸಿಎಸ್​​ಕೆ ವಿರುದ್ಧ ಸೋತ ಮುಂಬೈ ಐಪಿಎಲ್​ನಿಂದ ಭಾಗಶಃ ಔಟ್ – Kannada News | IPL 2026: CSK Dominates MI in Match 44, Mumbai’s Playoff Hopes Dim

ಐಪಿಎಲ್ 2026 ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲಿ ಮುಂಬೈ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಯಿತು. ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಹೀನಾಯವಾಗಿ ಸೋತ ಮುಂಬೈ ಈ ಆವೃತ್ತಿಯಲ್ಲಿ 7ನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇತ್ತ ಈ…

Read More

ನಿಂತು ಹೋಯ್ತೆ ‘ದೇವರ 2’, ಜೂ ಎನ್​​ಟಿಆರ್​​ಗೆ ಕೈ ಕೊಟ್ಟರೇ ಕೊರಟಾಲ ಶಿವ – Kannada News | Koratala Shiva announce movie with Nandamuri Balakrishna what about Devara 2

ಜೂ ಎನ್​ಟಿಆರ್ (Jr NTR) ಪ್ರಸ್ತುತ ಪ್ರಶಾಂತ್ ನೀಲ್ (Prashant Neel) ನಿರ್ದೇಶನದ ಸಿನಿಮಾನಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಈಗಾಗಲೇ ಒಂದು ವರ್ಷ ಆಗಿದ್ದು, ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಯುವ ಹಂತದಲ್ಲಿದೆ ಎನ್ನಲಾಗುತ್ತಿದೆ. ಜೂ ಎನ್​​ಟಿಆರ್ ಅವರ ಈ ಹಿಂದಿನ ಸಿನಿಮಾ ‘ದೇವರ’. ಆ ಸಿನಿಮಾದ ಬಗ್ಗೆ ಆರಂಭದಲ್ಲಿ ನೆಗೆಟಿವ್ ವಿಮರ್ಶೆಗಳು ಬಂದರೂ ಸಹ ಜೂ ಎನ್​​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಹಿಟ್ ಮಾಡಿಸುವಲ್ಲಿ ಸಫಲರಾಗಿದ್ದರು. ಸಿನಿಮಾದ ಎರಡನೇ ಭಾಗಕ್ಕಾಗಿ ಜೂ ಎನ್​​ಟಿಆರ್ ಅಭಿಮಾನಿಗಳು ಎದುರು…

Read More