Headlines

ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಕೊಂದ ಪತಿ, ಶಿಶು ಕೂಡಾ ಉಸಿರುಗಟ್ಟಿ ಸಾವು – Kannada News | Woman Killed Following Domestic Dispute in MP’s Khargone

ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ…

Read More

Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್ – Kannada News | Former BJP MP Withholds Blanket Distribution Amid Remarks on PM Modi

ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್​ಬೀರ್ ಸಿಂಗ್ ಎಲ್ಲರಿಗೂ ಬೆಡ್​ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ….

Read More

MI vs LSG: ಅಪರೂಪಕ್ಕೆ ಸಿಕ್ಕಿತ್ತು ವಿಕೆಟ್; ಬುಮ್ರಾ ಮಾಡಿದ್ರ ಎಡವಟ್ಟು..! ವಿಡಿಯೋ ನೋಡಿ – Kannada News | IPL 2026: Jasprit Bumrah’s Poor Form & No Balls Cost Mumbai Indians Dearly

2026 ರ ಐಪಿಎಲ್‌ನಲ್ಲಿ (IPL 2026) ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಬ್ಯಾಟಿಂಗ್‌ ವಿಭಾಗದ ಪಾತ್ರ ಎಷ್ಟಿದೆಯೋ, ಬೌಲಿಂಗ್ ವಿಭಾಗದ್ದು ಅಷ್ಟೇ ಕೊಡುಗೆ ಇದೆ. ಅದರಲ್ಲೂ ಮುಂಬೈ ತಂಡದ ಬೌಲಿಂಗ್ ವಿಭಾಗದ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಆವೃತ್ತಿಯಲ್ಲಿ ವಿಕೆಟ್ ಬರ ಎದುರಿಸುತ್ತಿದ್ದಾರೆ. ಇದು ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎನ್ನಬಹುದು. ಇದುವರೆಗೆ ಬುಮ್ರಾ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದ್ದಾರೆ. ಈ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ….

Read More

ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ – Kannada News | Land Compensation Row: Dharwad NHAI Office and Hassan DC Car Seized by Court Order

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿ ಧಾರವಾಡ/ಹಾಸನ: ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಲಯದ ಆದೇಶದ ಅನ್ವಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧಾರವಾಡ ಕಚೇರಿ ಜಪ್ತಿ ಮಾಡಲಾಗಿದೆ. ರೈತರಿಗೆ ನೀಡಬೇಕಿದ್ದ 10 ಕೋಟಿ ರೂ. ಬಡ್ಡಿ ಹಣ ಪಾವತಿ ಮಾಡದ ಕಾರಣ, ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ಕ್ಕೆಂದು 2012ರಲ್ಲಿ ಗದಗ ನಗರದ ಹೊರಭಾಗದಲ್ಲಿನ…

Read More

ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಟ್ರಕ್​​​ಗೆ ಗುದ್ದಿ ಹೊತ್ತಿ ಉರಿದ ಕಾರು: ಚಾಲಕ ಬದುಕಿದ್ದೇ ಪವಾಡ!

ದೇವನಹಳ್ಳಿ, ಮಾರ್ಚ್​​ 29: ಯೂಟರ್ನ್ ಪಡೆಯುತ್ತಿದ್ದ ಟ್ರಕ್​​ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಹೊಸಕೋಟೆ-ಕೋಲಾರ ಹೆದ್ದಾರಿಯ ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಬಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸಂಪೂರ್ಣ ಕಾರು ಹಾಗೂ ಟ್ರಕ್​​ನ ಸ್ವಲ್ಪ ಭಾಗ ಸುಟ್ಟು ಕರಕಲಾಗಿದೆ. ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಅಪಘಾತವಾಗ್ತಿದ್ದಂತೆ ಟ್ರಕ್ ಚಾಲಕ…

Read More

IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್​ಗಳು ಐಪಿಎಲ್​ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್​ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ.. 10 ತಂಡಗಳಲ್ಲಿರುವ…

Read More

ಟಿಕೆಟ್ ದರ ಹೆಚ್ಚಳ: ತೆಲಂಗಾಣ ಸರ್ಕಾರಕ್ಕೆ ಹಾಕಿದ್ದ ಅರ್ಜಿ ಹಿಂಪಡೆದ ‘ಪೆದ್ದಿ’, ಕಾರಣವೇನು?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಅದ್ಧೂರಿಯಾಗಿ ಮಾಡುತ್ತಿದೆ. ರಾಮ್ ಚರಣ್ ಜೊತೆಗೆ ಶಿವರಾಜ್ ಕುಮಾರ್, ಜಾನ್ಹವಿ ಸಹ ನಟಿಸಿರುವ ಈ ಸಿನಿಮಾಕ್ಕೆ ಭಾರಿ ಬಜೆಟ್ ಅನ್ನು ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಹೂಡಿದೆ. ಇದೀಗ ಸಿನಿಮಾ ಬಿಡುಗಡೆ ದಿನ ಆದಷ್ಟು ಹೆಚ್ಚು ಗಳಿಕೆ ಮಾಡಲೆಂದು ಸಿನಿಮಾದ ಪ್ರೀಮಿಯರ್ ಶೋ, ಫ್ಯಾನ್ಸ್ ಶೋಗಳನ್ನು ಆಯೋಜಿಸಲಾಗಿದ್ದು, ಸಿನಿಮಾದ ಟಿಕೆಟ್ ದರವನ್ನು ಸಹ…

Read More

Guru Sanchara 2026: ಗುರು ಸಂಚಾರ ಕನ್ಯಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Virgo Horoscope 2026: Jupiter Transits Impact and Benefits

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಕನ್ಯಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಕನ್ಯಾ ರಾಶಿಯವರಿಗೆ 2026ರ ಗುರು ಸಂಚಾರವು ಮಹತ್ವದ ಬದಲಾವಣೆಗಳನ್ನು ತರಲಿದೆ. ಜೂನ್ 2 ರಿಂದ ಪ್ರಾರಂಭವಾಗುವ ಈ ಗುರು ಸಂಚಾರದಲ್ಲಿ, ಗುರುವು ಕನ್ಯಾ ರಾಶಿಯವರಿಗೆ 11ನೇ ಮನೆಗೆ ಪ್ರವೇಶಿಸುತ್ತಾನೆ. ಇದನ್ನು ಲಾಭಸ್ಥಾನ ಎಂದು ಪರಿಗಣಿಸಲಾಗುತ್ತದೆ, ಇದು ಗುರು ಬಲವನ್ನು ಹೆಚ್ಚಿಸುತ್ತದೆ. ಉತ್ತರಾ, ಹಸ್ತ, ಮತ್ತು ಚಿತ್ತ…

Read More

ತಮಗೆ ಆ ಕಾಯಿಲೆ ಇಲ್ಲ ಎನ್ನುತ್ತಾ ಆಲ್ಝೈಮರ್ ಹೆಸರನ್ನೇ ಮರೆತ ಟ್ರಂಪ್ – Kannada News | Health Denial Moment: Trump Stumbles While Rejecting Alzheimer’s Allegation

ಡೊನಾಲ್ಡ್​ ಟ್ರಂಪ್Image Credit source: Rising Kashmir ವಾಷಿಂಗ್ಟನ್, ಜನವರಿ 28: ನನಗಂತೂ ಆ ಕಾಯಿಲೆ ಇಲ್ಲ ಎನ್ನುತ್ತಾ ‘ಆಲ್ಝೈಮರ್’ ಹೆಸರನ್ನೇ ಡೊನಾಲ್ಡ್​ ಟ್ರಂಪ್(Donald Trump) ಮರೆತ ಘಟನೆ ನಡೆದಿದೆ. ನ್ಯೂಯಾರ್ಕ್​ನ ಮ್ಯಾಗಜೀನ್​ಗೆ ನೀಡಿದ್ದ ಸಂದರ್ಶನವೊಂದರಲ್ಲಿ ಟ್ರಂಪ್ ತಮ್ಮ ತಂದೆಗೆ ಇದ್ದ ರೋಗ ಆಲ್ಝೈಮರ್ ಬಗ್ಗೆ ಚರ್ಚಿಸುತ್ತಿದ್ದರು. ಆ ವೇಳೆ ತನಗೆ ಆ ಕಾಯಿಲೆ ಇಲ್ಲ ಎಂದು ಹೇಳಿಕೊಂಡರು. ಆದರೆ ಕೊನೆವರೆಗೂ ಅದ್ಯಾವ ಕಾಯಿಲೆ ಎಂದು ಹೇಳಲು ಅವರಿಗೆ ಸಾಧ್ಯವಾಗಲಿಲ್ಲ. ಅದಕ್ಕೂ ಸ್ವಲ್ಪ ಮುನ್ನ ಟ್ರಂಪ್ ದಾವೋಸ್‌ನಲ್ಲಿ…

Read More

ಟಿಟಿಡಿಗೆ ಪ್ರತಿನಿತ್ಯ 11 ಟನ್ ತುಪ್ಪ ಕಳುಹಿಸುತ್ತೇವೆ ಎಂದ ಡಿಕೆ ಸುರೇಶ್! – Kannada News | Ghee tanker for TTD: BAMUL to Supply 11 Tonnes of Nandini Ghee Daily to Tirumala Temple

ಬೆಂಗಳೂರು, ಏಪ್ರಿಲ್ 29: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ. ಸುಮಾರು 136 ಕೋಟಿ ರೂ. ವೆಚ್ಚದಲ್ಲಿ ತುಪ್ಪ…

Read More