Headlines

‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು? – Kannada News | Reality show contestant Paddu Gowda passed away, what was happened to him

‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ (Reality Show) ಸ್ಪರ್ಧಿ ಆಗಿದ್ದ ಪದ್ದು ಗೌಡ ಅಲಿಯಾಸ್ ಪದ್ಮನಾಭ್ ಗೌಡ ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಸಮಯದಿಂದಲೂ ಅನಾರೋಗ್ಯದಿಂದಿದ್ದರು. ಪದ್ದು ಗೌಡ ಜೊತೆಗೆ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋನಲ್ಲಿ ಸಹ ಸ್ಪರ್ಧಿ ಆಗಿದ್ದ ಭಾರತಿ ಅವರು ಪದ್ದು ಬಗ್ಗೆ, ಅವರಿಗೆ ಆಗಿದ್ದ ಸಮಸ್ಯೆ ಬಗ್ಗೆ, ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪದ್ದುಗೆ ಇದ್ದ ಜೀವನ ಪ್ರೀತಿಯ ಬಗ್ಗೆಯೂ ಸಹ ಅವರು…

Read More

ಪುರಿ ಜಗನ್ನಾಥ ರಥಯಾತ್ರೆಯ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದೇ? ಇಲ್ಲಿದೆ ಉತ್ತರ – Kannada News | Puri Jagannath Temple Prasad Booking Can we book Mahaprasad online during Rath Yatra 2026?

ನವದೆಹಲಿ, ಜುಲೈ 20: ರಥಯಾತ್ರೆ (Puri Rath Yatra) ಪ್ರಯುಕ್ತ ಒಡಿಶಾದ ಪುರಿ ಜಗನ್ನಾಥ ದೇವಸ್ಥಾನಕ್ಕೆ (Puri Jagannath Temple) ಲಕ್ಷಾಂತರ ಭಕ್ತರು ಹರಿದುಬರುತ್ತಿದ್ದು, ವಿಶ್ವದಾದ್ಯಂತ ಕೋಟ್ಯಂತರ ಜನರು ಈ ಭವ್ಯ ಆಚರಣೆಯನ್ನು ವೀಕ್ಷಿಸುತ್ತಿದ್ದಾರೆ. ಈ ನಡುವೆ, ಸರ್ಚ್ ಇಂಜಿನ್‌ಗಳಲ್ಲಿ ಅತ್ಯಂತ ಹೆಚ್ಚು ಹುಡುಕಲಾಗುತ್ತಿರುವ ಪ್ರಶ್ನೆಯೆಂದರೆ, “ಪುರಿ ಜಗನ್ನಾಥ ದೇವಾಲಯದ ಮಹಾಪ್ರಸಾದವನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡುವುದು ಹೇಗೆ?” ಎಂಬುದಾಗಿದೆ. ಪ್ರತಿ ವರ್ಷ ಒಡಿಶಾಗೆ ಪ್ರಯಾಣಿಸದೆಯೇ ಈ ಪವಿತ್ರ ಪ್ರಸಾದವನ್ನು ಪಡೆಯಬೇಕೆಂದು ಹಂಬಲಿಸುವ ಸಾವಿರಾರು ಭಕ್ತರು ಆನ್‌ಲೈನ್ ಬುಕಿಂಗ್…

Read More

ಸೋಲಿಗೆ ವಿಚಿತ್ರ ಕಾರಣ ಕೊಟ್ಟರಾ ರಾಜ್‌ಕುಮಾರ್ ಹಿರಾನಿ; ನೆಟ್ಟಿಗರ ಆಕ್ರೋಶ – Kannada News | Dunki’s Box Office Failure: Rajkumar Hirani Blames Audience, Faces Netizen Backlash

ಬಾಲಿವುಡ್‌ನ ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರಿಗೆ ಸೋಲು ಹೊಸತು. ಅವರು ಹೆಚ್ಚು ಸೋಲು ಕಂಡವರಲ್ಲ. ಈಗ ಅವರು ಸೋಲಿನ ಬಗ್ಗೆ ನೀಡಿದ ಹೇಳಿಕೆಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಂದುಕೊಂಡಷ್ಟು ಯಶಸ್ಸು ಕಾಣದಿದ್ದಕ್ಕೆ ಹಿರಾನಿ ವಿಚಿತ್ರ ಕಾರಣ ನೀಡಿದ್ದಾರೆ. ಇದನ್ನು ಕೇಳಿದ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ಕಾರ್ಯಕ್ರಮ ಒಂದರಲ್ಲಿ ‘ಡಂಕಿ’ ಸಿನಿಮಾದ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಕೆಲ ಭಾರತೀಯರು ಅಕ್ರಮ ಮಾರ್ಗದ ಮೂಲಕ…

Read More

ಶರಣಾಗಿ ವರ್ಷಕಳೆದ್ರೂ ಬಿಡುಗಡೆಯಾಗದ ನಕ್ಸಲರು: ಮಗನಿಗಾಗಿ ಜೀವ ಕೈಯಲ್ಲಿ ಹಿಡಿದು ಕುಳಿತ ತಾಯಿ – Kannada News | Surrendered Naxalite Not Released Even After a Year: Mother holds life for her son

ರಾಯಚೂರು, ಜನವರಿ 18: ಅವರೆಲ್ಲಾ ವ್ಯವಸ್ಥೆ ವಿರುದ್ಧ ತೊಡೆ ತಟ್ಟಿ ಶಸ್ತ್ರ ಸಜ್ಜಿತರಾಗಿ ನಕ್ಸಲರು (Naxals) ಅನ್ನೋ ಹಣೆ ಪಟ್ಟಿಕೊಂಡಿರುವವರು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎದುರು ಕಳೆದ ವರ್ಷ ಶರಣಾಗಿರುವ ಆರು ಜನ ನಕ್ಸಲರಿಗೆ ಈವರೆಗೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ರಾಯಚೂರಿನ ನಕ್ಸಲ್ ಮಾರೆಪ್ಪ ಅರೋಲಿ ಕುಟುಂಬ ಮಗನ ಬಿಡುಗಡೆಗಾಗಿ ಅಂಗಲಾಚುತ್ತಿದೆ. ಸಾಯುವುದರೊಳಗೆ ಹೆತ್ತ ಮಗನನ್ನ ನೋಡುವ ಬಯಕೆಯಲ್ಲಿ ತಾಯಿ ನಿತ್ಯ ಕಣ್ಣೀರಿಡುತ್ತಿದ್ದಾರೆ. ನಮಗೆ ಸರ್ಕಾರದ ಸವಲತ್ತು ಬೇಡ; ಮಗ ಬೇಕು ಶಾಂತಿಗಾಗಿ ನಾಗರಿಕ…

Read More

ಕೋಗಿಲು ಕಲಹ: ಅರ್ಹರಿಗೆ 11.2 ಲಕ್ಷ ರೂ ವೆಚ್ಚದಲ್ಲಿ ಮನೆ ನಿರ್ಮಾಣ; ಸಿಎಂ ಘೋಷಣೆ – Kannada News | Kogilu Layout Demolition: CM Siddaramaiah Announces Construction of Houses at 11.2 Lakh Cost for Eligible Beneficiaries

ಸಿಎಂ ಸಿದ್ದರಾಮಯ್ಯ, ಕೋಗಿಲು ಲೇಔಟ್ ಬೆಂಗಳೂರು, ಡಿಸೆಂಬರ್​ 29: ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ (Kogilu Layout Demolition) ಮಾಡಲಾಗಿತ್ತು. ಇದಾದ ಒಂದು ವಾರದ ಬಳಿಕ ಕೇರಳ ಸಿಎಂ ಪಿಣರಾಯ್ ವಿಜಯನ್, ಬುಲ್ಡೋಜರ್ ರಾಜ್ ಆಂತಾ ಟ್ವೀಟ್ ಮಾಡಿ ಕುಟುಕಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್​​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಮಾಡಿದ್ದು, ಅರ್ಹರಿಗೆ 7 ಕಿ.ಮೀ ಅಂತರದಲ್ಲಿ 11.2 ಲಕ್ಷ ರೂ ವೆಚ್ಚದಲ್ಲಿ…

Read More

ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ: ಕ್ಯಾಮರಾಗಳಿಗೆ ಬೆರಳು ತೋರಿಸಿ ಧಿಮಾಕು – Kannada News | Suspected Terror Accused Suhail Acts Defiantly During Medical Examination, Gestures at Cameras

ದಾವಣಗೆರೆ, ಜುಲೈ 01: ಜಿಲ್ಲೆಯ ಹರಿಹರದಲ್ಲಿ ಬಂಧಿಸಲಾದ ಶಂಕಿತ ಉಗ್ರ ಸುಹೇಲ್, ವೈದ್ಯಕೀಯ ಪರೀಕ್ಷೆಗೆ ಕರೆತಂದಾಗ ಮಾಧ್ಯಮಗಳ ಕ್ಯಾಮರಾಗಳ ಮುಂದೆ ಅಹಂಕಾರದಿಂದ ವರ್ತಿಸಿರುವುದು ಬೆಳಕಿಗೆ ಬಂದಿದೆ. ಜೂನ್ 23ರಂದು ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ ಎನ್ಐಎ ಅಧಿಕಾರಿಗಳು ಸುಹೇಲ್‌ನನ್ನು ಬಂಧಿಸಿದ್ದರು. ಬಂಧನದ ನಂತರ ವೈದ್ಯಕೀಯ ಪರೀಕ್ಷೆಗಾಗಿ ಹರಿಹರ ಆಸ್ಪತ್ರೆ ಆವರಣಕ್ಕೆ ಕರೆತಂದ ಸಂದರ್ಭದಲ್ಲಿ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ಸುಹೇಲ್ ಕ್ಯಾಮರಾಗಳತ್ತ ಬೆರಳು ತೋರಿಸುವ ಮೂಲಕ ತನ್ನ ಉದ್ದಟತನವನ್ನು ಪ್ರದರ್ಶಿಸಿದ್ದಾನೆ. ಶಂಕಿತ ಉಗ್ರನ ಈ ವರ್ತನೆಯು ಆಕ್ರೋಶಕ್ಕೆ ಕಾರಣವಾಗಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 17ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪೂಜೆ, ಆರಾಧನೆ ಮಾಡಿಕೊಳ್ಳಿ. ಇದನ್ನು ಮಾಡುವುದರಿಂದ ಚರ್ಮ ಕಾಯಿಲೆಯಿಂದ ಬಳಲುತ್ತಾ ಇರುವವರಿಗೆ, ಸಾಲ ಬಾಧೆ ಇರುವವರಿಗೆ ಸಮಸ್ಯೆಯಿಂದ ಹೊರಬರುವಂಥ ಮಾರ್ಗ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಂಭ್ರಮದ ಮಧ್ಯೆ ಯಾವುದೋ ಕೆಲಸ ಬಂತು ಅಥವಾ ಕರೆ ಬಂತು ಎಂಬ ಕಾರಣಕ್ಕೆ ಹೊರಡುವಂತೆ ಆಗಲಿದೆ. ಮನಸ್ಸಿಲ್ಲದ ಮನಸ್ಸಿನಿಂದ ತೆರಳಬೇಕಾದ ಸನ್ನಿವೇಶ ಎದುರಾಗಲಿದೆ. ಈ ದಿನ ಖರ್ಚು ಹೆಚ್ಚಿಗೆ ಆದ ನಂತರವೂ ಒಂದು…

Read More

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಕೇಂದ್ರದ ಮಾದರಿಯಂತೆ ರಾಜ್ಯದಲ್ಲೂ ಆರೋಗ್ಯ ಭಾಗ್ಯ – Kannada News | Karnataka Governmnet Announces Annual Health Checkup for His above 40 Year Age employees

ಬೆಂಗಳೂರು, (ಜೂನ್.22): ಕೇಂದ್ರ ಸರ್ಕಾರದ ಮಾದರಿಯಂತೆ ಕರ್ನಾಟಕದಲ್ಲೂ ರಾಜ್ಯ ಸರ್ಕಾರಿ ನೌಕರರಿಗೆ (Karnataka Governmnet employees) ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಘೋಷಿಸಲಾಗಿದೆ. ಹೌದು…ಆರೋಗ್ಯ ಸಂಜೀವಿನಿ ಯೋಜನೆ (KASS) ಅಡಿಯಲ್ಲಿ 40 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಉಚಿತವಾಗಿ ವಾರ್ಷಿಕ ವೈದ್ಯಕೀಯ ತಪಾಸಣೆ (Annual Health Checkup) ಸೌಲಭ್ಯವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ನೌಕರರಲ್ಲಿ ಹೆಚ್ಚಾಗುತ್ತಿರುವ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಾಘಾತದಂತಹ ಗಂಭೀರ…

Read More

ಟೀಮ್ ಇಂಡಿಯಾ ಮುಂದಿನ ಪಂದ್ಯವನ್ನು ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? – Kannada News | India must achieve massive victory in this margins

ಸೌತ್ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡವು ಹೀನಾಯವಾಗಿ ಸೋತಿರುವುದು. ಅಂದರೆ ಸೌತ್ ಆಫ್ರಿಕಾ ವಿರುದ್ಧದ 76 ರನ್​ಗಳ ಅಂತರದಿಂದ ಸೋತಿರುವ ಕಾರಣ ಟೀಮ್ ಇಂಡಿಯಾದ ನೆಟ್ ರನ್ ರೇಟ್ -3.800 ಕ್ಕೆ ಕುಸಿದಿದೆ. ಈ ನೆಗೆಟಿವ್ ನೆಟ್ ರನ್ ರೇಟ್ ಅನ್ನು ಪಾಸಿಟಿಮ್ ಮಾಡಬೇಕಿದ್ದರೆ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು. ಅದರಂತೆ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ…

Read More

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ಬೆಂಗಳೂರು, ಮಾರ್ಚ್​​ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ‌ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ….

Read More