Headlines

ಮುಚ್ಕೊಂಡು ನಿಲ್ಲಬೇಕು.. ಗೂಂಡಾ MLA ಅಂದಿದ್ಯಾರು?: ನಾನು ಮಾಜಿ ಎಂಎಲ್ಸಿ ಎಂದು ಪೊಲೀಸರಿಗೆ ಆವಾಜ್

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಭಾರೀ ಗೊಂದಲುಗಳು ಉಂಟಾಗಿದೆ. ಮಧ್ಯರಾತ್ರಿಯವರಿಗೆ ಮತ ಎಣಿಕೆ ನಡೆದಿದೆ. ಈ ಮಸಯದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಒಳನುಗ್ಗಲು ಯತ್ನಿಸಿದರು, ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಒಬ್ಬರು ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಗೂಂಡಾ ಎಂಎಲ್ಎ ಎಂದು ಹೇಳಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು…

Read More

ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಬಿಗ್ ಶಾಕ್; ಅಂಚೆ ಮತಗಳ ಮರು ಎಣಿಕೆಯಲ್ಲಿ ತಿರುವು! – Kannada News | Chikkamagaluru: Sringeri Recount Fuels Row as Double Ticks Invalidate Rajegowda Votes

ಚಿಕ್ಕಮಗಳೂರು, ಏ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಗೆ ಸಂಬಂಧಿಸಿದಂತೆ ಮತ್ತೊಂದು ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ (Postal Ballots) ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಭಾರಿ ಹಿನ್ನಡೆಯಾಗಿದೆ. ನೆನ್ನೆ (ಮೇ.2) ಅವರು ಅಂಚೆ ಮತಗಳ ಮರು ಮತ‌ಎಣಿಕೆ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಈ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ಶನಿವಾರ ಏಳು ಗಂಟೆಗೆ ಶುರವಾದ ಈ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆದಿದೆ….

Read More

Horoscope Today 03 May: ಈ ರಾಶಿಯವರು ಇಂದು ನೊಂದವರಿಗೆ ಸಾಂತ್ವನ ಹೇಳುವರು – Kannada News | Horoscope Today, May 3: This Zodiac Sign Will Comfort the Grieving

ದಿನ ಭವಿಷ್ಯ (ಎಐ ಚಿತ್ರ)Image Credit source: tv9 kannada ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಅನುರಾಧಾ, ಯೋಗ : ವರಿಯಾನ್, ಕರಣ : ಗರಜ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 –…

Read More

ಮದುಮಗನ ಬದಲು ಲವರ್ ಕೊರಳಿಗೆ ಮಾಲೆ ಹಾಕಿದ ವಧು! ವಿಡಿಯೋ ವೈರಲ್ – Kannada News | Shocking Video Madhya Pradesh Bride Garlands her Lover Instead Of Groom during Wedding

ಛಿಂದ್ವಾರಾ, ಮೇ 2: ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಡೆದ ವಿವಾಹವೊಂದು ಆನ್‌ಲೈನ್‌ನಲ್ಲಿ ಭಾರೀ ವೈರಲ್ (Viral Video) ಆಗಿದೆ. ಮದುವೆ ಸಮಾರಂಭದಲ್ಲಿ ವಧು ತನ್ನ ವರನ ಕೊರಳಿಗೆ ಹಾರ ಹಾಕುವ ಬದಲು ಮಂಟಪದಿಂದ ಕೆಳಗೆ ಹಾರಿ ಹೋಗಿ, ಕುರ್ಚಿಯಲ್ಲಿ ಕುಳಿತಿದ್ದ ತನ್ನ ಪ್ರಿಯಕರನ ಕೊರಳಿಗೆ ಮಾಲೆ ಹಾಕಿದ್ದಾಳೆ. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಅಲ್ಲಿದ್ದವರು ಆಕೆಯನ್ನು ತಡೆಯಲು ಪ್ರಯತ್ನಿಸಿದರೂ ಆಕೆ ಓಡಿಹೋಗಿ ಲವರ್ ಕೊರಳಿಗೆ ಮಾಲೆ ಹಾಕಿದ್ದಾಳೆ. ಇದರಿಂದ ವರ ಕಕ್ಕಾಬಿಕ್ಕಿಯಾಗಿ ನೋಡುತ್ತಾ ನಿಂತಿರುವ…

Read More

CSK vs DC: ಸಿಎಸ್​​ಕೆ ವಿರುದ್ಧ ಸೋತ ಮುಂಬೈ ಐಪಿಎಲ್​ನಿಂದ ಭಾಗಶಃ ಔಟ್ – Kannada News | IPL 2026: CSK Dominates MI in Match 44, Mumbai’s Playoff Hopes Dim

ಐಪಿಎಲ್ 2026 ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲಿ ಮುಂಬೈ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಯಿತು. ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಹೀನಾಯವಾಗಿ ಸೋತ ಮುಂಬೈ ಈ ಆವೃತ್ತಿಯಲ್ಲಿ 7ನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇತ್ತ ಈ…

Read More

ನಿಂತು ಹೋಯ್ತೆ ‘ದೇವರ 2’, ಜೂ ಎನ್​​ಟಿಆರ್​​ಗೆ ಕೈ ಕೊಟ್ಟರೇ ಕೊರಟಾಲ ಶಿವ – Kannada News | Koratala Shiva announce movie with Nandamuri Balakrishna what about Devara 2

ಜೂ ಎನ್​ಟಿಆರ್ (Jr NTR) ಪ್ರಸ್ತುತ ಪ್ರಶಾಂತ್ ನೀಲ್ (Prashant Neel) ನಿರ್ದೇಶನದ ಸಿನಿಮಾನಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಈಗಾಗಲೇ ಒಂದು ವರ್ಷ ಆಗಿದ್ದು, ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಯುವ ಹಂತದಲ್ಲಿದೆ ಎನ್ನಲಾಗುತ್ತಿದೆ. ಜೂ ಎನ್​​ಟಿಆರ್ ಅವರ ಈ ಹಿಂದಿನ ಸಿನಿಮಾ ‘ದೇವರ’. ಆ ಸಿನಿಮಾದ ಬಗ್ಗೆ ಆರಂಭದಲ್ಲಿ ನೆಗೆಟಿವ್ ವಿಮರ್ಶೆಗಳು ಬಂದರೂ ಸಹ ಜೂ ಎನ್​​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಹಿಟ್ ಮಾಡಿಸುವಲ್ಲಿ ಸಫಲರಾಗಿದ್ದರು. ಸಿನಿಮಾದ ಎರಡನೇ ಭಾಗಕ್ಕಾಗಿ ಜೂ ಎನ್​​ಟಿಆರ್ ಅಭಿಮಾನಿಗಳು ಎದುರು…

Read More

Assembly Elections 2026 Result Live Streaming: ತಮಿಳುನಾಡು, ಬಂಗಾಳ ಸೇರಿ 5 ರಾಜ್ಯಗಳ ಚುನಾವಣೆ ಮತ ಎಣಿಕೆ ಯಾವಾಗ? ಫಲಿತಾಂಶ ನೋಡುವುದು ಹೇಗೆ? – Kannada News | When Where and How to Watch 5 State Assembly Election 2026 Counting and Results Live Streaming Online in Kannada

ನವದೆಹಲಿ, ಮೇ 2: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು (Assembly Elections Results 2026) ಚುನಾವಣಾ ಆಯೋಗವು ಮೇ 4ರಂದು ಪ್ರಕಟಿಸಲಿದೆ. ಮೊದಲು ಅಂಚೆ ಮತಪತ್ರಗಳನ್ನು ಎಣಿಸಿ ನಂತರ ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಎಣಿಸುವ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ. ಈ ಬಾರಿಯ ಚುನಾವಣೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಹಳ ನಿರ್ಣಾಯಕವಾಗಿದೆ. ಏಕೆಂದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ…

Read More

ದಾವಣಗೆರೆ: 20 ಲಕ್ಷ ಮೌಲ್ಯದ ಚಿನ್ನ ಹಿಂದಿರುಗಿಸಿದ ಅಂಗಡಿ ಮಾಲೀಕ; ರುದ್ರೇಶ್ ಪ್ರಾಮಾಣಿಕತೆಗೆ ಪೊಲೀಸರ ಮೆಚ್ಚುಗೆ – Kannada News | Davangere Shop Owner Returns 20 Lakh Gold, Praised for Honesty

ದಾವಣಗೆರೆ, ಮೇ 02: ಗ್ರಾಹಕರೊಬ್ಬರು ಅಂಗಡಿಯಲ್ಲಿ ಬಿಟ್ಟುಹೋಗಿದ್ದ 20 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಮಾಲೀಕ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ದಾವಣಗೆರೆ ನಗರ ಗಡಿಯಾರ ಕಂಬದ ವಿಜಯಲಕ್ಷ್ಮಿ ರಸ್ತೆಯಲ್ಲಿರುವ ಎ ಟು ಝಡ್ ಡ್ರೈ ಫುಡ್ಸ್ ಅಂಗಡಿಯಲ್ಲಿ ನಿನ್ನೆ ನಡೆದಿದೆ. ರುದೇಶ್​ ನಾಯ್ಕ್ ಅವರ ಅಂಗಡಿಗೆ ಬಂದಿದ್ದ ಮಹಿಳಾ ಗ್ರಾಹಕಿಯೊಬ್ಬರು ಚಿನ್ನಾಭರಣದ ಬ್ಯಾಗ್ ಮರೆತು ಹೋಗಿದ್ದರು. ಇಂದು ಬಂದು ತೆಗೆದುಕೊಂಡು ಹೋಗಬಹುದು ಎಂದು ಬ್ಯಾಗ್ ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಆದರೆ ಯಾರು ಬಾರದ ಹಿನ್ನಲೆ…

Read More

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಬಂದ 45,000 ಟನ್ ಎಲ್​ಪಿಜಿ ಹೊತ್ತ ಟ್ಯಾಂಕರ್ – Kannada News | Indian 45,000 tonne LPG tanker Sarv Shakti crosses Strait of Hormuz

ನವದೆಹಲಿ, ಮೇ 2: ಪಶ್ಚಿಮ ಏಷ್ಯಾ ಇನ್ನೂ ಯುದ್ಧದ ಬಿಸಿಯಿಂದ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಅಮೆರಿಕ-ಇರಾನ್ ಸಂಘರ್ಷದಿಂದ ಸಮುದ್ರಗಳು ಸ್ತಬ್ಧಗೊಂಡಿರುವಂತೆಯೇ ಭಾರತ ತನ್ನ ರಾಜತಾಂತ್ರಿಕ ಪರಾಕ್ರಮವನ್ನು ಪ್ರದರ್ಶಿಸಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಬಿಕ್ಕಟ್ಟಿನ ನಡುವೆ 45,000 ಟನ್ ಎಲ್‌ಪಿಜಿಯನ್ನು ಹೊತ್ತ ಬೃಹತ್ ಸೂಪರ್‌ಟ್ಯಾಂಕರ್ “ಸರ್ವ ಶಕ್ತಿ” ಹಾರ್ಮುಜ್ ಜಲಸಂಧಿಯಲ್ಲಿನ ದಿಗ್ಬಂಧನವನ್ನು ದಾಟಿ ಹೋಗಲು ಪ್ರಯತ್ನಿಸುತ್ತಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು LPGಯ ಎರಡನೇ ಅತಿದೊಡ್ಡ ಬಳಕೆದಾರ ರಾಷ್ಟ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದಿಂದ…

Read More

ಮೈಖಲ್ ಜಾಕ್ಸನ್ ಅಪಹರಣಕ್ಕೆ ನಡೆದಿತ್ತು ಸಂಚು: ಯತ್ನಿಸಿದವರು ಯಾರು ಗೊತ್ತೆ? – Kannada News | Pablo Escobar wanted to Kidnap Michael Jackson

ಮೈಖಲ್ ಜಾಕ್ಸನ್ (Michael Jackson), ವಿಶ್ವದ ಅತ್ಯುತ್ತಮ ಎಂಟರ್ಟೈನರ್​. ಇಂದಿನ ಹಾಲಿವುಡ್​ ಪಾಪ್ ಸ್ಟಾರ್​​ಗಳಾದ ಟೈಲರ್ ಸ್ವಿಫ್ಟ್, ಕಾನ್ಯೆ, ಜಸ್ಟಿನ್ ಬೀಬರ್ ಇನ್ನೂ ಹಲವರ ಒಟ್ಟು ಅಭಿಮಾನಿಗಳು, ಜನಪ್ರಿಯತೆಯನ್ನು ಒಟ್ಟು ಮಾಡಿದರೂ ಸಹ ಮೈಖಲ್ ಜಾಕ್ಸನ್ ಅವರ ಜನಪ್ರಿಯತೆ ಹೆಚ್ಚು ತೂಗುತ್ತದೆ. ಮೈಖಲ್ ಯಾವುದಾದರೂ ನಗರಕ್ಕೆ ಹೋದರೆಂದರೆ ಆ ನಗರವೇ ಬಂದ್ ಆಗಿಬಿಡುತ್ತಿತ್ತು. ಮೈಖಲ್ ಅನ್ನು ನೊಡಲು ಜನ ಊಟ, ನಿದ್ದೆ ಬಿಟ್ಟು ಕಾಯುತ್ತಿದ್ದರು. ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿ ಆಗಿದ್ದರು ಮೈಖಲ್. ಇಂಥಹಾ ಮೈಖಲ್ ಜಾಕ್ಸನ್…

Read More