Headlines

Holi Vastu Tips: ಹೋಳಿ ಹಬ್ಬಕ್ಕೂ ಮುನ್ನ ಮನೆಯಿಂದ ಈ ವಸ್ತುಗಳನ್ನು ಹೊರ ಹಾಕಿ – Kannada News | Holi Vastu Tips: Clear Negativity, Attract Wealth and Luck for New Beginnings

ಹೋಳಿ ಹಬ್ಬವು ಬಣ್ಣಗಳ ಸಂಭ್ರಮ ಮಾತ್ರವಲ್ಲ, ಅದು ಬದುಕಿನಲ್ಲಿ ಹೊಸ ಚೈತನ್ಯವನ್ನು ತುಂಬುವ ಮಹತ್ವದ ಪರಿವರ್ತನೆಯ ಸಮಯವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಈ ಪವಿತ್ರ ಹಬ್ಬದ ಸಂದರ್ಭದಲ್ಲಿ ಮನೆಯನ್ನು ಕೇವಲ ಹೊರಗಿನಿಂದ ಸ್ವಚ್ಛಗೊಳಿಸುವುದಷ್ಟೇ ಅಲ್ಲದೆ, ಮನೆಯೊಳಗೆ ಅಡಗಿರುವ ನಕಾರಾತ್ಮಕ ಶಕ್ತಿಯನ್ನು ತೊಡೆದುಹಾಕುವುದು ಅತ್ಯಗತ್ಯ. ಮನೆಯಲ್ಲಿ ಸಂಗ್ರಹವಾಗಿರುವ ಅನಗತ್ಯ ವಸ್ತುಗಳು ನಮ್ಮ ಏಕಾಗ್ರತೆಯನ್ನು ಕುಗ್ಗಿಸಿ, ಆರ್ಥಿಕ ಪ್ರಗತಿಗೆ ಅಡ್ಡಿಯಾಗಬಹುದು. ಉದಾಹರಣೆಗೆ, ಮನೆಯಲ್ಲಿ ಒಣಗಿದ ಅಥವಾ ಸತ್ತ ಸಸ್ಯಗಳು ಇರುವುದು ದುಃಖ ಮತ್ತು ಕುಂಠಿತ ಬೆಳವಣಿಗೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇವುಗಳ…

Read More

ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ‘ಪೊಲೀಸ್ ಕಂಪ್ಲೈಂಟ್’ ಜೂನ್ 12ಕ್ಕೆ ಬಿಡುಗಡೆ – Kannada News

ಮಹಿಳಾ ಪ್ರಧಾನ ಕಥಾಹಂದರ ಇರುವ ಸಿನಿಮಾಗಳಿಗೆ ಅದರದ್ದೇ ಆದ ಪ್ರೇಕ್ಷಕರ ವರ್ಗವಿದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಅಂಥ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಮತ್ತು ವರಲಕ್ಷ್ಮೀ ಶರತ್ ಕುಮಾರ್ ಅಭಿನಯಿಸಿರುವ ಮಹಿಳಾ ಪ್ರಧಾನ ಸಿನಿಮಾ ‘ಪೊಲೀಸ್ ಕಂಪ್ಲೈಂಟ್’ ಬಿಡುಗಡೆಗೆ ಸಜ್ಜಾಗಿದೆ. ಜೂನ್ 12ರಂದು ಈ ಚಿತ್ರ ರಿಲೀಸ್ ಆಗಲಿದೆ. ನವೀನ್ ಚಂದ್ರ, ಕೃಷ್ಣ ಸಾಯಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಅನಿಲ್…

Read More

ಮತ್ತೆ ಬರಲಿದೆ ‘ಅಮರನ್’ ಕಾಂಬಿನೇಷನ್; ‘ಸಿಯೋನ್’ ಚಿತ್ರಕ್ಕೆ ಕಮಲ್ ಬಂಡವಾಳ – Kannada News | Kamal Haasan and Sivakarthikeyan new movie title Seyon First Look released

ಕಮಲ್ ಹಾಸನ್ (Kamal Haasan) ಅವರು ಯಶಸ್ವಿ ನಿರ್ಮಾಪಕ ಕೂಡ ಹೌದು. ಬೇರೆ ಹೀರೋಗಳ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ಅವರು ಉತ್ತಮ ಕಥೆಗಳನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಈ ಮೊದಲು ಶಿವಕಾರ್ತಿಕೇಯನ್ (Sivakarthikeyan) ನಟನೆಯ ‘ಅಮರನ್’ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಿದ್ದರು. ಈಗ ಮತ್ತೆ ಅವರು ಶಿವಕಾರ್ತಿಕೇಯನ್ ಜೊತೆ ಕೈ ಜೋಡಿಸಿದ್ದಾರೆ. ‘ಸಿಯೋನ್’ (Seyon) ಸಿನಿಮಾವನ್ನು ಕಮಲ್ ಹಾಸನ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಶಿವಕಾರ್ತಿಕೇಯನ್ ನಟನೆ ಮತ್ತು ಕಮಲ್ ಹಾಸನ್ ನಿರ್ಮಾಣದ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ…

Read More

New Clothes: ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ? ವಾಸ್ತು ತಜ್ಞರ ಈ ಎಚ್ಚರಿಕೆ ತಪ್ಪದೇ ಓದಿ! – Kannada News | New Clothes: Wash Before Wearing? Health, Astrology and Traditional Benefits

ಹೊಸ ಬಟ್ಟೆ ತಂದ ಕೂಡಲೇ ಧರಿಸುವ ಅಭ್ಯಾಸವಿದೆಯೇ?Image Credit source: Pinterest ಇಂದಿನ ವೇಗದ ಜೀವನದಲ್ಲಿ, ಜನರು ಹೊಸ ಬಟ್ಟೆಗಳನ್ನು ಖರೀದಿಸಿ ತಕ್ಷಣ ಧರಿಸಲು ಇಷ್ಟಪಡುತ್ತಾರೆ. ಫ್ಯಾಷನ್ ಮತ್ತು ಪ್ರಚಲಿತ ಪ್ರವೃತ್ತಿಗಳನ್ನು (Trends) ಅನುಸರಿಸುವುದು ಇಂದಿನ ಸಾಮಾನ್ಯ ಅಭ್ಯಾಸವಾಗಿದೆ. ಆದರೆ ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯದ ಪ್ರಕಾರ, ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಕೆಲವು ಮಹತ್ವದ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಅಗತ್ಯವೆಂದು ಪರಿಗಣಿಸಲಾಗಿದೆ. ಬಟ್ಟೆಗಳು ಕೇವಲ ವಸ್ತ್ರವಲ್ಲ, ಅವು ವಿಭಿನ್ನ ಜನರ ಸ್ಪರ್ಶ ಮತ್ತು ವಿವಿಧ ಸನ್ನಿವೇಶಗಳ ಶಕ್ತಿಯನ್ನು…

Read More

TTD News: ತಿರುಪತಿಯಲ್ಲಿ ಭಕ್ತರಿಗೆ ಹೈಟೆಕ್ ‘ಕನ್ವೇಯರ್’ ಪ್ರಸಾದ ವಿತರಣೆ; TTDಯಿಂದ ಹೊಸ ಪ್ರಯೋಗ! – Kannada News | TTD’s New Tirumala Food Conveyor System: Faster Prasadam for Devotees

ಹೈಟೆಕ್ ‘ಕನ್ವೇಯರ್’ ಪ್ರಸಾದ ವಿತರಣೆ ತಿರುಮಲ: ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಶೀಘ್ರ ಹಾಗೂ ಸುಲಭವಾಗಿ ಆಹಾರ-ಪಾನೀಯ ತಲುಪಿಸಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಒಂದು ಹೊಸ ತಂತ್ರಜ್ಞಾನಾಧಾರಿತ ಹೆಜ್ಜೆಯನ್ನಿಟ್ಟಿದೆ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವ ಭಕ್ತರಿಗೆ ‘ಆಹಾರ ಪೂರೈಸುವ ಕನ್ವೇಯರ್ ವ್ಯವಸ್ಥೆ’ಯನ್ನು (Food Serving Conveyor System) ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಸಾಮಾನ್ಯ ದಿನಗಳಲ್ಲಿ ಹಾಗೂ ವಿಶೇಷ ಸಂದರ್ಭಗಳಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಪ್ರತಿದಿನ ಲಕ್ಷಕ್ಕೂ ಹೆಚ್ಚು ಭಕ್ತರು ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಾರೆ….

Read More

‘ಸೌಂದರ್ಯ’ ಸಿನಿಮಾ ಬಾಲನಟಿ ನೆನಪಿದ್ದಾರಾ? ಈಗ ಹೇಗಿದ್ದಾರೆ ನೋಡಿ? – Kannada News

ಬಾಲನಟ-ಬಾಲನಟಿಯಾಗಿ ಚಿತ್ರರಂಗಕ್ಕೆ (Movie) ಎಂಟ್ರಿ ಕೊಟ್ಟ ಹಲವರು ಆ ನಂತರ ನಾಯಕರಾಗಿಯೋ, ನಾಯಕಿಯರಾಗಿಯೋ ಚಿತ್ರರಂಗದಲ್ಲಿ ಉಳಿದುಕೊಳ್ಳುವುದು ಹೆಚ್ಚು. ಈಗ ಚಾಲ್ತಿಯಲ್ಲಿರುವ ಹಲವು ನಟ-ನಟಿಯರು ಖುದ್ದು ಬಾಲನಟ-ನಟಿಯಾಗಿ ಎಂಟ್ರಿ ಕೊಟ್ಟಿದ್ದವರೇ. ಆದರೆ ಕೆಲವರು ಮಾತ್ರ ಬಾಲನಟರಾಗಿ ಮಿಂಚಿ ಆ ನಂತರ ಮರೆ ಆಗಿದ್ದಾರೆ. ಅವರಲ್ಲಿ ಶ್ರಿಯಾ ಶರ್ಮಾ ಸಹ ಒಬ್ಬರು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ಶ್ರಿಯಾ ಶರ್ಮಾ, ಈಗ ಚಿತ್ರರಂಗದಿಂದ ದೂರ ಉಳಿದಿದ್ದಾ. ಅಂದಹಾಗೆ ಅವರು ಈಗ ಏನು ಮಾಡುತ್ತಿದ್ದಾರೆ? ಈಗ ಹೇಗೆ ಕಾಣುತ್ತಾರೆ?…

Read More

ವಾರಕ್ಕೊಮ್ಮೆಯೂ ಪವಿತ್ರಾ ಗೌಡಗೆ ಮನೆ ಊಟ ಸಿಗೋದು ಅನುಮಾನ: ಹೆಚ್ಚಿತು ಸಂಕಷ್ಟ – Kannada News | Writ petition filed challenging court order to provide home cooked meals to Pavithra Gowda

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಮನೆ ಊಟ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದಕ್ಕೆ ಕಾನೂನಿನ ತೊಡಕು ಉಂಟಾಗುತ್ತಿದೆ. ಪವಿತ್ರಾ ಗೌಡ (Pavithra Gowda) ಅವರು ಗಂಭೀರವಾದ ಕೊಲೆ ಪ್ರಕರಣದಲ್ಲಿ ಸಿಲುಕುಕೊಂಡಿರುವುದರಿಂದ ಅವರಿಗೆ ಜೈಲಿನಲ್ಲಿ ನಿಯಮಗಳು ಕಠಿಣ ಆಗಿವೆ. ಕೊನೇ ಪಕ್ಷ ವಾರಕ್ಕೆ ಒಮ್ಮೆಯಾದರೂ ಮನೆ ಊಟ ಪಡೆಯಲು ಕೂಡ ಅವರು ಕಷ್ಟಪಡುವಂತಾಗಿದೆ. ಈ ಮೊದಲು ಪವಿತ್ರಾ…

Read More

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ – Kannada News | BJP Files Police Complaint Over Congress Flex Targeting PM Modi in Bengaluru, Row Over ‘Trump Fear’ Remark

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್​​ಗಳಲ್ಲಿ ನಮೂದಿಸಲಾಗಿತ್ತು. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿಗಳೊಂದಿಗೆ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು…

Read More

Bengaluru AQI Update: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಉತ್ತಮ ವಾಯುಗುಣಮಟ್ಟ – Kannada News | Bengaluru aqi update air quality improves significantly in karnataka amid monsoon rain

ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಉತ್ತಮ ವಾಯುಗುಣಮಟ್ಟ ಬೆಂಗಳೂರು, ಜುಲೈ 01: ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಜುಲೈ 01ರ ಇಂದು ಕರ್ನಾಟಕದ ಬಹುತೇಕ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಉತ್ತಮ ಮತ್ತು ಆರೋಗ್ಯಕರ ಮಟ್ಟದಲ್ಲಿದೆ. ಮಳೆಯ ಕಾರಣದಿಂದಾಗಿ ವಾತಾವರಣದಲ್ಲಿನ ಧೂಳಿನ ಕಣಗಳು ನೆಲಕಚ್ಚಿದ್ದು, ಪ್ರಮುಖ ನಗರಗಳ ಜನತೆ ನಿರಾಳವಾಗಿ ಉಸಿರಾಡುವಂತಾಗಿದೆ. ಬೆಂಗಳೂರಿನಲ್ಲಿ ಅತ್ಯುತ್ತಮ ವಾಯು ಗುಣಮಟ್ಟ ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ನಗರದ…

Read More