Headlines

ಆಕ್ಸಿಜನ್ ಸಿಲಿಂಡರ್ ಸ್ಫೋಟ: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ – Kannada News | Fire Breaks Out in Davangere District Hospitals Operation Theatre After Oxygen Cylinder Blast

ದಾವಣಗೆರೆ, ಜೂನ್​​ 30: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ದಾವಣಗೆರೆಯ ಚಿಗಟೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದರಿಂದ ಸಂಭವನೀಯ ದೊಡ್ಡ ದುರಂತವೊಂದು ತಪ್ಪಿದೆ. ಆಸ್ಪತ್ರೆಯ ಗಾಜು ಒಡೆದು ಒಳ ಪ್ರವೇಶಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ಇನ್ನಷ್ಟು ಆಕ್ಸಿಜನ್ ಸಿಲಿಂಡರ್‌ಗಳಿದ್ದವು. ಅವು ಕೂಡ ಸ್ಫೋಟಗೊಂಡಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಆದರೆ ಸಕಾಲದಲ್ಲಿ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ತಪ್ಪಿರುವ ಭಾರಿ ಅವಘಡ…

Read More

ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ – Kannada News | Karnataka BJP in charge radha mohan das Agarwal Hints Major Change In State Party, here Is Details of What happening

ಬೆಂಗಳೂರು, (ಮೇ 21): ಕರ್ನಾಟಕದಲ್ಲಿ (karnataka) ಮತ್ತೆ ಉಪಚುನಾವಣೆ ಮತ್ತು ಜಿಬಿಎ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ನಾಯಕತ್ವ ವಿಚಾರದಲ್ಲಿ ಸ್ಪಷ್ಟತೆ ನೀಡಲು ಬಿಜೆಪಿ (BJP) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಅಂತಿಮ ಪ್ರಕ್ರಿಯೆ ‌ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಆಯ್ದ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮೊದಲು ಸಭೆ ನಡೆಸಿದ ಶಿವಪ್ರಕಾಶ್ ಮತ್ತು ಪಾಂಡಾ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 29th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 29: ಈ ವಾರ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆ ಒಮ್ಮೆಗೇ ಗ್ರಾಮ್​ಗೆ 650ಕ್ಕೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) 15,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 10…

Read More

ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು? – Kannada News | Sidlaghatta official threat case: Accused Rajeev Gowda First Reaction after Arrested By Police

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಈ ವೇಲೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು…

Read More

ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ: 3 ಸಾಕಾನೆಗಳೊಂದಿಗೆ ಬರೋಬ್ಬರಿ 6 ಗಂಟೆ ಭರ್ಜರಿ ಕಾರ್ಯಾಚರಣೆ – Kannada News | Dadadahalli Crop Damage: Mysuru Forest Dept Rescues Elephant Calf from Cornfield

ಮೈಸೂರು, ಜು.23: ಆಹಾರ ಹುಡುಕಿಕೊಂಡು ಬಂದು ಮುಸುಕಿನ ಜೋಳದ ಹೊಲದಲ್ಲಿ ಬಿಡಾರ ಹೂಡಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುದೀರ್ಘ 6 ಗಂಟೆಗಳ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಕಾಡಿಗೆ ಅಟ್ಟಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿತ್ತು. ದಡದಹಳ್ಳಿ ಗ್ರಾಮದ ರೈತ ಮಹಿಳೆ ಸಣ್ಣಮ್ಮ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಜೋಳದ ತೋಟಕ್ಕೆ ಈ ಆನೆ ಮರಿ ನುಗ್ಗಿತ್ತು. 2 ವರ್ಷ ಪ್ರಾಯದ ಈ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the state, clear sky at Bengaluru today

ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 14: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…

Read More

ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆಯಾಗಲು ಈ ಮಹಿಳಾ ಕಾನ್​ಸ್ಟೆಬಲ್ ಕೂಡ ಕಾರಣ!

ಚೆನ್ನೈ, ಏಪ್ರಿಲ್ 8: ತಮಿಳುನಾಡಿನ 9 ಪೊಲೀಸ್ ಸಿಬ್ಬಂದಿಯನ್ನು ಅಪರಾಧಿಗಳು ಎಂದು ಪರಿಗಣಿಸಿ ಶಿಕ್ಷೆ ವಿಧಿಸಲಾಗಿದೆ. ತಂದೆ ಮತ್ತು ಮಗ ಕಸ್ಟಡಿಯಲ್ಲಿ ಸಾವನ್ನಪ್ಪಿದ 5 ವರ್ಷಗಳ ನಂತರ ಆ 9 ಪೊಲೀಸರಿಗೆ ಮರಣದಂಡನೆ (Death Sentence) ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ರೇವತಿ ಬಹಳ ಮುಖ್ಯ ಪಾತ್ರ ವಹಿಸಿದ್ದಾರೆ ಎಂಬುದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಅವರು ಧೈರ್ಯ ವಹಿಸಿ ಮುಂದೆ ಬಂದು ಆ ದಿನ ನಡೆದ ಘಟನೆಯನ್ನು ಹೇಳದಿದ್ದರೆ ಈ ಪ್ರಕರಣ ಖಂಡಿತ ಈ…

Read More

ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಅವರ ತಾಯಿ ಮೋಹಿನಿ ಮಣಿ (89) ಶನಿವಾರ (ಮೇ 30) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಅಜಿತ್ ಕುಮಾರ್ ಅವರ ನಿವಾಸಕ್ಕೆ ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ದಳಪತಿ ವಿಜಯ್ (CM Vijay) ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಈ ವೇಳೆ ವಿಜಯ್ ಅವರೊಂದಿಗೆ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕೂಡ ಸಾಂತ್ವನ ಹೇಳಲು ಆಗಮಿಸಿದ್ದು ವಿಶೇಷವಾಗಿ ಗಮನ…

Read More

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು – Kannada News | Shristi Kiran: Bengaluru’s 13 Year Old World No. 1 U13 Indian Tennis Star

ಭಾರತಕ್ಕೆ ಹೊಸ ಟೆನಿಸ್ ತಾರೆ ಸಿಕ್ಕಿದ್ದು, ಬೆಂಗಳೂರಿನ 13 ವರ್ಷದ ಸೃಷ್ಟಿ ಕಿರಣ್ 13 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕವನ್ನು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಸೃಷ್ಟಿ ಭಾರತೀಯ ಟೆನಿಸ್‌ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅಂತರರಾಷ್ಟ್ರೀಯ ಜೂನಿಯರ್ ಟೆನಿಸ್ ಸರ್ಕ್ಯೂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೃಷ್ಟಿ, ಸತತ ಐದು ಐಟಿಎಫ್ ಜೂನಿಯರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಗ್ವಾಟೆಮಾಲಾದಲ್ಲಿ ನಡೆದ ಐಟಿಎಫ್ ವರ್ಲ್ಡ್ ಟೆನಿಸ್ ಟೂರ್…

Read More

ಹಾಸನ: ಬಿಯರ್ ಚಿಮ್ಮಿದ ವಿಚಾರಕ್ಕೆ ಗಲಾಟೆ, ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್ – Kannada News | Hassan Shocker: Drunk Youths Brandish Loaded Gun Over Beer Spill Dispute; 4 Arrested After Viral Video

ಹಾಸನ, ಮೇ 1: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರು ಹುಚ್ಚಾಟ ನಡೆಸಿದ ಘಟನೆ ಅರಸೀಕೆರೆ ತಾಲ್ಲೂಕಿನ ಡಿ.ಎಂ.ಕುರ್ಕೆ ಗ್ರಾಮದಲ್ಲಿ ನಡೆದಿದೆ. ಬಿಯರ್ ಬಾಟಲ್ ಓಪನ್ ಮಾಡಿದಾಗ ಬಿಯರ್ ಮೈಮೇಲೆ ಚಿಮ್ಮಿದ ಎಂಬ ಸಣ್ಣ ವಿಷಯಕ್ಕೆ ಗಲಾಟೆ ಆರಂಭವಾಗಿ, ಅಂತಿಮವಾಗಿ ಬಂದೂಕು ಪ್ರದರ್ಶಿಸುವ ಹಂತಕ್ಕೆ ತಲುಪಿದೆ. ಸಿಂಗೇನಹಳ್ಳಿ ಮತ್ತು ಡಿ.ಎಂ.ಕುರ್ಕೆ ಗ್ರಾಮದ ಯುವಕರ ನಡುವೆ ಈ ಗಲಾಟೆ ನಡೆದಿದೆ. ಮಾತಿನ ಚಕಮಕಿ ಜೋರಾದಾಗ ಸಿಂಗೇನಹಳ್ಳಿ…

Read More