Headlines

ಯುದ್ಧದಿಂದ ವೈದ್ಯಕೀಯ ಕ್ಷೇತ್ರಕ್ಕೂ ಹೊಡೆತ: ರಾಜ್ಯದ ಅತಿದೊಡ್ಡ ಸಿರಿಂಜ್ ಉತ್ಪಾದನಾ ಘಟಕ ಸ್ಥಗಿತ ಆತಂಕ

ಹುಬ್ಬಳ್ಳಿ, ಏಪ್ರಿಲ್​ 01: ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ದದಿಂದಾಗಿ ಈಗಾಗಲೇ ಕಮರ್ಷಿಯಲ್ ಸಿಲಿಂಡರ್ ಅಭಾವ ಉಂಟಾಗಿದೆ. ಆಮದು, ರಫ್ತು ಮೇಲೆ ಬೀರಿದ ಪರಿಣಾಮದಿಂದ ಅನೇಕ ವಸ್ತುಗಳ ಬೆಲೆ ಹೆಚ್ಚಳವಾಗಿವೆ. ಇದೇ ರೀತಿ ಯುದ್ಧ ಮುಂದವರಿದರೆ ವೈದ್ಯಕೀಯ (Medical) ವಸ್ತುಗಳಿಗೆ ಕೂಡ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಎದುರಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚು ಬಳಕೆಯಾಗುವ ಇಂಜೆಕ್ಷನ್ ಸಿರಿಂಜ್, ಐವಿ ಕೆನಾಲ್ ಸೇರಿದಂತೆ ಇನ್ನಿತರ ವಸ್ತುಗಳ ಉತ್ಫಾದನೆಗೆ ಕಚ್ಚಾವಸ್ತುವಿನ ಕೊರತೆ ಆರಂಭವಾಗಿದೆ. ಬಹುತೇಕ ಘಟಕಗಳು ಕಚ್ಚಾವಸ್ತುಗಳಿಲ್ಲದೇ…

Read More

ವಿಚಿತ್ರ ಮುಖದ ವ್ಯಕ್ತಿಯೊಟ್ಟಿಗೆ ಪ್ರೀತಿಗೆ ಬಿದ್ದ ಬಾಲಿವುಡ್ ಹಾಟ್ ನಟಿ ದಿಶಾ ಪಟಾನಿ – Kannada News | Disha Patani is in love with mask man Talwiinder who is he

ಬಾಲಿವುಡ್​​ನಲ್ಲಿ (Bollywood) ಸಾಕಷ್ಟು ಹಾಟ್ ನಟಿಯರಿದ್ದಾರೆ ಆದರೆ ದಿಶಾ ಪಟಾನಿ ನಂಬರ್ 1 ಎನ್ನಬಹುದು. ಫಿಟ್​​ನೆಸ್​ಗೆ ಅಪಾರ ಒತ್ತು ಕೊಡುವ ದಿಶಾ ಪಟಾನಿ, ಗ್ಲಾಮರಸ್ ಆಗಿಯೂ ಕಾಣಿಸಿಕೊಳ್ಳುತ್ತಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ನಟಿ ದಿಶಾ ಪಟಾನಿ, ನಿಜ ಜೀವನದಲ್ಲಿ ಸಹ ಸಖತ್ ಬೋಲ್ಡ್ ಆದ ನಿರ್ಣಯಗಳನ್ನೇ ತೆಗೆದುಕೊಳ್ಳುತ್ತಾರೆ. ಪದೇ ಪದೇ ಬಾಯ್​​ಫ್ರೆಂಡ್ ಬದಲಾಯಿಸುವ ದಿಶಾ ಪಟಾನಿ ಇದೀಗ ವಿಚಿತ್ರ ವ್ಯಕ್ತಿಯೊಡನೆ ಪ್ರೀತಿಗೆ ಬಿದ್ದಿದ್ದಾರೆ. ಮುಖಕ್ಕೆ ಪ್ರೇತತ ಪೇಯಿಂಟ್ ಬಳಿದುಕೊಂಡು ಓಡಾಡುವ ಯುವಕನೊಟ್ಟಿಗೆ…

Read More

ಏನೇನೋ ಹೇಳ್ಬೇಡ್ರಯ್ಯ; ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿಗೆ ಬ್ರೇಕ್ – Kannada News | Sreeleela Denies Tilak Varma Dating Rumors: Mother Swarnalatha Clarifies Truth

ಸೆಲೆಬ್ರಿಟಿಗಳು ಸಣ್ಣ ಸಣ್ಣ ವಿಷಯಕ್ಕೂ ಸುದ್ದಿ ಆಗುತ್ತಾರೆ. ಅವರು ಏನೇ ಮಾಡಿದರೂ ಚರ್ಚೆ ಆಗುತ್ತದೆ. ಸಣ್ಣ ಸಣ್ಣ ಕಾಕತಾಳೀಯಗಳೂ ಸಹ ದೊಡ್ಡ ಮಟ್ಟದ ಗಾಸಿಪ್‌ಗಳಾಗಿ ಮಾರ್ಪಡುತ್ತವೆ. ಒಂದೇ ಜಾಗದಲ್ಲಿ ಕಾಣಿಸಿಕೊಂಡರೆ ಸಾಕು, ಅವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಕಥೆ ಕಟ್ಟುವುದು ನೆಟ್ಟಿಗರಿಗೆ ಅಭ್ಯಾಸವಾಗಿಬಿಟ್ಟಿದೆ. ಈಗ ಇಂತಹದ್ದೇ ಒಂದು ಸುಳ್ಳು ವದಂತಿಗೆ ಸ್ಟಾರ್ ನಟಿ ಶ್ರೀಲೀಲಾ (Sreeleela) ಸಂತ್ರಸ್ತೆ ಆಗಿದ್ದಾರೆ. ಈಗ ಈ ವಿಷಯವಾಗಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸ್ಪಷ್ಟನೆ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಯುವ…

Read More

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ – Kannada News | RCB’s 2026 IPL Journey Starts in Bengaluru: Home Games and KKR Opening Clash!

2026 ರ ಐಪಿಎಲ್ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ…

Read More

IPL 2026: ಮುಂಬೈ ತಂಡದ ಸ್ಟಾರ್ ಆಟಗಾರ ತಿಂಗಳ ಕಾಲ ಕ್ರಿಕೆಟ್​ನಿಂದ ದೂರ – Kannada News | Mitchell Santner IPL Injury: Out for Month, Major Blow to New Zealand Cricket

ಐಪಿಎಲ್ (IPL) ಪಂದ್ಯದ ವೇಳೆ ಫಿಲ್ಡಿಂಗ್ ಮಾಡುವಾಗ ನೆಲಕ್ಕೆ ಬಿದ್ದು ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತವರಿನ ಪಂದ್ಯದಲ್ಲಿ ಬೌಂಡರಿಯ ಬಳಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಯಾಂಟ್ನರ್ ಅವರ ಭುಜಕ್ಕೆ ಗಾಯವಾಗಿತ್ತು. ಇದೀಗ ಅವರ ಗಾಯದ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯಲ್ಲಿ ಕಳವಳವನ್ನು ಹುಟ್ಟುಹಾಕಿದೆ. ವಾಸ್ತವವಾಗಿ ಸ್ಯಾಂಟ್ನರ್ ಅವರ ಗಾಯವು…

Read More

ಥುಳಿಯುವ ಪ್ರಯತ್ನ, ನಾವೂ ತೋರಿಸ್ತೀವಿ: ಧನ್ವೀರ್ ಗೌಡ – Kannada News | Dhanveer Gowda said some people trying to spread negative reviews on his movie

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಪರಸ್ಪರ ‘ಥುಳಿಯುವ’ ಸಂಸ್ಕೃತಿ ಹೆಚ್ಚಾದಂತಿದೆ. ಹೊಸ ಸಿನಿಮಾ ಬಿಡುಗಡೆ ಸಮಯದಲ್ಲಿಯೂ ನಡೆಯುವ ಪತ್ರಿಕಾಗೋಷ್ಠಿಗಳಲ್ಲಿ ಈ ರೀತಿಯ ಮಾತುಗಳು ಸಾಮಾನ್ಯ ಆಗಿಬಿಟ್ಟಿವೆ. ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕೊಂಡು ಸಿಂಪತಿ ಗಿಟ್ಟಿಸಿಕೊಳ್ಳುವ ಪ್ರಯತ್ನವೋ ತಿಳಿಯದು. ಇದೀಗ ಧನ್ವೀರ್ ಗೌಡ ಅವರು ಸಹ ಇಂಥಹುದೇ ಮಾತುಗಳನ್ನಾಡಿದ್ದಾರೆ. ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾ…

Read More

ಆ ಮ್ಯಾಜಿಕ್ ನಡೆದರೆ ಮಾತ್ರ ಹೈದರಾಬಾದ್​​ಗೆ ಚಾನ್ಸ್; ಟಾಪ್ 2ನಲ್ಲಿರಲು ಆರ್​​ಸಿಬಿ ಏನು ಮಾಡಬೇಕು? – Kannada News | IPL Playoffs scenario: RCB vs SRH The Crucial Battle for Top 2 and NRR

ಐಪಿಎಲ್‌ನ ಪ್ಲೇಆಫ್ ರೇಸ್ ರೋಚಕ ಹಂತ ತಲುಪಿದ್ದು, ಟಾಪ್-2 ಸ್ಥಾನವನ್ನು ಅಲಂಕರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಶುಕ್ರವಾರ ಹೈದರಾಬಾದ್‌ನಲ್ಲಿ ನಡೆಯಲಿರುವ ಇವೆರಡೂ ತಂಡಗಳ ನಡುವಿನ ಮುಖಾಮುಖಿ ಪಂದ್ಯವೇ ಈ ಸ್ಥಾನವನ್ನು ನಿರ್ಧರಿಸಲಿದೆ. ಗುರುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 89 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಜಿಟಿ ತಂಡ +0.695…

Read More

ENG vs NEP: ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮಲ್ಲ – Kannada News | T20 World Cup 2026: Debutant Sher Malla Stuns England, Dismisses Phil Salt First Ball!

ಮುಂಬೈನ ವಾಂಖೆಡೆ ಮೈದಾನದಲ್ಲಿ 2026 ರ ಟಿ20 ವಿಶ್ವಕಪ್​ನ ಎರಡನೇ ದಿನದಂದು ಐದನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ಇಂಗ್ಲೆಂಡ್ ಪರ ಅನುಭವಿಗಳಾದ ಪಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಇನ್ನಿಂಗ್ಸ್ ಆರಂಭಿಸಿದರು. ಇಬ್ಬರು ಹೊಡಿಬಡಿ ದಾಂಡಿಗರಾಗಿರುವುದರಿಂದ ಇಂಗ್ಲೆಂಡ್ ಸ್ಫೋಟಕ ಆರಂಭದ ನಿರೀಕ್ಷೆಯಲ್ಲಿತ್ತು. ಆದರೆ ಇನ್ನಿಂಗ್ಸ್​ನ ಎರಡನೇ ಓವರ್​ನಲ್ಲೇ ಇಂಗ್ಲೆಂಡ್​ಗೆ…

Read More

ಗ್ಯಾಸ್​ ಇಲ್ಲಿದೇ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು: ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ

ಬೆಂಗಳೂರು, (ಏಪ್ರಿಲ್ 03): ಇಸ್ರೆಲ್ ಅಮೆರಿಕಾ-ಇರಾನ್ ಯುದ್ಧದಿಂದಾಗಿ ಭಾರತದಲ್ಲಿ ಗ್ಯಾಸ್ ಅಭಾಯ ಸೃಷ್ಟಿಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್‌ಪಿಜಿ (LPG) ಸಮಸ್ಯೆ ಉದ್ಭವಿಸಿದೆ. ಆಟೋ ದುಡಿಮೆಯನ್ನು ನಂಬಿ ಜೀವನ ಮಾಡುತ್ತಿರುವಾಗ ಗ್ಯಾಸ್ ಸಿಗುತ್ತಿಲ್ಲ. ಹೀಗಾಗಿ ಆಟೋವನ್ನು ನಿಲ್ಲಿಸುವ ಸ್ಥಿತಿ ಬಂದಿದ್ದು, ಸಂಸಾರದ ಬಂಡಿ ಸಾಗಿಸಲು ಸಾರಥಿಗಳು ಒದ್ದಾಡುತ್ತಿದ್ದಾರೆ. ಯಾಕಂದ್ರೆ, ಹಗಲು-ರಾತ್ರಿ ಗ್ಯಾಸ್‌ಗಳ ಮುಂದೆ ಕ್ಯೂ ನಿಲ್ಲೋದೇ ಆಯ್ತು. ಗ್ಯಾಸ್ ತುಂಬಿ ಆಟೋ (Auto) ಓಡಿಸೋದೆ ಆಮೇಲಿನ ಮಾತು. ಯಾವ ಬಂಕ್ ಮುಂದೆ ನೋಡಿದ್ರೂ ಕಿಲೋಮೀಟರ್‌ಗಟ್ಟಲೇ ಹನುಮನ…

Read More

‘ಯಾರು ಹೆದರುತ್ತಾರೋ ಅವರು ಸತ್ತಂತೆ’; ನಿಗೂಢಾರ್ಥದ ಪೋಸ್ಟ್ ಹಂಚಿಕೊಂಡ ಸಲ್ಮಾನ್ ಖಾನ್ – Kannada News | Salman Khan Flaunts Ripped Physique in New Gym Pics Shares Cryptic Sholay Dialogue for Critics

ಬಾಲಿವುಡ್‌ನ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಿದ್ದಾರೆ. ಇದನ್ನು ಅನೇಕರು ಟೀಕೆ ಮಾಡಿದ್ದಾರೆ. ಈ ಬೆನ್ನಲ್ಲೇ ಅವರು ಸಿಕ್ಸ್ ಪ್ಯಾಕ್ ಬಾಡಿಯ ಫೋಟೋ ಹಂಚಿಕೊಂಡು ಅದಕ್ಕೆ ನಿಗೂಢಾರ್ಥದ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಚರ್ಚೆ ಆಗುತ್ತಿದೆ. ಸಲ್ಮಾನ್ ಖಾನ್ ಶನಿವಾರ (ಜುಲೈ 25) ಮುಂಜಾನೆ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವರ್ಕೌಟ್ ನಂತರದ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ಸ್ಲಿಮ್ ಹಾಗೂ ಫಿಟ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ…

Read More