Headlines

ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು – Kannada News | 3 Women Stealing Undergarments In Varanasi Store video Goes Viral

ವಾರಾಣಸಿ, ಫೆಬ್ರವರಿ 27: ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ವಾರಾಣಸಿಯಲ್ಲಿ (Varanasi) ವ್ಯಾಪಾರಿಗಳ ಸಂಘದ ಪ್ರಮುಖ ನಾಯಕಿಯರಾಗಿರುವ ಮೂವರು ಮಹಿಳೆಯರು ಸುಮಾರು 10,000 ರೂ. ಮೌಲ್ಯದ ಒಳ ಉಡುಪುಗಳನ್ನು ಕದ್ದಿದ್ದಾರೆ ಎಂದು ಅಂಗಡಿ ಮಾಲೀಕರು ಆರೋಪಿಸಿದ್ದರು. ಸಿಸಿಟಿವಿ ಪರಿಶೀಲಿಸಿದಾಗ ಈ ಆರೋಪ ದೃಢಪಟ್ಟಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶೃಂಗೇರಿಯಲ್ಲೂ ಭೂಕುಸಿತದ ಆತಂಕ: ಬಿರುಕುಗೊಂಡ ಬೃಹತ್ ತಡೆಗೋಡೆ – Kannada News | Sringeri Faces Landslide Scare as Massive Retaining Wall Shows Major Cracks

ಚಿಕ್ಕಮಗಳೂರು, ಜುಲೈ 09: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್​ ತಡೆಗೋಡೆಯಲ್ಲಿ ಬಿರುಕು (Wall Cracks) ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ (Rain) ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇನ್ನು ಅದರ ಕೆಳಭಾಗದಲ್ಲಿ 4 ಮನೆ, 18ಕ್ಕೂ ಹೆಚ್ಚು ಅಂಗಡಿಗಳಿದ್ದು, ತಡೆಗೋಡೆ ಕುಸಿದರೆ ಭದ್ರಾ ನದಿ ಪಾಲಾಗಲಿವೆ. ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಆತಂಕ ಸುಮಾರು 50 ಅಡಿ ಎತ್ತರ ಹಾಗೂ 120 ಅಡಿ ಅಗಲವಿರುವ ಈ…

Read More

ಹಿಮಾಚಲ ಪ್ರದೇಶ: 20 ದೆಹಲಿ ಪೊಲೀಸರನ್ನು ಬಂಧಿಸಿದ ಶಿಮ್ಲಾ ಪೊಲೀಸರು, ಕಾರಣವೇನು? – Kannada News | Shimla Police Arrest 20 Delhi Cops: Himachal Delhi Police Clash Over Protestors

ಶಿಮ್ಲಾ, ಫೆಬ್ರವರಿ 26: ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 20 ಪೊಲೀಸ್(Police) ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿತು. ಎಐ ಇಂಪ್ಯಾಕ್ಟ್​ ಶೃಂಗಸಭೆಯಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು ಹಿಮಾಚಲ ಪ್ರದೇಶಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಈ ಸಂಪೂರ್ಣ ಘಟನೆಯು ಚಂಡೀಗಢ-ಕಲ್ಕಾ-ಶಿಮ್ಲಾ ಹೆದ್ದಾರಿಯಲ್ಲಿ ನಡೆಯಿತು, ಎರಡೂ ರಾಜ್ಯಗಳ ಪೊಲೀಸರು ಇಲ್ಲಿ ಮುಖಾಮುಖಿಯಾದರು. ಈ…

Read More

ಹೃದಯಾಘಾತದಿಂದ ತಮಿಳಿನ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ; ಕನ್ನಡದಲ್ಲೂ ನಟನೆ – Kannada News | Veteran Tamil Director Bhagyaraj Passes Away at 73 A Cinema Legend’s Legacy

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಚಿತ್ರಕಥೆಗಾರ, ನಟ ಕೆ. ಭಾಗ್ಯರಾಜ್ ಶನಿವಾರ (ಜೂನ್ 27)ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿತ್ತು. ಭಾಗ್ಯರಾಜ್​​ಗೆ 73 ವರ್ಷ ವಯಸ್ಸಾಗಿತ್ತು. ಅವರ ಸಾವು ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟ ತಂದಿದೆ. ಅವರು ತಮ್ಮ ಅದ್ಭುತ ಕಥೆಗಳ ಮೂಲಕ ಜನಪ್ರಿಯರಾಗಿದ್ದರು. ಮಧ್ಯಮ ವರ್ಗದ ಕೌಟುಂಬಿಕ ಸಿನಿಮಾಗಳನ್ನು ನೀಡಿ ಅವರು ಪ್ರಸಿದ್ಧರಾಗಿದ್ದರು. ಅವರ ನಿಧನದಿಂದ ತಮಿಳು ಸಿನಿಮಾದ ಒಂದು ಸುಂದರ ಯುಗ ಅಂತ್ಯವಾಗಿದೆ. ಭಾಗ್ಯರಾಜ್ ಅವರ ಪತ್ನಿ ಪೂರ್ಣಿಮಾ ಮಾಜಿ ನಟಿ. ಇವರ ಮಕ್ಕಳ…

Read More

’ಧುರಂಧರ್ 2’ ಗೆಲುವಿನ ಖುಷಿಯಲ್ಲಿ ಮೀನೂಟ ಮಾಡಿದ ರಣವೀರ್-ದೀಪಿಕಾ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರವು ಪ್ರಸ್ತುತ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ, ಚಿತ್ರವು 400 ಕೋಟಿ ರೂ.ಗಳನ್ನು ದಾಟಿದೆ. ಚಿತ್ರದಲ್ಲಿನ ರಣವೀರ್ ಸಿಂಗ್ ಅವರ ಅಭಿನಯವನ್ನು ಹೆಚ್ಚು ಪ್ರಶಂಸಿಸಲಾಗುತ್ತಿದೆ. ಅಭಿಮಾನಿಗಳಿಂದ ಹಿಡಿದು ಸೆಲೆಬ್ರಿಟಿಗಳವರೆಗೆ, ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಅವರಿಗಾಗಿ ಪೋಸ್ಟ್‌ಗಳನ್ನು ಬರೆದಿದ್ದಾರೆ. ಏತನ್ಮಧ್ಯೆ, ರಣವೀರ್ ಅವರ ಪತ್ನಿ ಮತ್ತು ನಟಿ ದೀಪಿಕಾ ಪಡುಕೋಣೆ ‘ಧುರಂಧರ್ 2’ ಯಶಸ್ಸಿನ ಬಗ್ಗೆ ಯಾವುದೇ ಕಾಮೆಂಟ್ ಮಾಡದಿದ್ದಾಗ ಕೆಲವು ಅಭಿಮಾನಿಗಳು ಅಸಮಾಧಾನಗೊಂಡರು….

Read More

ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು. ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ…

Read More

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಜೂನ್ 12 ರಂದು ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಫೈನಲ್ ಪಂದ್ಯ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಬಾರಿ, 12 ತಂಡಗಳು 24 ದಿನಗಳಲ್ಲಿ 33 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗೆ ನಡೆದ ಅತಿದೊಡ್ಡ ಮಹಿಳಾ ಟಿ20 ವಿಶ್ವಕಪ್ ಆಗಲಿದ್ದು, ಈ ಟೂರ್ನಿಯಲ್ಲಿ ಏಕದಿನ ಚಾಂಪಿಯನ್ ಭಾರತ ತನ್ನ ಮೊದಲ…

Read More

ಬೆಂಗಳೂರಿನ ಕಾಫಿ ಪ್ರಿಯರೇ ಎಚ್ಚರ! ಅತಿಯಾದ ಕೆಫಿನ್ ತರುತ್ತಿದೆ ನಿಮ್ಮ ಆರೋಗ್ಯಕ್ಕೆ ಕಂಟಕ – Kannada News | Bengaluru Coffee Lovers: Hidden Health Risks and Safe Caffeine Consumption Limits

ಬೆಂಗಳೂರು, ಜುಲೈ 19: ನಗರದಲ್ಲಿ ಕಾಫಿ ಪ್ರಿಯರಿಗೇನು (Coffee Lovers) ಕಡಿಮೆಯಿಲ್ಲ. ಪ್ರತಿ ಗಲ್ಲಿ-ಗಲ್ಲಿಯಲ್ಲಿಯೂ ತರಹೇವಾರಿ ಕಾಫಿ ಶಾಪ್‌ಗಳು ತಲೆ ಎತ್ತುತ್ತಿದ್ದು, ಯುವ ಪೀಳಿಗೆ ಹಾಗೂ ಐಟಿ ಉದ್ಯೋಗಿಗಳಿಗೆ ಇದು ನೆಚ್ಚಿನ ತಾಣವಾಗಿದೆ. ಆದರೆ ಇದೇ ಕಾಫಿ ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ ಎಂಬ ಕಹಿ ಸತ್ಯ ಬಯಲಾಗಿದ್ದು, ಕಾಫಿ ಪ್ರಿಯರಲ್ಲಿ ಭಾರೀ ಆತಂಕ ಮೂಡಿಸಿದೆ. ನಗರದ ಆಸ್ಪತ್ರೆಗಳಲ್ಲಿ ಓಪಿಡಿಗೆ ಬರುವ 15-20 ರೋಗಿಗಳು ಅತಿಯಾದ ಕಾಫಿ ಸೇವನೆಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುವವರೇ ಆಗಿದ್ದಾರೆ ಎಂದು ವರದಿ…

Read More

ದೇಹದಲ್ಲಿ ವಿಟಮಿನ್ ಎ ಕೊರತೆಯಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ? ನಿರ್ಲಕ್ಷಿಸಿದರೆ ಏನಾಗುತ್ತೆ?

ವಿಟಮಿನ್ ಎ (Vitamin A) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರಬಹುದು. ದೇಹವನ್ನು ಆರೋಗ್ಯಕರವಾಗಿಡಲು ಇದು ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೂ ಮಿಗಿಲಾಗಿ ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ವಿಟಮಿನ್ ಎ ಕೊರತೆಯಿಂದ ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳು, ಪದೇಪದೇ ಸೋಂಕುಗಳು ಮತ್ತು ಚರ್ಮ ಒಣಗುವಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಅದರಲ್ಲಿಯೂ ಚಿಕ್ಕ ಮಕ್ಕಳು, ಗರ್ಭಿಣಿಯರು ಮತ್ತು ದುರ್ಬಲ ರೋಗನಿರೋಧಕ ಶಕ್ತಿಯುಳ್ಳವರಲ್ಲಿ ವಿಟಮಿನ್ ಎ ಕೊರತೆಯ ಅಪಾಯ ಹೆಚ್ಚಾಗಿರುತ್ತದೆ. ಸಮತೋಲನಯುತ ಆಹಾರದ…

Read More

Video: ಕೈ ತುಂಬಾ ಸಂಪಾದನೆಯಿದ್ರೂ ಕೆಲಸದಲ್ಲಿ ಖುಷಿಯಿಲ್ಲ; ಭ್ರಮನಿರಸ ಅನುಭವ ಬಿಚ್ಚಿಟ್ಟ ವ್ಯಕ್ತಿ – Kannada News | Unhappy at work: A man reveals his experience of job disillusionment

ಈಗ ಎಲ್ಲವೂ ಬದಲಾಗಿದೆ. ಕೈ ತುಂಬಾ ಸಂಪಾದನೆಯಿದೆ. ಆದರೆ ಕೆಲಸದಲ್ಲಿ (job) ನೆಮ್ಮದಿ ಖುಷಿ ನೆಮ್ಮದಿಯಂತೂ ಇಲ್ಲವೇ ಇಲ್ಲ. ಇದೀಗ ವ್ಯಕ್ತಿಯೊಬ್ಬರು ಉದ್ಯೋಗಿಗಳ ಭ್ರಮನಿರಸನದ ಅನುಭವವನ್ನು ಹಂಚಿಕೊಂಡಿದ್ದಾರೆ. ಪ್ರಮೋಷನ್ ಸಿಕ್ಕಿದ್ರೂ, ಲೈಫ್ ಸೆಟ್ಲ್ ಆದ್ರೂ ತಾವು ಮಾಡುವ ಕೆಲಸದಲ್ಲಿ ಖುಷಿಯಿಲ್ಲ ಎಂದು ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಮಾತನ್ನು ಒಪ್ಪಿಕೊಂಡಿದ್ದಾರೆ. ನಾಸಿರ್ (the.headless) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಇದು ನನಗೆ ಮಾತ್ರನಾ, ಅಥವಾ ಯಾರೂ ನಿಜವಾಗಿಯೂ ತಮ್ಮ…

Read More