Headlines

ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್? – Kannada News | Power Sharing Row in Karnataka Congress: DK Shivakumar Reminds Promise, Says Siddaramaiah Will Respond

ಬೆಂಗಳೂರು, ಫೆಬ್ರವರಿ 18: ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಣ ಮುಸುಕಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ಕುರಿತು ಆದ ಒಪ್ಪಂದವನ್ನು ನೆನಪಿಸುತ್ತಿದ್ದು, ಸೂಕ್ತ ಸಮಯ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ. ಈ ನಡುವೆ, ಸಚಿವ ಹೆಚ್​ಸಿ ಮಹದೇವಪ್ಪ ‘ಬೀದಿ ನಾಯಿ’ ಪದ ಬಳಸಿದ್ದಕ್ಕೆ…

Read More

Daily Devotional: ಅಳಿಲು ಮನೆಯೊಳಗೆ ಬಂದರೆ ಏನರ್ಥ? ಇದು ಅಶುಭ ಸೂಚನೆಯೇ? – Kannada News | Squirrels in Your Abode: Exploring the Sacred Significance in Hindu Traditions

ಅಳಿಲು ಮನೆಯೊಳಗೆ ಪ್ರವೇಶಿಸಿದರೆ ಏನಾಗುತ್ತದೆ, ಹಿಂದೂ ನಂಬಿಕೆಗಳಲ್ಲಿ ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅಳಿಲು ಮನೆ ಒಳಗೆ, ಕಚೇರಿಯ ಒಳಗೆ, ದೇವಸ್ಥಾನದ ಒಳಗೆ, ಅಥವಾ ಯಾವುದೇ ಕಟ್ಟಡದ ಒಳಗೆ ಬಂದರೆ ಅದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಗುರೂಜಿ ಉತ್ತರ ನೀಡಿದ್ದಾರೆ. ಹಿಂದೂ ನಂಬಿಕೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ಅಳಿಲು ಎಂದರೆ ನಮ್ಮ ಮನಸ್ಸಿಗೆ ತಕ್ಷಣವೇ ಬರುವುದು ಶ್ರೀರಾಮಚಂದ್ರನ ಒಡನಾಡಿ ಎಂಬ…

Read More

ಬೆಂಗಳೂರಿನಲ್ಲಿ ಕಡಲ್ ಥೆರಪಿ ಟ್ರೆಂಡ್: ಇಲ್ಲಿ ಅಪ್ಪಿಕೊಳ್ಳುತ್ತಾರೆ, ಕೈ ಹಿಡಿಯುತ್ತಾರೆ, ಗಂಟೆಗೆ 5,000 ರೂ. – Kannada News | Professional Snuggling in India: How Cuddle Therapy Fights Stress and Loneliness in Cities

ಬೆಂಗಳೂರು, ಫೆ.18: ಜೀವನದಲ್ಲಿ ತುಂಬಾ ಸೋತು, ಕೆಲಸದ ಒತ್ತಡ, ಮತ್ತೊಂದು ಕಡೆ ಮಾನಸಿಕ ನೆಮ್ಮದಿ ಇಲ್ಲದಾಗ ಒಂಟಿತನ ಕಾಡುವುದು ಸಹಜ, ಆದರೆ ಅದರಿಂದ ಹೊರಗೆ ಬರುಲು ತುಂಬಾ ಸಮಯ ತೆಗೆದುಕೊಳ್ಳುತ್ತೇವೆ. ಅದರಲ್ಲೂ ಬೆಂಗಳೂರಿಗರೇ ಈ ಎಲ್ಲ ತೊಂದರೆಗಳ ನಡುವೆ ಟ್ರಾಫಿಕ್​​​​​​ ಗೋಳು ಕೂಡ ಮಾಸನಸಿಕ ಒತ್ತಡವಾಗಿದೆ. ಅದಕ್ಕಾಗಿ ಇಂದಿನ ಯಾಂತ್ರಿಕ ಜೀವನದಲ್ಲಿ ಜನರು ಎದುರಿಸುತ್ತಿರುವ ಒಂಟಿತನ ಮತ್ತು ಒತ್ತಡವನ್ನು ನಿವಾರಿಸಲು ‘ಕಡಲ್ ಥೆರಪಿ’ ಅಥವಾ ವೃತ್ತಿಪರ ಆಲಿಂಗನ ಚಿಕಿತ್ಸೆ (Professional Snuggling) ಜನಪ್ರಿಯವಾಗುತ್ತಿದೆ. ಬೆಂಗಳೂರಿನಂತಹ ನಗರಗಳಲ್ಲಿ 32-35…

Read More

Video: ಪಾನಿಪುರಿ ಮಸಾಲೆ ಪಾತ್ರೆಯಲ್ಲಿ ಈಜಾಡಿದ ಇಲಿ – Kannada News | Viral Video From Amritsar Raises Hygiene Concerns Over Popular Street Food

ಅಮೃತಸರ, ಫೆಬ್ರವರಿ 18: ಪಂಜಾಬ್‌ನ ಅಮೃತಸರದಲ್ಲಿ ರಸ್ತೆಬದಿಯ ಅಂಗಡಿಯೊಂದರಲ್ಲಿ ಪಾನಿ ಪುರಿ ಮಸಾಲೆ ಪಾತ್ರೆಯಲ್ಲಿ ಇಲಿಯೊಂದು ಈಜಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರು ಪಾನಿಪುರಿ ತಿನ್ನಲೆಂದು ಅಂಗಡಿಯಲ್ಲಿ ನಿಂತಿರುತ್ತಾರೆ ಆಗ ಮಸಾಲೆ ಪಾತ್ರೆಯಲ್ಲಿ ಇಲಿ ಇರುವುದು ಶಾಪ್ ಮಾಲೀಕ ನೋಡುತ್ತಾರೆ. ಬಳಿಕ ಮಸಾಲೆ ಪಾತ್ರೆಯಿಂದ ಅದನ್ನು ತೆಗೆದು ಕೆಳಗೆ ಹಾಕುತ್ತಾರೆ. ಗ್ರಾಹಕರು ಅದನ್ನು ನೋಡಿ ಅಲ್ಲಿಂದ ಕಾಲ್ಕೀಳುತ್ತಾರೆ. ಅಯ್ಯೋ ಇದು ಎಐ ವಿಡಿಯೋ ಆಗಿರಲಿ ಎಂದು ಪಾನಿಪುರಿ ಪ್ರಿಯರು ಬೇಡಿಕೊಳ್ಳುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಪಾಕಿಸ್ತಾನ್ ಪಂದ್ಯ ಮಳೆಯಿಂದಾಗಿ ರದ್ದಾದ್ರೆ ಯಾರಿಗೆ ಚಾನ್ಸ್​? – Kannada News | What Happens If Namibia vs Pakistan T20 World Cup Match Washes Out

T20 World Cup 2026: ಟಿ20 ವಿಶ್ವಕಪ್​ನ 32ನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಪಲ್ಲೆಕೆಲೆ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಝಿಂಬಾಬ್ವೆ ಹಾಗೂ ಐರ್ಲೆಂಡ್ ನಡುವಣ ಈ ಪಂದ್ಯವು ಸಂಪೂರ್ಣ ಮಳೆಗೆ ಆಹುತಿಯಾಗಿದ್ದು, ಹೀಗಾಗಿ ಉಭಯ ತಂಡಗಳು ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಈ ಒಂದು ಅಂಕದೊಂದಿಗೆ ಒಟ್ಟು 5 ಪಾಯಿಂಟ್ಸ್ ಗಳಿಸಿ ಝಿಂಬಾಬ್ವೆ ತಂಡ ಸೂಪರ್-8 ಹಂತಕ್ಕೇರಿದೆ. ಇತ್ತ ಪಾಕಿಸ್ತಾನ್ ಕೂಡ ಇಂದು ಕೊಲಂಬೊದಲ್ಲಿ ನಿರ್ಣಾಯಕ ಪಂದ್ಯವಾಡಬೇಕಿದೆ. ಅಂದರೆ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ಮಾತ್ರ ಪಾಕ್ ಪಡೆ…

Read More

ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​ನಲ್ಲಿ ಮಕ್ಕಳ ನಟನೆಗೆ ಫುಲ್ ಮಾರ್ಕ್ಸ್ – Kannada News | Cute Love Story In Gichchi Gili Gili Junior event video goes viral

ಸಾಮಾನ್ಯವಾಗಿ ಮಕ್ಕಳು ಹೇಳಿದ ಮಾತನ್ನು ಕೇಳೋದಿಲ್ಲ. ಇನ್ನು ಸಿನಿಮಾದಲ್ಲಿ ಅವರು ನಟಿಸಬೇಕು ಎಂದರೆ, ಅವರಿಗೆ ನಟನೆ ಹೇಳಿಕೊಡಬೇಕು ಎಂದರೆ ಅದು ಸರಳ ವಿಷಯ ಅಲ್ಲವೇ ಅಲ್ಲ ಬಿಡಿ. ‘ಗಿಚ್ಚಿ ಗಿಲಿ ಗಿಲಿ’ ತಂಡದವರು ಆ ರೀತಿಯ ಪ್ರಯತ್ನದಲ್ಲಿ ಗೆಲುವು ಕಂಡಿದ್ದಾರೆ ಎಂದೇ ಹೇಳಬಹುದು. ಆ ಸಂದರ್ಭದ ಕ್ಯೂಟ್ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ – Kannada News | Indian Navy Secret Leak Case: Another Arrest in Udupi Over Sharing Classified Information with Pakistan

ಉಡುಪಿ, ಫೆಬ್ರವರಿ 18: ಭಾರತೀಯ ನೌಕಾ ಪಡೆಗೆ (Indian Navy) ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ (Pakistan) ರವಾನಿಸಿದ ಪ್ರಕರಣದಲ್ಲಿ ಉಡುಪಿ (Udupi) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ…

Read More

Video: ಬೈಕ್​​ನಲ್ಲಿ ಹೋಗುತ್ತಾ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದ ಸವಾರ – Kannada News | Viral Video Shows Biker Opening Moving Bus Doors, Lands in Police Custody

ನವದೆಹಲಿ, ಫೆಬ್ರವರಿ 18: ಯುವಕನೊಬ್ಬ ಬೈಕ್​​ನಲ್ಲಿ ಹೋಗುತ್ತಾ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ. ರೀಲ್ಸ್​ಗಾಗಿ ಅಪಾಯಕಾರಿ ಸಾಹಸ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿ ಬಸ್ ಚಲಿಸುತ್ತಿರುತ್ತದೆ ಆಗ ಬಲಗಡೆಯಿಂದ ಬಂದ ಬೈಕ್ ಸವಾರ ಚಾಲಕ ಕುಳಿತಿರುವಲ್ಲಿ ಇರುವ ಬಾಗಿಲನ್ನು ಅಚಾನಕ್ಕಾಗಿ ತೆರೆಯುತ್ತಾನೆ. ಕೂಡಲೇ ಚಾಲಕ ಬಾಗಿಲು ಹಾಕಿಕೊಳ್ಳುತ್ತಾರೆ. ಒಂದೊಮ್ಮೆ ಡ್ರೈವರ್ ಪ್ಯಾನಿಕ್ ಆಗಿದ್ದರೆ ಅಪಘಾತವಾಗುವ ಸಂಭವವಿತ್ತು. ಬೈಕ್​​ಗೆ ನಂಬರ್ ಪ್ಲೇಟ್ ಕೂಡಾ ಇರಲಿಲ್ಲ. ಆರೋಪಿಯನ್ನು ಖಜುರಿ…

Read More

ಒಂದು ಶತಕದೊಂದಿಗೆ 4 ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra’s All Records in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಯುವರಾಜ್ ಸಮ್ರಾ (Yuvraj Samra) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಯುವ ದಾಂಡಿಗ 4 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… Source link

Read More

Horoscope Today 18 February​: ಇಂದು ಈ ರಾಶಿಯವರಿಗೆ ಮಾನಸಿಕ ಒತ್ತಡ ಜಾಸ್ತಿ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 18, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಪಾಡ್ಯ ತಿಥಿ, ಶತಭಿಷ ನಕ್ಷತ್ರ, ಭವ ಯೋಗ ಮತ್ತು ಶಿವಕರಣ ಇರತಕ್ಕಂತಹ ಈ ದಿನದ ರಾಹುಕಾಲ ಮಧ್ಯಾಹ್ನ 12:23 ರಿಂದ 2:01 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಸಂಜೆ 4:09 ರಿಂದ…

Read More