Headlines

ದ್ವೇಷ ಭಾಷಣ ಕಾಯ್ದೆಯಾಗುವ ಮುನ್ನವೇ ಬಿಜೆಪಿಗರ ಮೇಲೆ ಪೊಲೀಸ್ ನೋಟಿಸ್ ಅಸ್ತ್ರ, ಶಾಸಕ ಕಿಡಿ – Kannada News | Chikkamagaluru Police Notice To BJP Leader Under hate speech bill before implement as Law

ಬೆಂಗಳೂರು, (ಜನವರಿ 24): ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ (Karnataka Hate Speech And Hate Crimes Bill) ಅಂಗೀಕಾರಗೊಂಡಿದ್ದು, ಇದಕ್ಕೆ ಇನ್ನೂ ರಾಜ್ಯಪಾಲರ ಅಂಕಿತ ಬಿದ್ದಿಲ್ಲ. ಆದರೂ ಸಹ ಗೃಹ ಇಲಾಖೆ ದ್ವೇಷ ಭಾಷಣದಡಿಯಲ್ಲಿ ಬಿಜೆಪಿ(BJP) ಮುಖಂಡರಿಗೆ ನೋಟಿಸ್ ನೀಡಿರುವು ಬೆಳಕಿಗೆ ಬಂದಿದೆ. ಹೌದು.. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆಯಲ್ಲಿ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳುವ ಮೊದಲೇ ಬಿಜೆಪಿ ಮುಖಂಡ ವಿಕಾಸ ಪುತ್ತೂರ್ ಅವರಿಗೆ ದ್ವೇಷ ಭಾಷಣ ಕಾಯ್ದೆಯ ಎಚ್ಚರಿಕೆ…

Read More

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಪ್ರೀಮಿಯಮ್ ಪೆಟ್ರೋಲ್ ದರಗಳನ್ನು ಏರಿಸಲಾಗಿದೆ. ವರದಿಗಳ ಪ್ರಕಾರ, ಪ್ರೀಮಿಯಮ್ ಪೆಟ್ರೋಲ್ ಬೆಲೆಯನ್ನು ಲೀಟರ್​ಗೆ 2.30 ರೂನಷ್ಟು ಹೆಚ್ಚಳ ಮಾಡಲಾಗಿದೆ. ಜಾಗತಿಕವಾಗಿ ತೈಲ ಸರಬರಾಜು ವ್ಯತ್ಯಯಗೊಂಡಿರುವ ಪರಿಣಾಮ ಈ ಏರಿಕೆ ಆಗಿರಬಹುದು. ಆದರೆ, ಅಧಿಕೃತವಾಗಿ ಯಾವ ಕಾರಣವನ್ನೂ ಕೊಡಲಾಗಿಲ್ಲ. ಆದರೆ, ಮಾಮೂಲಿಯ ಅನ್​ಲೆಡೆಡ್ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಪ್ರೀಮಿಯಮ್ ಪೆಟ್ರೋಲ್ ಹೈ ಆಕ್ಟೇನ್ ಪೆಟ್ರೋಲ್ ಆಗಿದೆ. ಇದು ಎಂಜಿನ್ ಕಾರ್ಯಕ್ಷಮತೆ ಹೆಚ್ಚಿಸಿ, ಮೈಲೇಜನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಬೆಲೆ…

Read More

ಕಾಡಾನೆಗೆ ಮತ್ತೊಂದು ಬಲಿ ಬೆನ್ನಲ್ಲೇ ರಣರಂಗವಾದ ಚಿಕ್ಕಮಗಳೂರು: ಕಲ್ಲು ತೂರಾಟ-ಲಾಠಿ ಚಾರ್ಜ್‌, ಶೃಂಗೇರಿ ಬಂದ್​​ಗೆ ಕರೆ – Kannada News | Chikkamagaluru Elephant Attack: Second Death in 7 Days Ignites Massive Protests, Police Lathi Charge

ಪ್ರತಿಭಟನೆ ವೇಳೆ ಲಾಠಿಜಾರ್ಜ್​​Image Credit source: tv9 kannada ಚಿಕ್ಕಮಗಳೂರು, ಫೆಬ್ರವರಿ 22: ಕಾಫಿನಾಡಿನಲ್ಲಿ ಕಾಡಾನೆ (Elephant) ದಾಳಿಗೆ ಮತ್ತೊಂದು ಬಲಿಯಾಗಿದೆ. ಕೇವಲ 7 ದಿನಗಳ ಅಂತರದಲ್ಲಿ ಒಂದೇ ಸ್ಥಳದಲ್ಲಿ ಇಬ್ಬರನ್ನ ಕಾಡಾನೆ ಬಲಿ (death) ಪಡೆದಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಆನೆ ಹಾವಳಿಗೆ ಶಾಶ್ವತ ಪರಿಹಾರ ಬೇಕೆಂದು ಆಗ್ರಹಿಸಿ ಸಾವಿರಾರು ಜನರು ರಾಜ್ಯ ಹೆದ್ದಾರಿ ಬಂದ್ ಮಾಡಿ ರಸ್ತೆಯಲ್ಲಿ ಮೃತ ದೇಹವಿಟ್ಟು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜನರು ಮತ್ತು ಪೊಲೀಸರ ಮಧ್ಯೆ ತಳ್ಳಾಟ ನೂಕಾಟ ಉಂಟಾಗಿದೆ….

Read More

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಕೇಂದ್ರದ ಮಾದರಿಯಂತೆ ರಾಜ್ಯದಲ್ಲೂ ಆರೋಗ್ಯ ಭಾಗ್ಯ – Kannada News | Karnataka Governmnet Announces Annua Health Checkup for His above 40 Year Age employees

ಬೆಂಗಳೂರು, (ಜೂನ್.22): ಕೇಂದ್ರ ಸರ್ಕಾರದ ಮಾದರಿಯಂತೆ ಕರ್ನಾಟಕದಲ್ಲೂ ರಾಜ್ಯ ಸರ್ಕಾರಿ ನೌಕರರಿಗೆ (Karnataka Governmnet employees) ಉಚಿತ ಆರೋಗ್ಯ ತಪಾಸಣೆ ಸೌಲಭ್ಯ ಘೋಷಿಸಲಾಗಿದೆ. ಹೌದು…ಆರೋಗ್ಯ ಸಂಜೀವಿನಿ ಯೋಜನೆ (KASS) ಅಡಿಯಲ್ಲಿ 40 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಉಚಿತವಾಗಿ ವಾರ್ಷಿಕ ವೈದ್ಯಕೀಯ ತಪಾಸಣೆ (Annual Health Checkup) ಸೌಲಭ್ಯವನ್ನು ಮಂಜೂರು ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ ನೌಕರರಲ್ಲಿ ಹೆಚ್ಚಾಗುತ್ತಿರುವ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಾಘಾತದಂತಹ ಗಂಭೀರ…

Read More

ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News

ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್  (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ…

Read More

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ: ಕಾಂಗ್ರೆಸ್​​ ಸಿಎಂಗಳ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು – Kannada News | Tungabhadra Milestone: Chandrababu Naidu Hails PM Modi’s ‘Perfect Timing’ in Front of Congress CMs at Crest Gates Inauguration

ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡುImage Credit source: Tv9 Kannada ಕೊಪ್ಪಳ, ಜೂನ್​​ 25: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆ ಹಿನ್ನೆಲೆ ಕೊಪ್ಪಳ ತಾಲೂಕಿನ ಮುನಿರಾಬಾದ್​ನಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗೆ ನಮಸ್ಕಾರ ಅಂತಾ ಕನ್ನಡದಲ್ಲೇ ಭಾಷಣ ಆರಂಭಿಸಿದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕಾಂಗ್ರೆಸ್​​ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್​​ ಮತ್ತು ರೇವಂತ್​​ ರೆಡ್ಡಿ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ್ದಾರೆ. ನದಿಗಳ ಜೋಡಣೆಯಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದ್ದು ಪ್ರಧಾನಿ ಮೋದಿ ಅವರ…

Read More

ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್ – Kannada News | Thalapathy Vijay Express Sadness over Jana Nayagan Producer

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ವಿಳಂಬ ಆಗುತ್ತಲೇ ಇದೆ. ಸೆನ್ಸಾರ್ ಮಂಡಳಿಯವರು ಸಿನಿಮಾಗೆ ಪ್ರಮಾಣಪತ್ರ ನೀಡದೇ ಇರುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೆಳ ಹಂತದ ನ್ಯಾಯಾಯಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಆಗಿದೆ. ಆದರೆ, ಎಲ್ಲಿಯೂ ಸಿನಿಮಾ ತಂಡಕ್ಕೆ ಲಾಭ ಆಗುವ ಬೆಳವಣಿಗೆ ನಡೆದಿಲ್ಲ. ಈ ಚಿತ್ರವ್ನು ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ. ನಿರ್ಮಾಪಕರ ಸ್ಥಿತಿ ಕಂಡು ವಿಜಯ್ ಮರುಗಿದ್ದಾರೆ. ಜನವರಿ 9ರಂದು ‘ಜನ ನಾಯಗನ್’ ಸಿನಿಮಾ…

Read More

ಇಂಗ್ಲೆಂಡ್​ನಲ್ಲಿ ಮಂಕಾದ ಮಂಧಾನ; ತಂಡಕ್ಕೆ ಎದುರಾಯ್ತು ಹೊಸ ತಲೆನೋವು – Kannada News

2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಇಂಗ್ಲೆಂಡ್​ನಲ್ಲಿ ಆರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಟೀಂ ಇಂಡಿಯಾ ಕೂಡ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಅದರ ಭಾಗವಾಗಿ ಭಾರತ ವನಿತಾ ಪಡೆ, ಆತಿಥೇಯ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಿತು. ಆದರೆ ಆ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿತು. ಇದಾದ ನಂತರ ಎರಡು ಅಭ್ಯಾಸ ಪಂದ್ಯಗಳನ್ನು ಆಡಿತು. ಅದರಲ್ಲಿ ಒಂದು ಪಂದ್ಯದಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿತು….

Read More

Video: ಮಗಳ ಮಾರ್ಗದರ್ಶನದಲ್ಲಿ ಅಮೆಜಾನ್‌ನಲ್ಲಿ ಆರ್ಡರ್ ಮಾಡುವುದನ್ನು ಕಲಿತ ತಾಯಿ – Kannada News | A mother learned how to place orders on Amazon under her daughter’s guidance.

ಹೆಚ್ಚಿನ ತಂದೆ ತಾಯಿ, ಅಜ್ಜ ಅಜ್ಜಿಯಂದಿರಿಗೆ ಸ್ಮಾರ್ಟ್ ಫೋನ್ ಬಳಕೆ ಅಷ್ಟೊಂದು ತಿಳಿದಿಲ್ಲ. ಆದರೆ ಈಗಿನ ಮಕ್ಕಳು ಮನೆಯಲ್ಲಿ ತಂದೆ ತಾಯಿ ಅಥವಾ ಅಜ್ಜ ಅಜ್ಜಿಯಂದಿರು ಇದ್ದರೆ ಅವರಿಗೆ ಸ್ಮಾರ್ಟ್ ಫೋನ್ (smart phone) ಹಾಗೂ ಕಂಪ್ಯೂಟರ್ ಬಳಕೆ ಹೀಗೆ ಹತ್ತು ಹಲವು ವಿಷಯಗಳನ್ನು ಹೇಳಿ ಕೊಡುವುದನ್ನು ನೋಡಬಹುದು. ಇದೀಗ ಇಂತಹದ್ದೇ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಅಮೆಜಾನ್‌ನಲ್ಲಿ (amazon) ಆರ್ಡರ್ ಮಾಡುವುದು ಹೇಗೆಂದು ತನ್ನ ತಾಯಿಗೆ ಕಲಿಸುತ್ತಿರುವ ಯುವತಿಯ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ…

Read More

ಏಪ್ರಿಲ್​ನಲ್ಲಿ ಗುಡ್​ಫ್ರೈಡೆ, ಬಸವಜಯಂತಿ, ಅಂಬೇಡ್ಕರ್ ಜಯಂತಿ; ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ

ಬೆಂಗಳೂರು, ಮಾರ್ಚ್ 27: ಆರ್​ಬಿಐ ಕ್ಯಾಲೆಂಡರ್ ಪ್ರಕಾರ 2026ರ ಏಪ್ರಿಲ್ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 11 ದಿನ ರಜೆ (Bank Holidays) ಇದೆ. ಕೆಲ ರಜೆಗಳು ಪ್ರಾದೇಶಿಕವಾಗಿದ್ದು, ಆಯಾ ಪ್ರದೇಶಕ್ಕೆ ಸೀಮಿತವಾಗಿರುತ್ತದೆ. ಮಾರ್ಚ್ ತಿಂಗಳಿಗೆ ಹೋಲಿಸಿದರೆ ಏಪ್ರಿಲ್​ನಲ್ಲಿ ಹಬ್ಬ ಹರಿದಿನಗಳು ಕಡಿಮೆ. ಕ್ರೈಸ್ತರ ಗುಡ್ ಫ್ರೈಡೆ, ಈಸ್ಟರ್ ಹಬ್ಬಗಳು ಎಪ್ರಿಲ್​ನಲ್ಲಿ ಇವೆ. ಈಸ್ಟರ್ ಹಬ್ಬ ಭಾನುವಾರ ಬಂದಿರುವುದರಿಂದ ಬ್ಯಾಂಕ್ ಉದ್ಯೋಗಿಗಳಿಗೆ ಹೆಚ್ಚುವರಿ ರಜೆ ಸಿಗುವುದಿಲ್ಲ. ಅಂಬೇಡ್ಕರ್ ಜಯಂತಿ, ಬಸವ ಜಯಂತಿ ಕೂಡ ಏಪ್ರಿಲ್​ನಲ್ಲೇ ಇವೆ. ನಾಲ್ಕು ಭಾನುವಾರ…

Read More