Headlines

ರೆಡಿನಾ… ಮೊದಲ ಓವರ್​ ನಂದೇ! RCB ಫ್ಯಾನ್ಸ್​ಗೆ ಶಾಕ್ ನೀಡಿದ ಕೊಹ್ಲಿ – Kannada News | Virat kohli sparks laughter with bowling tease in dharamshala

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 254 ರನ್​ ಕಲೆಹಾಕಿದ್ದರು. ಅದರಂತೆ 255 ರನ್​ಗಳ ಗುರಿ ಬೆನ್ನತ್ತಲು ಬಂದ ಗುಜರಾತ್ ಟೈಟಾನ್ಸ್ ಬ್ಯಾಟರ್​ಗಳನ್ನು ನೋಡಿ ವಿರಾಟ್ ಕೊಹ್ಲಿ ಚೆಂಡನ್ನು ಕೈಗೆತ್ತಿ ಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಂಪೈರ್​ಗೆ ಕ್ಯಾಪ್ ನೀಡಿ ಮೊದಲ ಓವರ್​ ನಾನೇ…

Read More

Ministry of Finance Jobs: ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಉದ್ಯೋಗವಕಾಶ; 18 ಲಕ್ಷ ರೂ. ವಾರ್ಷಿಕ ವೇತನ – Kannada News | Ministry of Finance Jobs: DEA Recruits Young Professionals and Consultants

ಭಾರತ ಸರ್ಕಾರದ ಹಣಕಾಸು ಸಚಿವಾಲಯದೊಂದಿಗೆ ಕೆಲಸ ಮಾಡಲು ನೀವು ಬಯಸಿದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ (DEA) ಯುವ ವೃತ್ತಿಪರರು ಮತ್ತು ಸಲಹೆಗಾರರನ್ನು ಹುಡುಕುತ್ತಿದೆ. ಹಣಕಾಸು ಸಚಿವಾಲಯವು ಈ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. DEA ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 1.5 ಲಕ್ಷ ರೂ. ವೇತನವನ್ನು ಪಡೆಯುತ್ತಾರೆ. ಅಂದರೆ ಹಣಕಾಸು ಸಚಿವಾಲಯದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ 18 ಲಕ್ಷ ರೂ. ವೇತನ…

Read More

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 70 ಅಪರಾಧ ಪ್ರಕರಣ ಭೇದಿಸಿ 94 ಖದೀಮರ ಬಂಧನ! – Kannada News | Bengaluru Police Crack 70 Crime Cases: 94 Arrested, Rs 4.9 Crore Worth Stolen Assets Recovered

ಬೆಂಗಳೂರು, ಜುಲೈ 17: ನಗರದ ಉತ್ತರ ವಿಭಾಗದ ಪೊಲೀಸರು ಕಳ್ಳರು, ದರೋಡೆಕೋರರು ಹಾಗೂ ಸುಲಿಗೆಕೋರರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿ ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಕಳೆದ ಆರು ತಿಂಗಳ ಅವಧಿಯಲ್ಲಿ ನಡೆದಿದ್ದ ಮನೆಗಳ್ಳತನ, ದರೋಡೆ, ಸರಗಳ್ಳತನ, ವಾಹನ ಕಳವು ಸೇರಿದಂತೆ ಒಟ್ಟು 70 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಪೊಲೀಸರು, ಬರೋಬ್ಬರಿ 94 ಮಂದಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಒಟ್ಟು 4,91,94,517 ರೂ. ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಾಹನಗಳನ್ನು ನಗರ ಪೊಲೀಸ್…

Read More

RCB vs GT Qualifier-1: ಟಾಸ್ ಗೆದ್ದ ಗುಜರಾತ್; ಉಭಯ ತಂಡಗಳಲ್ಲೂ ಬದಲಾವಣೆ – Kannada News | IPL 2026 Qualifier 1: RCB vs GT Playing XI and Toss Report from Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 1, ಐಪಿಎಲ್ 2026 ಫೈನಲ್‌ಗೆ ಅರ್ಹತೆ ಪಡೆಯಲು ನಿರ್ಣಾಯಕ ಪಂದ್ಯವಾಗಿದೆ. ವಿಜೇತ ತಂಡವು ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಬೇಕಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ದುಕೊಂಡಿದೆ. ಟಾಸ್ ಗೆದ್ದ ಗುಜರಾತ್ ಮೇಲೆ…

Read More

18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’ – Kannada News | Japan Visa Crisis: Indian Entrepreneur Manish Kumar Faces Deportation After 30 Years

ಜಪಾನೀ ನಗರದ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಟೋಕಿಯೋ, ಮೇ 17: ಜಪಾನ್‌ನಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಾ, ಸೈತಾಮಾ ನಗರದಲ್ಲಿ (Saitama Prefecture) ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಭಾರತೀಯ ರೆಸ್ಟೋರೆಂಟ್​ವೊಂದನ್ನು ನಡೆಸುತ್ತಿದ್ದ ಮನೀಶ್ ಕುಮಾರ್ ಎಂಬ ಭಾರತೀಯ ಉದ್ಯಮಿಗೆ ಜಪಾನ್ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಜಪಾನ್‌ನ ವಲಸೆ ಸೇವಾ ಸಂಸ್ಥೆಯು (ISA) ಅವರ ಬಿಸಿನೆಸ್ ಮ್ಯಾನೇಜರ್ ವೀಸಾ (Business Manager Visa) ನವೀಕರಣವನ್ನು ತಿರಸ್ಕರಿಸಿರುವುದು ಇದಕ್ಕೆ ಕಾರಣವಾಗಿದೆ. ಟೋಕಿಯೋದಲ್ಲಿ ನಡೆದ ಪ್ರತಿಭಟನಾ…

Read More

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ವಿದ್ಯಾರ್ಹತೆ ಏನು? ಇಲ್ಲಿದೆ ವಿವರ – Kannada News | Vijay Devarakonda And Rashmika Mandanna Education qualification Who is more educated

ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅವರ ವಿವಾಹ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರ ಅರಮನೆಯಲ್ಲಿ ನಡೆಯಲಿದೆ. ಈ ತಾರೆಯರ ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ. ವಿಜಯ್ ಮತ್ತು ರಶ್ಮಿಕಾ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಆಪ್ತರೊಂದಿಗೆ ಈಗಾಗಲೇ ಉದಯಪುರ ತಲುಪಿದ್ದಾರೆ. ಅವರ ಶಿಕ್ಷಣದ ಬಗ್ಗೆ ಇಲ್ಲಿದೆ ಮಾಹಿತಿ. ಇವರು ವಿವಾಹವಾಗುತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ’ದಿ ವೆಡ್ಡಿಂಗ್ ಆಫ್ ವಿರೋಶ್’…

Read More

KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟದಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು! – Kannada News | KSCCF Recruitment 2026: Clerk, Sales Asst, Pharmacist Jobs in Karnataka

ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಉತ್ತಮ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ ಇದೆ. ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್ ಹಾಗೂ ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಬೆಂಗಳೂರು ಕೇಂದ್ರಿತವಾಗಿದ್ದು, ರಾಜ್ಯದ ಯುವಕರಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ನೇಮಕಾತಿಯಡಿ ಒಟ್ಟು 34 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400 ರಿಂದ ರೂ.52,650…

Read More

‘ಕರಾವಳಿ’ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ ಇದು – Kannada News | Prajwal Devaraj Fans Clash at Karavali Film Event: Director Reacts to Absence

ಕರಾವಳಿ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರ ಅನುಪಸ್ಥಿತಿ ಅಭಿಮಾನಿಗಳ ಪ್ರತಿಭಟನೆಗೆ ಕಾರಣವಾಗಿ ಗೊಂದಲ ಸೃಷ್ಟಿಸಿತು. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಿತ್ರತಂಡದ ನಿರ್ದೇಶಕ ಗುರುದತ್ ಗಾಣಿಗ, ‘ಪ್ರಜ್ವಲ್ ದೇವರಾಜ್ ಕಾರ್ಯಕ್ರಮಕ್ಕೆ ಬರುವುದಾಗಿ ನಿನ್ನೆ ರಾತ್ರಿ ಹೇಳಿದ್ದರು. ಅವರ ಅಭಿಮಾನಿಗಳ ಸುಮಾರು 100 ಜನರು ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಮಾಹಿತಿ ನೀಡಲಾಗಿತ್ತು ಮತ್ತು ಅವರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು’ ಎಂದಿದ್ದಾರೆ. ಆದರೆ, ಅವರು ಬರಲೇ ಇಲ್ಲ. ಇನ್ನು, ಡಬ್ಬಿಂಗ್ ವಿಷಯವಾಗಿ ಮಾತನಾಡಿದ ಗುರುದತ್…

Read More

Video: ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ – Kannada News | Two Visitors Arrested After Entering Monkey Enclosure at Punch The Monkey’s Zoo

ಟೋಕಿಯೋ, ಮೇ 19: ಜಪಾನಿನಲ್ಲಿ ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟೋಕಿಯೋ ಉಪನಗರ ಚಿಬಾದಲ್ಲಿರುವ ಪ್ರಸಿದ್ಧ ಇಚಿಕಾವಾ ಸಿಟಿ ಮೃಗಾಲಯದಲ್ಲಿ ಈ ಘಟನೆ ನಡೆದಿದ್ದು, ಕ್ರಿಪ್ಟೋಕರೆನ್ಸಿ ಪ್ರಚಾರಕ್ಕಾಗಿ ಇವರು ಈ ಹುಚ್ಚು ಸಾಹಸಕ್ಕೆ ಕೈಹಾಕಿದ್ದರು ಎನ್ನಲಾಗಿದೆ. ಬಂಧಿತರನ್ನು 24 ವರ್ಷದ ರೀಡ್ ಜಹ್ನಾಯಿ ಡೇಸನ್ ಮತ್ತು 27 ವರ್ಷದ ನೀಲ್ ಜಬಾಹ್ರಿ ಡುವಾನ್ ಎಂದು ಗುರುತಿಸಲಾಗಿದೆ. ವೈರಲ್ ಆಗಿರುವ ವಿಡಿಯೋ ತುಣುಕುಗಳ ಪ್ರಕಾರ, ಡೇಸನ್ ನೀಲಿ ಬಣ್ಣದ…

Read More

Video: ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು, 27 ಮಂದಿ ನಾಪತ್ತೆ – Kannada News | Garbage Mound Collapse in Philippines Leaves One Dead, Dozens Unaccounted For

ಫಿಲಿಪೈನ್ಸ್​, ಜನವರಿ 09: ಫಿಲಿಪೈನ್ಸ್​ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಬಿದ್ದು ಓರ್ವ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜನರು ಕಸದರಾಶಿಯ ಒಳಗೆ ಹುಗಿದು ಹೋಗಿದ್ದಾರೆ. ಅವರ ರಕ್ಷಣಾ ಕಾರ್ಯ ಮುಂದುವರೆದಿದೆ. ಬಿನಾಲಿವ್ ಗ್ರಾಮದ ತ್ಯಾಜ್ಯ ವಿಂಗಡಣಾ ಕೇಂದ್ರದಲ್ಲಿ ಈ ಅಪಘಾತ ಸಂಭವಿಸಿದೆ. ಕಾರ್ಮಿಕರು ತ್ಯಾಜ್ಯ ವಿಂಗಡಣೆಯಲ್ಲಿ ನಿರತರಾಗಿದ್ದರು. ಕಸದ ರಾಶಿ ಹಠಾತ್ತನೆ ಕುಸಿದಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ 8 ಜನರನ್ನು ಕಸದ ರಾಶಿಯಿಂದ ಜೀವಂತವಾಗಿ ಹೊರಕ್ಕೆ ಎಳೆಯಲಾಗಿದೆ….

Read More