Headlines

ಬುಮ್ರಾಗೆ 8 ಪಂದ್ಯಗಳಲ್ಲಿ ಮಾಡಲಾಗದ್ದನ್ನು ಒಂದೇ ಪಂದ್ಯದಲ್ಲಿ ಮಾಡಿದ ಮಿಚೆಲ್ ಸ್ಟಾರ್ಕ್

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಮೊದಲಾರ್ಧದ ಐಪಿಎಲ್ ಮುಗಿದ ಬಳಿಕ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಡೆಲ್ಲಿ ತಂಡವನ್ನು ಕೂಡಿಕೊಂಡಿರುವ ಸ್ಟಾರ್ಕ್​ ಆಡಿದ ಮೊದಲ ಪಂದ್ಯದಲ್ಲಿಯೇ ಅಮೋಘ ಪ್ರದರ್ಶನ ನೀಡಿದರು. ರಾಜಸ್ಥಾನ ರಾಯಲ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತಮ್ಮ ಮೊದಲ ಪಂದ್ಯವನ್ನು ಆಡಿದ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ಈ ಪಂದ್ಯದಲ್ಲಿ ಸ್ವಲ್ಪ ದುಬಾರಿಯಾದರೂ ಕಳೆದ 8 ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಗೆ ಮಾಡಲು…

Read More

ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ – Kannada News | Femina Miss India 2026 winner Sadhvi Satish Sail gets grand well come in Karavar

ಕಾರವಾರ ಶಾಸಕ ಸತೀಶ್ ಸೈಲ್ (Satish Sail) ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾಧ್ವಿ ಅವರು ಸ್ಪರ್ಧೆಯಲ್ಲಿ ತಮಗೆ ತೊಡಿಸಲಾದ ಕಿರೀಟವನ್ನು ದೇವರ ಮುಂದಿರಿಸಿ…

Read More

ಕೋಲಾರದಲ್ಲಿ ಬಿಸಿಲ ತಾಪಕ್ಕೆ ತತ್ತರಿಸಿದ ವಾನರ ಸೈನ್ಯ: ಅನ್ನ, ನೀರಿಲ್ಲದೇ ನರಳಾಟ; ನಾಲ್ಕೈದು ಕೋತಿಗಳು ಸಾವು – Kannada News | Antaragange Heatwave Crisis: Monkeys Dying Amid Water, Food Scarcity and Negligence

ನೀರಿಗಾಗಿ ಹುಡುಕಾಟ ನಡೆಸಿರುವ ಕೋತಿImage Credit source: tv9 kannada ಕೋಲಾರ, ಮೇ 02: ಅಲ್ಲಿ ವರ್ಷದ 365 ದಿನಗಳು ಗಂಗೆ ನಿರಂತರವಾಗಿ ಹರಿಯುತ್ತಾಳೆ. ಹಾಗಾಗಿ ಆ ಜಾಗವನ್ನ ಅಂತರಗಂಗೆ ಎಂದೆ ಕರೆಯಲಾಗುತ್ತದೆ. ಆದರೆ ಈ ಬಾರಿಯ ಬಿಸಿಲ (Heatwave) ಬೇಗೆ ಅಂತರಗಂಗೆಗೂ ತಟ್ಟಿದ್ದು, ಪ್ರಾಣಿ-ಪಕ್ಷಿಗಳು ಆಹಾರ, ನೀರಿಲ್ಲದೆ ಪ್ರಾಣ ಕಳೆದುಕೊಳ್ಳುತ್ತಿವೆ. ಕಳೆದ ಒಂದು ವಾರದಲ್ಲಿ ನಾಲ್ಕರಿಂದ ಐದು ಕೋತಿಗಳು (Monkeys) ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ವರ್ಷ ಕೋಲಾರದಲ್ಲಿ ಬಿಸಿಲ ಬೇಗೆಯಿಂದ ತಾಪಮಾನ ಹೆಚ್ಚಾಗಿದೆ. ಕಾಶಿವಿಶ್ವೇಶ್ವರ…

Read More

ದೆಹಲಿಯ ಮನೆಯಲ್ಲಿ 30 ವರ್ಷದ ನ್ಯಾಯಾಧೀಶ ಆತ್ಮಹತ್ಯೆ – Kannada News | Delhi judge Aman Kumar Sharma found dead by Suicide at Safdarjung home

ನವದೆಹಲಿ, ಮೇ 2: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನ್ಯಾಯಾಧೀಶರೊಬ್ಬರು ಇಂದು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ವಾಸಿಸುತ್ತಿದ್ದ ನ್ಯಾಯಾಧೀಶರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ನ್ಯಾಯಾಧೀಶರ ಈ ನಿರ್ಧಾರಕ್ಕೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಕಂಡುಬಂದಿಲ್ಲ. ಪೊಲೀಸರು ಪ್ರಸ್ತುತ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತ ನ್ಯಾಯಾಧೀಶರ ಹೆಸರು ಅಮನ್ ಕುಮಾರ್ ಶರ್ಮಾ. ಇವರಿಗೆ 30 ವರ್ಷವಾಗಿತ್ತು. 30 ವರ್ಷದ ಅಮನ್ ಕುಮಾರ್ ಶರ್ಮಾ ಅವರನ್ನು ದೆಹಲಿಯ…

Read More

ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ

ಸಿನಿಮಾ (Cinema) ನಟ, ನಟಿಯರು ಏನು ತಪ್ಪಿಸಿದರೂ ಜಿಮ್ ಅಥವಾ ವ್ಯಾಯಾಮ ತಪ್ಪಿಸುವುದಿಲ್ಲ. ನಟಿ ಸಾರಾ ಅಲಿ ಖಾನ್, ನಟಿಯಾಗುವ ಮುಂಚೆ 100 ಕೆಜಿಗೂ ಹೆಚ್ಚು ತೂಕ ಹೊಂದಿದ್ದರು. ಯಾವ ಕೋನದಿಂದಲೂ ನಾಯಕ ನಟಿಯಾಗಲು ಸಾಧ್ಯವೇ ಇಲ್ಲದಂತಿದ್ದರು. ಆದರೆ ಸಾರಾ ತಮ್ಮ ದೇಹಸ್ಥಿತಿಗೆ ಸವಾಲು ಎಸೆದು 50ಕೆಜಿಗೂ ಹೆಚ್ಚು ತೂಕ ಇಳಿಸಿಕೊಂಡರು. ಈಗ ಬಾಲಿವುಡ್​ನ ಸ್ಟಾರ್ ನಟಿ. ಅವರ ದಿನವಹಿ ವ್ಯಾಮಾದ ವಿಡಿಯೋ ಒಂದನ್ನು ನಟಿ ಸಾರಾ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಲಾರ್ಡ್ಸ್​ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ – Kannada News | India Women’s Test Squad for England Clash at Lord’s: Harmanpreet Kaur to Lead

ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ (India Women’s Cricket), ಸರಣಿಯನ್ನು ಹೀನಾಯವಾಗಿ ಸೋತಿತ್ತು. ಇದೀಗ ಜೂನ್ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್‌ಗೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ಚುಟುಕು ವಿಶ್ವಸಮರ ಜೂನ್ 12 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಬಿಸಿಸಿಐ ಇಂದು 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ…

Read More

Prasar Bharati: ಪ್ರಸಾರ ಭಾರತಿ ಅಧ್ಯಕ್ಷರಾಗಿ ಖ್ಯಾತ ಲೇಖಕ, ಗೀತರಚನೆಕಾರ ಪ್ರಸೂನ್ ಜೋಶಿ ನೇಮಕ – Kannada News | Writer and lyricist Prasoon Joshi appointed as Prasar Bharati chairman

ನವದೆಹಲಿ, ಮೇ 2: ಖ್ಯಾತ ಗೀತರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ (Prasoon Joshi) ಅವರನ್ನು ಇಂದು ಭಾರತದ ಸಾರ್ವಜನಿಕ ಸೇವಾ ಪ್ರಸಾರಕವಾದ ಪ್ರಸಾರ ಭಾರತಿಯ (Prasar Bharati) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರಸೂನ್ ಜೋಶಿ ಅವರನ್ನು ಈ ಪ್ರಮುಖ ಹುದ್ದೆಗೆ ನೇಮಿಸಿದೆ. ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು ಸಾರ್ವಜನಿಕ ಸಂವಹನಕ್ಕೆ ಗಮನಾರ್ಹ ಕೊಡುಗೆಗಳನ್ನು ಹೊಂದಿರುವ ಪ್ರಸಿದ್ಧ ಸೃಜನಶೀಲರಾದ ಪ್ರಸೂನ್ ಜೋಶಿ ತಮ್ಮ ಪ್ರಬಲ…

Read More

ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ – Kannada News | Sringeri Re counting Results: Congress MLA TD Rajegowda Wins Again; High Drama Outside IDSG College Chikkamagaluru

ಚಿಕ್ಕಮಗಳೂರು, ಮೇ 2: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಸಾಕ್ಷಿಯಾಯಿತು. ಅಂತಿಮವಾಗಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾತ್ರಿ 8 ಗಂಟೆಯಾದರೂ ಫಲಿತಾಂಶದ ಅಧಿಕೃತ ಘೋಷಣೆ ಮಾಡದೇ ಇರುವುದು ಭಾರೀ ಗೊಂದಲಗಳಿಗೆ ಕಾರಣವಾಗಿದೆ. ಮತ ಎಣಿಕೆ ಕೇಂದ್ರದ ಮುಂಭಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ…

Read More

10 ಲಕ್ಷ ರೂ.ಗೆ ಹೊಸ ತಂಡ ಸೇರಿದ ಅರ್ಜುನ್ ತೆಂಡೂಲ್ಕರ್ – Kannada News | Arjun Tendulkar Joins Mumbai T20 League for ₹10 Lakh Amidst IPL 2024 Wait

ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್​ಗೆ (Arjun Tendulkar) ಈ ಬಾರಿಯ ಐಪಿಎಲ್‌ನಲ್ಲಿ (IPL 2026) ಇದುವರೆಗೆ ಆಡುವ ಅವಕಾಶ ಸಿಕ್ಕಿಲ್ಲ. ಪ್ರಸ್ತುತ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್ ಮೊದಲ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಅರ್ಜುನ್ ತೆಂಡೂಲ್ಕರ್ ಹೊಸ ತಂಡವನ್ನು ಕೂಡಿಕೊಂಡಿದ್ದಾರೆ. ವಾಸ್ತವವಾಗಿ ಮುಂಬರುವ ದಿನಗಳಲ್ಲಿ ಮುಂಬೈನಲ್ಲಿ ಮುಂಬೈ ಟಿ20 ಲೀಗ್ ನಡೆಯಲಿದ್ದು, ಈ ಲೀಗ್​ಗೆ ನಡೆದ ಹರಾಜಿನಲ್ಲಿ ಅರ್ಜುನ್ ಅವರನ್ನು 10 ಲಕ್ಷ ರೂಗಳಿಗೆ…

Read More

ಬೆಂಗಳೂರು: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್; ದುರಂತ ಅಂತ್ಯ ​ – Kannada News | Bengaluru Tragedy: Private Bus Runs Over Boy Carrying Medicine for Father

ಮೃತ ಬಾಲಕ, ಖಾಸಗಿ ಬಸ್​Image Credit source: tv9 kannada ಬೆಂಗಳೂರು, ಮೇ 02: ತಂದೆಗೆ ಔಷಧಿ ತರಲೆಂದು ಮನೆಯಿಂದ ಹೊರಟಿದ್ದ ಹನ್ನೊಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ (death) ಹೃದಯವಿದ್ರಾವಕ ಘಟನೆ ನಗರದ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ಬಾಲಕನ ಮೇಲೆ ಖಾಸಗಿ ಬಸ್​​ ಹರಿದು ಮೃತಪಟ್ಟಿದ್ದಾನೆ. ವರುಣ್ (11) ಮೃತ ಬಾಲಕ. ಮಗ‌ನ ಭವಿಷ್ಯದ ಕನಸು ಕಾಣುತ್ತಿದ್ದ ಕಂದನನ್ನು ಕಳೆದುಕೊಂಡ ಪೋಷಕರು ಇದೀಗ ಗೋಳಾಡುವಂತಾಗಿದೆ….

Read More