Headlines

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ – Kannada News | Legendary singer Asha Bhosle passes away at 92 global tributes from John Cena Brett Lee

ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಏಪ್ರಿಲ್ 12ರಂದು ವಿಧಿವಶರಾದರು. ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾಲೋಕ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಶಾ ಭೋಸ್ಲೆ ಅವರ ಅಗಲಿಕೆ ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಂಗೀತ ಪ್ರೇಮಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಸೆಲೆಬ್ರಿಟಿಗಳು ಕೂಡ ಆಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. WWE ರಸ್ಲರ್ ಜಾನ್ ಸೀನಾ (John Cena) ಮತ್ತು ಮಾಜಿ ಕ್ರಿಕೆಟಿಗ…

Read More

‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

ನಟ ಶಿವಕಾರ್ತಿಕೇಯನ್ ಅವರು ‘ಸಿಎಸ್​​ಕೆ’ ಅನ್  ಬಾಕ್ಸಿಂಗ್ ಈವೆಂಟ್​​ಗೆ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಧೋನಿ ಹಾಗೂ ಸಿಎಸ್​​ಕೆ ಚಾರ್ಮ್​ ಅನ್ನು ಅವರು ಹಾಡಿ ಹೊಗಳಿದ್ದಾರೆ. ಚೆನ್ನೈ ಸ್ಟೇಡಿಯಂನಿಂದ ತಮ್ಮ ಮನೆ 25 ಕಿ.ಮೀ ದೂರ ಇದೆ ಎಂದು ಅವರು ಹೇಳಿದ್ದಾರೆ. ಅಷ್ಟೆಲ್ಲ ದೂರ ಇದ್ದರೂ ಸ್ಟೇಡಿಯಂನಲ್ಲಿ ನಡೆಯುವ ಸೆಲೆಬ್ರೇಷನ್ ಶಬ್ದ ತಮ್ಮ ಮನೆಯವರಿಗೂ ಕೇಳುತ್ತದೆ ಎಂದು ಹೇಳಿದರು ಶಿವಕಾರ್ತಿಕೇಯನ್.  ಧೋನಿ ಲೀಡರ್​​ಶಿಪ್​ನ ಹೊಗಳಿದರು ಶಿವಕಾರ್ತಿಕೇಯನ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

HESCOM Recruitment 2026: ಹೆಸ್ಕಾಂನಲ್ಲಿ ಉದ್ಯೋಗವಕಾಶ; 388 ಅಪ್ರೆಂಟಿಸ್‌ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ – Kannada News | HESCOM Recruitment 2026: 388 ITI Electrician Trainee Jobs in Hubballi. Apply Now!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಅಧಿಕೃತ ಅಧಿಸೂಚನೆಯ ಮೂಲಕ ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಹುಬ್ಬಳ್ಳಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಮಾರ್ಚ್ 09ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಸ್ಕಾಂ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಹೆಸ್ಕಾಂ ) ಹುದ್ದೆಗಳ ಸಂಖ್ಯೆ: 388 ಉದ್ಯೋಗ…

Read More

ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್ – Kannada News | It was a major attack left Pakistan government baffled Lashkar commander Admission on massive Operation Sindoor damage

ನವದೆಹಲಿ, ಜನವರಿ 16: 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ (Operation Sindoor) ಮೇ 6 ಮತ್ತು 7ರ ಮಧ್ಯರಾತ್ರಿಯ ದಾಳಿಯ ಸಮಯದಲ್ಲಿ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಿತ್ತು ಎಂದು ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ರೌಫ್, ಆಪರೇಷನ್ ಸಿಂಧೂರ್ ಅನ್ನು ಪ್ರಮುಖ ದಾಳಿ…

Read More

ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ: ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ – Kannada News | Rahul Gandhi express anger over the system, after meeting Unnao rape survivor

ನವದೆಹಲಿ, ಡಿಸೆಂಬರ್ 24: ಉನ್ನಾವೋ ಅತ್ಯಾಚಾರ ಘಟನೆಯ ಸಂತ್ರಸ್ತೆ (Unnao rape survivor) ಇಂದು ಬುಧವಾರ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಹೋರಾಡಲು ಒಬ್ಬ ವಕೀಲರನ್ನು ನೇಮಿಸಿಕೊಡುವುದು ಸೇರಿದಂತೆ ಮೂರು ಮನವಿಗಳನ್ನು ಸಂತ್ರಸ್ತ ಬಾಲಕಿಯ ತಾಯಿ ಮಾಡಿದ್ದಾರೆ. ಅಮ್ಮ ಮತ್ತು ಮಗಳ ಭೇಟಿ ಬಳಿಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಹಾಗೂ ದೇಶದ ವ್ಯವಸ್ಥೆ…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ಮಾತುಕತೆ? ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 24: ಅಮೆರಿಕ-ಇರಾನ್(Iran) ನಡುವಿನ ಸಂಘರ್ಷ ಬಗೆಹರಿಸಲು ಪಾಕಿಸ್ತಾನವು ಮಧ್ಯಸ್ಥಿಕೆವಹಿಸಲು ಸಿದ್ಧವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಮಾತುಕತೆಗಳ ಕುರಿತಾದ ವರದಿಗಳಿಂದ ಯಾವುದೇ ಅಂತಿಮ ನಿರ್ಧಾರಕ್ಕೆ ಬರಬಾರದು ಎಂದು ಶ್ವೇತಭವನ ಹೇಳಿದೆ. ರಾಜತಾಂತ್ರಿಕ ಪ್ರಯತ್ನಗಳು ಸೂಕ್ಷ್ಮವಾಗಿರುತ್ತವೆ ಎಂದು ಹೇಳಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ನಡುವಿನ ಮಾತುಕತೆಗಳನ್ನು ದೃಢಪಡಿಸಿದೆ. ಅಮೆರಿಕದ ಹಿರಿಯ ಅಧಿಕಾರಿಗಳು ಇಸ್ಲಾಮಾಬಾದ್‌ನಲ್ಲಿ ಇರಾನಿನ ಪ್ರತಿನಿಧಿಗಳನ್ನು ಭೇಟಿ ಮಾಡಬಹುದು ಎಂಬ ವರದಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ…

Read More

ಮತ್ತೆ ದಕ್ಷಿಣದ ನಿರ್ದೇಶಕನ ಕೈ ಹಿಡಿದ ಸಲ್ಲು, ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತನ ಜೊತೆ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಅವರಿಗೆ ದೊಡ್ಡ ಬಾಕ್ಸ್ ಆಫೀಸ್​​ ಗೆಲುವು ಸಿಕ್ಕೇ ಇಲ್ಲ. ಅತ್ತ ಶಾರುಖ್ ಖಾನ್ ದೊಡ್ಡ ದೊಡ್ಡ ಹಿಟ್ ನೀಡುತ್ತಿದ್ದಾರೆ. ಸಲ್ಲು ಅವರಿಂಗತಲೂ ಕಿರಿಯರಾದ ರಣ್​​ಬೀರ್ ಕಪೂರ್, ರಣ್ವೀರ್ ಸಿಂಗ್, ವಿಕ್ಕಿ ಕೌಶಲ್ ಅವರುಗಳು 1000 ಕೋಟಿ ಕಲೆಕ್ಷನ್ ತೆಗೆಯುತ್ತಿದ್ದಾರೆ ಆದರೆ ಸಲ್ಲು ಸಿನಿಮಾಗಳು ಮಾತ್ರ ಫ್ಲಾಪ್ ಮೇಲೆ ಫ್ಲಾಪ್ ಆಗುತ್ತಿವೆ. ಇದೀಗ ಸೋಲಿನ ಸುಳಿಯಿಂದ ಹೊರಬರಲು ಸಲ್ಮಾನ್ ಖಾನ್ ಮತ್ತೊಮ್ಮೆ ದಕ್ಷಿಣದ ನಿರ್ದೇಶಕನ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 3rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 3: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rates) ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್​ಗೆ 20 ರೂ ಕಡಿಮೆ ಆಗಿದೆ….

Read More

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ – Kannada News | Sleeper Bus Crash on Bengaluru–Chennai Highway Near Anekal Leaves Four Seriously Injured

ಆನೇಕಲ್, ಡಿಸೆಂಬರ್ 31: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ ಡಿಕ್ಕಿ ಹೊಡೆದಿವೆ. ಮುಂಬದಿ ಸಾಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಎರಡೂ…

Read More