Headlines

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರರು ಅಲಭ್ಯ – Kannada News | Bumrah, Iyer, Kishan Miss WI ODIs for Asian Games 2026: Team India Squad Dilemma

ಪ್ರಸ್ತುತ ಟೀಂ ಇಂಡಿಯಾ (Team India), ಜಿಂಬಾಬ್ವೆ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈ ಸರಣಿಯ ಬಳಿಕ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿಂದ ವಿವಿಧ ಸ್ವರೂಪಗಳಲ್ಲಿ ಬೇರೆ ಬೇರೆ ದೇಶಗಳ ವಿರುದ್ಧ ಟೀಂ ಇಂಡಿಯಾ ಪಂದ್ಯಗಳನ್ನು ಆಡಲಿದೆ. ಆ ಪ್ರಕಾರ ಟೀಂ ಇಂಡಿಯಾ ಸೆಪ್ಟೆಂಬರ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ (India vs West Indies) ಏಕದಿನ ಸರಣಿಯನ್ನು ಆಡಲಿದೆ. ಆದರೆ ಈ…

Read More

ರಾಹುಲ್ ದ್ರಾವಿಡ್ ಔಟ್, ಇಂಗ್ಲೆಂಡ್​ ತಂಡಕ್ಕೆ ಹೊಸ ಕೋಚ್ ಬಹುತೇಕ ಫಿಕ್ಸ್​! – Kannada News | Rahul Dravid Out of England Test Coach Race; Stephen Fleming Frontrunner

ಜಾಗತಿಕ ಕ್ರಿಕೆಟ್‌ನ ಅತ್ಯಂತ ಯಶಸ್ವಿ ಹಾಗೂ ಚಾಣಾಕ್ಷ ತಂತ್ರಜ್ಞರಲ್ಲಿ ಒಬ್ಬರಾದ ನ್ಯೂಝಿಲೆಂಡ್‌ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್, ಇಂಗ್ಲೆಂಡ್ ಪುರುಷರ ಟೆಸ್ಟ್ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಬ್ರಿಟನ್‌ನ ಪ್ರತಿಷ್ಠಿತ ಮಾಧ್ಯಮ ದಿ ಟೆಲಿಗ್ರಾಫ್ ಪ್ರಕಟಿಸಿರುವ ವರದಿಯ ಪ್ರಕಾರ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ನಡೆಸಿದ ಸುದೀರ್ಘ ಸಂದರ್ಶನ ಪ್ರಕ್ರಿಯೆಯಲ್ಲಿ ಫ್ಲೆಮಿಂಗ್ ಮುಂಚೂಣಿಗೆ ಬಂದಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಸ್ಥಾನದಿಂದ ಬ್ರೆಂಡನ್ ಮೆಕಲಮ್ ಅವರನ್ನು ವಜಾಗೊಳಿಸಲಾಗಿದ್ದು,…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕೋಪಗೊಂಡು ಸಿಗಬೇಕಾದ ಸ್ಥಾನವನ್ನು ಅನುಭವಿಸಲಾರಿರಿ… – Kannada News | Daily Horoscope for July 04, 2026: Uttarayan Greeshma season, Jyeshtha Masa Krishna Paksha Sunday astrology prediction

ಮೇಷ ರಾಶಿ: ನಿಮ್ಮ ಇಷ್ಟದ ಆಯ್ಕೆ ವಿಚಾರದಲ್ಲಿ ನೀವು ಸೋಲಬಹುದು. ಕಹಿ ನೆನಪು ಕಾಡಲಿದೆ. ಸಂಗಾತಿಯ ಜೊತೆ ವಾಸ್ತವದ ಬಗ್ಗೆ ಆಲೋಚಿಸಿ. ಹೂಡಿಕೆಯಲ್ಲಿ ನಂಬಿಕೆ ಹೆಚ್ಚಾಗುವುದು. ಹೊಸ ವ್ಯವಹಾರ ಪ್ರಾರಂಭಿಸಲು ದಿನ ಲಾಭದಾಯಕ. ಸ್ನೇಹಿತರೊಂದಿಗೆ ಸಮಯ ಕಳೆಯುವುದು ಉಲ್ಲಾಸ ತರಬಹುದು. ನಿಮ್ಮ ಧ್ವನಿ ಸಾರ್ವಜನಿಕ ಕಾರ್ಯಕ್ಕೆ ಉಪಯೋಗವಾಗಲಿದೆ. ದಿನದ ಮೊದಲಾರ್ಧದಲ್ಲಿ ನಿರ್ಣಯಗಳಲ್ಲಿ ನಿಶ್ಚಿತತೆ ಇರಲಿ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ವೃಷಭ ರಾಶಿ: ಶತ್ರುಗಳ ಕಾಟಕ್ಕೆ ಪೂರ್ಣವಿರಾಮ ಬೇಕಾಗಿದೆ. ಮಾನಸಿಕವಾಗಿ ಅವರು ನಿಮಗೆ ಇಂದು ತೊಂದರೆಯನ್ನು ಕೊಡಬಹುದು….

Read More

ಚಾಮರಾಜನಗರದಲ್ಲಿ ಹುಲಿ ಸಾವು ಕೇಸ್​: ಉರುಳು ಹಾಕಿದ್ದ ಆರೋಪಿ ಅರೆಸ್ಟ್ – Kannada News | Chamarajanagar Tiger Death: Poacher Arrested for Snaring BRT Reserve Tiger

ಆರೋಪಿಯನ್ನ ಬಂಧಿಸಿದ ಅರಣ್ಯಾಧಿಕಾರಿಗಳುImage Credit source: tv9 kannada ಚಾಮರಾಜನಗರ, ಫೆಬ್ರವರಿ 20: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ್ಲಿ ಇತ್ತೀಚೆಗೆ ನಡೆದಿದ್ದ ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣಕ್ಕೆ (Tiger death case) ಸಂಬಂಧಿಸಿದಂತೆ ಇದೀಗ ಉರುಳು ಹಾಕಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ (arrest). ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ ಬೇಟೆಗಾರ. ಆರೋಪಿ ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಕೊಳ್ಳೇಗಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಲಿಯ ಶ್ವಾಸಕೋಶದಲ್ಲಿ ನೀರು ಸಂಗ್ರಹ ಫೆಬ್ರವರಿ…

Read More

ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು – Kannada News | NRI dies in Punjab as gun goes off while getting up from sofa cctv video viral

ಫಿರೋಜ್‌ಪುರ, ಡಿಸೆಂಬರ್ 31: ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಫಾದಿಂದ ಎದ್ದೇಳುವಾಗ ಸೊಂಟದಲ್ಲಿ ತುಂಬಿದ್ದ ಲೋಡ್ ಮಾಡಿದ ಪಿಸ್ತೂಲ್​ನಿಂದ ಗುಂಡು ಹಾರಿ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹರ್ಪಿಂದರ್ ಸಿಂಗ್ ಎಂಬ ವ್ಯಕ್ತಿ ಧನಿ ಸುಚಾ ಸಿಂಗ್ ಗ್ರಾಮದಲ್ಲಿ ಇತ್ತೀಚೆಗೆ ನೆಲೆಸಿದ್ದ ಅನಿವಾಸಿ ಭಾರತೀಯ. ಸೋಮವಾರ ಈ ಘಟನೆ ನಡೆದಿದೆ. ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಹರ್ಪಿಂದರ್ ಸಿಂಗ್ ಅವರು ತಮ್ಮ ಸಂಬಂಧಿಕರೊಂದಿಗೆ ಸೋಫಾದಲ್ಲಿ ಕುಳಿತಿದ್ದವರು ಎದ್ದು ನಿಂತಿದ್ದಾರೆ. ಆಗ ಆಕಸ್ಮಿಕವಾಗಿ ಪಿಸ್ತೂಲ್ ಸಿಡಿದು, ಗುಂಡು…

Read More

IPL 2027: ಐಪಿಎಲ್ ಟ್ರೇಡ್ ವಿಂಡೋ: ತೆರೆಮರೆಯ ರಣತಂತ್ರಗಳು – Kannada News | IPL 2027: BCCI Green Signals Trade Window Ahead of Mini Auction

ಐಪಿಎಲ್ 2027ರ ಸೀಸನ್‌ಗಾಗಿ ಬಿಸಿಸಿಐ (BCCI) ಅಧಿಕೃತ ಟ್ರೇಡ್ ವಿಂಡೋವನ್ನು ಮುಕ್ತಗೊಳಿಸಿದ್ದು, ಫ್ರಾಂಚೈಸಿಗಳು ಹರಾಜಿಗೂ ಮುನ್ನವೇ ಆಟಗಾರರ ಅದಲು-ಬದಲಿಗೆ ಭರ್ಜರಿ ರಣತಂತ್ರ ರೂಪಿಸುತ್ತಿವೆ. ಮುಂಬರುವ ಮಿನಿ ಹರಾಜಿಗೂ ಮುನ್ನ ತಂಡಗಳ ಸಮತೋಲನವನ್ನು ಸರಿಪಡಿಸಿಕೊಳ್ಳಲು ಈ ವಿಂಡೋ ಅತ್ಯಂತ ನಿರ್ಣಾಯಕವಾಗಿದೆ. ಐಪಿಎಲ್ ಟ್ರೇಡ್ ಪ್ರಕ್ರಿಯೆಯನ್ನು ನಿಯಂತ್ರಿಸುವ ಸಂಪೂರ್ಣ ನಿಯಮಗಳು ಮತ್ತು ವಿವರಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಟ್ರೇಡ್ ವಿಂಡೋ ಎಂದರೇನು? ಐಪಿಎಲ್ ಟ್ರೇಡ್ ವಿಂಡೋ ಎಂದರೆ ಹರಾಜಿನಲ್ಲಿ ಭಾಗವಹಿಸದೆ, ಫ್ರಾಂಚೈಸಿಗಳು ಪರಸ್ಪರ ಒಪ್ಪಂದದ ಮೂಲಕ ಆಟಗಾರರನ್ನು ವರ್ಗಾವಣೆ ಮಾಡಿಕೊಳ್ಳುವ…

Read More

ಮಲಯಾಳಂ ನಟ ವಿನಾಯಗನ್ ಮತ್ತೊಂದು ವಿವಾದ, ಎಫ್​​ಐಆರ್ ದಾಖಲು – Kannada News | FIR against Malayalam actor Vinayakan for posting minor girl photo on online

ಮಲಯಾಳಂ ಖ್ಯಾತ ನಟ ವಿನಾಯಗನ್ (Vinayakan), ಆಗಾಗ್ಗೆ ವಿವಾದಗಳಿಗೆ ಈಡಾಗುತ್ತಲೇ ಇರುತ್ತಾರೆ. ಹಿಂದೆ, ಅವರು ಮದ್ಯ ಸೇವನೆ ಮಾಡಿ ರಂಪ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪೊಲೀಸ್ ಠಾಣೆಯಲ್ಲಿ ಕಿರುಚಾಡಿದ ವಿಡಿಯೋ ಒಂದು ಸಹ ವೈರಲ್ ಆಗಿ, ಅವರ ಬಂಧನವೂ ಆಗಿತ್ತು. ಅದಾದ ಬಳಿಕ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಟ್ಟಿಗೆ ಜಗಳ ಮಾಡಿ ವಿವಾದ ಎಳೆದುಕೊಂಡಿದ್ದರು. ಬಳಿಕ ಕೊಲ್ಲಂನ ಹೋಟೆಲ್ ಒಂದರಲ್ಲಿ ಕುಡಿದು ಗಲಾಟೆ ಮಾಡಿ, ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಇದೀಗ ಮತ್ತೊಮ್ಮೆ ವಿನಾಯಗನ್ ವಿರುದ್ಧ ಪೊಲೀಸರು…

Read More

ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ – Kannada News | Shivamogga Tragedy: 6 Year Old Class 1 Student Collapses and Dies While Playing at Govt School in Sagara; Heart Attack Suspected

ಶಿವಮೊಗ್ಗ, ಜೂನ್ 15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿಯಾಗಿದ್ದ ತ್ರಿಲೋಕ್ ಜೈನ್, ಕೊಡನವಳ್ಳಿ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಪುಟ್ಟ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ…

Read More

Video: ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ – Kannada News | Caught on Video: Monkey Bites Elderly Woman in Delhi Neighbourhood

ನವದೆಹಲಿ, ಡಿಸೆಂಬರ್ 31: ದೆಹಲಿಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಲ್ಲಿನ ಬಾತ್ರಾ ಕಾಲೋನಿಯಲ್ಲಿ ಮನೆಯ ಎದುರು ಕುಳಿತಿದ್ದ ವೃದ್ಧೆ ಮೇಲೆ ಕೋತಿಗಳು ದಾಳಿ ನಡೆಸಿವೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ವಸತಿ ಕಟ್ಟಡದ ಪ್ರವೇಶದ್ವಾರದ ಬಳಿ ಗೋಡೆಯ ವಿರುದ್ಧ ಇರಿಸಲಾದ ಪ್ಲಾಸ್ಟಿಕ್ ಕುರ್ಚಿಯ ಮೇಲೆ ವೃದ್ಧ ಮಹಿಳೆ ಶಾಂತವಾಗಿ ಕುಳಿತಿರುವುದನ್ನು ವೀಡಿಯೊ ತೋರಿಸುತ್ತದೆ. ಕೋತಿಗಳ ಗುಂಪು ಹತ್ತಿರದ ಓಣಿಯಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಕೆಲವು ಕ್ಷಣಗಳ ನಂತರ, ಒಂದು ಕೋತಿ ಇದ್ದಕ್ಕಿದ್ದಂತೆ ದೂರ ಸರಿದು, ಮಹಿಳೆಯ ಕಡೆಗೆ…

Read More

ಜಸ್​ಪ್ರೀತ್ ಬುಮ್ರಾ ಭಾರತ ತಂಡದಿಂದ 18 ತಿಂಗಳುಗಳ ಕಾಲ ಹೊರಗೆ!

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಟಿ20 ಕ್ರಿಕೆಟ್​ನಿಂದ 18 ತಿಂಗಳುಗಳ ಕಾಲ ಬ್ರೇಕ್ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು ಈ ಮೂಲಕ ತಮ್ಮ ಕೆಲಸದ ಹೊರೆಯನ್ನು ಸರಿದೂಗಿಸಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಭಾರತ ತಂಡದ ದ್ವಿಪಕ್ಷೀಯ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಏಕದಿನ ಮತ್ತು ಟೆಸ್ಟ್ ಗಮನ: ಜಸ್​ಪ್ರೀತ್ ಬುಮ್ರಾ 2024ರ ಟಿ20 ವಿಶ್ವಕಪ್​ ಬಳಿಕ ಸತತ ಟಿ20 ಪಂದ್ಯಗಳನ್ನಾಡಿದ್ದಾರೆ. ಇದಕ್ಕೆ ಮುಖ್ಯ ಕಾರಣ 2026ರ ಟಿ20 ವಿಶ್ವಕಪ್….

Read More