Headlines

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ; ಶುರುವಾಯ್ತು ಯುದ್ಧ! – Kannada News | Married man shopping with girlfriend in Sonbhadra his wife also arrived there with children

ಸೋನಭದ್ರ, ಫೆಬ್ರವರಿ 10: ಉತ್ತರ ಪ್ರದೇಶದ ಸೋನಭದ್ರದಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಪ್ರೇಯಸಿಯೊಂದಿಗೆ ಪ್ರೇಮಿಗಳ ದಿನಕ್ಕಾಗಿ (Valentines Day) ಶಾಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅವರ ಹೆಂಡತಿ ಶಾಕ್ ನೀಡಿದ್ದಾರೆ. ಅದೇ ಮಾಲ್​ಗೆ ತನ್ನ ಮಕ್ಕಳ ಜೊತೆ ಬಂದ ಹೆಂಡತಿ ತನ್ನ ಗಂಡ ಬೇರೆ ಯುವತಿಯೊಂದಿಗೆ ಶಾಪಿಂಗ್ ಮಾಡುತ್ತಿರುವುದನ್ನು ನೋಡಿ ಅಳುತ್ತಾ ಗೋಳಾಡಿದ್ದಾರೆ. ನಂತರ ಅದೇ ಮಾಲ್​ನಲ್ಲಿ ಗಂಡ ಮತ್ತು ಆತನ ಪ್ರೇಯಸಿಯನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.   ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ – Kannada News | RCB Secures Playoff Spot with Dominant Win Over Gujarat Giants in Vadodara

ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಗುಜರಾತ್​ ಜೈಂಟ್ಸ್​ನ ತವರು ನೆಲದಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ತಂಡದಿಂದ ಹೋರಾಟದ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಏಕೆಂದರೆ ಈ ಉಭಯ ತಂಡಗಳ ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗುಜರಾತ್ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆರ್​ಸಿಬಿ ಸಾಂಘಿಕ ದಾಳಿಗೆ…

Read More

ಮಾವಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಬೇಸಿಗೆ ಸಮಯದಲ್ಲಿ ಯಥೇಚ್ಛವಾಗಿ ಲಭ್ಯವಿರುವಂತಹ ಮಾವಿನ ಹಣ್ಣನ್ನು ಬಹುತೇಕ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಹಣ್ಣುಗಳ ರಾಜ  (mango) ತಿನ್ನಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತಕರ.  ಅದೇ ರೀತಿ ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವಂತಹ ಮಾವಿನ ಕಾಯಿ ಕೂಡ ಆರೋಗ್ಯಕ್ಕೆ ಹಿತಕರ ಎಂಬುದು ನಿಮಗೆ ತಿಳಿದಿದೆಯಾ? ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ನಾರು, ತಾಮ್ರ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಸಿ ಮಾವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆಯಂತೆ….

Read More

ಮುಂಬೈ ಇಂಡಿಯನ್ಸ್ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿಯಲು ಇದುವೇ ಕಾರಣ..! – Kannada News | Why Mumbai Indians Wear black band vs SRH

IPL 2026: ಐಪಿಎಲ್ 2026ರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ (Black Armband) ಧರಿಸಿ ಮೈದಾನಕ್ಕಿಳಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಕಪ್ಪು ಪಟ್ಟಿ ಧರಿಸಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಕಪ್ಪು ಪಟ್ಟಿ ಧರಿಸಲು ಕಾರಣವೇನು? ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಬೆಂಬಲ ಸಿಬ್ಬಂದಿಯೊಬ್ಬರ ಮಗಳು ಅಕಾಲಿಕವಾಗಿ ನಿಧನರಾಗಿದ್ದಾರೆ. ಈ ದುಃಖದ ಸಮಯದಲ್ಲಿ ತಮ್ಮ ಸಿಬ್ಬಂದಿಯ ಕುಟುಂಬದೊಂದಿಗೆ ನಾವಿದ್ದೇವೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ – Kannada News | Bengaluru temperature: Dry weather all over the state, clear sky at Bengaluru today

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಣ ಹವೆ ಬೆಂಗಳೂರು, ಫೆಬ್ರವರಿ 13: ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More

ನೀಟ್ ಪಾಸಾದವರಿಗೆ ಗುಡ್​​​ ನ್ಯೂಸ್: ಯುಜಿಸಿಇಟಿ ಅರ್ಜಿ ಸಲ್ಲಿಕೆಗೆ ಕೆಇಎಯಿಂದ ಹೊಸ ಲಿಂಕ್ ಪ್ರಕಟ – Kannada News | Karnataka NEET Medical Admissions 2026: KEA Reopens UGCET Applications, Deadline July 24

ಬೆಂಗಳೂರು, ಜು.20: ನೀಟ್ (NEET) ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದರೂ, ಇದುವರೆಗೆ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (UGCET) ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮತ್ತೊಂದು ಸುವರ್ಣ ಅವಕಾಶ ನೀಡಿದೆ. ಇಂತಹ ಅಭ್ಯರ್ಥಿಗಳಿಗಾಗಿ ಕೆಇಎ ಹೊಸ ಅಪ್ಲಿಕೇಶನ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದು, ಜುಲೈ 24 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಇದುವರೆಗೆ ಯುಜಿಸಿಇಟಿ ಅರ್ಜಿ ಸಲ್ಲಿಸದ ಹೊಸ ಅಭ್ಯರ್ಥಿಗಳು ಈ ಹೊಸ ಲಿಂಕ್ ಮೂಲಕ ತಕ್ಷಣವೇ ಅರ್ಜಿ ಸಲ್ಲಿಸಬಹುದಾಗಿದೆ. ಇದರೊಂದಿಗೆ, ಈಗಾಗಲೇ…

Read More

Vastu for Tulsi Plant: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ತುಳಸಿ ಇಡಬೇಡಿ! – Kannada News

ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ತುಳಸಿ ಇಡಬೇಡಿ! Image Credit source: Pinterest ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡವನ್ನು ಇರಿಸಲು ಈಶಾನ್ಯ (North-East) ಅಥವಾ ಪೂರ್ವ (East) ದಿಕ್ಕನ್ನು ಅತ್ಯಂತ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಈಶಾನ್ಯವನ್ನು ದೇವ ಮೂಲೆ ಎಂದು ಕರೆಯಲಾಗುವುದರಿಂದ, ಇಲ್ಲಿ ತುಳಸಿ ಇಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಜೊತೆಗೆ, ವೈಜ್ಞಾನಿಕವಾಗಿಯೂ ಈ ದಿಕ್ಕುಗಳಲ್ಲಿ ಸಸ್ಯಕ್ಕೆ ಅಗತ್ಯವಿರುವ ಸಮೃದ್ಧ ಸೂರ್ಯನ ಬೆಳಕು ಸಿಗುವುದರಿಂದ ಗಿಡವು ಆರೋಗ್ಯಕರವಾಗಿ ಬೆಳೆಯುತ್ತದೆ. ಇದು ಕುಟುಂಬಕ್ಕೆ ಆರೋಗ್ಯ ಮತ್ತು…

Read More

GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

ಬೆಂಗಳೂರು, ಮಾರ್ಚ್​ 28: ಬೆಂಗಳೂರು ಮಹಾಜನತೆಗೆ ಶುಕ್ರವಾರ ಹಾಗೂ ಶನಿವಾರ ಮಹತ್ವದ ದಿನ ಅಂತಾನೇ ಹೇಳಬಹುದು. ಏಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ 5 ನಗರ ಪಾಲಿಕೆಗಳ 2026-27ರ ಸಾಲಿನ ಆಯವ್ಯಯ ಮಂಡನೆಯಾಗಿದೆ. ಒಟ್ಟಾರೆಯಾಗಿ ಬೆಂಗಳೂರಿಗೆ 20 ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಬಿಬಿಎಂಪಿ ಇತಿಹಾಸದ ಪುಟಗಳನ್ನ ಸೇರಿದ ಬಳಿಕ ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಇದಾದ ಬಳಿಕ ಎಲ್ಲಾ ನಗರ ಪಾಲಿಕೆಗಳ ಚೊಚ್ಚಲ ಬಜೆಟ್​ಗೆ ಬೆಂಗಳೂರಿಗರು ಸಾಕ್ಷಿಯಾಗಿದ್ದಾರೆ. ಶುಕ್ರವಾರ 3,889…

Read More

‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್? – Kannada News | Priyanka Chopra starrer Citadel season 2 trailer released

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್​​ನಲ್ಲಿ ಮಿಂಚುತ್ತಿರುವ ಭಾರತದ ನಟಿ. ಹಲವು ವರ್ಷಗಳ ಬಳಿಕ ರಾಜಮೌಳಿಯವರ ‘ವಾರಣಾಸಿ’ ಸಿನಿಮಾಕ್ಕಾಗಿ ಭಾರತ ಚಿತ್ರರಂಗಕ್ಕೆ ಮರಳಿದ್ದಾರಾದರೂ ಈಗಲೂ ಅವರು ಹಾಲಿವುಡ್​ನ ಕೆಲವಾರು ಪ್ರಾಜೆಕ್ಟ್​​ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾಲಿವುಡ್​ನ ಸಿನಿಮಾಗಳು ಮಾತ್ರವಲ್ಲದೆ ಟಿವಿ ಸರಣಿ ಅಥವಾ ವೆಬ್ ಸರಣಿಗಳಲ್ಲಿಯೂ ಸಹ ಪ್ರಿಯಾಂಕಾ ಚೋಪ್ರಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2023ರಲ್ಲಿ ‘ಸಿಟಾಡೆಲ್’ ಹೆಸರಿನ ಆಕ್ಷನ್ ಭರಿತ ವೆಬ್ ಸರಣಿಯಲ್ಲಿ ಪ್ರಿಯಾಂಕಾ ನಟಿಸಿದ್ದರು. ಇದೀಗ ಅದೇ ಸರಣಿಯ ಎರಡನೇ ಸೀಸನ್ ಬರುತ್ತಿದ್ದು, ಹೊಸ…

Read More

ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ – Kannada News | Nirmala Sitharaman Budget 2026 boost for Eco Tourism to develop Araku Valley sustainable mountain trails

ನವದೆಹಲಿ, ಫೆಬ್ರವರಿ 1: 2026ರ ಬಜೆಟ್‌ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನ ಭಾಗವಾಗಿ ಜಮ್ಮು…

Read More