Headlines

07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ? – Kannada News | Hardik Pandya leaving MI to join CSK?

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್​. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳು ಹರಿದಾಡುತ್ತಿದೆ. ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು? ಸೋಮವಾರ (ಮೇ…

Read More

ಪರಪ್ಪನ ಅಗ್ರಹಾರದಲ್ಲಿ ಕಳ್ಳಾಟಕ್ಕೆ ಬಿದ್ದಿಲ್ಲ ಬ್ರೇಕ್! 200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Parappana Agrahara Crackdown:Raids Seize 200+ Mobiles, Expose Illegal Activities

200 ಮೊಬೈಲ್ ಫೋನ್​ಗಳ​ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? ಬೆಂಗಳೂರು, ಜನವರಿ 28: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಬೀಳದಂತಾಗಿದ್ದು, ಜೈಲಾಧಿಕಾರಿಗಳು ಎರಡು ತಿಂಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಈ ವೇಳೆ ಕೈದಿಗಳು ಬಚ್ಚಿಟ್ಟುಕೊಂಡಿದ್ದ ಹಲವು ಮೊಬೈಲ್​ಗಳು, ಇಯರ್ ಫೋನ್​ಗಳು ಸಿಕ್ಕಿದ್ದು, ಈ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಕೈದಿ ನೋಡಲು ಬಂದಾಕೆಯಿಂದ ಹಣ ನೀಡಲು ಯತ್ನ ಜೈಲಿನಲ್ಲಿ ಟವರ್–1ರ 6ನೇ ಬ್ಯಾರಕ್‌ನ…

Read More

ಮೊಜ್ತಬಾ ಖಮೇನಿ ವಿರುದ್ಧ ಶತ್ರುಗಳು ವದಂತಿ ಹರಡುತ್ತಿದ್ದಾರೆ; ಇರಾನ್​ನಿಂದ ಸುಪ್ರೀಂ ನಾಯಕನ ಆರೋಗ್ಯದ ಬಗ್ಗೆ ಸ್ಪಷ್ಟನೆ – Kannada News | Enemies spreading rumours Mojtaba Khamenei is perfectly healthy Iran Supreme Leaders key aide clarifies

ಟೆಹ್ರಾನ್, ಮೇ 1: ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ತೀರಾ ಹದಗೆಟ್ಟಿದೆ ಎಂದು ಅಮೆರಿಕ ಆಗಾಗ ಆರೋಪ ಮಾಡುತ್ತಲೇ ಇತ್ತು. ಇದಕ್ಕೆ ಇರಾನ್ ಪ್ರತಿಕ್ರಿಯೆ ನೀಡಿದೆ. ಇರಾನ್​ನ (Iran) ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆಪ್ತ ಅಯತೊಲ್ಲಾ ಮೊಹ್ಸೆನ್ ಕೋಮಿ ಇಂದು ಅಮೆರಿಕದ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ಸುಪ್ರೀಂ ನಾಯಕ ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ, ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶತ್ರು ದೇಶಗಳು ವದಂತಿಗಳನ್ನು ಹರಡಲು ಇಂತಹ ತಂತ್ರಗಳನ್ನು ಬಳಸುತ್ತದೆ ಎಂದು ಕೋಮಿ ಹೇಳಿದ್ದಾರೆ. ಮೊಜ್ತಾಬಾ…

Read More

ನವವಿವಾಹಿತೆ ಸೂಸೈಡ್ ಕೇಸ್​ನಲ್ಲಿ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! – Kannada News | Big twist in Bengaluru newly wed Ganavi case: Husband Suraj commits Suicide

ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್! ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ನವವಿವಾಹಿತೆ ಗಾನವಿ (26) (Ganavi Suicide Case)ಆತ್ಮಹತ್ಯೆ ಪ್ರಕರಣದಲ್ಲೀಗ ಮಹತ್ವದ ತಿರುವು ಸಿಕ್ಕಿದೆ. ಎರಡು ತಿಂಗಳ ಹಿಂದೆಯಷ್ಟೇ ಸೂರಜ್​ ಅನ್ನು ವರಿಸಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿ, ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆಕೆಯ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿರುವುದರ ಜೊತೆ ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿರುವುದು ಈ ಪ್ರಕರಣಕ್ಕೆ ಹೊಸ ತಿರುವು ತಂದಿದೆ. ಮರ್ಯಾದೆಗೆ ಅಂಜಿ ಸೂರಜ್ ಆತ್ಮಹತ್ಯೆ…

Read More

Ashes: ಸಿಡ್ನಿ ಟೆಸ್ಟ್​ಗೆ ಆಡುವ ಹನ್ನೆರಡರ ಬಳಗ ಘೋಷಿಸಿದ ಇಂಗ್ಲೆಂಡ್‌ – Kannada News | Ashes Final Test: England Announce 12 Man Squad for Sydney Decider

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ನಡುವಿನ ನಡೆಯುತ್ತಿರುವ ಆಶಸ್ ( Ashes) ಸರಣಿಯು ಅಂತಿಮ ಹಂತವನ್ನು ತಲುಪಿದೆ. ಆತಿಥೇಯ ಆಸ್ಟ್ರೇಲಿಯಾ ಈಗಾಗಲೇ ಆಶಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಇತ್ತ ಸರಣಿ ಕಳೆದುಕೊಂಡಿರುವ ಇಂಗ್ಲೆಂಡ್‌ ಮೆಲ್ಬೋರ್ನ್ ಟೆಸ್ಟ್‌ ಗೆದ್ದು ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಿದೆ. ಇದೀಗ ಸರಣಿಯ ಕೊನೆಯ ಪಂದ್ಯವನ್ನು ಗೆದ್ದು 3-2 ಅಂತರದಿಂದ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಜನವರಿ 4 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಇಂಗ್ಲೆಂಡ್‌ ತನ್ನ…

Read More

Karnataka Budget 2026 LIVE Video: ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ – Kannada News | Karnataka Budget 2026 LIVE: CM Siddaramaiah Presents Historic 17th Budget Live and Highlights

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Published On – 10:17 am, Fri, 6 March 26 Source link

Read More

Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಅಲರ್ಟ್

ಬೆಂಗಳೂರು, ಮಾರ್ಚ್​​ 24: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಜೊತೆಗೆ ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಬೆಂಗಳೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇಲ್ಲದಿದ್ದರೂ, ಹೆಚ್ಚುತ್ತಿರುವ ಬಿಸಿಗಾಳಿಯಿಂದ ತಾತ್ಕಾಲಿಕ ಪರಿಹಾರ ಸಿಗಲಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಉಷ್ಣತೆ…

Read More

ಗ್ಯಾಸ್ ಸಮಸ್ಯೆಯಿಂದಾಗಿ ಸ್ವಾವಲಂಬನೆ ಹೆಜ್ಜೆ: ವಿನೂತನ ತಂತ್ರಜ್ಞಾನದ ವಿದ್ಯುತ್ ಸ್ಟೌ ಪರಿಚಯಿಸಿದ ಜೋಶಿ

ನವದೆಹಲಿ, (ಏಪ್ರಿಲ್ 10): ಗ್ಯಾಸ್ ಸ್ಟೌ ಮಾದರಿಯಲ್ಲೇ ಜ್ವಾಲೆ ಹರಡುವ “ವಿದ್ಯುತ್ ಸ್ಟೌ” (Electric Stove)  ಅನ್ನು ಪರಿಚಯಿಸಿ ಅದರ ಉತ್ಪಾದನೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುವ ಚಿಂತನೆ ಸಹ ನಡೆಸುತ್ತಿದ್ದು, ಎಎಲ್​ಪಿಜೆ ಗ್ಯಾಸ್ (LPG) ಪರ್ಯಾಯವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಸಲಹೆಯಂತೆ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ ನೀಡಿದೆ. ಈ ಜ್ವಾಲೆ ಉತ್ಪಾದಿಸುವ ವಿದ್ಯುತ್ ಸ್ಟೌ ಪ್ರದರ್ಶಿಸಿ, ಗೃಹ…

Read More

ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯ ಜಯಭೇರಿ: ದೇಶದ ಜಿಡಿಪಿ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೂಡೀಸ್ ಮತ್ತು ಎಡಿಬಿ – Kannada News | Moodys adb laud indias economy strong growth stable outlook global investment hub

ನವದೆಹಲಿ, ಮೇ 6: ಜಾಗತಿಕವಾಗಿ ಅನೇಕ ಪ್ರಮುಖ ದೇಶಗಳ ಆರ್ಥಿಕತೆಗಳು ಮಂದಗತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಭಾರತದ ಆರ್ಥಿಕತೆಯು ಅತ್ಯಂತ ಸದೃಢವಾಗಿ ಮುನ್ನಡೆಯುತ್ತಿರುವುದನ್ನು ಜಾಗತಿಕ ರೇಟಿಂಗ್ ದೈತ್ಯ ಸಂಸ್ಥೆಯಾದ ‘ಮೂಡೀಸ್’ (Moody’s Ratings) ಮತ್ತು ‘ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್’ (ADB) ಮುಕ್ತಕಂಠದಿಂದ ಶ್ಲಾಘಿಸಿವೆ. ಭಾರತದ ಜಿಡಿಪಿ (GDP) ಪ್ರಗತಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಎರಡೂ ಜಾಗತಿಕ ಸಂಸ್ಥೆಗಳು ಜಂಟಿಯಾಗಿ ವಿಶ್ವಾಸ ವ್ಯಕ್ತಪಡಿಸಿವೆ. ಮೂಡೀಸ್ ಸಂಸ್ಥೆಯು ಭಾರತದ ಆರ್ಥಿಕತೆಯ ಸ್ಥಿರತೆಯನ್ನು ಗುರುತಿಸಿ ತನ್ನ ಮುನ್ಸೂಚನೆಯನ್ನು ಸಕಾರಾತ್ಮಕವಾಗಿ…

Read More

ಎರಡು ತಿಂಗಳಿಂದ ಬೀದಿಗೆ ಬಿದ್ದಿರುವ ಕುಟುಂಬಗಳು; ಕೋಗಿಲು ಲೇಔಟ್‌ಗೆ ತಕ್ಷಣ ಪರಿಹಾರ, KG ಹಳ್ಳಿಗೆ ಅನ್ಯಾಯವೇ? – Kannada News | KG Halli Eviction: Bengaluru’s 80 Families Homeless, Awaiting Justice for 2 Months

ರೈಲ್ವೆ ಟ್ರ್ಯಾಕ್ ಪಕ್ಕದ ಶೆಡ್​ನಲ್ಲಿಯೇ ವಾಸಿಸುತ್ತಿರುವ ಕುಟುಂಬಗಳು ಬೆಂಗಳೂರು,ಜನವರಿ 02: ಬೆಂಗಳೂರಿನ ಕಾಡುಗೊಂಡನಹಳ್ಳಿ (KG Halli) ರೈಲ್ವೆ ಟ್ರ್ಯಾಕ್ ಸಮೀಪದ ಚುನಾ ಲೈನ್ ಪ್ರದೇಶದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರ ದುಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಅಕ್ರಮವಾಗಿ ಕೋಗಿಲು ಲೇಔಟ್​ನಲ್ಲಿ ನೆಲೆಸಿದ್ದರೂ ಅಲ್ಲಿನ ನಿವಾಸಿಗಳಿಗೆ ಸರ್ಕಾರ ಕೊಟ್ಟ ಆಸರೆ ಕೆ ಜಿ ಹಳ್ಳಿ ನಿವಾಸಿಗಳಿಗೆ ಸಿಗದಂತಾಗಿದೆ. ಶತಮಾನಗಳಿಂದ ನೆಲೆಸಿರುವವರಿಗಿಲ್ಲ ಆಶ್ರಯ ಕಳೆದ ವರ್ಷದ ಅಕ್ಟೋಬರ್ 30ರಂದು ರೈಲ್ವೆ ಇಲಾಖೆ ನಡೆಸಿದ ತೆರವು ಕಾರ್ಯಾಚರಣೆಯಿಂದಾಗಿ ಸುಮಾರು 30 ಮನೆಗಳಲ್ಲಿ ವಾಸವಾಗಿದ್ದ…

Read More