Headlines

ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿದ ಶ್ರೀಲಂಕಾ..! – Kannada News | Women’s T20 World Cup 2026: Sri Lanka Beat New Zealand

ಇಂಗ್ಲೆಂಡ್‌ನ ರೋಸ್ ಬೌಲ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಟಿ20 ವಿಶ್ವಕಪ್ ಇತಿಹಾಸದಲ್ಲೇ ಕಿವೀಸ್ ಪಡೆ ವಿರುದ್ಧ ಶ್ರೀಲಂಕಾ ಮಹಿಳಾ ತಂಡದ ಮೊದಲ ಗೆಲುವು ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಝಿಲೆಂಡ್ ತಂಡಕ್ಕೆ ಆರಂಭದಲ್ಲೇ ರನ್ ಗಳಿಸಲು ಲಂಕಾ ಬೌಲರ್‌ಗಳು ಸುಲಭವಾಗಿ ಅವಕಾಶ ನೀಡಲಿಲ್ಲ. ಆದರೆ…

Read More

ಶೌಚಾಲಯದಲ್ಲಿ ಹಣದ ರಾಶಿ, ಭಕ್ತರು ರಾಮಲಲ್ಲಾಗೆ ನೀಡಿದ್ದ ಚಿನ್ನವೂ ಕಳವು; ರಾಮ ಮಂದಿರ ದೇಣಿಗೆ ಕಳ್ಳತನದ ಮಾಹಿತಿ ಬಯಲು – Kannada News | Cash Hidden In Toilet Inside Story Of Ram Temple Theft hidden camera reveals

ಅಯೋಧ್ಯೆ, ಜೂನ್ 26: ಒಬ್ಬ ಸಿಬ್ಬಂದಿ ಸಿಸಿಟಿವಿ ಕ್ಯಾಮೆರಾ ಮುಂದೆ ನಿಂತು ಅದನ್ನು ಮರೆಮಾಚುತ್ತಿದ್ದ, ಮತ್ತೊಬ್ಬ ಭಕ್ತರು ನೀಡಿದ ಕಾಣಿಕೆ ಹಣವನ್ನು ಲಪಟಾಯಿಸುತ್ತಿದ್ದ! ಅಯೋಧ್ಯೆಯ ರಾಮ ಮಂದಿರದ (Ram Mandir) ದೇಣಿಗೆ ಹುಂಡಿಗಳಿಂದ ಕೋಟ್ಯಂತರ ರೂ. ಹಣವನ್ನು ದೋಚಿದ ಆರೋಪಿಗಳ ಆಘಾತಕಾರಿ ವಿವರ ಈಗ ಬಯಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡವು (SIT) ತನ್ನ ಮಧ್ಯಂತರ ವರದಿಯಲ್ಲಿ ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. ಇದರ ಬೆನ್ನಲ್ಲೇ, ನೈತಿಕ ಹೊಣೆ ಹೊತ್ತು ರಾಮ ಮಂದಿರ ಟ್ರಸ್ಟ್‌ನ…

Read More

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ? – Kannada News | Rajinikanth starrer Jailer 2 movie release date postpone

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ…

Read More

Friday Lakshmi Puja: ಶುಕ್ರವಾರದ ಲಕ್ಷ್ಮಿ ಪೂಜೆ; ಆರ್ಥಿಕ ಸಂಕಷ್ಟ ದೂರವಾಗಲು ಹೀಗೆ ಮಾಡಿ! – Kannada News | Friday Lakshmi Puja: Attain Wealth and Prosperity. Guide to Mahalakshmi Worship for Financial Stability

ಶುಕ್ರವಾರದ ಲಕ್ಷ್ಮಿ ಪೂಜೆImage Credit source: Getty Images ಹಿಂದೂ ಧರ್ಮದಲ್ಲಿ ಶುಕ್ರವಾರವನ್ನು ಅತ್ಯಂತ ಶುಭ ಮತ್ತು ಪವಿತ್ರ ದಿನವೆಂದು ಪರಿಗಣಿಸಲಾಗಿದೆ. ಈ ದಿನವನ್ನು ಸಂಪತ್ತು, ಸಮೃದ್ಧಿ, ಸೌಂದರ್ಯ ಮತ್ತು ಅದೃಷ್ಟದ ಅಧಿದೇವತೆಯಾದ ಮಹಾಲಕ್ಷ್ಮಿಗೆ ಸಮರ್ಪಿಸಲಾಗಿದೆ. ಭಕ್ತಿಯಿಂದ ಈ ದಿನ ದೇವಿಯನ್ನು ಆರಾಧಿಸುವುದರಿಂದ ಮನೆಯಲ್ಲಿ ದಾರಿದ್ರ್ಯ ದೂರವಾಗಿ, ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ಸಂತೋಷ ನೆಲೆಸುತ್ತದೆ ಎಂಬುದು ಕೋಟ್ಯಂತರ ಭಕ್ತರ ಗಾಢ ನಂಬಿಕೆಯಾಗಿದೆ. ಶುಕ್ರವಾರದ ಲಕ್ಷ್ಮಿ ಪೂಜೆ ಏಕೆ ವಿಶೇಷ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರವಾರವು ‘ಶುಕ್ರ’…

Read More

ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು? – Kannada News | Diabetes, High BP & Hearing Loss: The Link

ಮಧುಮೇಹ (Diabetes) ಅಥವಾ ಅಧಿಕ ರಕ್ತದೊತ್ತಡ (High BP) ಇದ್ದರೆ, ಹೃದಯ, ಮೂತ್ರಪಿಂಡ ಮತ್ತು ಕಣ್ಣಿಗೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದು ಹಿಯರಿಂಗ್ ಲಾಸ್ ಗೆ ಕಾರಣವಾಗುತ್ತದೆಯೇ ಅಥವಾ ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬುದು ಹಲವರಿಗಿರುವ ಗೊಂದಲ. ಅದರಲ್ಲಿಯೂ ಈ ರೀತಿಯ ಸಮಸ್ಯೆ ವಯಸ್ಸಾದ ನಂತರ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇದು ನಿಜವೇ ಎಂಬ ಅನುಮಾನ ಮೂಡುತ್ತದೆ. ಅದಕ್ಕಾಗಿಯೇ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ…

Read More

SRH vs DC: ಡೆಲ್ಲಿ ವಿರುದ್ಧ ಅಬ್ಬರಿಸಿದ ಅಭಿಷೇಕ್; ಸ್ಫೋಟಕ ಅರ್ಧಶತಕ – Kannada News | IPL 2026: Abhishek Sharma’s Blazing Fifty Powers SRH vs DC in Hyderabad Clash

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಆರಂಭಿಕ ಅಭಿಷೇಕ್ ಶರ್ಮಾ ಮತ್ತೆ ನೆರವಾಗಿದ್ದಾರೆ. ಬೌಲಿಂಗ್ ಸ್ನೇಹಿ ಪಿಚ್​ನಲ್ಲಿ ನಿಧಾನಗತಿಯ ಆರಂಭ ಪಡೆದುಕೊಂಡ ಅಭಿಷೇಕ್ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಪಂದ್ಯದಲ್ಲಿ ಸನ್‌ರೈಸರ್ಸ್​ಗೆ ಸ್ಫೋಟಕ ಆರಂಭ ಸಿಗಲಿಲ್ಲ. ಮೊದಲ 6 ಓವರ್​ಗಳಲ್ಲಿ ಸನ್‌ರೈಸರ್ಸ್…

Read More

ಕರವೇ ನಾರಾಯಣ ಗೌಡಗೆ ನಿಂದನೆ; ರಾಜ್ಯಾದ್ಯಂತ ಕಿಡಿಗೇಡಿಗಳ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Hindi Row: Karave Narayan Gowda Defamed, Cases Filed Against Trolls

ಬೆಂಗಳೂರು, ಏಪ್ರಿಲ್​ 22: ಕನ್ನಡ ಮತ್ತು ಹಿಂದಿ ಭಾಷಾ (Kannada-Hindi Conflict) ಯುದ್ಧದಲ್ಲಿ ಕನ್ನಡ ಹೋರಾಟಗಾರರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ವಿರುದ್ಧ ನೇರವಾಗಿಯೇ ಕಿಡಿಗೇಡಿಗಳು ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಕರವೇ ಪಡೆ ಕಾನೂನಿನ ಮೊರೆ ಹೋಗಿದ್ದು, ಅನೇಕ ಕಡೆ ಕೇಸ್ ದಾಖಲಾಗಿವೆ. ಕನ್ನಡ ನಾಡು, ನುಡಿ, ಜಲದ ಹೋರಾಟಗಳಲ್ಲಿ ಕರವೇ ಸಂಘಟನೆ ಸದಾ ಮುಂಚೂಣಿಯಲ್ಲಿರುತ್ತೆ.‌ ಇತ್ತೀಚೆಗೆ ನಡೆಯುತ್ತಿರುವ ಕನ್ನಡ- ಹಿಂದಿ ಭಾಷಾ ಯುದ್ಧದಲ್ಲೂ…

Read More

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಇಲ್ಲಿವೆ ಕೆಲ ಇಂಟರೆಸ್ಟಿಂಗ್​​ ವಿಚಾರಗಳು – Kannada News | How CBI Cracked the Yogesh Gowda Murder Case: Key Twists and Revelations

ಯೋಗೇಶ್​​ ಗೌಡ ಹತ್ಯೆ ಪ್ರಕರಣವನ್ನು ಸಿಬಿಐ ಭೇದಿಸಿದ್ದೇಗೆ? ಬೆಂಗಳೂರು, ಏಪ್ರಿಲ್​​ 19: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿತ್ತೆಂಬ ವಿಚಾರವೀಗ ಬಯಲಾಗಿದೆ. ಎ1 ಬಸವರಾಜ್ ಮುತ್ತಗಿ ಜೊತೆಗೆ ಮಾತಾಡಲೆಂದು ವಿನಯ್ ಕುಲಕರ್ಣಿ ಪತ್ನಿ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದರು. ಅದೇ ಸಿಮ್ ಕಾರ್ಡ್ ಬಳಸಿ 94 ಬಾರಿ ಮುತ್ತಗಿ ಜೊತೆಗೆ ವಿನಯ್​ ಮಾತಾಡಿದ್ದರು. ಅಲ್ಲದೇ ಯೋಗಿಶ್ ಗೌಡ ಕೊಲೆಯಾದ ನಂತರ…

Read More

ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ: ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ – Kannada News | Davangere Wrestling: Iran’s Mirza, India’s Raviraj Draw at Duggamma Fair

ದಾವಣಗೆರೆ, ಮಾ.2: ಇಲ್ಲಿನ ದೇವತೆ ದುಗ್ಗಮ್ಮನ ಜಾತ್ರೆಯ ಅಂಗವಾಗಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನ ಮಿರ್ಜಾ ಪೈಲ್ವಾನ್ ಪ್ರೇಕ್ಷಕರ ಮನ ಗೆದ್ದಿದ್ದಾರೆ. ತಮ್ಮ ತಾಯ್ನಾಡಿನಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದರೂ, ದಾವಣಗೆರೆಯ ಮಣ್ಣಿನ ಅಖಾಡದಲ್ಲಿ ಬೆವರಳಿಸಿದ ಮಿರ್ಜಾ, ಭಾರತೀಯರ ಪ್ರೀತಿ ಮತ್ತು ಕ್ರೀಡಾಭಿಮಾನವನ್ನು ಹಾಡಿ ಹೊಗಳಿದ್ದಾರೆ. ನಗರದ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಫೈನಲ್ ಪಂದ್ಯವು ಭಾರೀ ಕುತೂಹಲ ಮೂಡಿಸಿತ್ತು. ಮಹಾರಾಷ್ಟ್ರದ ಪುಣೆಯ ಖ್ಯಾತ ಕುಸ್ತಿಪಟು ರವಿರಾಜ್ ಹಾಗೂ ಇರಾನ್‌ನ ಮಿರ್ಜಾ ನಡುವೆ ನಡೆದ ಈ ಕಾಳಗದಲ್ಲಿ…

Read More

CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್​ಕೆ ತಂಡದಲ್ಲಿ 1 ಬದಲಾವಣೆ

ಐಪಿಎಲ್ 2026 (IPL 2026) ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ (CSK vs PBKS) ತಂಡವನ್ನು MA ಚಿದಂಬರಂ ಕ್ರೀಡಾಂಗಣದಲ್ಲಿ ಎದುರಿಸಿದೆ. ಕಳೆದ ಸೀಸನ್​ನಲ್ಲಿ ಕೊನೆಯ ಸ್ಥಾನ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಆವೃತ್ತಿಯ ಆರಂಭವನ್ನು ಕಳಪೆಯಾಗಿ ಮಾಡಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯ ಸೋಲನ್ನು ಎದುರಿಸಿರುವ ಸಿಎಸ್​ಕೆ, ಬಲಿಷ್ಠ ಪಂಜಾಬ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಇತ್ತ ಪಂಜಾಬ್ ಕಿಂಗ್ಸ್ ತನ್ನ…

Read More