Headlines

ಹಾಸನ: 9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ – Kannada News | Sakleshpur Farmer Battles Canara Bank Over 9.34 Rupee Loan and Unreturned Change

ಹಾಸನ, ಫೆಬ್ರವರಿ 26: ಜಿಲ್ಲೆಯ ಸಕಲೇಶಪುರದಲ್ಲಿರುವ ಕೆನರಾ ಬ್ಯಾಂಕ್ ವಿರುದ್ಧ ಹಳೆ ಗ್ರಾಹಕರೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 15-20 ವರ್ಷಗಳಿಂದ ಬ್ಯಾಂಕಿನ ಗ್ರಾಹಕರಾಗಿರುವ ಮತ್ತು ಬೆಳೆ ಸಾಲಗಳಂತಹ ವ್ಯವಹಾರ ಮಾಡುತ್ತಿರುವ ರೈತನಿಗೆ, ಬ್ಯಾಂಕ್‌ನಿಂದ 9 ರೂಪಾಯಿ 34 ಪೈಸೆ ಬಾಕಿ ಸಾಲ ಪಾವತಿಸುವಂತೆ ಬೆನ್ನುಬಿದ್ದಿದೆ. ಇದೀಗ ಹತ್ತು ರೂ ಲೋನ್ ಕಟ್ಟಿರುವ ಗ್ರಾಹಕ ಚೊಕ್ಕಣ್ಣ ಗೌಡ 66 ಪೈಸೆ ವಾಪಸ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ನಿನ್ನೆ ಏಕಾಏಕಿ ಕರೆ ಮಾಡಿ 9 ರೂ 34 ಪೈಸೆ ಸಾಲ…

Read More

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Narendra Modi Offers Prayers at Kashi Vishwanath Temple

ವಾರಣಾಸಿ,ಏಪ್ರಿಲ್ 29: ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು ‘ಹರ ಹರ ಮಹಾದೇವ್’ ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಕಾಶಿಯ…

Read More

ಪ್ರಭಾಸ್​​ಗೆ ಆಹಾರದ ಮೇಲೆ ಅದೆಂಥ ಪ್ರೀತಿ, ವಿಮಾನದಲ್ಲಿ ಬರುತ್ತೆ ಅವರ ಮೆಚ್ಚಿನ ಊಟ – Kannada News | Prabhas once ordered food from Chennai while he is was in Mumbai

ಪ್ರಭಾಸ್​ (Prabhas) ಖ್ಯಾತ ನಟನಾಗಿರುವ ಜೊತೆಗೆ ತಮ್ಮ ಅತಿಥಿ ಸತ್ಕಾರದಿಂದಲೂ ಅವರು ಬಲು ಜನಪ್ರಿಯ. ಪ್ರಭಾಸ್ ಜೊತೆಗೆ ನಟಿಸಿದವರೆಲ್ಲ ಪ್ರಭಾಸ್ ಅವರ ಸರಳತೆ, ವಿನಯ ಸ್ವಭಾವದ ಜೊತೆಗೆ ಪ್ರಭಾಸ್ ಅವರ ಅತಿಥಿ ಸತ್ಕಾರವನ್ನು ಮನಸಾರೆ ಹೊಗಳಿದ್ದಾರೆ. ಅದರಲ್ಲೂ ಪ್ರಭಾಸ್ ಜೊತೆಗೆ ಕೆಲಸ ಮಾಡಿದರೆ ಅವರು ಭರಪೂರ ಊಟ ಹಾಕಿಸುತ್ತಾರೆ. ಅದರಲ್ಲೂ ಅವರು ನಾನಾ ಬಗೆಯ ಭಕ್ಷ್ಯ ಭೋಜನಗಳನ್ನು ಉಣಬಡಿಸುತ್ತಾರೆ ಎಂದು ಹಲವಾರು ನಟ-ನಟಿಯರು ಹೇಳಿದ್ದಾರೆ. ಸ್ವತಃ ಪ್ರಭಾಸ್​​ಗೆ ಸಹ ಊಟವೆಂದರೆ ಮಹಾ ಇಷ್ಟ. ಇದೀಗ ಅವರೇ ತಮ್ಮ…

Read More

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು? – Kannada News | Gilli’s Bigg Boss Kannada Prize: MLA Pradeep Eshwar on Tax and Net Winning explain In session

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ ಗಿಲ್ಲಿ ನಟ ಅವರ ಹೆಸರು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಅವರು ಗೆದ್ದು ಎರಡು ವಾರ ಪೂರ್ಣಗೊಳ್ಳುತ್ತಾ ಬಂದರೂ ಅವರ ಹವಾ ನಿಂತಿಲ್ಲ. ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರು ಚರ್ಚೆಯಲ್ಲಿದೆ. ನಾನಾ ಉತ್ಸವಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಿದ್ದಾರೆ. ಈಗ ಗಿಲ್ಲಿ ನಟನ ಹೆಸರು ರಾಜ್ಯದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗಿದೆ. ಈ ಹೆಸರನ್ನು ಪ್ರಸ್ತಾಪ ಮಾಡಿದ್ದು ಶಾಸಕ ಪ್ರದೀಪ್ ಈಶ್ವರ್. ಗಿಲ್ಲಿ ನಟ ಅವರು ಹಾಸ್ಯದ ಮೂಲಕ…

Read More

RCB ತಂಡ ಮಾರಾಟಕ್ಕಿದೆ… ಇಷ್ಟು ಕೋಟಿ ಇದ್ದರೆ ನೀವು ಸಹ ಖರೀದಿಸಬಹುದು! – Kannada News | IPL 2026: RCB sale ‘launched’ by Diageo

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಮಾರಾಟಕ್ಕೆ ಡಿಯಾಜಿಯೋ ಕಂಪೆನಿ ಮುಂದಾಗಿದೆ. ಈ ಮಾರಾಟ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಸುಮಾರು 2 ಬಿಲಿಯನ್ ಡಾಲರ್ ಎಂದು ಘೋಷಿಸಲಾಗಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 18,000 ಕೋಟಿ ರೂ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಬಿಡ್ಡಿಂಗ್ ಸುಮಾರು 18 ಸಾವಿರ ಕೋಟಿ ರೂ.ನಿಂದ ಶುರುವಾಗಲಿದೆ. ಈಗಾಗಲೇ ಕೆಲ ಉದ್ಯಮಿಗಳು ಆರ್​ಸಿಬಿ ತಂಡದ ಖರೀದಿಗೆ ಆಸಕ್ತಿ ತೋರಿದ್ದು, ಹೀಗಾಗಿ ಈ ಮೊತ್ತವು…

Read More

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರು ವಿವಿಯಲ್ಲಿ ಏರ್ ಆಂಬ್ಯುಲೆನ್ಸ್ ಹೆಲಿಪ್ಯಾಡ್​​ ನಿರ್ಮಾಣಕ್ಕೆ ಪರ ವಿರೋಧ: ಏನಿದು ವಿವಾದ? – Kannada News | Air ambulance helipad Proposed on Bangalur University campus: Students object

ಬೆಂಗಳೂರು, ಏಪ್ರಿಲ್​​ 14: ಬೆಂಗಳೂರು ವಿಶ್ವವಿದ್ಯಾಲಯ (Bangaluru University) ಜ್ಞಾನಭಾರತಿ ಆವರಣ ನಗರಕ್ಕೆ ಒಂದು ರೀತಿ ಆಕ್ಸಿಜನ್ ಪ್ಲಾಂಟ್ ಇದ್ದಂತೆ. ಈ ಆವರಣದಲ್ಲಿ ಈಗಾಗಲೇ ಸಾಕಷ್ಟು ಸಂಸ್ಥೆಗಳಿಗೆ ಜಾಗ ನೀಡಲಾಗಿದೆ. ಇದೀಗ ಇಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ನೆರವಾಗಲು ಏರ್ ಆಂಬುಲೆನ್ಸ್ ಹೆಲಿಪ್ಯಾಡ್ (Air Ambulance Helipad) ನಿರ್ಮಾಣ ಮಾಡಲು ಒತ್ತಾಯ ಕೇಳಿಬಂದಿದೆ. ಏರ್ ಆಂಬುಲೆನ್ಸ್ ಹೆಲಿಪ್ಯಾಡ್​ಗೆ ಶಾಸಕ ಒತ್ತಾಯ ಬೆಂಗಳೂರಿನಲ್ಲಿ 1100 ಎಕರೆಗಳ ವಿಶಾಲ ವ್ಯಾಪ್ತಿ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯ ಈಗ ಕಿರಿದಾಗಿದೆ. ಕೇಂದ್ರ ಹಾಗೂ…

Read More

‘ಮ್ಯಾಕ್ಸ್’ ಸಿನಿಮಾ ವಿವಾದ: ಕೆಆರ್​​ಜಿ ಅರ್ಜಿಗೆ ನಿರ್ಮಾಪಕರಿಗೆ ನೊಟೀಸ್

ನಟ ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ಸಿನಿಮಾಕ್ಕೆ ತಮಿಳಿನ ನಿರ್ಮಾಪಕ ಕಲೈಪುಲಿ ಎಸ್ ತನು ಮತ್ತು ಕಿಚ್ಚ ಸುದೀಪ್ ಇಬ್ಬರೂ ಬಂಡವಾಳ ಹೂಡಿದ್ದರು. ಸಿನಿಮಾವನ್ನು ವಿತರಣೆ ಮಾಡಿದ್ದು ಕೆಆರ್​​ಜಿ ಸ್ಟುಡಿಯೋಸ್. ಆದರೆ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ಮಾಪಕರು ಮತ್ತು ಕೆಆರ್​​ಜಿ ನಡುವೆ ಹಣಕಾಸಿಗೆ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದ್ದು, ನಿರ್ಮಾಪಕ ಕಲೈಪುಲಿ ತನು ಅವರು ಕೆಆರ್​​​ಜಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಪ್ರಕರಣಕ್ಕೆ…

Read More

ಬೈನಾನ್ಸ್‌ನಿಂದ ಹೊಸ ‘ವಿತ್‌ಡ್ರಾ ಪ್ರೊಟೆಕ್ಷನ್’: ಬಳಕೆದಾರರ ಕ್ರಿಪ್ಟೋ ಆಸ್ತಿಗಳಿಗೆ ಈಗ ಹೆಚ್ಚುವರಿ ಭದ್ರತೆ – Kannada News | Secure Your Crypto: Binance Rolls Out New Withdrawal Protection Feature

ನವದೆಹಲಿ, ಮೇ 8: ಕ್ರಿಪ್ಟೋಕರೆನ್ಸಿ ಎಕ್ಸ್ಚೇಂಜ್ ಸಂಸ್ಥೆಯಾದ ಬೈನಾನ್ಸ್ (Binance) ತನ್ನ ಬಳಕೆದಾರರ ಸುರಕ್ಷತೆಗಾಗಿ ‘ವಿತ್‌ಡ್ರಾ ಪ್ರೊಟೆಕ್ಷನ್’ (Withdraw Protection) ಎಂಬ ಹೊಸ ಸೆಕ್ಯೂರಿಟಿ ಫೀಚರ್ ಅನ್ನು ಪರಿಚಯಿಸಿದೆ. ಬೈನಾನ್ಸ್ ಬಳಕೆದಾರರು ತಮ್ಮ ಖಾತೆಯಿಂದ ಹಣ ಅಥವಾ ಕ್ರಿಪ್ಟೋವನ್ನು ಬೇರೆಡೆಗೆ ವರ್ಗಾಯಿಸದಂತೆ (Withdrawal) ತಾವೇ ಸ್ವತಃ ತಾತ್ಕಾಲಿಕವಾಗಿ ಲಾಕ್ ಮಾಡಿಕೊಳ್ಳುವ ಸೌಲಭ್ಯ ಇದಾಗಿದೆ. ಬಳಕೆದಾರರು 1 ರಿಂದ 7 ದಿನಗಳವರೆಗೆ ಈ ಲಾಕ್ ಅವಧಿಯನ್ನು ನಿಗದಿಪಡಿಸಬಹುದು. ವಿತ್​ಡ್ರಾ ಪ್ರೊಟೆಕ್ಷನ್ ಫೀಚರ್​ನ ಪ್ರಮುಖ ಉದ್ದೇಶಗಳೇನು? ಬಲವಂತದ ವರ್ಗಾವಣೆ ತಡೆ:…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry weather all over karnataka

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 05: ಕಳೆದ ಕೆಲ ದಿನಗಳಿಂದ ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆಯ (Weather Forecast) ವಾತಾವರಣ ಮನೆಮಾಡಿದೆ. ಬೆಂಗಳೂರಿನಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಹವಾಮಾನ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆಯೇ ಇಂದೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,…

Read More