Headlines

ಧಾರವಾಡ ಗುಳೇದಕೊಪ್ಪ ಜಾತ್ರೆ 2026: ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ತೆರೆ – Kannada News | Dharwad Guledakoppa Fair: Historic Shivaratotsava with Aerial Floral Tribute and Sandalwood Stars

ಧಾರವಾಡ, ಫೆ.17: ಗುಳೇದಕೊಪ್ಪ ಗ್ರಾಮದಲ್ಲಿ ಫೆಬ್ರವರಿ 12ರಿಂದ 16ರವರೆಗೆ ಐದು ದಿನಗಳ ಕಾಲ ನಡೆದ ಅದ್ಧೂರಿ ಜಾತ್ರೆಗೆ ಭಕ್ತಿಪೂರ್ವಕ ತೆರೆ ಬಿದ್ದಿದೆ. ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಗ್ರಾಮದಲ್ಲಿ ಮೊದಲ ಬಾರಿಗೆ ನೂತನ ಶಿವರಥೋತ್ಸವ ನೆರವೇರಿತು.ರಥೋತ್ಸವದ ವಿಶೇಷ ಆಕರ್ಷಣೆಯಾಗಿ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿ,ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮುನವಳ್ಳಿಯ ಶಿವಪುತ್ರ ಮಹಾಸ್ವಾಮಿಗಳು, ಕಾದ್ರೋಳ್ಳಿಯ ಗುರುಪುತ್ರ ಮಹಾರಾಜರು ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನೆರವೇರಿಸಿದರು. ಸ್ಯಾಂಡಲ್‌ವುಡ್…

Read More

ಸಾವಿರ ದಿನಗಳ ಸಂಭ್ರಮವಲ್ಲ, 1000 ದಿನಗಳ ಸುಳ್ಳಿನ ಸರಮಾಲೆಗಳ ಸಂಭ್ರಮ: ಬಿಜೆಪಿ ವ್ಯಂಗ್ಯ – Kannada News | Haveri BJP Leaders Mocks Karnataka Congress government 1000 days Celebration

ಹಾವೇರಿ, (ಫೆಬ್ರವರಿ 17): ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress Government)  ಸಾವಿರ ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ (Haveri) ಅದ್ದೂರಿಯಾಗಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಒಂದು ಲಕ್ಷ ಜನರಿಗೆ ಭೂ ಗ್ಯಾರಂಟಿ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು, ಇದು ಸರ್ಕಾರದ ಸಮಾವೇಶ ಆಗಿರಲಿಲ್ಲ. ಬದಲಾಗಿ ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಸಮಾವೇಶ ಆಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರ ದಿನಗಳ ಸಂಭ್ರಮವಲ್ಲ,…

Read More

ಪುರುಷರಲ್ಲಿ ವಯಸ್ಸಾದಂತೆ ಕಡಿಮೆಯಾಗುತ್ತಿರುವ ವೈ ಕ್ರೋಮೋಸೋಮ್ ಗಂಭೀರ ಕಾಯಿಲೆಗೆ ಕಾರಣವಾಗುತ್ತದೆಯೇ? – Kannada News | Men’s Health Alert: Y Chromosome Vanishing

ಬಹುಕಾಲದಿಂದ ವಿಜ್ಞಾನಿಗಳು ವಯಸ್ಸಾದ ಹಾಗೆ ಪುರುಷರ ದೇಹದ ಕೆಲವು ಕೋಶಗಳಲ್ಲಿ ವೈ ಕ್ರೋಮೋಸೋಮ್ (Y Chromosome) ಅಥವಾ ವೈ ವರ್ಣತಂತು ಕಡಿಮೆಯಾಗುತ್ತಿರುವುದು ಯಾವುದೇ ರೀತಿಯ ದೊಡ್ಡ ಪರಿಣಾಮ ಉಂಟುಮಾಡುವುದಿಲ್ಲ ಎಂದು ಭಾವಿಸಿದ್ದರು. ಈ ವೈ ಕ್ರೋಮೋಸೋಮ್‌ನಲ್ಲಿ ಪುರುಷ ಲಿಂಗ ನಿರ್ಧಾರಕ್ಕೆ ಸಂಬಂಧಿಸಿದ ಕೆಲವು ಜೀನ್ ಗಳು ಮಾತ್ರ ಇರುವುದರಿಂದ, ಇದರಿಂದ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಆಗಲಾರದು ಎಂದು ಅಂದುಕೊಂಡಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ನಡೆದ ಅಧ್ಯಯನಗಳು ಇದಕ್ಕೆ ಬೇರೆ ರೀತಿಯ ಚಿತ್ರಣವನ್ನೇ ನೀಡುತ್ತಿವೆ. ಹೌದು, ವೈ…

Read More

ಅಲ್ಲು ಅರ್ಜುನ್ ಮೇಲೆ 42 ನಿಯಮಗಳ ಆರೋಪ ಮಾಡಿ ಕ್ಷಮೆ ಕೇಳಿದ ಮಹಿಳೆ – Kannada News | Kaveri Baruah apologies after making baseless allegations on Allu Arjun

ಟಾಲಿವುಡ್ ನಟ ಅಲ್ಲು ಅರ್ಜುನ್ ಬಗ್ಗೆ ಕೆಲವು ಆರೋಪಗಳನ್ನು ಮಾಡಲಾಗಿತ್ತು. ಇತ್ತೀಚೆಗೆ ಪಾಡ್​ಕಾಸ್ಟ್​​ನಲ್ಲಿ ಮಾತನಾಡಿದ್ದ ಕಾವೇರಿ (Kaveri Baruah) ಎಂಬ ಮಹಿಳೆಯೊಬ್ಬರು ಇಲ್ಲಸಲ್ಲದ ಆರೋಪ ಮಾಡಿದ್ದರು. ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡುವಾಗ 42 ನಿಮಯಗಳನ್ನು ಹಾಕಲಾಗುತ್ತದೆ ಎಂದು ಅವರು ಹೇಳಿದ್ದರು. ಆ ನಿಯಮಗಳು ತುಂಬ ವಿಚಿತ್ರವಾಗಿದ್ದವು. ಹಾಗಾಗಿ ಸೋಶಿಯಲ್ ಮೀಡಿಯಾದಲ್ಲಿ ಅಲ್ಲು ಅರ್ಜುನ್ ಅವರನ್ನು ಕೆಲವರು ಟ್ರೋಲ್ ಮಾಡಿದ್ದರು. ಆದರೆ ಈಗ ಆರೋಪ ಮಾಡಿದ ಮಹಿಳೆಯೇ ಉಲ್ಟಾ ಹೊಡೆದಿದ್ದಾರೆ. ಅಲ್ಲು ಅರ್ಜುನ್ (Allu Arjun) ಬಳಿ…

Read More

ರಸ್ತೆಯಲ್ಲಿ ಸಾಕುನಾಯಿ ಮೇಲೆ ಕಾರು ಹತ್ತಿಸಿ ಕೊಂದ ಚಾಲಕ; ವಿಡಿಯೋ ವೈರಲ್

ಕಾನ್ಪುರ, ಫೆಬ್ರವರಿ 17: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಾಕು ನಾಯಿಗೆ ಸರಪಳಿ ಹಾಕಿ ಹಿಡಿದುಕೊಂಡು ಮಾಲೀಕ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಾ ಇದ್ದರು. ಈ ವೇಳೆ ಅವರು ರಸ್ತೆಬದಿಯಲ್ಲಿ ನಡೆಯುತ್ತಿದ್ದಾಗ, ಕಾರು ಆ ನಾಯಿಯ (Dog) ಮೇಲೆ ಹತ್ತಿಕೊಂಡು ಹೋಗಿದೆ. ಇದರಿಂದ ಆ ನಾಯಿಗೆ ತೀವ್ರವಾಗಿ ಪೆಟ್ಟಾಗಿ ಸಾವನ್ನಪ್ಪಿದೆ. ಕಾರು ಚಾಲಕನ ವಿರುದ್ಧ ಮಾಲೀಕರು ದೂರು ದಾಖಲಿಸಿದ್ದಾರೆ. ಈ ದೃಶ್ಯ ಅಲ್ಲಿನ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಕಾರು ಚಾಲಕ ಹಾಗೂ ನಾಯಿಯ ಮಾಲೀಕ ಇಬ್ಬರದ್ದೂ ತಪ್ಪಿದೆ….

Read More

ಹಾಸನ ಎಸ್​ಪಿ ಕಚೇರಿ ಹೊರಗೆ ಕಾದು ಕುಳಿತ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar arrives at Hassan SP office to give complaint

ಹಾಸನದಲ್ಲಿನ ನಿವೇಶನದ ಗಲಾಟೆಗೆ ಸಂಬಂಧಪಟ್ಟಂತೆ ಯಶ್ ತಾಯಿ (Yash mother) ಪುಷ್ಪಾ ಅರುಣ್ ಕುಮಾರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಎಸ್​​ಪಿ ಕಚೇರಿ ಹೊರಗೆ ಅವರು ಕಾದು ಕುಳಿತಿದ್ದಾರೆ. ಸೈಟ್ ಗಲಾಟೆಯಲ್ಲಿ ಸರಿಯಾಗಿ ತನಿಖೆ ಆಗಿಲ್ಲ ಎಂದು ದೂರು ನೀಡಲು ಅವರು ಬಂದಿದ್ದಾರೆ. ಕ್ರಯಪತ್ರಗಳ ದಾಖಲೆ ಸಮೇತವಾಗಿ ಅವರು ಎಸ್​ಪಿ ಕಚೇರಿಗೆ ಆಗಮಿಸಿದ್ದಾರೆ. ‘ಸೈಟ್ ಗಲಾಟೆಗೆ ಸಂಬಂಧಿಸಿದಂತೆ ತಕ್ಷಣ ದೂರು ನೀಡಿದ್ದೆ. ಹಾಸನ ಬಡಾವಣೆ ಪೊಲೀಸರು ಸರಿಯಾಗಿ ತನಿಖೆ ಮಾಡಿಲ್ಲ. ರೌಡಿಸಂ ಮತ್ತು ಭೂ ಮಾಫಿಯಾದವರಿಗೆ…

Read More

ಬಡ್ತಿ ವಿಚಾರಕ್ಕೆ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಶಿಕ್ಷಕಿ – Kannada News | Bengaluru School Shocker: Principal Teacher Fight, Assault Allegations in Basavanagudi

ಬೆಂಗಳೂರು, ಫೆ.17: ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಸ್ತು ಕಲಿಸಬೇಕಾದ ಗುರುಗಳೇ ಕ್ಲಾಸ್​​ ರೂಮ್​​​ನಲ್ಲಿ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಈ ಗಲಾಟೆ ನಡೆದಿದೆ. ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು…

Read More

ಎಐ ಸಮಿಟ್​​ನಲ್ಲಿ ರಾರಾಜಿಸಿದ ಜಿಯೋ ಸ್ಟಾಲ್; ವಿವಿಧ ಮಾಡಲ್​ಗಳನ್ನು ಪ್ರಧಾನಿಗಳೆದುರು ತೆರೆದಿಟ್ಟ ಆಕಾಶ್ ಅಂಬಾನಿ – Kannada News | Reliance Jio presents various AI models from Jio Stacks to Jio AI Home at India AI Summit

ನರೇಂದ್ರ ಮೋದಿ ಮತ್ತು ಆಕಾಶ್ ಅಂಬಾನಿ ನವದೆಹಲಿ, ಫೆಬ್ರುವರಿ 17: ರಿಲಾಯನ್ಸ್ ಇಂಡಸ್ಟ್ರೀಸ್​ಗೆ ಸೇರಿದ ರಿಲಾಯನ್ಸ್ ಜಿಯೋ ಸಂಸ್ಥೆ (Reliance Jio) ಎಐ ಸೆಕ್ಟರ್​ನಲ್ಲಿ ಪ್ರಬಲ ಹೆಜ್ಜೆಗಳನ್ನು ಇಡುತ್ತಿದೆ. ಶಿಕ್ಷಣ, ಆರೋಗ್ಯ, ಡಿಜಿಟಲ್ ಹಾಗು ಇತರೆ ಸೆಕ್ಟರ್​ಗಳಲ್ಲಿ ವಿವಿಧ ಎಐ ಮಾಡಲ್​ಗಳನ್ನು ಜಿಯೋ ರೂಪಿಸಿದೆ. ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್​ನ (India AI Impact Summit) ಮೊದಲ ದಿನ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್​ನ ಛೇರ್ಮನ್ ಆಕಾಶ್ ಅಂಬಾನಿ (Akash Ambani) ಅವರು ಪ್ರಧಾನಿ ನರೇಂದ್ರ…

Read More

Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು – Kannada News | Chanakya Niti: Do these things today to make old age happy

ಯೌವನದಲ್ಲಿರುವಾಗ ಮಾಡುವ ಕೆಲವೊಂದು ತಪ್ಪುಗಳು ವೃದ್ಧಾಪ್ಯವನ್ನು (old age) ನರಕ ಮಾಡುತ್ತಂತೆ. ಹೌದು ಇಂದು ಮಾಡುವ ತಪ್ಪಿನಿಂದ ಕೊನೆಗಾಲದಲ್ಲಿ ಮಕ್ಕಳ ಪ್ರೀತಿಯೂ ಸಿಗೋದಿಲ್ಲ, ನೆಮ್ಮದಿಯೂ ಇರೋಲ್ಲ, ಮುಖ್ಯವಾಗಿ ಆಹಾರಕ್ಕೂ ಪರದಾಡಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವೃದ್ಧಾಪ್ಯವು ಶಾಂತಿ ಮತ್ತು ಸಂತೋಷದಿಂದ ಕೂಡಿರಬೇಕೆಂದರೆ ಯೌನದಲ್ಲಿರುವಾಗ ಈ ಒಂದಷ್ಟು ಕೆಲಸಗಳನ್ನು ತಪ್ಪದೆ ಮಾಡಲೇಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಹಾಗಿದ್ರೆ ಕೊನೆಗಾಲದಲ್ಲಿ ನೆಮ್ಮದಿಯಾಗಿ ಜೀವನ ನಡೆಸಲು ಮುಂಚಿತವಾಗಿಯೇ ಏನೆಲ್ಲಾ ಮಾಡಬೇಕು ಎಂಬುದನ್ನು ತಿಳಿಯಿರಿ. ವೃದ್ಧಾಪ್ಯವು ಸಂತೋಷದಿಂದ ಕೂಡಿರಲು…

Read More

30ರಲ್ಲಿ ಮೂಳೆಗಳು 50 ವರ್ಷದವರಂತಾಗಬಹುದು; ವಿಟಮಿನ್ ಡಿ, ಕ್ಯಾಲ್ಸಿಯಂ ಒಟ್ಟಿಗೆ ಸಿಗದಿದ್ದರೆ ಏನಾಗುತ್ತೆ ನೋಡಿ – Kannada News | Causes of Weak Bones: Deficiency Symptoms

ಇತ್ತೀಚಿನ ವರ್ಷಗಳಲ್ಲಿ 30 ರಿಂದ 40 ವರ್ಷ ವಯಸ್ಸಿನಲ್ಲಿಯೇ ಮೂಳೆಗಳು ದುರ್ಬಲಗೊಳ್ಳುತ್ತಿದ್ದು, ಬೆನ್ನು, ಭುಜ ಮತ್ತು ಮೊಣಕಾಲುಗಳಲ್ಲಿ ನೋವಿಗೆ ಕಾರಣವಾಗುತ್ತಿದೆ. ಈ ರೀತಿ ಮೂಳೆ ನೋವಿಗೆ ಪ್ರಮುಖ ಕಾರಣವೆಂದರೆ ವಿಟಮಿನ್ ಡಿ (Vitamin D) ಕೊರತೆ. ಇದನ್ನು ನೀಗಿಸಲು, ಕೆಲವರು ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ ಇನ್ನು ಕೆಲವರು ಇಂಜೆಕ್ಷನ್‌ಗಳ ಮೊರೆ ಹೋಗುತ್ತಾರೆ. ಇಷ್ಟಾದರೂ ಕೆಲವರಿಗೆ ಮೂಳೆ ನೋವು ವಾಸಿಯಾಗುವುದಿಲ್ಲ. ಸಾಕಷ್ಟು ಪ್ರಮಾಣದಲ್ಲಿ ಸೂರ್ಯನ ಬೆಳಕು ಸಿಗದಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಇದಕ್ಕೆ ವಿಟಮಿನ್ ಡಿ…

Read More