Headlines

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

Video: ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Vietnam Child Road Accident: Tragic CCTV Shows Toddler Hit by Truck, Mother’s Agony

ವಿಯೆಟ್ನಾಂನಲ್ಲಿ ಮನಕಲಕುವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ರಸ್ತೆಯ ಆಚೆಗಿದ್ದ ತಾಯಿಯ ಬಳಿಗೆ ಓಡಲು ಹೋದ ಪುಟ್ಟ ಮಗುವೊಂದು ವೇಗವಾಗಿ ಬಂದ ಭಾರಿ ಗಾತ್ರದ ಟ್ರಕ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದೆ. ತನ್ನ ಕಣ್ಣೆದುರೇ ಮಗು ಅಪಘಾತಕ್ಕೀಡಾಗುವುದನ್ನು ಕಂಡು ಆಘಾತಕ್ಕೊಳಗಾದ ತಾಯಿ, ಗಾಬರಿಯಲ್ಲಿ ತನ್ನ ಬಳಿಯೇ ಇದ್ದ ಮತ್ತೊಂದು ಮಗುವನ್ನು ರಸ್ತೆಯಲ್ಲೇ ಬಿಟ್ಟು ಮೃತ ಮಗುವಿನತ್ತ ಓಡಿದ್ದಾರೆ. ಈ ವೇಳೆ ಆ ಮಗು ಕೂಡ ರಸ್ತೆಯಲ್ಲಿದ್ದ ವಾಹನಗಳ ನಡುವೆ ಸಿಲುಕಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ. ಈ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಶಾಸಕ ಟಿಡಿ ರಾಜೇಗೌಡಗೆ ಗೆಲುವು – Kannada News | Sringeri Postal Ballot Recount: Congress MLA TD Rajegowda Declared Winner

ಚಿಕ್ಕಮಗಳೂರು, ಮೇ 02: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ (Sringeri Postal Ballot Recount) ಕೊನೆಗೂ ಕಾಂಗ್ರೆಸ್​​ ಶಾಸಕ ಟಿ.ಡಿ.ರಾಜೇಗೌಡ (MLA TD Rajegowda) ಗೆಲುವು ಸಾಧಿಸಿದ್ದಾರೆ. ಆ ಮೂಲಕ ಎದುರಾಗಿದ್ದ ದೊಡ್ಡ ಅಗ್ನಿಪರೀಕ್ಷೆಯಲ್ಲೂ ಜಯಗಳಿಸಿದ್ದಾರೆ. ಸದ್ಯ ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗದಲ್ಲಿ ಸಂಭ್ರಮಾಚರಣೆ ಜೋರಾಗಿದ್ದು, ಶಾಸಕ ಟಿ.ಡಿ.ರಾಜೇಗೌಡ ಪರ ಕಾರ್ಯಕರ್ತರು  ಘೋಷಣೆ ಕೂಗಿ, ಹೂವಿನ ಮಳೆ ಸುರಿಸಿದು ಹರ್ಷ ವ್ಯಕ್ತಪಡಿಸಿದರು. ಹೈಕೋರ್ಟ್ ಆದೇಶದ ಮೇರೆಗೆ ಇಂದು ಚಿಕ್ಕಮಗಳೂರು…

Read More

ಕಮರ್ಷಿಯಲ್ ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ – Kannada News | Bengaluru Hotel Association Writes to PM Modi: Urges to Reduce Commercial LPG Cylinder Prices After Recent Hike

ಬೆಂಗಳೂರು, ಮೇ 2: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ದರ ಏರಿಕೆಯಿಂದ ಕಂಗೆಟ್ಟಿರುವ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ಬೆಲೆ ಇಳಿಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಮೇ 1 ರಂದು ಬರೋಬ್ಬರಿ 993 ರೂಪಾಯಿಗಳಷ್ಟು ಏರಿಕೆಯಾಗಿದ್ದು, ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ದರ ಏರಿಕೆಯಿಂದಾಗಿ ಹೋಟೆಲ್ ನಡೆಸುವುದೇ ಅಸಾಧ್ಯವಾಗುತ್ತಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಸಿಲಿಂಡರ್ ಬೆಲೆ ಹೆಚ್ಚಾದಾಗ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ದರವನ್ನು ಹೆಚ್ಚಿಸಿದರೆ ಗ್ರಾಹಕರು ಬರುವುದಿಲ್ಲ,…

Read More

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ – Kannada News | Harmanpreet Kaur’s India Squad Announced for 2026 Women’s T20 World Cup

ಕಳೆದ ವರ್ಷ ಅಂದರೆ 2025 ರ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದ ಸಾಧನೆ ಮಾಡಿದ್ದ ಭಾರತ ವನಿತಾ ಪಡೆ ಇದೀಗ ತನ್ನ ಎರಡನೇ ಐಸಿಸಿ ಟ್ರೋಫಿಗಾಗಿ ಎದುರು ನೋಡುತ್ತಿದೆ. ಇದೇ ಜೂನ್ 12 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಎಂದಿನಂತೆ ಹರ್ಮನ್​ಪ್ರೀತ್ ಕೌರ್ ತಂಡದ ನಾಯಕತ್ವವಹಿಸಿದ್ದು, ಸ್ಮೃತಿ ಮಂಧಾನಗೆ ಉಪನಾಯಕತ್ವದ…

Read More

ಆರ್​ಬಿಐ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ – Kannada News | Government Appointed Rohit Jain as a RBI Deputy Governor who is he

ನವದೆಹಲಿ, ಮೇ 2: ಕೇಂದ್ರ ಸರ್ಕಾರವು ರೋಹಿತ್ ಜೈನ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕಿನ (RBI) ಹೊಸ ಉಪ ಗವರ್ನರ್ ಆಗಿ 3 ವರ್ಷಗಳ ಅವಧಿಗೆ ನೇಮಕ ಮಾಡಿದೆ. ಅವರ ನೇಮಕಾತಿಯನ್ನು ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಅನುಮೋದಿಸಿದೆ. ಅವರು ಮೇ 3ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ. ಆರ್​ಬಿಐ ಉಪ ಗವರ್ನರ್ ಆಗಿದ್ದ ಟಿ. ರವಿಶಂಕರ್ ಅವರ ಅಧಿಕಾರಾವಧಿ ಮುಗಿದಿದೆ. ಹೀಗಾಗಿ, ಅವರ ಸ್ಥಾನವನ್ನು ರೋಹಿತ್ ಜೈನ್ ವಹಿಸಿಕೊಳ್ಳಲಿದ್ದಾರೆ. ರೋಹಿತ್ ಜೈನ್ ಸುಮಾರು ಮೂರು ದಶಕಗಳ…

Read More

ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ಬಸ್​ಗಳು ರಸ್ತೆಗಿಳಿಯುವುದು ಡೌಟ್! ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ತೀರ್ಮಾನ – Kannada News | Karnataka Transport Strike: KSRTC and BMTC Buses May Stop from May 20 as Employees Announce Indefinite Protest

ಬೆಂಗಳೂರು, ಮೇ 2: ಕರ್ನಾಟಕದ ಜನಸಾಮಾನ್ಯರ ಜೀವನಾಡಿಯಾಗಿರುವ ಸಾರಿಗೆ ಬಸ್‌ಗಳು ಮೇ 20ರಿಂದ ರಸ್ತೆಗಿಳಿಯುವುದು ಅನುಮಾನವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಮೇ 20ರ ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ (Karnataka Transport Strike) ನಡೆಸಲು ಮುಂದಾಗಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸುಮಾರು 1.25 ಲಕ್ಷ ನೌಕರರು ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಸಾರಿಗೆ ಬಸ್​​ಗಳ ಸಂಚಾರ ಅನುಮಾನವಾಗಿದೆ. ಸಾರಿಗೆ ನೌಕರರ ಪ್ರಮುಖ…

Read More

ONGC Scholarship 2026: ಒಎನ್‌ಜಿಸಿ ವಿದ್ಯಾರ್ಥಿವೇತನ; ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 48,000ರೂ. ಆರ್ಥಿಕ ನೆರವು – Kannada News | ONGC Scholarship 2026: Apply Now! Eligibility, Last Date and Benefits for UG/PG Students

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 2026ನೇ ಸಾಲಿನ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಯೋಜನೆಯಡಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000, ಒಬಿಸಿ ಅಭ್ಯರ್ಥಿಗಳಿಗೆ 500 ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ವಿದ್ಯಾರ್ಥಿವೇತನಗಳನ್ನು ಮೀಸಲಿಡಲಾಗಿದೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಎಲ್ಲಾ ವಿಭಾಗಗಳಲ್ಲಿ ಶೇಕಡಾ 50 ರಷ್ಟು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿನಿಯರಿಗೇ ಹಂಚಿಕೆ ಮಾಡಲಾಗುತ್ತದೆ. ಪ್ರಸ್ತುತ ಸಂಬಂಧಿತ ವಿಭಾಗಗಳಲ್ಲಿ ಯುಜಿ (UG) ಮತ್ತು ಪಿಜಿ (PG) ಕೋರ್ಸ್‌ಗಳನ್ನು ಕಲಿಯುತ್ತಿರುವ ಆಸಕ್ತ…

Read More

ಪ್ರಚಾರಕ್ಕೆ ಬಾರದ ನಟಿ ವಿರುದ್ಧ ನಿರ್ದೇಶಕ, ನಿರ್ಮಾಪಕರಿಂದ ದೂರು ದಾಖಲು – Kannada News | Complaint against actress Rajini for not attending Movie promotion

ನಿನ್ನೆಯಷ್ಟೆ ಹಣ ಕೊಡದೆ ಸತಾಯಿಸುತ್ತಿರುವ ನಿರ್ಮಾಪಕನ (Producer) ವಿರುದ್ಧ ‘ವಸುದೇವ ಕುಟುಂಬ’ ಧಾರಾವಾಹಿಯ ನಟ-ನಟಿಯರು ಮತ್ತು ಯೂನಿಟ್ ಸದಸ್ಯರು ದೂರು ನೀಡಿದ್ದಲ್ಲದೆ, ನಿರ್ಮಾಪಕರನ್ನು ನಡು ರಸ್ತೆಯಲ್ಲಿ ಅಡ್ಡ ಹಾಕಿ ಮಂಗಳಾರತಿ ಮಾಡಿದ್ದರು. ಇಂದು ಹಣ ಪಡೆದು ಪ್ರಚಾರಕ್ಕೆ ಬಾರದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರ ವಿರುದ್ಧ ಸಿನಿಮಾದ ನಿರ್ಮಾಪಕ ಮತ್ತು ನಿರ್ದೇಶಕ ದೂರು ನೀಡಿದ್ದಾರೆ. ‘ಅಮೃತವರ್ಷಿಣಿ’ ಧಾರಾವಾಹಿ ನಟಿ ರಜನಿ ವಿರುದ್ಧ ಸಿನಿಮಾದ ನಿರ್ದೇಶಕ ಮತ್ತು ನಿರ್ಮಾಪಕರುಗಳು ಫಿಲಂ ಚೇಂಬರ್​​ಗೆ ದೂರು ನೀಡಿದ್ದು, ಸಿನಿಮಾನಲ್ಲಿ ನಟಿಸಿ ಈಗ…

Read More

IPL 2026: ಆರಂಭಿಕನಾಗಿ ರೋಹಿತ್, ಕೊಹ್ಲಿ ದಾಖಲೆ ಮುರಿದ ರಾಹುಲ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿಯುವ ಕನ್ನಡಿಗ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡಿದರು. 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಪರ ಗೆಲುವಿನ ಇನ್ನಿಂಗ್ಸ್ ಆಡಿದ ರಾಹುಲ್ ಕೇವಲ 40 ಎಸೆತಗಳಲ್ಲಿ 75 ರನ್ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳು ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರಾಹುಲ್ ಐಪಿಎಲ್ ಇತಿಹಾಸದಲ್ಲಿ ಅಪರೂಪದ ಸಾಧನೆಯನ್ನು ಮಾಡಿದರು. ಈ ಪಂದ್ಯದಲ್ಲಿ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ…

Read More