Headlines

HPCL Recruitment 2026: ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ 731 ಹುದ್ದೆಗಳಿಗೆ ನೇಮಕಾತಿ, 60 ಲಕ್ಷ ರೂ. ವರೆಗೆ ಸಂಬಳ

ಪ್ರತಿಷ್ಠಿತ ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ದೊಡ್ಡ ಪ್ರಮಾಣದ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಕಂಪನಿಯು ಜೂನಿಯರ್ ಎಕ್ಸಿಕ್ಯೂಟಿವ್‌ಗಳು, ಎಂಜಿನಿಯರ್‌ಗಳು, ಅಧಿಕಾರಿಗಳು ಮತ್ತು ಇತರ ಹಲವು ಹುದ್ದೆಗಳು ಸೇರಿದಂತೆ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ 700 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ವಿವಿಧ…

Read More

ಮನೆಯಲ್ಲಿ ದಂಪತಿ , ರೈಲ್ವೆ ಹಳಿಯಲ್ಲಿ ಇಬ್ಬರು ಪುತ್ರರು ಶವವಾಗಿ ಪತ್ತೆ – Kannada News | Maharashtra Couple Dead At Home, Bodies Of Sons Found On Railway Track In Suspected Mass Suicide

ನಾಂದೇಡ್, ಡಿಸೆಂಬರ್ 26: ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ(Suicide) ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಾಲ್ವರ ಶವ ಪತ್ತೆಯಾಗಿದೆ. ದಂಪತಿ ಮನೆಯಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಮುದ್ಖೇಡ್ ತಹಸಿಲ್‌ನಲ್ಲಿರುವ ಜವಾಲಾ ಮುರಾರ್ ಗ್ರಾಮದಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ಅವರ ಶವಗಳು ಅವರ…

Read More

ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಹೋಟೆಲ್ ಮಾಲೀಕರ ಸಂಘ: ಗ್ರಾಹಕರ ಸಂಖ್ಯೆ ಇಳಿಕೆ ಆತಂಕ – Kannada News | Hotel Owners’ Association spark on Commercial LPG Cylinder Price Hike, Fear of Declining Customer Numbers

ಬೆಂಗಳೂರು, ಮೇ 01: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ 3ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (Commercial LPG price hike) ಮಾಡಲಾಗಿದೆ. ಮಾರ್ಚ್‌ನಲ್ಲಿ 144 ರೂ, ಏಪ್ರಿಲ್‌ನಲ್ಲಿ 200 ರೂ ಹಾಗೂ ಇದೀಗ ಮೂರನೇ ಬಾರಿಗೆ 993 ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ…

Read More

ತಮ್ಮ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆ – Kannada News | Karnataka DGP Ramachandra rao Reacts about His obscene Viral video

ಬೆಂಗಳೂರು (ಜನವರಿ 19): ಐಜಿಪಿ ರಾಮಚಂದ್ರ ರಾವ್  (DGP Ramachandra rao) ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ್ವರ್ ಭೇಟಿಗೆ ದೌಡಾಯಿಸಿದ್ದಾರೆ. ಆದ್ರೆ, ಪರಮೇಶ್ವರ್ ಭೇಟಿಗೆ ನಿರಾಕರಿಸಿದ್ದು ಸಪ್ಪೆ ಮುಖದಲ್ಲಿ ರಾಮಚಂದ್ರ ವಾಪಸ್ ಆಗಿದ್ದಾರೆ. ಇನ್ನು ಇದೇ ಡಿಜಿಪಿ ರಾಮಚಂದ್ರ ವೇಳೆ ಮಾಧ್ಯಮಗಳಿಗೆ ಪ್ರತಿಯಿಸಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ…

Read More

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…

Read More

Delhi Excise Policy Case: ದೆಹಲಿ ಮದ್ಯ ನೀತಿ ಪ್ರಕರಣ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ – Kannada News | Delhi: Court Clears Kejriwal, Sisodia and Kavitha in Excise Policy Case

ನವದೆಹಲಿ, ಫೆಬ್ರವರಿ 27: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಹಲವರನ್ನು ಖುಲಾಸೆಗೊಳಿಸಿದೆ. ವರದಿಗಳ ಪ್ರಕಾರ, ನ್ಯಾಯಾಲಯವು ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿತು. ಇದು ಚಾರ್ಜ್‌ಶೀಟ್‌ನಲ್ಲಿ ಹಲವಾರು ನ್ಯೂನತೆಗಳನ್ನು ಸಹ ತೋರಿಸಿದೆ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು….

Read More

SRH vs RCB: ಐಪಿಎಲ್‌ನಲ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ವಿರಾಟ್ ಕೊಹ್ಲಿ

ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಆರ್​​ಸಿಬಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿಯುವುದರ ಜೊತೆಗೆ ಕ್ವಾಲಿಫೈಯರ್ 1 ಆಡಲಿದೆ. ಇನ್ನು ಇದೇ ಪಂದ್ಯದಲ್ಲಿ ಆರ್​ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಂದು ಇತಿಹಾಸ ಸೃಷ್ಟಿಸುವ ಗುರಿ ಹೊಂದಿದ್ದಾರೆ (PC- RCB X). ಇಂದಿನ ಐಪಿಎಲ್ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್…

Read More

ಮತ್ತೆ ಸಂಕಷ್ಟದಲ್ಲಿ ಧಾರವಾಡ ಮಾವು ಬೆಳೆಗಾರರು: ಹಣ್ಣಿನ ರಾಜನಿಗೆ ಕಾಡುತ್ತಿದೆ ಭಯಾನಕ ರೋಗ – Kannada News | Dharwad Mango Crop Crisis: Unseasonal Weather Damages Early Bloom, Farmers Worried

ಧಾರವಾಡ, ಜನವರಿ 16: ಧಾರವಾಡ (Dharwad) ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಮಾವು ಕೂಡ ಒಂದು. ಆದರೆ ಕಳೆದ ಹಲವಾರು ವರ್ಷಗಳಿಂದ ಮಾವಿನ ಬೆಳೆಗೆ ನಾನಾ ಸಮಸ್ಯೆಗಳು ಎದುರಾಗಿದ್ದರಿಂದ ಬೆಳೆಗಾರರು (mango farmers) ಒಂದು ರೂ. ಆದಾಯವನ್ನು ಪಡೆದಿಲ್ಲ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದಂತೂ ಅಕಾಲಿಕ ಮಳೆ ಬಿದ್ದು ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಆದರೆ ಈ ಬಾರಿ ಡಿಸೆಂಬರ್ ತಿಂಗಳಲ್ಲಿಯೇ ಭಾರೀ ಪ್ರಮಾಣದಲ್ಲಿ ಹೂವು ಬಿಟ್ಟಿದ್ದರಿಂದಾಗಿ ರೈತರು ಫುಲ್ ಖುಷ್ ಆಗಿದ್ದರು. ಆದರೆ ಆ ಖುಷಿ ಬಹಳ…

Read More

ಮತ್ತೊಂದು ಸಿನಿಮಾ ಅವಕಾಶ ಕಳೆದುಕೊಂಡ ನಟಿ ಶ್ರೀಲೀಲಾ – Kannada News | Sreeleela out from Thala Ajith’s next movie

ಶ್ರೀಲೀಲಾ (Sreeleela), ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗುವ ಹಾದಿಯಲ್ಲಿದ್ದಾರೆ. ಈಗಾಗಲೇ ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿರುವ ಶ್ರೀಲೀಲಾ, ತೆಲುಗಿನ ಸ್ಟಾರ್ ನಟರುಗಳೊಟ್ಟಿಗೆ ನಟಿಸಿ, ಚಿತ್ರರಂಗದ ನಂಬರ್ 1 ನಟಿ ಎನಿಸಿಕೊಂಡಿದ್ದರು. ಅದಾದ ಬಳಿಕ ತಮಿಳಿಗೂ ಎಂಟ್ರಿ ಕೊಟ್ಟು, ಅಲ್ಲಿಯೂ ಈಗ ಸತತ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಬಾಲಿವುಡ್​​ನಲ್ಲೂ ಸಹ ಶ್ರೀಲೀಲಾ ಬ್ಯುಸಿ, ಆದರೆ ಕೆಲ ಒಳ್ಳೆಯ ಅವಕಾಶಗಳನ್ನು ಶ್ರೀಲೀಲಾ ಕಳೆದುಕೊಳ್ಳುತ್ತಿದ್ದಾರೆ ಸಹ. ಈ ಹಿಂದೆ ಎರಡು ಒಳ್ಳೆ ತೆಲುಗು ಸಿನಿಮಾ ಅವಕಾಶ ಕಳೆದುಕೊಂಡಿದ್ದ ನಟಿ ಶ್ರೀಲೀಲಾ,…

Read More

ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ – Kannada News | Suryakumar Yadav Breaks Rohit’s Record: India Dominates 2026 T20 WC Under SKY

ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ವಿಶ್ವಕಪ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ವಿಶಿಷ್ಠ ದಾಖಲೆಯನ್ನು ಬರೆದಿದ್ದಾರೆ. Source link

Read More