Headlines

ಈ ವಾರ ಒಟಿಟಿಗೆ ಬಂದಿವೆ ಕೆಲ ಆಸಕ್ತಿಗಳ ಸಿನಿಮಾಗಳು: ಇಲ್ಲಿದೆ ಪಟ್ಟಿ – Kannada News | OTT Release this week from December 15 to December 20

ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಈ ವಾರ ಒಟಿಟಿಗೆ ಬಂದಿದೆ. ಆಯುಷ್ಮಾಕ್ ಖುರಾನಾ, ನವಾಜುದ್ದೀನ್ ಸಿದ್ಧಿಖಿ ನಟಿಸಿರುವ ಈ ಹಾರರ್ ಸಿನಿಮಾ ಡಿಸೆಂಬರ್ 16ಕ್ಕೆ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಕಂಡಿದೆ. Source link

Read More

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಶನೇಶ್ವರ ದೇವಸ್ಥಾನದ ಅರ್ಚಕನಿಗೆ ಗಂಭೀರ ಗಾಯ – Kannada News | Basavanagudi Accident: Heavy Gate Falls on Priest Madhu, Spinal Injury

ಬೆಂಗಳೂರು, ಜು.11: ಸಿಲಿಕಾನ್ ಸಿಟಿ ಬೆಂಗಳೂರಿನ ಬಸವನಗುಡಿಯಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಭಾರಿ ಗಾತ್ರದ ಗೇಟ್‌ನ ಜಾಯಿಂಟ್ ವೆಲ್ಡಿಂಗ್ ಮುರಿದುಬಿದ್ದ ಪರಿಣಾಮ, ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶನೇಶ್ವರ ದೇವಸ್ಥಾನದ ಅರ್ಚಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸವನಗುಡಿಯ ಬೃಂದಾವನ ನಗರದಲ್ಲಿ ಇಂದು (ಜು.11) ಮಧ್ಯಾಹ್ನ ಸುಮಾರು 1:30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಗಾಯಗೊಂಡ ಅರ್ಚಕರನ್ನು ಮಧು ಎಂದು ಗುರುತಿಸಲಾಗಿದೆ. ಸ್ಥಳೀಯರ ಮಾಹಿತಿಯ ಪ್ರಕಾರ, ಅರ್ಚಕ ಮಧು ಅವರು ಮಧ್ಯಾಹ್ನದ ವೇಳೆ ಬೃಂದಾವನ…

Read More

ರಾಜ್ಯ ರಾಜಕಾರಣಕ್ಕೆ ಮಾಜಿ ಕೇಂದ್ರ ಸಚಿವ ಅನಂತ್​​ ಕುಮಾರ್​​ ಹೆಗಡೆ? ಯತ್ನಾಳ್​​ ಸ್ಫೋಟಕ ಹೇಳಿಕೆ – Kannada News | Basangouda Patil Yatnal’s Explosive Statement Amid Rumours of Ananth Kumar Hegde’s Return to State Politics

ಅನಂತ್​​ ಕುಮಾರ್​​ ಹೆಗಡೆ ಮತ್ತು ಯತ್ನಾಳ್​​Image Credit source: Tv9 Kannada ಉಡುಪಿ, ಫೆಬ್ರವರಿ 13: ಕಳೆದ ಲೋಕಸಭಾ ಚುನಾವಣೆ ಸಮಯದಿಂದಲೇ ರಾಜಕಾರಣದಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಅನಂತ್​​ ಕುಮಾರ್​​ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆಂಬ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡ್ತಿದೆ. ಹಿಂದೂ ಕಾರ್ಯಕರ್ತರ ಪಾಲಿಗೆ ಫೈರ್​​ ಬ್ರ್ಯಾಂಡ್​​ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಅನಂತ್​​ ಕುಮಾರ್​​ ಮತ್ತೆ ರಾಜಕಾರಣಕ್ಕೆ ಬರಲಿ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಈ ಹೊತ್ತಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ…

Read More

ಇರಾನ್​, ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | Karnataka government Aids Stranded Kannadigas in Middle East Amid Israel Iran War

ಇರಾನ್​, ಇಸ್ರೇಲ್ ಯುದ್ಧImage Credit source: google ಬೆಂಗಳೂರು, ಮಾರ್ಚ್​​ 01: ಇರಾನ್​, ಇಸ್ರೇಲ್ ಯುದ್ಧದಿಂದ (Israel–Iran War) ಅರಬ್ ರಾಷ್ಟ್ರಗಳಲ್ಲಿ ಕನ್ನಡಿಗರು ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಮುಂದಾಗಿದೆ. ಕನ್ನಡಿಗರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿ ಧೈರ್ಯ ಹೇಳುತ್ತಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಇಲ್ಲಿಯವರೆಗೆ ಸುಮಾರು 200 ಜನರನ್ನು ಸಂಪರ್ಕಿಸಿರುವುದಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ,…

Read More

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ದೊಡ್ಡ ಮೊತ್ತದ ಸಾಲ ನೀಡದಿರಿ – Kannada News | January 12 Sunday Horoscope: Daily Predictions for Birth Numbers 1, 2, 3

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಹಳೆಯ ಯೋಜನೆಗಳನ್ನು ಬಿಟ್ಟು ಹೊಸ ಆಲೋಚನೆಗಳಿಗೆ ಒತ್ತು ನೀಡುವ ದಿನ. ವೃತ್ತಿ ಬದುಕಿನಲ್ಲಿ ಸದಾ ಕಾಲ ನಾನೇ ಮುಂದಿರಬೇಕು ಎಂಬ ಹಠಕ್ಕಿಂತ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ‘ಸಹಬಾಳ್ವೆ’ಯ ಗುಣ ಇಂದು ನಿಮಗೆ ಹೆಚ್ಚು ಲಾಭ ತಂದುಕೊಡಲಿದೆ. ಇಂದು ನೀವು ತೆಗೆದುಕೊಳ್ಳುವ ಒಂದು ಸಣ್ಣ ಆರ್ಥಿಕ ನಿರ್ಧಾರವು ಮುಂದಿನ ಆರು ತಿಂಗಳ ನಿಮ್ಮ ಆರ್ಥಿಕ ಸ್ಥಿತಿಯನ್ನು ನಿರ್ಧರಿಸಲಿದೆ. ಕಚೇರಿಯಲ್ಲಿ ಮೇಲಧಿಕಾರಿಗಳ…

Read More

IPL 2026: ಚೊಚ್ಚಲ ಪಂದ್ಯದಲ್ಲಿ ಸೂರ್ಯನ ವಿಕೆಟ್ ಕಿತ್ತ ಸಿಎಸ್​ಕೆ ವೇಗಿ ಐಪಿಎಲ್‌ನಿಂದ ಔಟ್ – Kannada News | CSK Injury Crisis Deepens: Ramakrishna Ghosh Out of IPL 2026 with Leg Fracture

ಸ್ಟಾರ್ ಆಟಗಾರರ ಗಾಯದ ಸಮಸ್ಯೆಯಿಂದ ತತ್ತರಿಸಿ ಹೋಗಿರುವ ಚೆನ್ನೈ ಸೂಪರ್ ಕಿಂಗ್ಸ್‌ (CSK) ತಂಡಕ್ಕೆ ಮತ್ತೊಂದು ಘಾತ ಎದುರಾಗಿದೆ. ಸತತ ಸೋಲುಗಳಿಂದ ಕಂಗೆಟ್ಟು, ಇತ್ತೀಚೆಗಷ್ಟೇ ಗೆಲುವಿನ ಲಯಕ್ಕೆ ಮರಳಿದ್ದ ಸಿಎಸ್​ಕೆ ತಂಡದಿಂದ ಯುವ ವೇಗಿಯೊಬ್ಬ ಹೊರಬಿದ್ದಿದ್ದಾನೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದ ಯುವ ವೇಗಿ ರಾಮಕೃಷ್ಣ ಘೋಷ್ (Ramakrishna Ghosh) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಇದರ ಪರಿಣಾಮವಾಗಿ ಅವರು ಇಡೀ ಐಪಿಎಲ್‌ನಿಂದಲೇ ಹೊರಬಿದ್ದಿದ್ದಾರೆ. ಈ ವಿಚಾರವನ್ನು ಸಿಎಸ್​ಕೆ ಫ್ರಾಂಚೈಸಿ ತನ್ನ…

Read More

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ – Kannada News | Pesticides Found In Vegetables, food Export Doctor keerthi hirisave explained about It

ಬೆಂಗಳೂರು, (ಫೆಬ್ರವರಿ 23): ತರಕಾರಿಗಳು (Vegetables) ಆರೋಗ್ಯಕ್ಕೆ ಪ್ರಯೋಜನದ ಜೊತೆಗೆ ಕೆಲವು ಅಡ್ಡ ಪರಿಣಾಮವನ್ನೂ ಉಂಟು ಮಾಡುತ್ತವೆ. ಹೌದು… ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶ ಪತ್ತೆಯಾಗಿದ್ದು, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB ಸಮಿತಿಯ FSSAI-ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ, 72 ಮಾದರಿಗಳಲ್ಲಿ 19 ಸೀಸದ ಅಂಶದ ಮಿತಿ ಮೀರಿವೆ. ಕೆಲ ತರಕಾರಿಗಳಲ್ಲಿ 20 ಪಟ್ಟು ಹೆಚ್ಚು ಸೀಸ, ನಿಷಿದ್ಧ ಕೀಟನಾಶಕಗಳು ಪತ್ತೆಯಾಗಿವೆ. ಈ ಬಗ್ಗೆ ಆಹಾರ ತಜ್ಞೆ ಕೀರ್ತಿ ಹಿರಿಸಾವೆ ಮಾತನಾಡಿ,…

Read More

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs South Africa 5th T20: Date, Venue, Time, Live Stream and Squads

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ…

Read More

ಕರ್ನಾಟಕದ ಕೈತಪ್ಪಿತಾ ಏರೋಸ್ಪೇಸ್ ಘಟಕ ಯೋಜನೆ?; ಬೆಳಗಾವಿ ಮೂಲದ ಏಕಸ್ ಗ್ರೂಪ್​ನಿಂದ ತಮಿಳುನಾಡಿನಲ್ಲಿ ಕ್ಲಸ್ಟರ್ ನಿರ್ಮಾಣ – Kannada News | Aequs Group of Belagavi to develop Aerospace and Defence cluster in Tamil Nadu’s Hosur

ಬೆಂಗಳೂರು, ಫೆಬ್ರುವರಿ 20: ಬೆಳಗಾವಿ ಮೂಲದ ಮ್ಯಾನುಫ್ಯಾಕ್ಚರಿಂಗ್ ಸಂಸ್ಥೆಯಾದ ಏಕಸ್ ಗ್ರೂಪ್ (Aequs Group) ತಮಿಳುನಾಡಿನಲ್ಲಿ ಬೃಹತ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಲಸ್ಟರ್​ವೊಂದನ್ನು (Aerospace and Defence manufacturing cluster) ನಿರ್ಮಿಸಲಿದೆ. ಬೆಂಗಳೂರು ಪಕ್ಕದ ಹೊಸೂರಿನ ಶೂಲಗಿರಿಯಲ್ಲಿರುವ ಸಿಪ್ಕಾಟ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗುವ ಈ ಘಟಕಕ್ಕೆ 4,000 ಕೋಟಿ ರೂ ಹೂಡಿಕೆ ಆಗಲಿದೆ. ಏಕಸ್ ಕಂಪನಿ ತಾನೇ ಕೈಯಿಂದ 1,900 ಕೋಟಿ ರೂ ಹೂಡಿಕೆ ಮಾಡಲಿದೆ. ಉಳಿದ 2,100 ಕೋಟಿ ರೂ ಅನ್ನು ಅದರ ಪಾರ್ಟ್ನರ್ ಕಂಪನಿಗಳು…

Read More