Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು – Kannada News | Kiren Rijiju Steps In to Move Snow Stuck Vehicle in Arunachal’s Harsh Winter
ನವದೆಹಲಿ, ಫೆಬ್ರವರಿ 18: ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ…