Headlines

ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ – Kannada News | BJP Karnataka executive meeting Take 6 decision Against Congress Government, here Is details

ಬೆಂಗಳೂರು, (ಫೆಬ್ರವರಿ 19): ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ (bjp state executive meeting) ಇಂದು (ಫೆಬ್ರವರಿ 19) ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಿತು.  ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿದೆ.. ಜೊತೆಗೆ ಮುಂಬರುವ ಚುನಾವಣೆಗೂ ಸಿದ್ದಾವಾಗ್ತಿರುವ ರಾಜ್ಯ ನಾಯಕರಿಗೆ ಕೇಂದ್ರ ನಾಯಕರು ಸಲಹೆ ಸೂಚನೆಗಳನ್ನೂ ನೀಡಿದ್ದಾರೆ. ಹೌದು…ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರು ನಿರ್ಣಯಗಳನ್ನು ಮಂಡಿಸಲಾಗಿದ್ದು, ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಸಾರ್ವಜನಿಕ ಚರ್ಚೆ ಮಾಡದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಅರಮನೆ…

Read More

ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ – Kannada News | Raichur Social Welfare Dept: Court Orders Seizure Over Rs 2 Cr Ration Bill Arrears

ರಾಯಚೂರು, ಜನವರಿ 14: ಸಮಾಜ ಕಲ್ಯಾಣ ಇಲಾಖೆ (Social Welfare Dept), ತಮ್ಮ ಹಾಸ್ಟೆಲ್​ಗಳಿಗೆ ರೇಷನ್​​ ಸರಬರಾಜು ಮಾಡಿರುವ ವ್ಯಾಪಾರಿಗೆ ಕೋಟ್ಯಂತರ ರೂ ಬಿಲ್ ಪಾವತಿಸದೇ (Ration Bill) ಡೋಂಟ್ ಕೇರ್ ಎಂದಿದೆ. ಕೋರ್ಟ್ ಸಮ್ಮುಖದಲ್ಲಿ ಹಣ ಕೊಡುತ್ತೇವೆ ಅಂತ ಒಪ್ಪಿಕೊಂಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಹೀಗಾಗಿ ಪೀಠೋಪಕರಣಗಳ ಜಪ್ತಿಗೆ ಆದೇಶಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2 ಕೋಟಿ 19 ಲಕ್ಷ ರೂ….

Read More

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs England ODI Series 2026: Match Details, Free Live Stream and Squads

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ (India vs England ODI) ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ,…

Read More

MI vs DC Live Score, WPL 2026: ಡೆಲ್ಲಿ ವಿರುದ್ಧ ಮತ್ತೆ ಟಾಸ್ ಸೋತ ಮುಂಬೈ

ಇಂದು ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಡಬಲ್ ಹೆಡರ್ ಪಂದ್ಯ. ದಿನದ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಆರ್‌ಸಿಬಿ ವಿರುದ್ಧದ ಆರಂಭಿಕ ಸೋಲಿನ ನಂತರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಏತನ್ಮಧ್ಯೆ, ಡೆಲ್ಲಿ ಕೂಡ ಗೆಲುವಿನೊಂದಿಗೆ ಲೀಗ್ ಆರಂಭಿಸಲು ನೋಡುತ್ತಿದೆ. ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. Source link

Read More

ಟೀಮ್ ಇಂಡಿಯಾ ದಾಂಡಿಗರ ಆರ್ಭಟ… 11 ದಾಖಲೆಗಳು ನಿರ್ಮಾಣ – Kannada News | India vs Afghanistan 2nd ODI All Records list

ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನ್ ತಂಡವನ್ನು ಟೀಮ್ ಇಂಡಿಯಾ 170 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ 402 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 232 ರನ್​ಗಳಿಗೆ ಆಲೌಟ್…

Read More

WPL 2026: ಆರ್​ಸಿಬಿ ಪಂದ್ಯ ಸೋತರೂ ಎಲ್ಲರ ಹೃದಯ ಗೆದ್ದ ರಿಚಾ ಘೋಷ್ – Kannada News | WPL 2026: Nat Sciver’s Century Powers MI to Victory Over RCB Despite Richa Ghosh’s 90

ಮಹಿಳಾ ಪ್ರೀಮಿಯರ್ ಲೀಗ್ ( Women’s Premier League) 2026 ರ 16 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಿತು. ವಡೋದರಾದಲ್ಲಿ ನಡೆದ ಈ ಪಂದ್ಯ ಅಭಿಮಾನಿಗಳಿಗೆ ಮನರಂಜನೆ ರಸದೌತಣ ನೀಡುವುದರಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಈ ಪಂದ್ಯವನ್ನು ಆರ್​ಸಿಬಿ ಸೋತಿತ್ತಾದರೂ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​ಗೆ ಒಂದು ಕ್ಷಣ ಸೋಲಿನ ಭಯ ಹುಟ್ಟಿಸಿತು ಎಂಬುದರಲ್ಲಿ ಸುಳಿಲ್ಲ. 35 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡಿದ್ದ ಆರ್​ಸಿಬಿ…

Read More

ಅಂಬರೀಷ್ ಬೈದರೂ ಜನರಿಗೆ ಏಕೆ ಇಷ್ಟ ಆಗುತ್ತಿತ್ತು? ವಿವರಿಸಿದ್ದ ರೆಬೆಲ್ ಸ್ಟಾರ್ – Kannada News | Rebel Star Ambareesh: Why Fans Loved His Scolding and Unique Personality

ನಟ ಅಂಬರೀಷ್ ಅವರು ಇಂದು ನಮ್ಮ ಜೊತೆ ಇಲ್ಲ ಎಂಬುದು ದುಃಖದ ವಿಷಯ. ಅವರು ನಟನಾಗಿ, ರಾಜಕಾರಣಿ ಆಗಿ ಇಷ್ಟ ಆಗಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಅಂಬರೀಷ್ ಅವರುದ್ದು ಭಿನ್ನ ವ್ಯಕ್ತಿತ್ವ ಆಗಿತ್ತು. ಅವರು ಬೈದರೂ ಜನರಿಗೆ ಇಷ್ಟ ಆಗುತ್ತಿತ್ತು. ಅದು ಹೇಗೆ ಮತ್ತು ಏಕೆ ಎಂಬುದನ್ನು ಸ್ವತಃ ಅಂಬರೀಷ್ ಅವರೇ ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ. ಎಲ್ಲ ಹೀರೋಗಳು ಪ್ರೀತಿ ತೋರಿಸುತ್ತಾ ಇದ್ದಿದ್ದು ತಮ್ಮ ಪ್ರೀತಿಯ ಮಾತುಗಳಿಂದ. ಆದರೆ, ಅಂಬರೀಷ್…

Read More

ಸಣ್ಣ ಮಳೆಗೂ ಬಯಲಾಯ್ತು ಪಂಚಾಯಿತಿ ಯೋಗ್ಯತೆ: ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ – Kannada News | Karnataka Road Crisis: Chamarajanagar Main Road Turns Filthy, Affecting Mahadeshwara Devotees

ಚಾಮರಾಜನಗರ, ಮೇ.13: ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯು ಸಂಜೆ ಸುರಿದ ಸಣ್ಣ ಮಳೆಗೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆಯು ಕೊಳಚೆ ನೀರು ಮತ್ತು ಕಸದಿಂದ ತುಂಬಿ, ಕೊಳಚೆ ಗುಂಡಿಯಂತೆ ಕಾಣಿಸುತ್ತಿದೆ. ಕಾದಳ್ಳಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯು ಚರಂಡಿ ನೀರು ಮತ್ತು ತ್ಯಾಜ್ಯದಿಂದ ಆವೃತವಾಗಿರುವುದರಿಂದ ಸಾರ್ವಜನಿಕರಿಗೆ, ವಿಶೇಷವಾಗಿ ಮಾದಪ್ಪನ ಭಕ್ತರಿಗೆ ತೀವ್ರ ತೊಂದರೆಯಾಗಿದೆ. ಮಳೆಯ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ, ರಸ್ತೆಯ ಮೇಲೆ ಕಸ ಮತ್ತು ಕೊಳಚೆ ನೀರು…

Read More

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ – Kannada News | Hubballi Acid Attack: 6 Month Old Baby and 4 Others Injured in Domestic Dispute

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ. ಕ್ಷುಲ್ಲಕ…

Read More

Optical Illusion: ನಿಮಗೊಂದು ಸವಾಲ್; ಈ ಚಿತ್ರದಲ್ಲಿರುವ ಕಳ್ಳ ಬೆಕ್ಕನ್ನು ಜಸ್ಟ್ 10 ಸೆಕೆಂಡುಗಳಲ್ಲಿ ಗುರುತಿಸಿ – Kannada News | Optical illusion: Spot the hidden cat in this picture within 10 seconds.

ನೀವು ಬುದ್ಧಿವಂತರೇ, ಹಾಗಾದ್ರೆ ಮೆದುಳು ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ ಈಗ ಬಂದಿದೆ. ನೀವು ಈ ಹಿಂದೆ ಒಗಟಿನ ಚಿತ್ರಗಳನ್ನು ಬಿಡಿಸಲು ವಿಫಲ ಆಗಿದ್ದೀರಬಹುದು. ನಿಮ್ಮ ವೀಕ್ಷಣಾ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯ ಮಟ್ಟವನ್ನು ಪರೀಕ್ಷಿಸಲು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರ ನೋಡಿ. ಈ ಅಡುಗೆ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಫೈಂಡ್ ದಿ ಸ್ನೈಪರ್’ (/FindTheSniper)…

Read More