Headlines

ಕೃತಜ್ಞತೆ ಮುಖ್ಯ; ಸುದೀಪ್-ವಿಜಯಲಕ್ಷ್ಮೀ ಹಳೆ ಫೋಟೋ ವೈರಲ್ ಮಾಡಿದ ಫ್ಯಾನ್ಸ್ – Kannada News | Amid Sudeep Darshan Fan War Fans made Vijayalakshmi And Kichcha post viral

ಕಿಚ್ಚ ಸುದೀಪ್ ಹೇಳಿಕೆ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿರುಗೇಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಸುದೀಪ್ ಅವರು ಯಾರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ ಮಾತು ಎಂದು ಭಾವಿಸಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಲ್​​ಚಲ್​ ಸೃಷ್ಟಿಸಿದ್ದರು. ಇದಕ್ಕೆ ವಿಜಯಲಕ್ಷ್ಮೀ ಅವರು ತಿರುಗೇಟು ನೀಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರ ಹಳೆಯ ಫೋಟೋ ಹಾಗೂ ಸುದೀಪ್ ಹಳೆಯ ಹೇಳಿಕೆ ವೈರಲ್ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಏನಿದು ವಾರ್? ‘ಮಾರ್ಕ್’…

Read More

ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ: ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್ – Kannada News | Scientists and sadhu sant same path Says Former ISRO chairman Somanath In Bengaluru

ಬೆಂಗಳೂರು, (ಜನವರಿ 29): ಧಾರ್ಮಿಕ ವಲಯ ಮಾನವನ ಶ್ರೇಷ್ಠತೆಗಾಗಿ ಶ್ರಮಿಸುತ್ತದೆ. ವಿಜ್ಞಾನಿಗಳು (Scientists) ಭೌಗೋಳಿಕ ಜಗತ್ತಿನ ಕೌತುಗಳನ್ನು ಅನ್ವೇಷಿಸುತ್ತಾರೆ. ಇಬ್ಬರ ಕೆಲಸ ಪರಿಶೋಧನೆ ಮತ್ತು ಸತ್ಯಾನ್ವೇಷಣೆಯಾಗಿದೆ. ಇಬ್ಬರ ಹಾದಿಯೂ ಒಂದೇ ಆಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸೋಮನಾಥ್ (Former ISRO chairman Somanath) ಹೇಳಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ…

Read More

ಈ ರಾಶಿಯವರು ಒಂದು ಧೈರ್ಯದ ನಿರ್ಧಾರ ತೆಗೆದುಕೊಳ್ಳಿ, ಜೀವನವೇ ಬದಲಾಗುತ್ತದೆ

ಮಾರ್ಚ್ 22ರಿಂದ 28ರವರೆಗೆ ನಾಲ್ಕನೇ ವಾರ. ದಶಮಾಧಿಪತಿಗಳ ಸಂಚಾರದಲ್ಲಿ ವ್ಯತ್ಯಾಸ ಆಗುವ ಕಾರಣ ಉದ್ಯೋಗದಲ್ಲಿ ಉದ್ಯಮದಲ್ಲಿ ಏರಿಳಿತಗಳು ಇರಲಿವೆ. ಸೂಕ್ಷ್ಮಮತಿಗಳಾಗಿ ನಿರ್ವಹಣೆ ಮಾಡುವುದು ಇರುತ್ತದೆ. ​ ​ಮೇಷ ​ಅಧಿಪತಿ ಮಂಗಳ ಲಾಭ ಸ್ಥಾನದಲ್ಲಿದ್ದಾನೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಶನಿ ಪ್ರಭಾವದಿಂದ ಕೆಲಸದಲ್ಲಿ ವಿಳಂಬ ಸಾಧ್ಯತೆ ಇದೆ. ​ ವೃಷಭ ​ಶುಕ್ರನ ಬಲದಿಂದ ಸುಖ, ಸಂತೋಷ ಹೆಚ್ಚಲಿದೆ. ದಶಮಾಧಿಪತಿ ಶನಿ ಹತ್ತನೇ…

Read More

Padma Awards 2026: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸದ ರೋಹಿತ್ ಶರ್ಮಾ..! ಕಾರಣವೇನು? – Kannada News | Padma Shri for Rohit Sharma: The Real Reason Behind His Ceremony Skip

2026 ರ ಗಣರಾಜ್ಯೋತ್ಸವಕ್ಕೆ ಒಂದು ದಿನ ಮೊದಲು ಅಂದರೆ ಜನವರಿ 25 ರಂದು ಕೇಂದ್ರ ಸರ್ಕಾರ 131 ಪದ್ಮ ಪ್ರಶಸ್ತಿ (Padma Awards 2026) ಪುರಸ್ಕೃತರ ಹೆಸರುಗಳನ್ನು ಘೋಷಿಸಿತ್ತು. ಈ ಪೈಕಿ 66 ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 25 ರಂದು ಪ್ರಶಸ್ತಿ ಪ್ರದಾನ ಮಾಡಿದರು. ಪಟ್ಟಿಯಲ್ಲಿ ಕೆಲವು ಅನುಭವಿ ಕ್ರೀಡಾಪಟುಗಳ ಹೆಸರೂ ಸೇರಿತ್ತು. ಅದರಲ್ಲಿ ಕ್ರಿಕೆಟಿಗ ರೋಹಿತ್ ಶರ್ಮಾ (Rohit Sharma) ಅವರ ಹೆಸರಿತ್ತು. ಆದರೆ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಲ್ಲಿಯೂ ಕಾಣಿಸಲಿಲ್ಲ….

Read More

ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ – Kannada News | Not Only kamalakar bhat guruji, She Contact With Some Boys: Says Suchitra Husband Mahesh

ಕಾರವಾರ, (ಫೆಬ್ರವರಿ 03): ಕಮಲಾಕರ ಭಟ್ ಗುರೂಜಿ (kamalakar bhat guruji) ಹಾಗೂ ಸುಚಿತ್ರಾಳ ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಗುರೂಜಿ ಜೊತೆ ಸುಚಿತ್ರಾ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ಉತ್ತರ ಕನ್ನಡದ (Uttara Kannada) ಸಿದ್ಧಾಪುರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಸುಚಿತ್ರಾಳ ಪತಿ ಮಹೇಶ್​​ನ ಸಹೋದರ ವಸಂತ್ ನಾಯ್ಕ ಮೃತಪಟ್ಟಿದ್ದಾನೆ. ಇನ್ನು ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​ ಹಾಗೂ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….

Read More

ಇದೇ ಕಾರಣಕ್ಕೆ ಕನ್ನಡ ಚಿತ್ರರಂಗ ಉದ್ದಾರ ಆಗಲ್ಲ: ‘ಕರಾವಳಿ’ ವಿವಾದಕ್ಕೆ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ – Kannada News | Raj B Shetty reacts to Prajwal Devaraj starrer Karavali Movie Controversy and Kannada Film Industry

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ‘ಕರಾವಳಿ’ ಸಿನಿಮಾ (Karavali Movie) ಈಗ ವಿವಾದದ ಮೂಲಕ ಸುದ್ದಿ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಪ್ರೀಮಿಯರ್ ವೇಳೆ ನಟ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ನಟ ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆದ ಬಳಿಕ ಪ್ರಜ್ವಲ್ ಅವರಿಗೆ ಅಸಮಾಧಾನ ಉಂಟಾಗಿರಬಹುದಾ ಎಂಬ ಪ್ರಶ್ನೆ ಇದೆ. ಅದಕ್ಕೆ ಸ್ವತಃ ರಾಜ್ ಶೆಟ್ಟಿ (Raj B Shetty) ಅವರು ಉತ್ತರ ನೀಡಿದ್ದಾರೆ….

Read More

IPL 2026: ಕನ್ನಡಿಗ ಕೆಎಲ್ ರಾಹುಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ರಣಜಿ ಅಂಗಳದಲ್ಲಿ ಕರ್ನಾಟಕ ತಂಡವನ್ನು ಫೈನಲ್​ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಐಪಿಎಲ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕೆಎಲ್ ರಾಹುಲ್, ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ತಂಡದಲ್ಲಿ ಹೊಸ ಪಾತ್ರವನ್ನು ನಿರ್ವಹಿಸಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದು, ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಆಡಿಸಲು ನಿರ್ಧರಿಸಿದೆ. ಹೀಗಾಗಿ ಅವರು ಈ ಆವೃತ್ತಿಯ ಮೊದಲ ಪಂದ್ಯದಿಂದಲೇ ಡೆಲ್ಲಿ ಕ್ಯಾಪಿಟಲ್ಸ್…

Read More

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಮೊದಲ ಬಾರಿ ಕಡಲ ಡ್ರೋನ್ ದಾಳಿ – Kannada News | Us military releases footage of sea drones attack in combat against iran for the first time

ಟೆಹ್ರಾನ್, ಜುಲೈ 13: ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ಉಲ್ಬಣಗೊಂಡಿರುವ ಬೆನ್ನಲ್ಲೇ ಅಮೆರಿಕ ಸೇನೆಯು ಇರಾನ್‌ನಲ್ಲಿರುವ (Iran War) ಜಲಾಂತರ್ಗಾಮಿ ಮತ್ತು ಯುದ್ಧನೌಕೆಗಳ ನಿರ್ವಹಣಾ ಕೇಂದ್ರದ ಮೇಲೆ ಭಾರಿ ದಾಳಿ ನಡೆಸಿದೆ. ಅಮೆರಿಕ ಈ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಅಮೆರಿಕ ಪಡೆಗಳು ಯುದ್ಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ‘ಸೀ ಡ್ರೋನ್’ ಅಥವಾ ಸ್ವಯಂಚಾಲಿತ ಕಡಲ ಡ್ರೋನ್‌ಗಳನ್ನು ಬಳಸಿರುವುದು ಈ ದಾಳಿಯ ವಿಶೇಷತೆಯಾಗಿದೆ. ಯುಎಸ್ ಸೆಂಟ್ರಲ್ ಕಮಾಂಡ್ (CENTCOM) ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ…

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಿಲುಕಿರುವ ಸಣ್ಣ ಉದ್ದಿಮೆಗಳಿಗೆ ಸರ್ಕಾರದಿಂದ 2.5 ಲಕ್ಷ ಕೋಟಿ ರೂ ಸಾಲ ಖಾತ್ರಿ ಯೋಜನೆ ನೆರವು

ನವದೆಹಲಿ, ಏಪ್ರಿಲ್ 7: ಪಶ್ಚಿಮ ಏಷ್ಯನ್ ಬಿಕ್ಕಟ್ಟಿನಿಂದ ಭಾರತದ ಹಲವು ಕ್ಷೇತ್ರಗಳು ಬಾಧಿತವಾಗಿವೆ. ಈ ಸಂಕಷ್ಟದ ಸಂದರ್ಭದಲ್ಲಿ ಬಾಧಿಕ ಕ್ಷೇತ್ರಗಳೆಲ್ಲವಕ್ಕೂ ನೆರವು ನೀಡಲು ಕೇಂದ್ರ ಸರ್ಕಾರ ಸಾಲ ಖಾತ್ರಿ ಯೋಜನೆ ಆರಂಭಿಸಲು ಯೋಜಿಸಿದೆ. ಕೋವಿಡ್ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಪ್ಯಾಕೇಜ್ ಮಾದರಿಯಲ್ಲಿ ಇರುವ ಈ ಕ್ರೆಡಿಟ್ ಗ್ಯಾರಂಟಿ ಸ್ಕೀಮ್​ನ (Credit Guarantee scheme) ಒಟ್ಟು ಮೊತ್ತ 2.5 ಲಕ್ಷ ಕೋಟಿ ರೂ ಇರುವ ಅಂದಾಜು ಇದೆ ಎಂದು ಮನಿಕಂಟ್ರೋಲ್​ನಲ್ಲಿ ವರದಿ ಮಾಡಲಾಗಿದೆ. ಇಬ್ಬರು ಅಧಿಕಾರಿಗಳ ಮೂಲಗಳಿಂದ ಈ…

Read More

Optical Illusion: ಅಡುಗೆ ಮನೆಯಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಗುರುತಿಸುವಿರಾ – Kannada News | Optical Illusion: find the cat hiding in the kitchen in 20 seconds

ಆಪ್ಟಿಕಲ್‌ ಇಲ್ಯೂಷನ್ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸಲು ಪ್ರಯತ್ನಿಸುತ್ತಾರೆ. ಆದರೆ ಎಲ್ಲರಿಗೂ ಅದು ಸಾಧ್ಯವಾಗಲ್ಲ. ಇದೀಗ ಮೆದುಳಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಅಡುಗೆ ಮನೆಯಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಕಂಡುಹಿಡಿಯುವ ಸವಾಲು ಇಲ್ಲಿದೆ. ಇಲ್ಲಿರುವ ವಸ್ತುಗಳ ನಡುವೆ ಅಡಗಿ ಕುಳಿತಿರುವುದರಿಂದ ಕಳ್ಳ ಬೆಕ್ಕನ್ನು ಕಂಡು ಹಿಡಿಯುವುದು  ಅಷ್ಟು ಸುಲಭವಲ್ಲ. ಇದೀಗ…

Read More