Headlines

Bihar Politics: ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಮುಂದಿನ ವಾರ ರಾಜೀನಾಮೆ ಸಾಧ್ಯತೆ, ಸಾಮ್ರಾಟ್ ಚೌಧರಿ ನೂತನ ಸಿಎಂ?

ಪಾಟ್ನಾ, ಏಪ್ರಿಲ್ 09: ಬಿಹಾರದ ರಾಜಕೀಯ ಇತಿಹಾಸದಲ್ಲಿ ಒಂದು ಸುದೀರ್ಘ ಮತ್ತು ಪ್ರಭಾವಶಾಲಿ ಅಧ್ಯಾಯ ಈಗ ಅಂತ್ಯದತ್ತ ಸಾಗುತ್ತಿದೆ. ಕಳೆದ ಎರಡು ದಶಕಗಳಿಂದ ಬಿಹಾರ ರಾಜಕಾರಣದಲ್ಲಿ ಆಳವಾಗಿ ಬೇರೂರಿದ್ದ  ನಿತೀಶ್ ಕುಮಾರ್(Nitish Kumar), ಈಗ ಪಾಟ್ನಾದಿಂದ ದೆಹಲಿಯ ರಾಜಕೀಯ ಅಂಗಳಕ್ಕೆ ತಮ್ಮ ಪಯಣ ಬೆಳೆಸಿದ್ದಾರೆ. ನಿತೀಶ್ ಯುಗಾಂತ್ಯ: ಬಿಹಾರದ ಚಾಣಕ್ಯನ ದೆಹಲಿ ಪಯಣ ಬಿಹಾರ ರಾಜಕೀಯದಲ್ಲಿ ‘ಸುಶಾಸನ್ ಬಾಬು’ ಎಂದೇ ಖ್ಯಾತರಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಎರಡು ದಶಕಗಳ ಮುಖ್ಯಮಂತ್ರಿ ಪರ್ವ ಮುಕ್ತಾಯವಾಗುತ್ತಿದೆ. ರಾಜ್ಯ…

Read More

SRH vs CSK IPL 2026 Live Score: ಸನ್​ರೈಸರ್ಸ್​ ಬ್ಯಾಟಿಂಗ್ ಆರಂಭ – Kannada News | Sunrisers Hyderabad vs Chennai Super Kings IPL 2026 Live Cricket Score SRH vs CSK Match on 18th April latest news in Kannada

ಇಂದು ಐಪಿಎಲ್ 2026 ರ 27 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೂ ಮೊದಲು, ಎರಡೂ ತಂಡಗಳ ನಾಯಕರ ನಡುವೆ ಟಾಸ್ ನಡೆಯಿತು, ಇದರಲ್ಲಿ ಸಿಎಸ್‌ಕೆ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಅಂದರೆ ಈ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಮೊದಲು ಬ್ಯಾಟಿಂಗ್ ಮಾಡಲಿದೆ. ಎಸ್‌ಆರ್‌ಹೆಚ್ ಮತ್ತು ಸಿಎಸ್‌ಕೆ ಎರಡೂ ಈ ಋತುವಿನ ಐದನೇ ಪಂದ್ಯವನ್ನು ಆಡುತ್ತಿವೆ. ಎರಡೂ ತಂಡಗಳು ಪಂದ್ಯವನ್ನು ಗೆಲ್ಲಲು ಪ್ರಯತ್ನಿಸುತ್ತವೆ. Source link

Read More

ಶಿಕ್ಷಕರೇ ಮೇಸ್ತ್ರಿ, ವಿದ್ಯಾರ್ಥಿಗಳೇ ಕಾರ್ಮಿಕರು: ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು – Kannada News | Teachers Using Students to Swarna School building construction work In Hassan Video Goes Viral

ಹಾಸನ, (ಡಿಸೆಂಬರ್ 19): ಮಕ್ಕಳು ಓದಲು ಶಾಲೆಗೆ ಹೋಗುತ್ತಾರೆ. ಇನ್ನು ಪೋಷಕರು ಸಹ ಲಕ್ಷಾಂತರ ರೂಪಾಯಿ ಫೀ ಕಟ್ಟಿ ತಮ್ಮ ಮಕ್ಕಳು ನಾಲ್ಕು ಅಕ್ಷರ ಕಲಿತು ವಿದ್ಯಾವಂತರಾಗಲಿ ಎಂದು ಶಾಲೆಗೆ ಕಳುಹಿಸುತ್ತಾರೆ. ಆದ್ರೆ, ಶಿಕ್ಷಕರೇ ಮಕ್ಕಳನ್ನ ಕಟ್ಟಡ ಕಾರ್ಮಿಕರಂತೆ ದುಡಿಸಿಕೊಂಡಿರುವ ಪ್ರಕರಣವೊಂದು ಹಾಸನ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು…ಶಿಕ್ಷಕರು ಮೇಸ್ತ್ರಿಯಂತೆ ಮುಂದೆ ನಿಂತುಕೊಂಡು ಮಕ್ಕಳಿಂದ ಶಾಲೆ ಕಟ್ಟಡ ನಿರ್ಮಾಣ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಸ್ವರ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ…

Read More

“ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ? – Kannada News | Maharashtra: NCP Merger Talks and Mahayuti Alliance Future Post Ajit Pawar

ಮಹಾರಾಷ್ಟ್ರ, ಜ.31: ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗಳು ನಡೆದಿದೆ. ಎನ್‌ಸಿಪಿ (NCP) ಎರಡೂ ಬಣಗಳ ವಿಲೀನ ಮತ್ತು ಹೊಸ ನಾಯಕತ್ವದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ಮತ್ತು ಶರದ್ ಪವಾರ್ ನೇತೃತ್ವದ ಎರಡು ಬಣಗಳ ವಿಲೀನ ಪ್ರಕ್ರಿಯೆಯು ಅಜಿತ್ ಪವಾರ್ ಬದುಕಿದ್ದಾಗಲೇ ಅಂತಿಮ ಹಂತಕ್ಕೆ ತಲುಪಿತ್ತು. ಫೆಬ್ರವರಿ 8 ಅಥವಾ ಫೆಬ್ರವರಿ ಮಧ್ಯಭಾಗದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ. ಫೆಬ್ರವರಿ…

Read More

Chanakya Niti: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ – Kannada News | Chanakya Niti: Follow these tips from Chanakya before taking a loan

  ಆಚಾರ್ಯ ಚಾಣಕ್ಯರು (Acharya Chanakya)  ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಹಣಕಾಸು, ಆರ್ಥಿಕ ವಿಷಯಗಳ ಬಗ್ಗೆಯೂ ಸಾಕಷ್ಟು ವಿಚಾರಗಳ ಹೇಳಿಕೊಟ್ಟಿದ್ದಾರೆ.  ಹೌದು ಹಣಕ್ಕೆ ಸಂಬಂಧಿಸಿದ ಯೋಜನೆಗಳು ಹೇಗಿರಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬಾರದು? ಹಣವನ್ನು ಹೇಗೆ ಉಳಿಸುವುದು? ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಸಾಲ ತೆಗೆದುಕೊಳ್ಳುವಾಗ ಮತ್ತು ಸಾಲ ಕೊಡುವಾಗ ಒಂದಷ್ಟು ವಿಚಾರಗಳ ಬಗ್ಗೆ ಮೊದಲೇ…

Read More

ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿದ್ರು ಪೊಲೀಸರು!

ಮೈಸೂರು, ಫೆಬ್ರವರಿ 18: ನಗರ ಸಂಚಾರಿ ಪೊಲೀಸರು ದೋಷಪೂರಿತ ಬೈಕ್ ಸೈಲೆನ್ಸರ್‌ಗಳ ವಿರುದ್ಧ ವಿನೂತನ ರೀತಿಯಲ್ಲಿ ಸಮರ ಸಾರಿದ್ದಾರೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಮತ್ತು ಅತಿಯಾದ ಶಬ್ದ ಮಾಲಿನ್ಯಕ್ಕೆ ಕಾರಣವಾಗಿದ್ದ ಇಂತಹ ಸೈಲೆನ್ಸರ್‌ಗಳನ್ನು ವಶಪಡಿಸಿಕೊಂಡು ನಾಶಪಡಿಸಿದ್ದಾರೆ. ನಗರದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ, ಕರ್ಕಶವಾಗಿ ಸದ್ದು ಮಾಡುತ್ತಾ ಜನರಿಗೆ ತೊಂದರೆ ನೀಡುತ್ತಿದ್ದ ಒಟ್ಟು 378 ದ್ವಿಚಕ್ರ ವಾಹನಗಳನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದವು. ಈ ಬೈಕ್‌ಗಳಲ್ಲಿ ಅಳವಡಿಸಲಾಗಿದ್ದ ದೋಷಪೂರಿತ ಸೈಲೆನ್ಸರ್‌ಗಳು, ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಶಾಂತಿಗೆ ಭಂಗ…

Read More

ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ವಿಮಾನ ನಿಲ್ದಾಣ ಸಿಬ್ಬಂದಿಯ ಬಂಧನ – Kannada News | Airport Staff Arrested for forcefully hugging, Harassing Foreign Woman During Security Check at Bengaluru Airport

ಬೆಂಗಳೂರು, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ವಿದೇಶಿ ಮಹಿಳೆಗೆ ತಪಾಸಣೆ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಘಟನೆ ವರದಿಯಾಗಿದೆ. ಕೊರಿಯಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿದೇಶಿ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಅಪಾನ್ ಅಹ್ಮದ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತನ ಬಂಧನವಾಗಿದೆ. ಟಿಕೆಟ್ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್‌ನಿಂದ ಬೀಪ್ ಸೌಂಡ್ ಬರುತ್ತಿದೆ ಎಂದು ಹೇಳಿದ ಅಪಾನ್…

Read More

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ – Kannada News | Jogi movie producer Ashwini Ram Prasad talks about new film Gharga

‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈಗ ‘ಘಾರ್ಗ’ (Gharga) ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅವರು ಈ ಚಿತ್ರಕ್ಕೆ ಹೀರೋ ಆಗಿದ್ದಾರೆ. ಶಶಿಧರ್ ಅವರು ನಿರ್ದೇಶನ ಮಾಡಿದ್ದಾರೆ. ‘ಎಲ್ಲ ಕಡೆಗಳಲ್ಲೂ ಜೋಗಿ ಸಿನಿಮಾಗೆ ಪ್ರಚಾರ ಮಾಡಿದ್ದೆ. ಎಲ್ಲ ಊರುಗಳಲ್ಲಿ ಪೋಸ್ಟರ್ ಹಾಕಿಸಿದ್ದೆ. ಈಗ ಆ ಟ್ರೆಂಡ್ ಇಲ್ಲ. ಎಲ್ಲವೂ ಡಿಜಿಟಲ್ ಆಗಿದೆ. ಈ ಸಿನಿಮಾದ ಕಥೆ ಕೇಳಿದಾಗಲೇ ನನಗೆ ಇಷ್ಟ ಆಯಿತು. ಕಂಟೆಂಟ್ ಏನೇ ಆದರೂ ಮೊಬೈಲ್…

Read More

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ – Kannada News | Optical Illusion: If you can find the sheep hidden in this picture, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ನೀವು ಈಗಾಗಲೇ ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸಲು ಪ್ರಯತ್ನಿಸಿದ್ದೀರಬಹುದು. ಆದರೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಹೀಗಾಗಿ ಕೆಲವೇ ಕೆಲವು ಜನರಿಗೆ ಇಂತಹ ಒಗಟುಗಳನ್ನು ಬಿಡಿಸಲು ಸಾಧ್ಯವಾಗುತ್ತದೆ. ಇದೀಗ ಫೋಟೋವೊಂದು ವೈರಲ್‌ ಆಗಿದ್ದು, ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ರಿಂದ 30…

Read More

IND vs AFG: ಅರ್ಧಶತಕದಿಂದ ವಂಚಿತರಾದ್ರು ಹೊಸ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ – Kannada News | IND vs AFG 2nd odi Rohit Sharma Joins Elite 14,000 List A Run Club

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ 2027 ರ ನಡೆಯಲಿರುವ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಪ್ರಸ್ತುತ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಮಿಂಚಲೇಬೇಕಿದೆ. ಮೊದಲ ಏಕದಿನದಲ್ಲಿ ಕೇವಲ 16 ರನ್​​ಗಳಿಗೆ ಸುಸ್ತಾಗಿದ್ದ ರೋಹಿತ್ ಎರಡನೇ ಏಕದಿನ ಪಂದ್ಯದಲ್ಲಿ ಲಯದಲ್ಲಿ ಕಾಣಿಸಿಕೊಂಡರಾದರೂ ಅರ್ಧಶತಕದಂಚಿನಲ್ಲಿ ಎಡವಿದರು (PC-PTI). ಲಕ್ನೋದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 39 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿ ಔಟಾದರು….

Read More