Headlines

ಬಾಗಲಕೋಟೆ, ದಾವಣಗೆರೆ ಉಪಸಮರದಲ್ಲಿ ಬಿಜೆಪಿಗೆ ಹಿನ್ನಡೆ; ಆಡಳಿತ ಪಕ್ಷದ ಪ್ರಭಾವಕ್ಕೆ ಗೆಲುವು ಎಂದ ವಿಜಯೇಂದ್ರ – Kannada News | Vijayendra Reflects on BJPs By election Defeat in Davangere South and Bagalkot

ದಾವಣಗೆರೆ, ಏ.5: ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಗಳ ಕುರಿತು ಬಿ. ವೈ. ವಿಜಯೇಂದ್ರರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಕಂಡಿದ್ದು, ಗೆಲುವಿನ ನಿರೀಕ್ಷೆಗಳಿದ್ದವು ಎಂದು ಅವರು ತಿಳಿಸಿದರು. ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ ಎಂದು ಅವರು ಒಪ್ಪಿಕೊಂಡರು. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಅನುಕಂಪ ಹಾಗೂ ಆಡಳಿತ ಪಕ್ಷದ ವ್ಯವಸ್ಥೆಗಳು, ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಚಾರ ಪರಿಣಾಮ ಬೀರಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು. ಹಿಂದೆ ಯಡಿಯೂರಪ್ಪನವರು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 2ರ ದಿನಭವಿಷ್ಯ

ಹಸಿರು ಮೇವನ್ನು ಹಸುವಿಗೆ ನೀಡುವುದರಿಂದ ಸಕಲ ದೇವತೆಗಳ ಆಶೀರ್ವಾದ ದೊರೆತು, ಕುಟುಂಬದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ದಾಂಪತ್ಯದಲ್ಲಿನ ವಿರಸ, ಭಿನ್ನಾಭಿಪ್ರಾಯಗಳು ಬಗೆಹರಿಸಿಕೊಳ್ಳಲು ವೇದಿಕೆ ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರು ಹೇಳಿದ್ದಾರೆ, ಹಣ ನೀಡುತ್ತಾರೆ ಅಂತಲೋ ಅಥವಾ ಯಾವುದೋ ನಿರ್ದಿಷ್ಟ ಕೆಲಸದಲ್ಲಿ ಸಹಾಯ ಮಾಡಿಯೇ ಮಾಡುತ್ತಾರೆ ಅಂತ ನೆಚ್ಚಿಕೊಂಡು ಗಂಭೀರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಹೋಗಬೇಡಿ. ಸಹೋದ್ಯೋಗಿಗಳು ಅಥವಾ ಮೇಲಧಿಕಾರಿಗಳು ಉದ್ಯೋಗ ಸ್ಥಳದಲ್ಲಿ ಯಾವ ಕೆಲಸವನ್ನು ಒಪ್ಪಿಸಿರುತ್ತಾರೆ…

Read More

ಸ್ವಿಜರ್ಲೆಂಡ್​ ಬಾರ್​​ನಲ್ಲಿ ಬೆಂಕಿ ಅವಘಡ; ಸಾವಿನ ಸಂಖ್ಯೆ 40ಕ್ಕೆ ಏರಿಕೆ – Kannada News | Death toll rises to 40 in Switzerland bar fire accident Swiss police rule out terrorist attack

ಬರ್ನ್ (ಸ್ವಿಟ್ಜರ್ಲೆಂಡ್), ಜನವರಿ 1: ಸ್ವಿಜರ್ಲೆಂಡ್‌ನ ಐಷಾರಾಮಿ ಬಾರ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಖಚಿತಪಡಿಸಿದ್ದಾರೆ. ಇದಲ್ಲದೆ, ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್‌ನ ನೆಲಮಾಳಿಗೆಯಲ್ಲಿ ಸಂಭವಿಸಿದ ಸ್ಫೋಟವನ್ನು ಬೆಂಕಿ ಅವಘಡ ಎಂದು ಊಹಿಸಲಾಗಿದೆ, ಇದು ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ 150ಕ್ಕೂ ಹೆಚ್ಚು ಜನರು ಬಾರ್‌ನಲ್ಲಿದ್ದರು….

Read More

ಫ್ಲ್ಯಾಟ್, ಚಿನ್ನದ ವ್ಯವಹಾರದಲ್ಲಿ ಉದ್ಯಮಿಗೆ ಕೋಟಿ ಕೋಟಿ ದೋಖಾ! ಶೆಟ್ಟಿ ದಂಪತಿ ಮೇಲೆ ಕೇಸ್ – Kannada News | Udupi Flat Gold Fraud Case Against Couple

ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ಉಡುಪಿ, ಫೆಬ್ರವರಿ 11: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ (Udupi) ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ವರ್ಷಗಳಲ್ಲಿ ಹಂತ ಹಂತವಾಗಿ ವಂಚನೆ ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ…

Read More

VIDEO: ಅಭಿಷೇಕ್ ಶರ್ಮಾ ಕೈ ಹಿಡಿದು ಎಳೆದ ಯುವತಿ! – Kannada News | IPL 2026: Abhishek Sharma Hand Held by Girl at Jaipur Hotel

ಐಪಿಎಲ್ ಕ್ರೇಝ್ ಎಷ್ಟೋ ಬಾರಿ ಅಭಿಮಾನದ ಗಡಿ ಮೀರಿ ಅತಿರೇಕಕ್ಕೆ ಸಾಕ್ಷಿಯಾಗುತ್ತದೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಎಂಬಂತೆ, ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಲ್ ರೌಂಡರ್ ಅಭಿಷೇಕ್ ಶರ್ಮಾ ಅವರು ಜೈಪುರದ ಹೋಟೆಲ್‌ನಲ್ಲಿ ಅಭಿಮಾನಿಯೊಬ್ಬರ ಅನಿರೀಕ್ಷಿತ ವರ್ತನೆಯಿಂದ ಮುಜುಗರಕ್ಕೊಳಗಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಈ ಘಟನೆ ಈಗ ಕ್ರಿಕೆಟ್ ವಲಯದಲ್ಲಿ ಆಟಗಾರರ ಭದ್ರತೆಯ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ನಡೆದಿದ್ದೇನು? ಏಪ್ರಿಲ್ 25ರಂದು ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ…

Read More

ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಲೋಪ: ಪೊಲೀಸ್ ಮೇಲೆಯೇ ಹಲ್ಲೆ ನಡೆಸಿ ವಿಚಾರಣಾಧೀನ ಆರೋಪಿ ಪರಾರಿ

ಮುಂಬೈ, ಏಪ್ರಿಲ್ 09: ನ್ಯಾಯಾಲಯದಲ್ಲಿ ಆರೋಪಿಯೊಬ್ಬ ಪೊಲೀಸ್(Police) ಅಧಿಕಾರಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನದ ಪ್ರಕರಣದ ವಿಚಾರಣಾಧೀನ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್,ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿಯಾಗಿದ್ದು, ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. 42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಆರ್ಥರ್ ರಸ್ತೆ…

Read More

ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ – Kannada News | Bangladesh Refuses T20 World Cup 2026 India Trip: ICC Warning, Massive Losses

ಬಾಂಗ್ಲಾದೇಶ 2026 ರ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ. ಭದ್ರತಾ ಕಾರಣಗಳಿಂದಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ನಿರಾಕರಿಸಿದೆ. ಈ ಬಗ್ಗೆ ಪತ್ರಿಕೆಗಳಿಗೆ ಹೇಳಿಕೆ ನೀಡಿರುವ ಬಾಂಗ್ಲಾದೇಶದ ಯುವಜನ ಮತ್ತು ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್ ಭಾರತದ ಭದ್ರತಾ ಪರಿಸ್ಥಿತಿ ಬದಲಾಗಿಲ್ಲ. ಹೀಗಾಗಿ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಿಲ್ಲ ಎಂದಿದ್ದರು. ವಾಸ್ತವವಾಗಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದರಿಂದ, ಬಾಂಗ್ಲಾದೇಶದ ಗುಂಪು ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಿಸಿಬಿ, ಐಸಿಸಿಯನ್ನು ಕೋರಿತ್ತು. ಆದಾಗ್ಯೂ, ಐಸಿಸಿ…

Read More

ವಿಶ್ವಕಪ್​ಗಾಗಿ ತಯಾರಿಯಲ್ಲಿದ್ದ ಗಿಲ್​​ಗೆ ಬಿಗ್ ಶಾಕ್ ನೀಡಿದ ಬಿಸಿಸಿಐ – Kannada News | Shubman Gill was called moments before the PC

ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದೇ ವಿಶೇಷ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ಗಿಲ್ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್​ಗಾಗಿ ಮಾನಸಿಕವಾಗಿ ತಯಾರಿಯನ್ನೂ ಸಹ ಆರಂಭಿಸಿದ್ದರು. ಆದರೆ ಭಾರತ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಬಿಸಿಸಿಐ ಗಿಲ್​ಗೆ ಬಿಗ್ ಶಾಕ್ ನೀಡಿರುವ…

Read More

RCB vs CSK: ಚಿನ್ನಸ್ವಾಮಿಯಲ್ಲಿ ಚೆನ್ನೈ ತಂಡವನ್ನು ಚೆಂಡಾಡಿದ ಆರ್​ಸಿಬಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11ನೇ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಗಳು ಯಾವ ಫಲಿತಾಂಶವನ್ನು ನಿರೀಕ್ಷಿಸಿದ್ದರೋ ಅದೇ ಫಲಿತಾಂಶ ಹೊರಬಿದ್ದಿದೆ. ಹೈವೋಲ್ಟೇಜ್ ಕದನದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದ್ದ ಹಾಲಿ ಚಾಂಪಿಯನ್ ಆರ್​ಸಿಬಿ, 43 ರನ್​ಗಳ ಭಾರಿ ಅಂತರದ ಗೆಲುವು ದಾಖಲಿಸಿತು. ಪಂದ್ಯದ ಆರಂಭದಿಂದ ಅಂತ್ಯದವರೆಗೆ ಎಲ್ಲಿಯೂ ಸಿಎಸ್​ಕೆ ಮೇಲುಗೈ ಸಾಧಿಸದಂತೆ ನೋಡಿಕೊಂಡ ಆರ್​ಸಿಬಿ, ಸಿಎಸ್​ಕೆ ತಂಡಕ್ಕೆ ಹ್ಯಾಟ್ರಿಕ್ ಸೋಲಿನ ಆಘಾತ ನೀಡಿತು. ಈ ಪಂದ್ಯದಲ್ಲಿ ಮೊದಲು…

Read More

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್…

Read More