Headlines

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ – Kannada News | Government Suspends Telegram Access Ahead of NEET Re Exam to Curb Malpractice

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ…

Read More

ಕದ್ದುಮುಚ್ಚಿ ‘ಜನ ನಾಯಗನ್’ ನೋಡಲು ಚಿತ್ರಮಂದಿರಕ್ಕೆ ಬಂದ ವಿಜಯ್ ಪತ್ನಿ ಸಂಗೀತಾ? – Kannada News | CM Vijay wife Sangeetha Sornalingam Jana Nayagan screening Viral Video Fact Check

ತಮಿಳುನಾಡು ಮುಖ್ಯಮಂತ್ರಿ ಹಾಗೂ ಪ್ರಸಿದ್ಧ ನಟ ವಿಜಯ್ (CM Vijay) ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan) ಜುಲೈ 23ರಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ತಿಂಗಳುಗಳ ಕಾಲ ಸೆನ್ಸಾರ್ ಮಂಡಳಿಯ ತೊಡಕುಗಳಿಂದ ವಿಳಂಬವಾಗಿದ್ದ ಈ ಸಿನಿಮಾ ಕೊನೆಗೂ ತೆರೆಕಂಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಸಿನಿಮಾ ರಿಲೀಸ್ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವಿಜಯ್ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಮ್ (Sangeetha Sornalingam) ಅವರ ವೀಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸಂಗೀತಾ ಅವರು ‘ಜನ ನಾಯಗನ್’…

Read More

Hubli: ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​! – Kannada News | Hubballi Engineer Killed: Vittal Rathod Dies Due to Illicit Affair Attack

ಮೃತ ವ್ಯಕ್ತಿ ಮತ್ತು ಬಂಧಿತ ಆರೋಪಿಗಳು. ಹುಬ್ಬಳ್ಳಿ, ಜನವರಿ 12: ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್​​ ವಿಠ್ಠಲ್​​ ​​​​​ ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್​​ ಅವರ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್…

Read More

ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಶೂನ್ಯ: ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ?

ಮಂಗಳೂರು, ಮಾರ್ಚ್​​ 17: ಕುಕ್ಕೆ ಸುಬ್ರಹ್ಮಣ್ಯ‌ ದೇವಸ್ಥಾನ (Kukke Shree Subrahmanya Temple) ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದು. ಕೋಟ್ಯಂತರ ರೂ ಆದಾಯ ತಂದು ಕೊಡುವ ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮಾತ್ರ ಸೂಕ್ತ ಮೂಲಭೂತ ಸೌಲಭ್ಯಗಳಿಲ್ಲ ಎಂಬುದು‌ ದಶಕಗಳ‌ ಆರೋಪ.‌ ಸಂಪತ್ತು ಇದ್ದರೂ ಇಚ್ಛಾಶಕ್ತಿ, ಕ್ರಿಯಾಶಕ್ತಿ‌ ಇಲ್ಲದ ಪರಿಣಾಮ ಇಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಭಕ್ತರು ಪರದಾಡುವಂತಾಗಿದೆ. ಭಕ್ತರ ಆರೋಪವೇನು? ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಪ್ರಸಿದ್ಧ ನಾಗ ಕ್ಷೇತ್ರ ಅಂತಾನೆ…

Read More

ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು? – Kannada News | Bangladesh’s people come first Tarique Rahman first remark on India after election win

ಢಾಕಾ, ಫೆಬ್ರವರಿ 14: ಈ ಬಾರಿಯ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಗೆಲುವಿನ ನಂತರ ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ (Bangladesh) ವಿದೇಶಾಂಗ ನೀತಿಯ ಆದ್ಯತೆಗಳ ಕುರಿತು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ನನಗೆ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ. ಅದರಲ್ಲಿ ರಾಜಿಯಾಗುವ ಮಾತೇ ಇಲ್ಲ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ತಾರಿಕ್ ರೆಹಮಾನ್, “ನಮಗೆ ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶದ ಜನರೇ ಮೊದಲು….

Read More

ಅಮೆರಿಕದಲ್ಲಿ ಬಂದೂಕುಧಾರಿಗಳಿಂದ ಎರಡು ಪ್ರತ್ಯೇಕ ಗುಂಡಿನ ದಾಳಿ, ಪೊಲೀಸರು ಸೇರಿ 25 ಮಂದಿ ಸಾವು – Kannada News | Multiple Gun Attacks in Honduras Leave Dozens Dead

ವಾಷಿಂಗ್ಟನ್, ಮೇ 22: ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್ ವಾರ್​ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕ(America)ದಲ್ಲಿರುವ ಮತ್ತೊಂದು ದೇಶವಾಗಿದೆ. ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ ಪ್ರದೇಶದಲ್ಲಿ, ಬಂದೂಕುಧಾರಿಗಳು ಏಕಾಏಕಿ ನುಗ್ಗಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ; ವ್ಯಕ್ತಿ ಸಾವು!

ಪಾಟ್ನಾ, ಮಾರ್ಚ್ 26: ಬಿಹಾರದ ವ್ಯಕ್ತಿಯೊಬ್ಬರು ತಂಬಾಕು ಉಗುಳಲು ರೈಲ್ವೆ ಹಳಿಯ ಬಳಿ ಹೋದಾಗ ವಂದೇ ಭಾರತ್ ಎಕ್ಸ್​ಪ್ರೆಸ್ (Vande Bharat Express) ರೈಲು ಅವರಿಗೆ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ಲಾಟ್​​ಫಾರ್ಮ್​ನಿಂದ ರೈಲ್ವೆ ಹಳಿಯ ಮೇಲೆ ಜಾಸ್ತಿ ಬಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಘಟನೆ ಮತ್ತೊಮ್ಮೆ ರೈಲ್ವೆ ಹಳಿಗಳ ಬಳಿ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸರಗಳ್ಳತನ ಮಾಡಿ ಮದುವೆಯಾಗಿ ಹತ್ತೇ ದಿನಕ್ಕೆ ಜೈಲುಪಾಲಾದ ಶಿವಮೊಗ್ಗದ ನವ ವಿವಾಹಿತ! – Kannada News | Newlywed Groom Arrested for Chain Snatching 10 Days After Wedding in Shivamogga

ಶಿವಮೊಗ್ಗ, ಮೇ 25: ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತನೋರ್ವ ಅರೆಸ್ಟ್​​ ಆಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಂಜುನಾಥ್​​ ಬಂಧಿತ ಆರೋಪಿಯಾಗಿದ್ದು, ಕಾರಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಓರ್ವ ಹೈಟೆಕ್​​ ಕಳ್ಳ ಎಂಬುದು ಗೊತ್ತಾಗಿದೆ. ಶಿವಮೊಗ್ಗ ತಾಲೂಕಿನ ಅಬ್ಬಲಗೇರಿ ಗ್ರಾಮದಲ್ಲಿ ಮೇ 23ರಂದು ನಡೆದಿದ್ದ ಸರಗಳ್ಳತನ ಪ್ರಕರಣದ ಬೆನ್ನುಬಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಖೆಡ್ಡಾಕ್ಕೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಸರಗಳ್ಳತನ ಪ್ರಕರಣದಲ್ಲಿ ನವ ವಿವಾಹಿತ ಅರೆಸ್ಟ್​​ ಶಿವಮೊಗ್ಗದ ಅಬ್ಬಲಗೇರಿಯಲ್ಲಿ ನಡೆದಿದ್ದ ಕಳ್ಳತನ ಕಾರಲ್ಲಿ…

Read More

‘ಗೂಗ್ಲಿ’ ಗೆಟಪ್ ನೆನಪಿಸಿದ ‘ಟಾಕ್ಸಿಕ್’ ಟೀಸರ್​​ನ ಯಶ್ ಲುಕ್ – Kannada News | Hidden Things In Rocking Star Yash Toxic Movie

ಮಲಯಾಳಂನ ಗೀತು ಮೋಹನ್​​ದಾಸ್ ‘ಟಾಕ್ಸಿಕ್’ ಚಿತ್ರ ನಿರ್ದೇಶನ ಮಾಡಿದ್ದಾರೆ. ಯಶ್ ಗ್ಯಾಂಗ್​​ಸ್ಟರ್ ಇರಬಹುದು ಎಂಬುದು ಕೆಲವರ ಊಹೆ. ಮಾರ್ಚ್ 19ಕ್ಕೆ ಇದಕ್ಕೆ ಉತ್ತರ ಸಿಗಲಿದೆ. ಮಾಸ್ ಮಸಾಲ ಅಂಶಗಳು ‘ಟಾಕ್ಸಿಕ್’ ಸಿನಿಮಾದಲ್ಲಿ ಜೋರಾಗಿಯೇ ಇದೆ. ಈ ಟೀಸರ್​ ನೋಡಿದ ಅಭಿಮಾನಿಗಳು ಸಂತಸ ಹೊರಹಾಕುತ್ತಿದ್ದಾರೆ. ಮಾರ್ಚ್ 19ರಂದು ಸಿನಿಮಾ ತೆರೆಗೆ ಬರಲಿದೆ. ವಿವಿಧ ಹಂತಗಳಲ್ಲಿ ‘ಟಾಕ್ಸಿಕ್’ ಸಿನಿಮಾ ಕಥೆ ಸಾಗುತ್ತದೆ ಎನ್ನಲಾಗಿದೆ. 2 ದಶಕಗಳ ಕಥೆಯನ್ನು ಇದು ಹೊಂದಿದೆ ಎಂಬ ಮಾತು ಕೂಡ ಇದೆ. ಯಶ್ ಯಂಗ್ ಲುಕ್​​…

Read More