ಪೋಷಕರಿಗೆ ದೊಡ್ಡ ಸವಾಲಾದ ಮಕ್ಕಳ ಮೊಬೈಲ್ ಅಡಿಕ್ಷನ್: ನಿಮ್ಹಾನ್ಸ್ ಮೊರೆ ಹೋದ ಹೆತ್ತವರು – Kannada News | Children’s Mobile Addiction: NIMHANS Launches Parent Training and SHUT Clinic

ಪ್ರಾತಿನಿಧಿಕ ಚಿತ್ರImage Credit source: happiesthealth ಬೆಂಗಳೂರು, ಫೆಬ್ರವರಿ 16: ಕೊರೊನಾ ಬಳಿಕ ಮಕ್ಕಳ ಕಲಿಕೆಯ ಜೊತೆಗೆ ವರ್ತನೆಗಳಲ್ಲಿ ಬದಲಾಗಿ ಹೋಗಿವೆ. ಮನೆಯವರನ್ನು ಮರಿಬಹುದು, ಆದರೆ ಮೊಬೈಲ್ (Mobile) ಮರೆಯುವುದಕ್ಕೆ ಸಾಧ್ಯವೇ ಇಲ್ಲ ಎಂಬಂತಾಗಿದೆ ಸದ್ಯದ ಮಕ್ಕಳ ಪರಿಸ್ಥಿತಿ. ಅದರಲ್ಲೂ ಕೋವಿಡ್ (covide) ಸಮಯದಲ್ಲಿ ಮಕ್ಕಳು ಮೊಬೈಲ್​​ನಲ್ಲೇ ಕಳೆದುಹೋಗುತ್ತಿದ್ದರು. ಅತಿಯಾದ ಮೊಬೈಲ್ ಬಳಕೆ ಮಕ್ಕಳನ್ನ ಕೆಟ್ಟ ಚಟಕ್ಕೆ ದುಡುತ್ತಿದೆ. ಹೀಗಾಗಿ ಪೋಷಕರು ನಿಮ್ಹಾನ್ಸ್ ಮೊರೆ ಹೋಗುತ್ತಾರೆ. ಕೋವಿಡ್ ಸಮಯದಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಅಂತ ದಿನದ 10ಗಂಟೆಗೂ…

Read More

ಬ್ರಿಗೇಡ್ ರಸ್ತೆಗೆ ಎಷ್ಟು ಜನ ಬೇಕಾದರೂ ಬನ್ನಿ: ಶಾಸಕ ಎನ್.ಎ. ಹ್ಯಾರೀಸ್ – Kannada News | Bengaluru Prepares for New Year Celebrations: MLA Harris Urges Safe and Disciplined Gatherings on M.G. and Brigade Roads

ಬೆಂಗಳೂರು, ಡಿ.30: ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಬರುವ ಜನರನ್ನು ಶಾಸಕ ಎನ್.ಎ. ಹ್ಯಾರೀಸ್ ಸ್ವಾಗತಿಸಿದ್ದಾರೆ. ಎಷ್ಟು ಬೇಕಾದರೂ ಜನರು ಬರಲಿ, ಆದರೆ ಶಿಸ್ತುಬದ್ಧವಾಗಿ ಸಂಭ್ರಮಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹ್ಯಾರೀಸ್ ಒತ್ತಿ ಹೇಳಿದರು. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಮತ್ತು ಉತ್ತಮ ಬೆಳಕಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತೊಂದರೆ ಆಗದಂತೆ ಜನರು ಸಂತೋಷದಿಂದ ಹೊಸ…

Read More

ಮಳೆಗೆ ಮುಳುಗಿದ ಬೆಂಗಳೂರು: ನಗರದ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ – Kannada News | Bengaluru Rain Floods: Assam Based Woman Questions City Infrastructure and Civic Woes

ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಪ್ರಶ್ನಿಸಿದ ಅಸ್ಸಾಂ ಯುವತಿ Image Credit source: Hindustan Times ಬೆಂಗಳೂರು, ಮೇ 01: ಮೊನ್ನೆ ನಗರದಲ್ಲಿ ಸುರಿದ ಮಳೆಯಿಂದಾದ ಅನಾಹುತಗಳಿಂದ ಸರಿಯಾಗಿ ಸುಧಾರಿಸಿಕೊಳ್ಳಲು ಬೆಂಗಳೂರಿನ ಜನರಿಗೆ ಇನ್ನೂ ಆಗಿಲ್ಲ. ಈ ನಡುವೆ ಮಳೆ ಮುಂದುವರಿದಿದ್ದು, ಮಳೆಯ ನಂತರ ನಗರದ ದುಸ್ಥಿತಿಯ ಬಗ್ಗೆ ಅಸ್ಸಾಂ ಮೂಲದ ಮತ್ತು ಹಾಲಿ ಬೆಂಗಳೂರಿನ ನಿವಾಸಿ ಅಸ್ಮಿತಾ ಗುಪ್ತಾ ಎಂಬವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪ್ರದೇಶದಲ್ಲಿ ಮಾತ್ರ ಮಳೆಯಾದರೂ ರಸ್ತೆ…

Read More

ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?

ಗಿಲ್ಲಿ ನಟ ಅವರು ಗೌರಿ ಕಲ್ಯಾಣ ಧಾರಾವಾಹಿಯ ಸೀರಿಯಲ್ ಸಂತೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರ ಬಳಿ ಅಭಿಮಾನಿಗಳು ಲವ್ ಟಿಪ್ಸ್ ಕೇಳಿದ್ದಾರೆ. ಇದಕ್ಕೆ ಗಿಲ್ಲಿ ನಟ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ನೀನು ನನ್ನ ಬಳಿ ಕೇಳಿದ್ದು ತಪ್ಪು’ ಎಂದು ನೇರವಾಗಿ ಹೇಳಿದ್ದಾರೆ. ಆ ಸಂದರ್ಭದ ಫನ್ ಟಾಕ್ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟುರ್‌ ಪದ ಬಳಕೆ: ಕುರುಬ ಸಮುದಾಯದ ಆಕ್ರೋಶ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಬಿಜೆಪಿ ಶಾಸಕ – Kannada News | BJP MLA CC Patil expresses regret over use his statements following anger from Kuruba community

ಗದಗ, ಏಪ್ರಿಲ್​ 18: ಉಪಚುನಾವಣೆಯ ಪ್ರಚಾರದ ವೇಳೆ ಕುರುಬ ಸಮುದಾಯದ ಕುರಿತು ವಿವಾದಾತ್ಮಕ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ಸಿಸಿ ಪಾಟೀಲ್​​, ಸಮುದಾಯದ ಆಕ್ರೋಶಕ್ಕೆ ಮಣಿದು ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ಹಂಚಿಕೊಂಡಿರುವ ಅವರು, ಉಪಚುನಾವಣೆಯ ಪ್ರಚಾರ ವೇಳೆ ಹಾಲುಮತ, ಅಲ್ಪಸಂಖ್ಯಾತ ಸಮಾಜದ ಒಗ್ಗಟ್ಟು ನೋಡಿ ಕಲಿಯಿರಿ ಎಂಬ ಭರದಲ್ಲಿ ಹೇಳಿದ್ದೆ ಎಂದಿದ್ದಾರೆ. ಶಾಸಕರ ಹೇಳಿಕೆ ಕುರುಬ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಪರಿಗಣಿಸಿದ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು…

Read More

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಿಸಿದ RCB

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತವಾಗಿ ಬೃಹತ್ ಸ್ಕೋರ್​ಗಳಿಸುವ ಮೂಲಕ. ಅಲ್ಲದೆ ಅದೇ ಪಂದ್ಯಗಳಲ್ಲಿ ಬೃಹತ್ ಸ್ಕೋರ್​ ಹೊಡೆಸಿಕೊಳ್ಳುವ ಮೂಲಕ..! ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತವಾಗಿ 4 ಪಂದ್ಯಗಳಲ್ಲಿ 200+ ಸ್ಕೋರ್​ಗಳಿಸಿದೆ. ಅಲ್ಲದೆ ಈ ನಾಲ್ಕು ಮ್ಯಾಚ್​ಗಳಲ್ಲೂ ಆರ್​ಸಿಬಿ ತಂಡ 200 ಕ್ಕಿಂತ ಹೆಚ್ಚಿನ ರನ್​​ಗಳನ್ನು…

Read More

Video: ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು; ವಿಡಿಯೋ ವೈರಲ್​

ಬ್ಯಾಂಕಾಕ್: ಸೌಂದರ್ಯ ಸ್ಪರ್ಧೆ ಎಂದರೆ ಅಲ್ಲಿ ಕೇವಲ ರೂಪವಷ್ಟೇ ಅಲ್ಲ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವೂ ಅತಿ ಮುಖ್ಯ. ಆದರೆ ಥೈಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ ‘ಮಿಸ್ ಗ್ರ್ಯಾಂಡ್ ಥೈಲ್ಯಾಂಡ್’ ಸೌಂದರ್ಯ ಸ್ಪರ್ಧೆಯ ನೇರ ಪ್ರಸಾರ (Live Round) ನಡೆಯುತ್ತಿದ್ದಾಗಲೇ ಸುಂದರಿಯೊಬ್ಬಳ ಹಲ್ಲುಗಳು ಕಳಚಿ ಬಿದ್ದ ಅಪರೂಪದ ಮತ್ತು ಮುಜುಗರದ ಪ್ರಸಂಗವೊಂದು ಜರುಗಿದೆ. ಘಟನೆಯ ವಿವರ ಹೀಗಿದೆ, ಕಮಲವಾನ್ ಚನಾಗೋ ಎಂಬ ಸುಂದರಿ ತೀರ್ಪುಗಾರರ ಮುಂದೆ ನಿಂತು, ಆತ್ಮವಿಶ್ವಾಸದಿಂದ ಮಾತನಾಡಲು ಬಾಯಿ ತೆರೆದಿದ್ದಾರೆ. ಆದರೆ ಮಾತನಾಡಲು ಶುರುಮಾಡುತ್ತಿದ್ದಂತೆಯೇ ಆಕೆಯ ಬಾಯಲ್ಲಿದ್ದ…

Read More

T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ – Kannada News | ICC Confirms 12 Direct Qualifiers and New Format for 2028 T20 World Cup

ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್  ಟೂರ್ನಿಗೆ ಒಟ್ಟು 12 ತಂಡಗಳು ಈಗಾಗಲೇ ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಇನ್ನುಳಿದ 8 ತಂಡಗಳ ಸ್ಥಾನಗಳಿಗಾಗಿ ಅರ್ಹತಾ ಸುತ್ತು ನಡೆಸುವುದಾಗಿ ಐಸಿಸಿ ತಿಳಿಸಿದೆ. ಅದರಂತೆ 2028ರ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದ 12 ತಂಡಗಳ ಪಟ್ಟಿ ಈ ಕೆಳಗಿನಂತಿದೆ… (PC: ICC) Source link

Read More

IPL 2026: 34 ಸಿಕ್ಸ್, 530 ರನ್; ಸಿಎಸ್​ಕೆ ವೇಗಿಯ ಅಪರೂಪದ ದಾಖಲೆ

ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2026 ರಿಂದ ಹೊರಬಿದ್ದಿದೆ. ಇದು ಸತತ ಮೂರನೇ ಸೀಸನ್‌ನಲ್ಲಿ ಸಿಎಸ್‌ಕೆ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ. ತಂಡದಲ್ಲಿ ಅನುಭವಿಗಳ ಕೊರತೆಯೇ ಈ ಕಳಪೆ ಪ್ರದರ್ಶನಕ್ಕೆ ಕಾರಣ ಎನ್ನಬಹುದು. ಅದರಲ್ಲೂ ಸಿಎಸ್​ಕೆ ಬೌಲಿಂಗ್ ಘಟಕ ಎಷ್ಟು ದುರ್ಬಲವಾಗಿತ್ತೆಂದರೆ ಯಾವೊಬ್ಬ ಬೌಲರ್​ಗೂ ಪಂದ್ಯ ಗೆಲ್ಲುವ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಸಿಎಸ್​ಕೆ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಅನ್ಶುಲ್ ಕಾಂಬೋಜ್ 21 ವಿಕೆಟ್‌ ಉರುಳಿಸಿ ಅತಿ ಹೆಚ್ಚು…

Read More

ವಾಹನ ಸವಾರರೇ ಗಮನಿಸಿ: ಕೆಆರ್ ಸರ್ಕಲ್ ಅಂಡರ್ ಪಾಸ್ ಬಂದ್, ಯುವತಿ ಮೃತಪಟ್ಟು 3 ವರ್ಷವೇ ಕಳೆದರೂ ಸುಧಾರಿಸಿಲ್ಲ ಪರಿಸ್ಥಿತಿ! – Kannada News | KR Circle Underpass Flooded Again: Traffic Closed After Heavy Rain; Memories of 2023 Tragedy Haunt Bengaluru

ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ಕೆಆರ್ ಸರ್ಕಲ್ ಅಂಡರ್‌ಪಾಸ್ ಮತ್ತೆ ಜಲಾವೃತಗೊಂಡಿದೆ. ಅಂಡರ್‌ಪಾಸ್‌ನಲ್ಲಿ ನೀರು ತುಂಬಿ ನಿಂತಿರುವ ಕಾರಣ ಪೊಲೀಸರು ಬ್ಯಾರಿಕೇಡ್‌ ಹಾಕಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. 2023ರ ಮೇಯಲ್ಲಿ ಇದೇ ಅಂಡರ್‌ಪಾಸ್‌ನಲ್ಲಿ ಕಾರು ಮುಳುಗಿ ಯುವತಿಯೊಬ್ಬರು ಸಾವನ್ನಪ್ಪಿದ್ದರು. ದುರಂತ ನಡೆದು ಸುಮಾರು ಎರಡು-ಮೂರು ವರ್ಷಗಳೇ ಕಳೆದರೂ, ಅಂಡರ್‌ಪಾಸ್‌ನಲ್ಲಿ ನೀರಿನ ಹರಿವಿಗೆ ಯಾವುದೇ ಸೂಕ್ತ ವ್ಯವಸ್ಥೆ ಮಾಡಿಲ್ಲ. ರಾತ್ರಿ ಸುರಿದ ಧಾರಾಕಾರ ಮಳೆಗೆ ಅಂಡರ್‌ಪಾಸ್ ಸುಮಾರು 10 ಅಡಿಯಷ್ಟು…

Read More