Headlines

ಬಟ್ಲರ್​ ಭರ್ಜರಿ ಬ್ಯಾಟಿಂಗ್​ಗೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್

ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ದಾಂಡಿಗ ಜೋಸ್ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಬಟ್ಲರ್ ಟಿ20 ರನ್​ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. (PC: Getty Images) ದಿ ಹಂಡ್ರೆಡ್ ಲೀಗ್​ನ 3ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದ ಜೋಸ್ ಬಟ್ಲರ್ 11 ಎಸೆತಗಳಲ್ಲಿ 16 ರನ್ ಬಾರಿಸಿದ್ದರು. ಈ ಹದಿನಾರು ರನ್​ಗಳೊಂದಿಗೆ ಬಟ್ಲರ್ ತಮ್ಮ ಟಿ20…

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿಯ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 13: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹೈದರಾಬಾದ್, ಮುಂಬೈ ಮತ್ತು ಕೋಲ್ಕತ್ತಾ ಸೇರಿದಂತೆ ಉಳಿದ ಮೆಟ್ರೋ ಸಿಟಿಗಳಲ್ಲಿ AQI…

Read More

ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​ ಹತ್ಯೆ – Kannada News | Ukraine Police Killed Gunman After 5 Dead In Supermarket shootout

ಕೈವ್, ಏಪ್ರಿಲ್ 18: ಉಕ್ರೇನ್ ರಾಜಧಾನಿ ಕೈವ್‌ನಲ್ಲಿನ ಸೂಪರ್ ಮಾರ್ಕೆಟ್​​ನಲ್ಲಿ ಇಂದು ರಾತ್ರಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ 5 ಜನರನ್ನು ಕೊಂದಿದ್ದ. ಈ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದರು. ಇದಾದ ನಂತರ ದಾಳಿಕೋರ ಹಲವರನ್ನು ಸೂಪರ್‌ಮಾರ್ಕೆಟ್‌ನೊಳಗೆ ಒತ್ತೆಯಾಳಾಗಿರಿಸಿಕೊಂಡಿದ್ದ. ಕೊನೆಗೂ ಉಕ್ರೇನ್ ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆತನನ್ನು ಕೊಲ್ಲಲಾಗಿದೆ. ಆ ಶೂಟರ್ ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡು, ಘರ್ಷಣೆಯ ಸಮಯದಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

ಐಪಿಎಲ್​​ಗಾಗಿ ಕಾಯುತ್ತಿದ್ದಾರೆ ರಾಮ್ ಚರಣ್, ಕಾರಣ ಏನು ಗೊತ್ತೆ? – Kannada News | Ram Charan waiting for IPL 2026 to promote his upcoming Peddi movie

ಆರ್​​ಆರ್​​ಆರ್ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ಎರಡು ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಸಿನಿಮಾ ಅಟ್ಟರ್ ಫ್ಲಾಫ್ ಆಗಿವೆ. ಆರ್​​ಆರ್​​ಆರ್ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ಅಟ್ಟರ್ ಫ್ಲಾಫ್ ಆಗಿವೆ. ಇದೀಗ ಹೊಸ ಸಿನಿಮಾದ ಬಿಡುಗಡೆಗೆ ರಾಮ್ ಚರಣ್ ರೆಡಿ ಆಗುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ, ಆದರೆ ರಾಮ್ ಚರಣ್ ಐಪಿಎಲ್ 2026ಗಾಗಿ ಕಾತರದಿಂದ ಎದುರು…

Read More

ರಘುಪತಿ ಭಟ್ v/s ಯಶ್ ಪಾಲ್ ಸುವರ್ಣ: ಉಡುಪಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾರ್

ಉಡುಪಿ, ಮಾರ್ಚ್​ 22: ಜಿಲ್ಲೆಯ ರಾಜಕೀಯದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ವಾಗ್ವಾದ ಜೋರಾಗಿದೆ. ಮಾಜಿ ಶಾಸಕ ರಘುಪತಿ ಭಟ್ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಡಾನಿಡಿಯೂರು (Udupi) ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ತಾನು ಸಲ್ಲಿಸಿದ ಸಿಂಗಲ್ ಲೇಔಟ್ ಅರ್ಜಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಮಾಡಲಾಗುತ್ತಿದೆ ಎಂದು ಭಟ್ ಆರೋಪಿಸಿದ್ದಾರೆ. ಶಾಸಕರ ಒತ್ತಡದಿಂದಲೇ ಅನುಮತಿ ಸಿಗುತ್ತಿಲ್ಲವೆಂದ ರಘುಪತಿ ಭಟ್ 2024ರ ಮಾರ್ಚ್ 20ರಂದು ಅರ್ಜಿ ಸಲ್ಲಿಸಿದ್ದರೂ,…

Read More

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು (Samantha ruth prabhu) ತಮ್ಮ ನಟನಾ ಕೌಶಲ್ಯಕ್ಕೆ ಮಾತ್ರವಲ್ಲದೆ ಫಿಟ್‌ನೆಸ್‌ ವಿಚಾರದಲ್ಲೂ ಸಖತ್‌ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ದೇಹ ಸೌಂದರ್ಯ, ಫಿಟ್‌ನೆಸ್ ಮತ್ತು ಆರೋಗ್ಯವನ್ನು‌ ಕಾಪಾಡಿಕೊಳ್ಳಲು  ವ್ಯಾಯಾಮದಿಂದ ಹಿಡಿದು ಆಹಾರ ಪದ್ಧತಿಯವರೆಗೆ ಎಲ್ಲದರ ಬಗ್ಗೆಯೂ ಹೆಚ್ಚಿನ ಗಮನ ಹರಿಸುತ್ತಾರೆ. ಅದರಲ್ಲೂ ದಿನವಿಡೀ ಫ್ರೆಶ್‌ ಮತ್ತು ಸಕ್ರಿಯವಾಗಿರಲು ಸಮಂತಾ ಪವರ್‌ ಮಾರ್ನಿಂಗ್‌ ರೂಟೀನ್ ಅನುಸರಿಸುತ್ತಾರೆ. ದಿನದ ಆರಂಭ ಚೆನ್ನಾಗಿದ್ದರೆ, ಆ ಸಂಪೂರ್ಣ ದಿನವೇ ಸಕಾರಾತ್ಮಕವಾಗಿರುತ್ತದೆ ಎಂಬ ಮಾತಿನಂತೆ ಸಮಂತಾ ಬೆಳಗಿನ ದಿನಚರಿಯಲ್ಲಿ ಎಂಟು…

Read More

IPL 2027: ಎಷ್ಟು ಕೋಟಿ ಹೇಳಿ… ಹಾರ್ದಿಕ್ ಪಾಂಡ್ಯ ಖರೀದಿಗೆ KKR..! – Kannada News | KKR management has approached Mumbai Indians for Hardik Pandya

IPL 2027: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20ರ ಮಿನಿ ಹರಾಜಿಗೂ ಮುನ್ನವೇ ಮತ್ತೊಂದು ಬಿಗ್ ಟ್ರೇಡ್ ನಡೆಯುವ ಸಾಧ್ಯತೆಯಿದೆ. ಈ ಬಾರಿ ಟ್ರೇಡ್ ನಡೆಯಲಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಮುಂಬೈ ಇಂಡಿಯನ್ಸ್ ನಡುವೆ. ಅದು ಕೂಡ ಹಾರ್ದಿಕ್ ಪಾಂಡ್ಯಗಾಗಿ..! ಅಂದರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯರನ್ನು ಖರೀದಿಸಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಆಸಕ್ತಿ ತೋರಿದೆ.  ಅಲ್ಲದೆ ಈ ಕುರಿತು ಕೆಕೆಆರ್ ಆಡಳಿತ ಮಂಡಳಿಯು ಈಗಾಗಲೇ ಮುಂಬೈ ಇಂಡಿಯನ್ಸ್ ಜೊತೆ ಮಾತುಕತೆ ಆರಂಭಿಸಿದೆ…

Read More

ವಾಟ್ಸಾಪ್​ನಲ್ಲಿ ಪ್ರೀಪೇಡ್ ಮೊಬೈಲ್ ರೀಚಾರ್ಜ್; ಬಂದಿದೆ ಹೊಸ ಫೀಚರ್

ಬೆಂಗಳೂರು, ಏಪ್ರಿಲ್ 23: ನಂಬರ್ ಒನ್ ಮೆಸೇಜಿಂಗ್ ಆ್ಯಪ್ ಆದ ವಾಟ್ಸಾಪ್​ನಲ್ಲಿ ರೀಚಾರ್ಜ್ ಸರ್ವಿಸ್ ಅನ್ನು ಪರಿಚಯಿಸಲಾಗುತ್ತಿದೆ. ಭಾರತದಲ್ಲಿ ವಾಟ್ಸಾಪ್ ಬಳಕೆದಾರರಿಗೆ ಪ್ರೀಪೇಡ್ ಮೊಬೈಲ್ ರೀಚಾರ್ಜ್ ಸೇವೆ ಲಭ್ಯ ಇರಲಿದೆ. ಆಂಡ್ರಾಯ್ಡ್ ಮತ್ತು ಆ್ಯಪಲ್ ಮೊಬೈಲ್​ಗಳಲ್ಲಿ ಎರಡರಲ್ಲೂ ಇದು ಸಿಗಲಿದೆ. ಆದರೆ, ಹಂತ ಹಂತವಾಗಿ ಇದು ಜಾರಿಯಾಗುತ್ತದೆ. ಮುಂಬರುವ ಕೆಲ ವಾರಗಳಲ್ಲಿ ಎಲ್ಲಾ ವಾಟ್ಸಾಪ್ ಬಳಕೆದಾರರಿಗೂ ಈ ಸೇವೆ ಸಿಗುತ್ತದೆ. ಮೊಬೈಲ್ ರೀಚಾರ್ಜ್ ಸೇವೆ ನೀಡಲು ವಾಟ್ಸಾಪ್​ಗೆ ಪೇಯು (PayU) ನೆರವು ನೀಡುತ್ತಿದೆ. ವಾಟ್ಸಾಪ್ ಬಳಕೆದಾರರು ತಮ್ಮದೇ…

Read More

ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ – Kannada News | Congress leader accused of selling ration rice in the black market

ಬೆಂಗಳೂರು, ಡಿಸೆಂಬರ್​ 18: ಬಿಪಿಎಲ್​​ ಕಾರ್ಡ್​​ದಾರರಿಂದ ಕಡಿಮೆ ಬೆಲೆಗೆ ಅಕ್ಕಿ (rice) ಖರೀದಿಸಿ ಹೆಚ್ಚಿನ ಬೆಲೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿರುವ ಸಾಕಷ್ಟು ಘಟನೆಗಳು ವರದಿಯಾಗಿವೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಬಳಿಕ ಕಾಳಸಂತೆಯಲ್ಲಿ ಮಾರಾಟ ಮಾಡಲು ಲಾರಿಯಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಇದೀಗ ಕಾಂಗ್ರೆಸ್ (congress) ಮುಖಂಡನಿಂದಲೇ ಈ ಅಕ್ಕಿ ಮಾರಾಟ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಕಾಳ ಸಂತೆಯಲ್ಲಿ ಬಿಪಿಎಲ್​ ಅಕ್ಕಿ ಮಾರಾಟ ನೆಪದಲ್ಲಿ ಎರಡು ಗುಂಪುಗಳ ನಡುವೆ ಆಕ್ರೋಶ…

Read More

ಇದು ಅನ್ಯಾಯ… ಫೈನಲ್ ಮ್ಯಾಚ್ ಮುಂದೂಡಬೇಕಿತ್ತು: ಸುನಿಲ್ ಗವಾಸ್ಕರ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ನಡೆದ ಕೆಳ ಬೆಳವಣಿಗಳು ಇದೀಗ ಚರ್ಚೆಗೆ ಕಾರಣವಾಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡ ಎದುರಿಸಿದ ಸಂಕಷ್ಟಗಳನ್ನು ಪರಿಗಣಿಸಿ “ಫೈನಲ್​ ಮ್ಯಾಚ್​ ಅನ್ನು ಒಂದು ದಿನಮುಂದೂಡಬೇಕಿತ್ತು” ಎಂದು ಭಾರತದ ದಿಗ್ಗಜ ಸುನಿಲ್ ಗವಾಸ್ಕರ್ ಬಿಸಿಸಿಐ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಗವಾಸ್ಕರ್ ಅಸಮಾಧಾನಕ್ಕೆ…

Read More