Headlines

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? – Kannada News | Dharwad Love Fraud: Woman Dupes Youths of Lakhs, Promises Marriage, Family Confronts Her

ಶ್ರೀಮಂತ ಹುಡುಗರೇ ಈಕೆಯ ಟಾರ್ಗೆಟ್! ಪ್ರೀತಿಯ ನಾಟಕವಾಡಿ ಈಕೆ ಮಾಡಿದ್ದು ಏನು ಗೊತ್ತಾ? ಧಾರವಾಡ, ಫೆಬ್ರುವರಿ 17: ಪ್ರೀತಿ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಣವಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಹಣ ಪಡೆದು ವಂಚಿಸುತ್ತಿದ್ದವಳ ವಿರುದ್ಧ ರೊಚ್ಚಿಗೆದ್ದ ಯುವಕನೊಬ್ಬನ ಕುಟುಂಬಸ್ಥರು ನಡುರಸ್ತೆಯಲ್ಲೆ ಆಕೆಗೆ ಧರ್ಮದೇಟು ನೀಡಿದ್ದಾರೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ…

Read More

W,W,W,W,W,W,W,W: ವಿಕೆಟ್ ಮೇಲೆ ವಿಕೆಟ್: ಶಮಿ ಬೆಂಕಿ ಬೌಲಿಂಗ್ – Kannada News | Mohammed Shami Has taken 8 Wickets In Ranji Trophy

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ಮತ್ತು ಬೆಂಗಾಲ್ ತಂಡಗಳು ಮುಖಾಮುಖಿಯಾಗಿವೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಜಮ್ಮು-ಕಾಶ್ಮೀರ ತಂಡವು ಬೆಂಗಾಲ್ ತಂಡವನ್ನು 328 ರನ್​ಗಳಿಗೆ ಆಲೌಟ್ ಮಾಡಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು-ಕಾಶ್ಮೀರ ತಂಡಕ್ಕೆ ಮೊಹಮ್ಮದ್ ಶಮಿ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಜಮ್ಮು-ಕಾಶ್ಮೀರ ತಂಡವು 302…

Read More

ಇಳಯರಾಜಗೆ ತಿರುಗುಬಾಣವಾದ ಕಾಪಿರೈಟ್ ಅಸ್ತ್ರ, ಶಾಕ್ ಕೊಟ್ಟ ಹೈಕೋರ್ಟ್ – Kannada News | Delhi High court gives big shock to Ilaiyaraja in Copyright case

ಇಳಯರಾಜ (Ilayaraja) ಭಾರತದ ಲಿಜೆಂಡರಿ ಸಂಗೀತ ನಿರ್ದೇಶಕರುಗಲ್ಲಿ ಒಬ್ಬರು. ಹಲವಾರು ಅತ್ಯದ್ಭುತ ಹಾಡುಗಳನ್ನು ಇಳಯರಾಜ ನೀಡಿದ್ದಾರೆ. ಆದರೆ ಇತ್ತೀಚೆಗೆ ಇಳಯರಾಜ ಅವರು ತಮ್ಮ ಸಂಗೀತಕ್ಕಿಂತಲೂ ತಮ್ಮ ಕಾಪಿರೈಟ್ ಕೇಸುಗಳಿಂದ ಹೆಚ್ಚು ಸುದ್ದಿಯಲ್ಲಿದ್ದಾರೆ. ಒಂದರ ಹಿಂದೊಂದರಂತೆ ಇಳಯರಾಜ ಅವರು ಹಲವಾರು ಸಿನಿಮಾಗಳ ವಿರುದ್ಧ ಕಾಪಿರೈಟ್ ಕೇಸುಗಳನ್ನು ಹಾಕಿದ್ದಾರೆ ಮಾತ್ರವಲ್ಲದೆ ಹಲವಾರು ಕೇಸುಗಳಲ್ಲಿ ಇಳಯರಾಜ ಪರವಾಗಿಯೇ ಆದೇಶ ಬಂದಿದೆ. ಆದರೆ ಈಗ ಅದೇ ಕಾಪಿರೈಟ್ ಅಸ್ತ್ರ ಇಳಯರಾಜ ಅವರಿಗೆ ತಿರುಗುಬಾಣವಾಗಿದೆ. ಇಳಯರಾಜ, ವಿರುದ್ಧ ಖ್ಯಾತ ಸಂಗೀತ ಸಂಸ್ಥೆ ಸಾರೆಗಾಮ ದೆಹಲಿ…

Read More

ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ – Kannada News | Gilli Nata Happily Took Fans Gift in Anekal

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಅವರು ವಿವಿಧ ಕಾರ್ಯಕ್ರಮಗಳಿಗೆ ತೆರಳಿ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಈಗ ಆನೇಕಲ್​​ನಲ್ಲಿ ನಡೆದ ಈವೆಂಟ್​​​ನಲ್ಲಿ ಗಿಲ್ಲಿ ಭಾಗಿ ಆಗಿದ್ದರು. ಅಲ್ಲಿ ಅಭಿಮಾನಿಗಳು ಕೊಟ್ಟ ಗಿಫ್ಟ್​​ನ ಅವರು ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಇರಲಿದೆ ಕಠಿಣ ನಿಯಮ – Kannada News | Vijay Rashmika Wedding: Udaipur Dates, Strict Mobile Ban and Reception Details Revealed

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandannna) ಫೆಬ್ರವರಿ 26ರಂದು ಮದುವೆ ಆಗೋದು ಬಹುತೇಕ ಖಚಿತವಾಗಿದೆ. ಉದಯಪುರದಲ್ಲಿ ಇವರ ವಿವಾಹ ನಡೆಯುತ್ತಿದೆ. ಈಗಾಗಲೇ ದಂಪತಿಯ ವಿವಾಹ ಆಮಂತ್ರಣದ ಫೋಟೋಗಳು ವೈರಲ್ ಆಗಿವೆ. ಹೀಗಿರುವಾಗಲೇ ಈ ದಂಪತಿ ಮದುವೆ ನಡೆಯೋ ಜಾಗದಲ್ಲಿ ತೆಗೆದುಕೊಂಡು ಬಂದ ನಿಯಮದ ಬಗ್ಗೆ ಸುದ್ದಿ ಹರಿದಾಡಿದೆ. ಆ ಬಗ್ಗೆ ಇಲ್ಲಿದೆ ವಿವರ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆಯ ಸುಂದರ ಕ್ಷಣಗಳನ್ನು ಸೆರೆ ಹಿಡಿಯಲು ಟೀಂ ಒಂದನ್ನು ಆಯ್ಕೆ ಮಾಡಿದೆ. ಈ…

Read More

ಎಐ ಸಮಿಟ್​ನಿಂದ ಬಿಲ್ ಗೇಟ್ಸ್ ಹೊರಕ್ಕೆ; ಎಪ್​ಸ್ಟೀನ್ ಫೈಲ್ಸ್ ಕಾರಣವಾ? – Kannada News | AI Impact Summit, Bill Gates name dropped from global visionaries list

ನವದೆಹಲಿ, ಫೆಬ್ರುವರಿ 17: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಸಮಿಟ್​ನಲ್ಲಿ (AI Impact Summit 2026) ಬಿಲ್ ಗೇಟ್ಸ್ ಪಾಲ್ಗೊಳ್ಳುತ್ತಿಲ್ಲ. ವಿಶ್ವದ ಶ್ರೀಮಂತರಲ್ಲಿ ಒಬ್ಬರಾಗಿರುವ, ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕರಾಗಿರುವ ಬಿಲ್ ಗೇಟ್ಸ್ (Bill Gates) ಅವರ ಹೆಸರನ್ನು ಈ ಸಮಾವೇಶದ ‘ಜಾಗತಿಕ ದ್ರಷ್ಟಾರರು’ (ಗ್ಲೋಬಲ್ ವಿಶನರೀಸ್) ಪಟ್ಟಿಯಿಂದ ಕೈಬಿಡಲಾಗಿದೆ. ಕಾರಣಾಂತರಗಳಿಂದ ಬಿಲ್ ಗೇಟ್ಸ್ ಅವರು ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಹಲವು ಮಾಧ್ಯಮ ವರದಿಗಳಲ್ಲಿ ಹೇಳಲಾಗಿದೆ. ಕೆಲ ಮೂಲಗಳ ಪ್ರಕಾರ, ಎಪ್​ಸ್ಟೀನ್ ಫೈಲ್ಸ್​ನಲ್ಲಿ (Jeffrey…

Read More

Vastu Tips: ಈ ಒಂದು ವಸ್ತುವನ್ನು ಅಕ್ಕಿ ಪಾತ್ರೆಯಲ್ಲಿ ಇರಿಸಿ, ಆಹಾರ, ಹಣದಕ್ಕೆಂದೂ ಕೊರತೆಯಾಗದು! – Kannada News | Rice in Hinduism: Symbol of Prosperity, Annapoorne Blessings and Vastu Tips

ಹಿಂದೂ ಧರ್ಮದಲ್ಲಿ ಅಕ್ಕಿ ಕೇವಲ ಒಂದು ಧಾನ್ಯವಲ್ಲ, ಅದು ಜೀವನದ ಆಧಾರ, ಸಮೃದ್ಧಿಯ ಸಂಕೇತ ಮತ್ತು ದೈವಿಕ ಆಶೀರ್ವಾದದ ರೂಪವಾಗಿದೆ. ನಮ್ಮ ಸಂಪ್ರದಾಯದಲ್ಲಿ ಅಕ್ಕಿಯನ್ನು ದೇವಿ ಅನ್ನಪೂರ್ಣೆ ಅವರ ಕೃಪೆಯಾಗಿ ಕಾಣಲಾಗುತ್ತದೆ. ಅನ್ನಪೂರ್ಣೆ ಎಂದರೆ ಅನ್ನವನ್ನು ನೀಡುವ ತಾಯಿ, ಮನೆಗಳಲ್ಲಿ ಅನ್ನದ ಕೊರತೆ ಬರದಂತೆ ಕಾಪಾಡುವ ಶಕ್ತಿ. ಅದಕ್ಕಾಗಿ ಅಡುಗೆಮನೆಯ ಅಕ್ಕಿ ಡಬ್ಬಿ ಯಾವಾಗಲೂ ತುಂಬಿರಬೇಕು ಎಂಬ ನಂಬಿಕೆ ಇದೆ. ಡಬ್ಬಿ ಸಂಪೂರ್ಣ ಖಾಲಿಯಾಗುವುದು ಜೀವನದಲ್ಲಿ ಕೊರತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದರೆ ಸ್ವಲ್ಪವಾದರೂ ಅಕ್ಕಿ ಉಳಿದಿದ್ದರೆ ಮನೆಗೆ…

Read More

ಬೈಕ್​​ ಡಿಕ್ಕಿ ರಭಸಕ್ಕೆ ಮುರಿದುಬಿದ್ದ ವಿದ್ಯುತ್​​ ಕಂಬ: ಸವಾರರು ಬದುಕಿದ್ದೇ ಪವಾಡ! – Kannada News | Speeding Motorcycle Crashes into Electric Pole; Rider and Pillion Survive in Ullal, Mangaluru

ಮಂಗಳೂರು, ಫೆಬ್ರವರಿ 17: ವೇಗವಾಗಿ ಬಂದ ಬೈಕ್​​ ನಿಯಂತ್ರಣ ತಪ್ಪಿ ವಿದ್ಯುತ್​​ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ ವಿಜಯಪುರ ಮೂಲದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ಎಂಬಂತೆ ಪಾರಾಗಿದ್ದಾರೆ.  ಕಂಬ ತುಂಡಾಗುತ್ತಲೇ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More

‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ – Kannada News | Toxic movie trailer will release in March first week

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಟ್ರೈಲರ್ ಇನ್ನೂ ದೊಡ್ಡ ಟ್ರೆಂಡ್ ಸೃಷ್ಟಿಸುವ ಸಾಧ್ಯತೆ ಇದೆ. ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮಾರ್ಚ್ 19ರಂದು ಆಗಲಿದೆ,…

Read More

Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ – Kannada News | Half an Hour of Relentless Effort of Doctor in ICU Brings Patient Back to Life

ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ್ನು ಬದುಕಿಸಲೇ ಬೇಕೆನ್ನುವ ದೃಢ ಸಂಕಲ್ಪಕ್ಕೆ ಎಲ್ಲರೂ ಧನ್ಯವಾದ ವ್ಯಕ್ತಪಡಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More