Headlines

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್ – Kannada News | Hubballi Dharwad Corporation Split vs Greater HDMC: BJP and Congress Clash Over 16th Finance Commission Grants

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆImage Credit source: tv9 ಹುಬ್ಬಳ್ಳಿ, ಮೇ 2: ಉತ್ತರ ಕರ್ನಾಟಕದ ಪ್ರಮುಖ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ (Hubli-Dharawad) ಮಹಾನಗರ ಪಾಲಿಕೆಯ ಭವಿಷ್ಯದ ಕುರಿತು ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಒಂದು ಕಾಲದಲ್ಲಿ ಪಾಲಿಕೆ ವಿಭಜನೆಗೆ ಪಟ್ಟು ಹಿಡಿದಿದ್ದ ಬಿಜೆಪಿಯು ಈಗ ಹೆಚ್ಚಿನ ಅನುದಾನದ ಆಸೆಗೆ ‘ಬೃಹತ್ ಮಹಾನಗರ ಪಾಲಿಕೆ’ (Greater Hubballi-Dharwad Municipal Corporation) ರಚನೆಗೆ ಒತ್ತಾಯಿಸುತ್ತಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಮಾತ್ರ ವಿಭಜನೆಯ ನಿರ್ಧಾರಕ್ಕೇ ಅಂಟಿಕೊಂಡಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್:…

Read More

IPL 2026: RCB ತಂಡದ ಮುಂದಿನ ಪಂದ್ಯಗಳ ಮಾಹಿತಿ ಇಲ್ಲಿದೆ – Kannada News | Ipl 2026 rcb next match vs lsg

ಐಪಿಎಲ್ 2026ರ ಆವೃತ್ತಿಯು ರೋಚಕ ಹಂತಕ್ಕೆ ತಲುಪಿದೆ. ಹಾಲಿ ಚಾಂಪಿಯನ್ಸ್ ಪಟ್ಟದೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಈ ಸೀಸನ್‌ನಲ್ಲಿ ಏರಿಳಿತದ ಹಾದಿ ಸವಿಯುತ್ತಿದೆ. ಏಪ್ರಿಲ್ 30ರಂದು ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅನುಭವಿಸಿದ ಸೋಲು ತಂಡಕ್ಕೆ ಸ್ವಲ್ಪ ಹಿನ್ನಡೆ ತಂದಿದ್ದರೂ, ಪ್ಲೇ-ಆಫ್​ಗೇರಲು ಮುಂದಿನ ಪಂದ್ಯಗಳು ಅತ್ಯಂತ ನಿರ್ಣಾಯಕವಾಗಿವೆ. ಅದರಲ್ಲೂ ಮುಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ತಂಡದ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಮುಂದಿನ ಪಂದ್ಯದ ಬಳಿಕ ಆರ್​ಸಿಬಿ 4…

Read More

ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’! – Kannada News | Rare White Deer Spotted During Safari in Ajjipura, Chamarajanagar; Video Goes Viral

ಚಾಮರಾಜನಗರ, ಮೇ 02: ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅತಿ ಅಪರೂಪದ ಬಿಳಿ ಜಿಂಕೆ ದರ್ಶನ ನೀಡಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಈ ಮನಮೋಹಕ ದೃಶ್ಯ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಕಳೆದ ವಾರವಷ್ಟೇ ಇದೇ ಸಫಾರಿ ಪಾಯಿಂಟ್‌ನಲ್ಲಿ ಕಪ್ಪು ಚಿರತೆ (Black Panther) ಕಾಣಿಸಿಕೊಂಡು ಕುತೂಹಲ ಮೂಡಿಸಿತ್ತು. ಇದೀಗ 30 ಸಾವಿರದಲ್ಲೊಂದರಂತೆ ಕಾಣ ಸಿಗುವ ಹಾಲು ಬಿಳುಪಿನ ಜಿಂಕೆಯನ್ನು ಕಂಡು ಪ್ರವಾಸಿಗರು ರೋಮಾಂಚನಗೊಂಡಿದ್ದಾರೆ….

Read More

‘ಎಲ್ಲರೂ ಕಲ್ಲು ಹೊಡೆಯುತ್ತಾರೆ’; ಕಪಿಲ್ ಶರ್ಮಾ ಶೋನಲ್ಲಿ ಸಮಯ್ ರೈನಾ ನೇರ ಮಾತು – Kannada News | Samay Raina, Ranveer Allahbadia on Netflix Kapil Show After Controversy

‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದದ ಒಂದು ವರ್ಷದ ನಂತರ, ಖ್ಯಾತ ಕಾಮಿಡಿಯನ್ ಸಮಯ್ ರೈನಾ ಮತ್ತು ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಈಗ ನೆಟ್‌ಫ್ಲಿಕ್ಸ್‌ನ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ಗೆ ಒಟ್ಟಿಗೆ ವೇದಿಕೆ ಏರಿದ್ದಾರೆ. ಇಂದು (ಮೇ 2) ರಾತ್ರಿ 8 ಗಂಟೆಗೆ ಪ್ರಸಾರವಾಗಲಿರುವ ಈ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಪಿಲ್ ಶರ್ಮಾ ಅವರು ಕಳೆದ ವರ್ಷದ ವಿವಾದದ ಕುರಿತು ರಣವೀರ್ ಅವರನ್ನು ತಮಾಷೆಯಾಗಿ ಕಾಲೆಳೆದಿದ್ದಾರೆ. ಇದು ಟೀಸರ್​​ನಲ್ಲಿ ಕಾಣಿಸಿದೆ. ಕಾರ್ಯಕ್ರಮದಲ್ಲಿ ರಣವೀರ್…

Read More

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ!: ತುಮಕೂರಲ್ಲಿ ದಾರುಣ ಘಟನೆ – Kannada News | Tumakuru Tragedy: Woman’s Illicit Affair with Nephew Leads to Three Deaths

ಕಾವ್ಯಾ, ಮೃತ ಮೂವರು ಮತ್ತು ಹೇಮಂತ್​​Image Credit source: Tv9 Kannada ತುಮಕೂರು, ಮೇ 02: ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಚಿನ್ನ, ಹಣ ಸಮೇತ ಪತ್ನಿ ಪರಪುರುಷನ ಜೊತೆ ಓಡಿಹೋಗಿದ್ದಕ್ಕೆ ನೊಂದು ಶಿವಣ್ಣ ಎಂಬಾತ ತನ್ನಿಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿ ತಾನೂ ನೇಣಿಗೆ ಶರಣಾಗಿದ್ದ. ಆದರೆ ಶಿವಣ್ಣ ಪತ್ನಿ ಕಾವ್ಯಾ ಓಡಿಹೋಗಿರುವುದು ಈತನ ಅಕ್ಕನ ಮಗ ಹೇಮಂತ್​​ ಎಂಬಾತನ…

Read More

NDMA Disaster Alert Message: ನಿಮ್ಮ ಫೋನ್‌ಗೆ ‘ಎಮರ್ಜೆನ್ಸಿ ಅಲರ್ಟ್’ ಬಂದಿದೆಯೇ? ಗಾಬರಿ ಬೇಡ, ಇದು ಕೇಂದ್ರ ಸರ್ಕಾರದ ಹೊಸ ತಂತ್ರಜ್ಞಾನದ ಪರೀಕ್ಷೆ! – Kannada News | India’s New Emergency Alert System: Cell Broadcast and SACHET Explained

ಬೆಂಗಳೂರು: ಇಂದು (ಮೇ 2) ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಸೈಲೆಂಟ್ ಮೋಡ್‌ನಲ್ಲಿದ್ದ ಫೋನ್‌ಗಳೂ ಸಹ ಜೋರಾಗಿ ಶಬ್ದ ಮಾಡುತ್ತಾ ಕಂಪಿಸಲು (Vibrate) ಶುರುಮಾಡಿದ್ದರಿಂದ ಆತಂಕಕ್ಕೊಳಗಾಗುವುದು ಸಹಜ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ (Cell Broadcast) ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಅಮಿತ್ ಶಾ ಅವರಿಂದ ಅಧಿಕೃತ ಚಾಲನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ…

Read More

ನಾನು ಅಷ್ಟೊಂದು ಹೆದರಿದ್ದೆ… ಕೈಲ್ ಜೇಮಿಸನ್ ಬಹಿರಂಗ ಹೇಳಿಕೆ – Kannada News | Kyle Jamieson Shaken by 15 Year Old Vaibhav Sooryavanshi

ವಯಸ್ಸು ಜಸ್ಟ್​ ನಂಬರ್ ಅಷ್ಟೇ… ಎಂಬುದನ್ನು ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನ ಆಕ್ರಮಣಕಾರಿ ಆಟಕ್ಕೆ ಬೆಚ್ಚಿಬಿದ್ದಿರುವ ಕೈಲ್ ಜೇಮಿಸನ್, ವೈಭವ್‌ರನ್ನು ನೋಡಿ ತಾನು ಭಯಭೀತನಾಗಿದ್ದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯ ವಿಕೆಟ್ ಅನ್ನು ಜೇಮಿಸನ್ ಅವರೇ ಪಡೆದಿದ್ದರು. ಇದೀಗ ವಿಕೆಟ್ ಪಡೆದಿದ್ದಕ್ಕಿಂತ ಹೆಚ್ಚಾಗಿ, ವೈಭವ್ ಸೂರ್ಯವಂಶಿ ಬಗ್ಗೆ ನೀಡಿದ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗಿದೆ….

Read More

ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್ – Kannada News | Islamabad United vs Hyderabad Kingsmen Match Highlights

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಹೈದರಾಬಾದ್​ ಕಿಂಗ್ಸ್​ಮೆನ್ ತಂಡ ಫೈನಲ್​​ಗೇರಿದೆ. ಅದು ಕೂಡ ಕೇವಲ 2 ರನ್​ಗಳ ರೋಚಕ ಜಯದೊಂದಿಗೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್​ಮೆನ್ ಹಾಗೂ ಇಸ್ಲಾಮಾಬಾದ್ ಯುನೈಟೆಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​ಗಳಲ್ಲಿ 186 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಕೊನೆಯ ಓವರ್​ನಲ್ಲಿ ಗೆಲ್ಲಲು ಕೇವಲ 6 ರನ್​ಗಳ ಅವಶ್ಯಕತೆಯಿತ್ತು. ಅದರಂತೆ…

Read More

ಪತಿಗೆ ವಿಚ್ಛೇದನ ನೀಡಿದ ಬಾಲಿವುಡ್ ನಟಿ; ಅಧಿಕೃತ ಘೋಷಣೆ – Kannada News | Evelyn Sharma Announces Divorce from Tuhaan Bhindi: YJHD Actress Separates

‘ಯೇ ಜವಾನಿ ಹೇ ದಿವಾನಿ’ ಸಿನಿಮಾದಲ್ಲಿ ನಟಿಸಿ ಜನಪ್ರಿಯತೆ ಪಡೆದವರು ಎವೆಲಿನ್ ಶರ್ಮಾ. ಅವರು ಈಗ ಒಂದು ಶಾಕಿಂಗ್ ಘೋಷಣೆ ಮಾಡಿದ್ದಾರೆ. ಅವರ ಪತಿ ತುಶಾನ್ ಭಿಂಡಿ ತಮ್ಮ ಐದು ವರ್ಷಗಳ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಕಳೆದ ಕೆಲವು ಸಮಯದಿಂದ ಇವರ ಸಂಬಂಧದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಈಗ ಸ್ವತಃ ಎವೆಲಿನ್ ಶರ್ಮಾ ಅವರೇ ವಿಚ್ಛೇದನದ ಬಗ್ಗೆ ಮಾಹಿತಿ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿಚ್ಛೇದನದ ಬಗ್ಗೆ ಮಾತನಾಡಿದ ಎವೆಲಿನ್, ಈ ನಿರ್ಧಾರವು…

Read More

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನ: ಐವರ ವಿರುದ್ಧ ಎಫ್‌ಐಆರ್ ದಾಖಲು – Kannada News | Bengaluru Crime: FIR Registered Against Five for Grabbing BDA Land Worth Rs 160 Crore Using Fake Documents

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನImage Credit source: tv9 ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ (Bengaluru) 160 ಕೋಟಿ ರೂ. ಮೌಲ್ಯದ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಜಮೀನನ್ನು ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಕಬಳಿಕೆ ಮಾಡಲು ಯತ್ನಿಸಿದ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣದ ಕೊತ್ತನೂರಿನಲ್ಲಿರುವ ಬಿಡಿಎ ಆಸ್ತಿ ಕಬಳಿಕೆ ಆರೋಪ ಸಂಬಂಧ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ…

Read More