Headlines

Video: ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ – Kannada News | Political Irony in Tamil Nadu: Rahul’s Words Draw Cheers from Opponents

ಚೆನ್ನೈ, ಏಪ್ರಿಲ್ 21: ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಎಲ್ಲಾ ಪ್ರಮುಖ ಪಕ್ಷಗಳ ನಾಯಕರು ಪ್ರಚಾರ ಆರಂಭಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪ್ರಚಾರ ಕಾರ್ಯ ನಡೆಸಿದ್ದು, ಭಾಷಣದ ಸಂದರ್ಭದಲ್ಲಿ ಡಿಎಂಕೆಯನ್ನು ಹೊಗಳುವುದು ಬಿಟ್ಟು ಎಐಎಡಿಎಂಕೆಯನ್ನು ಹೊಗಳಿದ್ದಾರೆ. ತಮಿಳುನಾಡು ಅಭಿವೃದ್ಧಿಯಲ್ಲಿ ಎಐಎಡಿಎಂಕೆ ಪ್ರಮುಖ ಪಾತ್ರವಹಿಸಿದೆ ಎಂದರು. ಬಳಿಕ ಮಾತನಾಡಿದ ಅವರು, ಎಐಎಡಿಎಂಕೆ ಮೂಲಕ ಬಿಜೆಪಿ ಈಗ ತಮಿಳುನಾಡಿಗೆ ಪ್ರವೇಶ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು. ಎಐಎಡಿಎಂಕೆ ಭ್ರಷ್ಟಾಚಾರದಲ್ಲಿ ಮುಳುಗಿದೆ, ಅದಕ್ಕಾಗಿಯೇ ಪಳನಿಸ್ವಾಮಿ ಬಿಜೆಪಿಗೆ ಶರಣಾಗಿದ್ದಾರೆ…

Read More

Video: ಫ್ರಾನ್ಸ್‌ಗಿಂತ ಭಾರತ ಉತ್ತಮ; ವಿದೇಶಿ ಮಹಿಳೆ ನೀಡಿದ ಕಾರಣ ನೋಡಿ – Kannada News | These are the reasons a French woman gave why India is better than France

ಭಾರತ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ವಿದೇಶಿಗರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇಲ್ಲಿನ ವಿವಿಧ ಖಾದ್ಯಗಳ ರುಚಿಯನ್ನು ಸವಿಯುತ್ತಾರೆ. ಇನ್ನು ಕೆಲ ವಿದೇಶಿಗರು ಒಂದು ಹೆಜ್ಜೆ ಮುಂದೆ ಹೋಗಿ ಇಲ್ಲಿಯೇ ನೆಲೆಸುತ್ತಾರೆ. ಇದೀಗ ಭಾರತದಲ್ಲಿ ಫ್ರೆಂಚ್ ಮೂಲದ ಮಹಿಳೆಯೂ (France woman) ಭಾರತದಲ್ಲಿ ವಾಸಿಸುತ್ತಿದ್ದು, ಭಾರತ ನನಗೆ ಇಷ್ಟವಾಗಿದ್ದು ಯಾಕೆ ಎನ್ನುವುದನ್ನು ವಿವರಿಸಿದ್ದಾರೆ. ಫ್ರಾನ್ಸ್‌ಗಿಂತ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು ನೀಡಿದ್ದಾರೆ. ವಿದೇಶಿ ಮಹಿಳೆ…

Read More

ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ – Kannada News | Karnataka SSLC Exam Controversy: High Court Orders Marks Instead of Grades for Hindi; Parents Slam Education Dept

ಬೆಂಗಳೂರು, ಏಪ್ರಿಲ್ 17: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Exam) ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆಯ ಗೊಂದಲದ ನಿರ್ಧಾರಗಳಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹಿಂದಿ (Hindi) ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿದ್ಯಾರ್ಥಿಗಳಿಗೆ ಅಂಕಗಳನ್ನೇ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಆದರೆ, ಇದುವೇ ಈಗ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಇಂಥ ಗೊಂದಲದ…

Read More

ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ – Kannada News | PM Modi Receives UAE President Mohamed Bin Zayed Al Nahyan At Delhi Airport with Tight Hug

ನವದೆಹಲಿ, ಜನವರಿ 19: ಇಂದು ಭಾರತಕ್ಕೆ ಭೇಟಿ ನೀಡಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಅಪ್ಪುಗೆಯ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಭಾರತೀಯ ಸಾಂಪ್ರದಾಯಿಕ ನೃತ್ಯ, ಡೋಲು ವಾದ್ಯಗಳ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಲಾಯಿತು. ಯುಎಇ ಅಧ್ಯಕ್ಷರು ಕೇವಲ 2 ಗಂಟೆಗಳ ಕಾಲ ದೆಹಲಿಯಲ್ಲಿ ಇರಲಿದ್ದು, ನಂತರ…

Read More

ನ್ಯೂಝಿಲೆಂಡ್ ತಂಡದ ಬಲ, ಭಾರತ ತಂಡದ ಚಿಂತೆ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಮ್ಯಾಚ್​ಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಅತ್ತ ಅಹಮದಾಬಾದ್​ನಲ್ಲಿ ಬ್ಯಾಟಿಂಗ್​ಗೆ ಪೂರಕವಾಗಿರುವ ಪಿಚ್​ ನಿರ್ಮಿಸಿರುವುದು ಬಹಿರಂಗವಾಗಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದು. ಈ ನಿರೀಕ್ಷೆಯ ನಡುವೆ ಮತ್ತೊಂದು ಅಂಕಿ ಅಂಶಗಳು ಕೂಡ ಬಹಿರಂಗವಾಗಿದೆ. ಈ ಅಂಕಿ ಅಂಶಗಳು ನ್ಯೂಝಿಲೆಂಡ್ ತಂಡದ ಬಲವಾಗಿದ್ದರೆ, ಭಾರತ ತಂಡದ ಅತೀ ದೊಡ್ಡ ಚಿಂತೆ ಎಂಬುದು…

Read More

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್! – Kannada News | Viral: Snake Found in Kasaragod Drawer with Gold Ring, Rescued Safely

ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ ಕಾಸರಗೋಡು, ಮೇ.5: ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಹಾವಿನ ಮೈಗೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಅಷ್ಟಕ್ಕೂ ರವಿ ಅವರ ಮನೆಯಲ್ಲಿ ನಡೆದಿದ್ದೇನು? ಎಂಬ ಬಗ್ಗೆ ವಿವರವಾದ…

Read More

‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ನಿಲ್ಲಿಸಿದ ಪ್ರಶಾಂತ್ ನೀಲ್, ಜೂ. ಎನ್​ಟಿಆರ್; ಕಾರಣ ಏನು?

ನಟ ಜೂನಿಯರ್ ಎನ್‌ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಡ್ರ್ಯಾಗನ್’ (Dragon) ಸಿನಿಮಾದ ಚಿತ್ರೀಕರಣಕ್ಕೆ ಸಣ್ಣ ಬ್ರೇಕ್ ನೀಡಲಾಗಿದೆ. ಈ ತಿಂಗಳು ನಡೆಯಬೇಕಿದ್ದ ಪ್ರಮುಖ ಹಂತದ ಚಿತ್ರೀಕರಣವನ್ನು ದಿಢೀರ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಈ ಚಿತ್ರದಲ್ಲಿ ಎನ್‌ಟಿಆರ್ (Jr NTR) ವಿಭಿನ್ನ ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿನ ಶೆಡ್ಯೂಲ್‌ಗಾಗಿ ಎನ್‌ಟಿಆರ್ ಅವರ ಹೊಸದೊಂದು ಲುಕ್ ಫೈನಲ್ ಮಾಡಬೇಕಿತ್ತು. ಆದರೆ, ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ (Prashanth Neel) ಇಬ್ಬರೂ ಆ ಹೊಸ ಲುಕ್ ಬಗ್ಗೆ ತೃಪ್ತರಾಗಿಲ್ಲ…

Read More

Breaking: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು? – Kannada News | Chitradurga incharge minister D Sudhakar health condition critical for Lung Infection

ಬೆಂಗಳೂರು,/ಚಿತ್ರದುರ್ಗ (ಏಪ್ರಿಲ್ 23): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (minister D sudhakar) ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್​ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ…

Read More

ರಿಲೀಸ್​​ ವೇಳೆ ಕೋರ್ಟ್ ಮೆಟ್ಟಿಲು ಹತ್ತಿದ ‘ಜನ ನಾಯಗನ್’ ಟೀಂ; ಆಗಿದೆ ದೊಡ್ಡ ಸಮಸ್ಯೆ – Kannada News | Jana Nayagan Censor Trouble: Vijay’s Film Release in Doubt, High Court Approached

ಎಲ್ಲವೂ ಅಂದುಕೊಂಡಂತೆ ನಡೆದರೆ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 9ರಂದು ರಿಲೀಸ್ ಆಗಲಿದೆ. ಈ ವಾಕ್ಯವನ್ನು ಹೇಳಲು ಒಂದು ಕಾರಣವೂ ಇದೆ. ಸದ್ಯ ‘ಜನ ನಾಯಗನ್’ ತಂಡಕ್ಕೆ ಸೆನ್ಸಾರ್ ಸಮಸ್ಯೆ ಆಗಿದೆ. ಡಿಸೆಂಬರ್ 19ರಂದು ಸೆನ್ಸಾರ್ ತಂಡ ಸಿನಿಮಾ ವೀಕ್ಷಿಸಿದೆ. ಸಿನಿಮಾ ರಿಲೀಸ್ ಹತ್ತಿರವಾದರೂ ಇನ್ನೂ ಪ್ರಮಾಣಪತ್ರ ಸಿಕ್ಕಿಲ್ಲ. ಈ ವಿಷಯ ಚರ್ಚೆ ಹುಟ್ಟುಹಾಕಿದೆ. ಇದನ್ನು ಪ್ರಶ್ನಿಸಿ ತಂಡದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ರಾಜಕೀಯ ಕಥಾ ಹಂದರದ ಕಥೆ, ಧರ್ಮದ…

Read More

Vastu Tips: ಮನೆಯ ಈಶಾನ್ಯ ಮೂಲೆಯಲ್ಲಿ ಮಾಡುವ ಸಣ್ಣ ಬದಲಾವಣೆ ನಿಮ್ಮ ಅದೃಷ್ಟವನ್ನೇ ಬದಲಾಯಿಸಲಿದೆ – Kannada News | North East Vastu Defects: Solutions for Financial Stability and Health in Your Home

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಮೂಲೆಯೂ ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಆರ್ಥಿಕ ಮುಗ್ಗಟ್ಟು, ಮನೆಯಲ್ಲಿ ಸದಾ ಜಗಳ ಅಥವಾ ಅನಾರೋಗ್ಯ ಸಮಸ್ಯೆಗಳಿಂದ ನೀವು ಬಳಲುತ್ತಿದ್ದೀರಾ? ಹಾಗಿದ್ದಲ್ಲಿ, ನಿಮ್ಮ ಮನೆಯ ಈಶಾನ್ಯ (North-East) ಮೂಲೆಯಲ್ಲಿ ವಾಸ್ತು ದೋಷವಿರಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಈಶಾನ್ಯವು ಕೇವಲ ಒಂದು ದಿಕ್ಕಲ್ಲ, ಅದು ‘ದೈವಿಕ ಮೂಲೆ’. ಇಲ್ಲಿ ಮಾಡುವ ಸಣ್ಣ ಬದಲಾವಣೆಗಳು ನಿಮ್ಮ ಹಣೆಬರಹವನ್ನೇ ಬದಲಿಸುವ ಶಕ್ತಿ ಹೊಂದಿವೆ. ಈಶಾನ್ಯ ದೇವತೆಗಳ ವಾಸಸ್ಥಾನ: ಮನೆಯ ಈಶಾನ್ಯ ದಿಕ್ಕು ಅತ್ಯಂತ…

Read More