Headlines

NDMA Disaster Alert Message: ನಿಮ್ಮ ಫೋನ್‌ಗೆ ‘ಎಮರ್ಜೆನ್ಸಿ ಅಲರ್ಟ್’ ಬಂದಿದೆಯೇ? ಗಾಬರಿ ಬೇಡ, ಇದು ಕೇಂದ್ರ ಸರ್ಕಾರದ ಹೊಸ ತಂತ್ರಜ್ಞಾನದ ಪರೀಕ್ಷೆ! – Kannada News | India’s New Emergency Alert System: Cell Broadcast and SACHET Explained

ಬೆಂಗಳೂರು: ಇಂದು (ಮೇ 2) ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಸೈಲೆಂಟ್ ಮೋಡ್‌ನಲ್ಲಿದ್ದ ಫೋನ್‌ಗಳೂ ಸಹ ಜೋರಾಗಿ ಶಬ್ದ ಮಾಡುತ್ತಾ ಕಂಪಿಸಲು (Vibrate) ಶುರುಮಾಡಿದ್ದರಿಂದ ಆತಂಕಕ್ಕೊಳಗಾಗುವುದು ಸಹಜ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್‌ಕಾಸ್ಟ್’ (Cell Broadcast) ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಅಮಿತ್ ಶಾ ಅವರಿಂದ ಅಧಿಕೃತ ಚಾಲನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ…

Read More

ನಾನು ಅಷ್ಟೊಂದು ಹೆದರಿದ್ದೆ… ಕೈಲ್ ಜೇಮಿಸನ್ ಬಹಿರಂಗ ಹೇಳಿಕೆ – Kannada News | Kyle Jamieson Shaken by 15 Year Old Vaibhav Sooryavanshi

ವಯಸ್ಸು ಜಸ್ಟ್​ ನಂಬರ್ ಅಷ್ಟೇ… ಎಂಬುದನ್ನು ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನ ಆಕ್ರಮಣಕಾರಿ ಆಟಕ್ಕೆ ಬೆಚ್ಚಿಬಿದ್ದಿರುವ ಕೈಲ್ ಜೇಮಿಸನ್, ವೈಭವ್‌ರನ್ನು ನೋಡಿ ತಾನು ಭಯಭೀತನಾಗಿದ್ದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯ ವಿಕೆಟ್ ಅನ್ನು ಜೇಮಿಸನ್ ಅವರೇ ಪಡೆದಿದ್ದರು. ಇದೀಗ ವಿಕೆಟ್ ಪಡೆದಿದ್ದಕ್ಕಿಂತ ಹೆಚ್ಚಾಗಿ, ವೈಭವ್ ಸೂರ್ಯವಂಶಿ ಬಗ್ಗೆ ನೀಡಿದ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗಿದೆ….

Read More

ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್ – Kannada News | Islamabad United vs Hyderabad Kingsmen Match Highlights

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಹೈದರಾಬಾದ್​ ಕಿಂಗ್ಸ್​ಮೆನ್ ತಂಡ ಫೈನಲ್​​ಗೇರಿದೆ. ಅದು ಕೂಡ ಕೇವಲ 2 ರನ್​ಗಳ ರೋಚಕ ಜಯದೊಂದಿಗೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್​ಮೆನ್ ಹಾಗೂ ಇಸ್ಲಾಮಾಬಾದ್ ಯುನೈಟೆಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​ಗಳಲ್ಲಿ 186 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಕೊನೆಯ ಓವರ್​ನಲ್ಲಿ ಗೆಲ್ಲಲು ಕೇವಲ 6 ರನ್​ಗಳ ಅವಶ್ಯಕತೆಯಿತ್ತು. ಅದರಂತೆ…

Read More

ಪತಿಗೆ ವಿಚ್ಛೇದನ ನೀಡಿದ ಬಾಲಿವುಡ್ ನಟಿ; ಅಧಿಕೃತ ಘೋಷಣೆ – Kannada News | Evelyn Sharma Announces Divorce from Tuhaan Bhindi: YJHD Actress Separates

‘ಯೇ ಜವಾನಿ ಹೇ ದಿವಾನಿ’ ಸಿನಿಮಾದಲ್ಲಿ ನಟಿಸಿ ಜನಪ್ರಿಯತೆ ಪಡೆದವರು ಎವೆಲಿನ್ ಶರ್ಮಾ. ಅವರು ಈಗ ಒಂದು ಶಾಕಿಂಗ್ ಘೋಷಣೆ ಮಾಡಿದ್ದಾರೆ. ಅವರ ಪತಿ ತುಶಾನ್ ಭಿಂಡಿ ತಮ್ಮ ಐದು ವರ್ಷಗಳ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಕಳೆದ ಕೆಲವು ಸಮಯದಿಂದ ಇವರ ಸಂಬಂಧದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಈಗ ಸ್ವತಃ ಎವೆಲಿನ್ ಶರ್ಮಾ ಅವರೇ ವಿಚ್ಛೇದನದ ಬಗ್ಗೆ ಮಾಹಿತಿ ನೀಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿಚ್ಛೇದನದ ಬಗ್ಗೆ ಮಾತನಾಡಿದ ಎವೆಲಿನ್, ಈ ನಿರ್ಧಾರವು…

Read More

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನ: ಐವರ ವಿರುದ್ಧ ಎಫ್‌ಐಆರ್ ದಾಖಲು – Kannada News | Bengaluru Crime: FIR Registered Against Five for Grabbing BDA Land Worth Rs 160 Crore Using Fake Documents

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನImage Credit source: tv9 ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ (Bengaluru) 160 ಕೋಟಿ ರೂ. ಮೌಲ್ಯದ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಜಮೀನನ್ನು ನಕಲಿ ದಾಖಲೆಗಳ ಮೂಲಕ ಅಕ್ರಮವಾಗಿ ಕಬಳಿಕೆ ಮಾಡಲು ಯತ್ನಿಸಿದ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣದ ಕೊತ್ತನೂರಿನಲ್ಲಿರುವ ಬಿಡಿಎ ಆಸ್ತಿ ಕಬಳಿಕೆ ಆರೋಪ ಸಂಬಂಧ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ…

Read More

ಪೆಟ್ರೋಲ್, ಡಿಸೇಲೆ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು – Kannada News | Bengaluru Fuel Price Hike Fear: Petrol, Diesel and LPG Costs Set to Rise

ಬೆಂಗಳೂರು, ಮೇ 02: ವಾಣಿಜ್ಯ ಸಿಲಿಂಡರ್ ಮತ್ತು ಎಲ್‌ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ…

Read More

ಮಕ್ಕಳ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲೇ ಕಳ್ಳತನ ಮಾಡಿದ ಅತ್ತೆ – Kannada News | Woman Steals 16 Lakh worth Gold from Son in Law’s House in Belagavi to Repay Marriage Loan

ಬೆಳಗಾವಿ, ಮೇ 02: ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಅತ್ತೆ ಕನ್ನಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಳಿಯ ಮತ್ತು ಮಗಳು ಮನೆಯಲ್ಲಿ ಇಲ್ಲದಾಗ ಸಂಬಂಧಿ ಶಿವ ಎಂಬವನ ಜೊತೆ ಸೇರಿಕೊಂಡು ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ ಕಳ್ಳತನ ನಡೆಸಿದ್ದು, ಆರೋಪಿಗಳ ಬಂಧನವಾಗಿದೆ. 16 ಲಕ್ಷ ಮೌಲ್ಯದ 110ಗ್ರಾಂ ಚಿನ್ನದ ಆಭರಣವನ್ನು ಆರೋಪಿಗಳು ಎಗರಿಸಿದ್ದರು. ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಅತ್ತೆಯನ್ನು ಅಳಿಯ ವಿಚಾರಿಸಿದ್ದ . ಆದರೆ ತನಗೆ ಏನೂ ಗೊತ್ತಿಲ್ಲ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ – Kannada News | Bowring Hospital Wall Collapse: Two BBMP Officials Suspended Following Tragic Death of Seven in Bengaluru

ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಜಾವೇದ್ ಮತ್ತು ವಸಂತನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುದ್ರಮುನಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಘಟನೆಯ…

Read More

ಈ ತಿಂಗಳು ಈ ರಾಶಿಯವರು ಮಹಾತ್ಮರ ಅಥವಾ ದೊಡ್ಡವರ ವಿರೋಧವನ್ನು ಎದುರಿಸಬೇಕಾದೀತು

ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ. ​ಗ್ರಹಗಳ ಸಂಚಾರ: ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ​ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು. ​ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು….

Read More

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ಗಂಡ ನೇಣಿಗೆ ಶರಣು, ವರದಕ್ಷಿಣೆ ಆಸೆಗೆ ಗೃಹಿಣಿ ಬದುಕು ಅಂತ್ಯ: ರಾಜ್ಯದಲ್ಲಿ ಕೌಟುಂಬಿಕ ಕಲಹಕ್ಕೆ ಇಬ್ಬರು ಬಲಿ! – Kannada News | Double self harm Shock: Man Ends Life Over Wife’s affair in Dandeli; Dowry Death in Bengaluru

ಪರಪುರುಷನೊಂದಿಗಿರುವ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ ಪತ್ನಿ! ನೊಂದ ಪತಿ ಸಾವಿಗೆ ಶರಣು ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ (Affair) ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಪತ್ನಿಯ ಟಾರ್ಚರ್‌ಗೆ ಮಲೇಷ್ಯಾ ಉದ್ಯೋಗಿ ಸಾವು ಉತ್ತರ ಕನ್ನಡ ಜಿಲ್ಲೆಯ…

Read More