Headlines

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗೊತ್ತಾ? – Kannada News | Former MLAs Akhanda srinivas murthy Re Joins to JDS, which constancy ticket aspirant

ಬೆಂಗಳೂರು, (ಜೂನ್ 21): ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿ ತೊರೆದು ವಾಪಸ್ ಮಾತೃಪಕ್ಷ ಜೆಡಿಎಸ್​​​ ಸೇರ್ಪಡೆಯಾಗಿದ್ದಾರೆ. ಇಂದು (ಜೂನ್ 21) ಬೆಂಗಳೂರಿನಲ್ಲಿ ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್​ಯಕ್ಷ ಎಚ್​​ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಸೇರ್ಪಡೆಯಾದರು. 2013ರಲ್ಲಿ ಜೆಡಿಎಸ್‌ನಿಂದಲೇ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಕೆಲ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಬಿಎಸ್​​ಪಿ ಸೇರ್ಪಡೆಯಾಗಿದ್ದರು. ಇದೀಗ ಅಂತಿಮವಾಗಿ ವಾಪಸ್ ಜೆಡಿಎಸ್​ ಮನೆ ಸೇರಿಕೊಂಡಿದ್ದಾರೆ. ಕಲ…

Read More

ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ – Kannada News | Rashmika Mandanna and Vijay Deverakonda Wedding: Tirupati Visit, Hometown Pooja and Annadana

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆಗಿದ್ದಾರೆ. ಇವರ ಮದುವೆ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಯಿತು. ಇವರ ವಿವಾಹ ಫೋಟೋಗೆ ಕೋಟಿ ಕೋಟಿ ಲೈಕ್ಸ್ ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರು ವಿವಾಹದ ಬಳಿಕ ಪತಿ ವಿಜಯ್ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದರು. ಈಗ ಇವರು ಮದುವೆ ಬಳಿಕವೂ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಕೆಲವರು ಕೆಲಸದ ಕಾರಣಕ್ಕೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದರೆ, ಮದುವೆ ಬಳಿಕ ಹುಟ್ಟೂರಿಗೆ ಭೇಟಿ ಕೊಡೋದು ಸಂಪ್ರದಾಯ. ಈ ಸಂಪ್ರದಾಯವನ್ನು ವಿಜಯ್…

Read More

Video: ಅಂತಿಮ ಕ್ಷಣದವರೆಗೂ ಗೆಲ್ಲುವುದಿಲ್ಲವೇನೋ ಎಂಬ ಆತಂಕವಿತ್ತು, ಕೊನೆಗೂ ಗೆದ್ರು ನಮ್ಮ ಹುಡುಗಿಯರು – Kannada News | Excitement Erupts as RCB Women Secure Second WPL Title with Thrilling Victory

ನೆನ್ನೆ ನಡೆದ (ಫೆ.5) ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಾವಳಿಯಲ್ಲಿ ಆರ್​​ಸಿಬಿ ಮಹಿಳಾ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದು ತಂಡದ ಎರಡನೇ WPL ಪ್ರಶಸ್ತಿಯಾಗಿದೆ. ಗುಜರಾತ್‌ನ ವಡೋದರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಹುಡುಗಿಯರು ರೋಚಕ ವಿಜಯ ಸಾಧಿಸಿ ಕಪ್ ಎತ್ತಿ ಹಿಡಿದರು. ಡೆಲ್ಲಿ ಕ್ಯಾಪಿಟಲ್ಸ್ ಸತತ ನಾಲ್ಕನೇ ಬಾರಿಗೆ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.ಪಂದ್ಯದ ಆರಂಭಿಕ ಹಂತದಲ್ಲಿ ಆರ್​ಸಿಬಿ ತಂಡದ ಗೆಲುವಿನ ಬಗ್ಗೆ ಕೆಲವು ಅಭಿಮಾನಿಗಳಲ್ಲಿ ಸಂದೇಹಗಳಿದ್ದವು….

Read More

ಪೋರ್ಚುಗಲ್ ಪರ ಕಣಕ್ಕಿಳಿಯಲಿದ್ದಾರೆ ಆಸ್ಟ್ರೇಲಿಯಾ ಕ್ರಿಕೆಟಿಗ! – Kannada News | Australian cricketer Moises Henriques to play for Portugal

ಆಸ್ಟ್ರೇಲಿಯಾದ ಆಲ್-ರೌಂಡರ್ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅಂದರೆ ಆಸ್ಟ್ರೇಲಿಯಾ ಕ್ರಿಕೆಟ್ ತೊರೆದು, ಪೋರ್ಚುಗಲ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಮುಂದಾಗಿದ್ದಾರೆ. ಅದರಂತೆ ಮುಂಬರುವ ಆಗಸ್ಟ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಅರ್ಹತಾ ಪಂದ್ಯದಲ್ಲಿ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಕಣಕ್ಕಿಳಿಯಲಿದ್ದಾರೆ. (PC: getty images) Source link

Read More

ಇಂಡೋನೇಷ್ಯಾದ ಭವ್ಯ ‘ಪ್ರಂಬಾನನ್’ ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ: ಜೀರ್ಣೋದ್ಧಾರಕ್ಕೆ ಭಾರತದ ಹಸ್ತ – Kannada News | PM Modi Visits Indonesia’s Iconic Prambanan Temple, Reinforces Shared Civilisational Heritage

ಜಕಾರ್ತಾ, ಜುಲೈ 08: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇಂಡೋನೇಷ್ಯಾ ಪ್ರವಾಸದ ಎರಡನೇ ದಿನವಾದ ಬುಧವಾರ, ಅಲ್ಲಿನ ಜಾವಾ ದ್ವೀಪದಲ್ಲಿರುವ ವಿಶ್ವಪ್ರಸಿದ್ಧ ‘ಪ್ರಂಬಾನನ್’ ಹಿಂದೂ ದೇವಾಲಯದ ಸಂಕೀರ್ಣಕ್ಕೆ ಭೇಟಿ ನೀಡಿದ್ದಾರೆ. ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಹೆಲಿಕಾಪ್ಟರ್ ಮೂಲಕ ಇಲ್ಲಿಗೆ ಆಗಮಿಸಿದ ಪ್ರಧಾನಿ ಮೋದಿ, ಈ ಭವ್ಯ ಯುನೆಸ್ಕೋ ಪರಂಪರೆ ತಾಣದ ಸೌಂದರ್ಯವನ್ನು ಕಣ್ಣುಂಬಿಕೊಂಡರು. ಜಂಟಿ ಜೀರ್ಣೋದ್ಧಾರ ಯೋಜನೆಗೆ ಚಾಲನೆಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಸುಬಿಯಾಂಟೊ ಅವರು ಸುಮಾರು 1,000 ವರ್ಷಗಳಷ್ಟು…

Read More

ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು

ಹುಬ್ಬಳ್ಳಿ, ಮಾರ್ಚ್​​ 19: ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಚಿಕಿತ್ಸೆ ಫಲಿಸದೆ ಓರ್ವ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಮನಗರ ಮೂಲದ ಕಾರ್ಮಿಕ ಅಮ್ಜದ್ ಪಾಷಾ(26) ಮೃತ ದುರ್ದೈವಿಯಾಗಿದ್ದು, ಕಳೆದ 3 ದಿನಗಳಿಂದ ಕಿಮ್ಸ್​ನಲ್ಲಿ ಅಮ್ಜದ್​​ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಉಳಿದ ಮೂವರಾದ ಜಾಫರ್, ಜಬಿ, ಹೈದರ್​​ಗೆ ಚಿಕಿತ್ಸೆ ಮುಂದುವರಿದ್ದು, ಮಾ.17ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಮಲಗಿದ್ದಲ್ಲೇ ಕಾರ್ಮಿಕರು ಅಸ್ವಸ್ಥರಾಗಿದ್ದರು. ಘಟನೆ ಬೆಳಕಿಗೆ ಬಂದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ….

Read More

ವಿಜಯ್ ಮತ್ತು ರಶ್ಮಿಕಾ ಮದುವೆಯ ಆಗಮಿಸುತ್ತಿರುವ ಅತಿಥಿಗಳು: ಪಟ್ಟಿ ಇಲ್ಲಿದೆ – Kannada News | Rashmika Mandanna and Vijay Deverakonda marriage here is the guest list

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಉದಯಪುರದ ಸಮೀಪದಲ್ಲಿರುವ ಐಶಾರಾಮಿ ರೆಸಾರ್ಟ್​​ನಲ್ಲಿ ಇವರಿಬ್ಬರ ಮದುವೆ ನಡೆಯುತ್ತಿದೆ. ಈಗಾಗಲೇ ಒಂದು ವಾರದಿಂದಲೂ ಮದುವೆ ಶಾಸ್ತ್ರಗಳು, ಕಾರ್ಯಕ್ರಮಗಳು ಆರಂಭವಾಗಿದ್ದು, ಇಂದು (ಫೆಬ್ರವರಿ 25) ಮತ್ತು ನಾಳೆ (ಫೆಬ್ರವರಿ 26) ಹಳದಿ, ಮೆಹಂದಿ ಮತ್ತು ಮಾಂಗಲ್ಯಧಾರಣೆಯಂಥಹ ಪ್ರಮುಖ ಕಾರ್ಯಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ಅತಿಥಿಗಳು ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ. ಮದುವೆಗೆ ಅತ್ಯಂತ ಕಡಿಮೆ ಮಂದಿಯನ್ನು ರಶ್ಮಿಕಾ ಮತ್ತು ವಿಜಯ್ ಆಹ್ವಾನಿಸಿದ್ದು ಪಟ್ಟಿ ಇಲ್ಲಿದೆ ನೋಡಿ… ರಶ್ಮಿಕಾ…

Read More

ಕೋಗಿಲು ನಿವಾಸಿಗಳು ನಿರಾಶ್ರಿತರಲ್ಲ, ಲಕ್ಷಾಧಿಪತಿಗಳು! ಆರೋಪಿಗಳ ಖಾತೆಯಲ್ಲಿ ನಡೆದಿತ್ತು ಕೋಟಿ-ಕೋಟಿ ವ್ಯವಹಾರ – Kannada News | Kogilu Layout Eviction Takes Dramatic Turn: Residents Not Homeless but Millionaires, Crores Found in Accused Accounts

ಬೆಂಗಳೂರು, ಜನವರಿ 27: ಕೋಗಿಲು ಲೇಔಟ್​ನಲ್ಲಿರುವ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಕೇರಳದ ಮುಖ್ಯಮಂತ್ರಿ, ಕರ್ನಾಟಕ ಸರ್ಕಾರವನ್ನು ‘ಬುಲ್ಡೋಜರ್ ರಾಜ್’ ಎಂದು ಟೀಕೆ ಮಾಡಿದ್ದರು. ಅಷ್ಟೇ ಯಾಕೆ, ಶತ್ರು ರಾಷ್ಟ್ರ ಪಾಕಿಸ್ತಾನ ಕೂಡಾ ಕೋಗಿಲು ಲೇಔಟ್ ಒತ್ತುವರಿ ಬಗ್ಗೆ ಟೀಕೆ ಮಾಡಿತ್ತು. ಆದರೆ ಈಗ, ಕೋಗಿಲು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ರೋಚಕ‌ ಸಂಗತಿಗಳು ಗೊತ್ತಾಗಿವೆ. ಕೋಗಿಲು ಲೇಔಟ್​ನ ಫಕೀರ್ ಕಾಲೋನಿ ಹಾಗೂ…

Read More

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ – Kannada News | How to stop tears while chopping onions?

ಈರುಳ್ಳಿ (onions) ಹಾಕಿದ್ರೆ ಅಡುಗೆಯ ರುಚಿ ಮತ್ತಷ್ಟು ಹೆಚ್ಚುತ್ತದೆ. ಹಾಗಾಗಿ ಪ್ರತಿ ಅಡುಗೆಯಲ್ಲೂ ಈರುಳ್ಳಿಯನ್ನು ಬಳಕೆ ಮಾಡಲಾಗುತ್ತದೆ. ಆದ್ರೆ ಕಣ್ಣಲ್ಲಿ ನೀರು ಬರುವ ಕಾರಣ, ಕಿರಿಕಿರಿ ಉಂಟಾಗುವ ಕಾರಣ ಈರುಳ್ಳಿಯನ್ನು ಕತ್ತರಿಸುವುದೇ ಹಲವರಿಗೆ ತುಂಬಾನೇ ಕಷ್ಟದ ಕೆಲಸವಾಗಿಬಿಟ್ಟಿದೆ. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಬರಲು ಅದರಲ್ಲಿರುವ ಸಲ್ಫರ್‌ ಸಂಯುಕ್ತಗಳು ಕಾರಣ. ಹೌದು ಈರುಳ್ಳಿ ಕಟ್‌ ಮಾಡುವಾಗ ಸಲ್ಫರ್‌ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣುಗಳಲ್ಲಿನ ತೇವಾಂಶದೊಂದಿಗೆ ಸೇರಿಕೊಂಡು ಕಿರಿಕಿರಿ ಮತ್ತು ಕಣ್ಣೀರನ್ನು ಉಂಟುಮಾಡುತ್ತದೆ. ಹೀಗಿರುವಾಗ ಈ ಒಂದಷ್ಟು ತಂತ್ರಗಳನ್ನು…

Read More