Headlines

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು – Kannada News | Gilli Nata friend Kavya Shaiva says Rakshitha Shetty has over confidence in BBK 12

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ…

Read More

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿಗೆ ಮನವಿ: ಸಚಿವ ಕೃಷ್ಣಬೈರೇಗೌಡಗೆ ಸಂಸದ ತೇಜಸ್ವಿ ಸೂರ್ಯ ಪತ್ರ – Kannada News | MP Tejasvi Surya Writes to Minister Krishna Byre Gowda Seeking Banashankari Skywalk Project Implementation

ಸಚಿವ ಕೃಷ್ಣಬೈರೇಗೌಡ, ಸಂಸದ ತೇಜಸ್ವಿ ಸೂರ್ಯImage Credit source: tv9 kannada ಬೆಂಗಳೂರು, ಜುಲೈ 09: ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಮಾಡುವ ಮೂಲಕ ಬೆಂಗಳೂರಿನ ಅಭಿವೃದ್ಧಿಗೆ ಸಚಿವ ಕೃಷ್ಣಬೈರೇಗೌಡ (Krishna Byre Gowda) ಮುಂದಾಗಿದ್ದಾರೆ. ಈ ಬೆನ್ನಲ್ಲೇ ಸಂಸದ ತೇಜಸ್ವಿ ಸೂರ್ಯ (Tejasvi Surya) ಕೃಷ್ಣಬೈರೇಗೌಡರಿಗೆ ಪತ್ರ ಬರೆದಿದ್ದು, ಅನುಮೋದಿತ ಬನಶಂಕರಿ ಸ್ಕೈವಾಕ್ ಯೋಜನೆ ಜಾರಿಗೆ ತರಬೇಕು. ಸ್ಕೈವಾಕ್​ನ್ನು ಬಿ-ಸ್ಮೈಲ್ ಫ್ಲೈಓವರ್‌ಗಾಗಿ ಬಲಿ ಕೊಡಬಾರದು ಎಂದು ಆಗ್ರಹಿಸಿದ್ದಾರೆ. ತೇಜಸ್ವಿ ಸೂರ್ಯ ಬರೆದ ಪತ್ರದಲ್ಲಿ ಏನಿದೆ? ಈ…

Read More

ದಿನ ಭವಿಷ್ಯ: ಬಸವ ಜಯಂತಿ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ – Kannada News | Horoscope April 20 Monday 2026: Know the fortune of each zodiac sign on Basava Jayanti

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ಕೌಲವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

Akshaya Tritiya 2026: ಅಕ್ಷಯ ತೃತೀಯದಂದು ಚಿನ್ನ ಮತ್ತು ಬೆಳ್ಳಿ ಖರೀದಿಸಲು ಶುಭ ಸಮಯ ಯಾವುದು?

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ 19ರಂದು ಅಕ್ಷಯ ತೃತೀಯ ಬಂದಿದೆ. ಈ ದಿನದ ವಿಶೇಷತೆಯೆಂದರೆ, ಅಂದು ಮಾಡುವ ಯಾವುದೇ ಸತ್ಕರ್ಮಗಳು ‘ಅಕ್ಷಯ’ವಾಗಿರುತ್ತವೆ, ಅಂದರೆ ಅವುಗಳ ಫಲ ಎಂದಿಗೂ ಮುಗಿಯುವುದಿಲ್ಲ ಎಂಬುದು ಭಕ್ತರ ಗಾಢ ನಂಬಿಕೆ. ಮುಹೂರ್ತ ನೋಡದೆಯೇ ಶುಭ ಕಾರ್ಯ ಮಾಡಬಹುದಾದ ದಿನ: ಅಕ್ಷಯ ತೃತೀಯವನ್ನು ‘ಸ್ವಯಂ ಸಿದ್ಧ ಮುಹೂರ್ತ’ ಎಂದು ಪರಿಗಣಿಸಲಾಗುತ್ತದೆ….

Read More

ಶಾಸಕ, ಸಂಸದರಾಗಲು ವಯೋಮಿತಿ 21ಕ್ಕೆ ಇಳಿಕೆ: ಆಗಸ್ಟ್ ಮೊದಲ ವಾರದಲ್ಲೇ ವಿಧೇಯಕ ತರಲು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನಿರ್ಧಾರ – Kannada News | Telangana CM Proposes Lowering MLA, MP Age to 21: A Major Electoral Reform

ಹೈದರಾಬಾದ್, ಜುಲೈ 26: ಭಾರತದಲ್ಲಿ ಶಾಸಕ(MLA) ಅಥವಾ ಸಂಸದ ಆಗಲು ಸ್ಪರ್ಧಿಸಲು ಪ್ರಸ್ತುತ ಇರುವ ಕನಿಷ್ಠ ವಯೋಮಿತಿಯನ್ನು 25 ರಿಂದ 21 ವರ್ಷಕ್ಕೆ ಇಳಿಸಲು ತೆಲಂಗಾಣ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೈದರಾಬಾದ್‌ನಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ(Revant Reddy), ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಶಾಸನಸಭೆ ಹಾಗೂ ವಿಧಾನ ಪರಿಷತ್ತಿನ ವಿಶೇಷ ಅಧಿವೇಶನ ಕರೆದು ಈ ಕುರಿತು ನಿರ್ಣಯ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ವಿಧಾನಸಭೆ ಮತ್ತು ಲೋಕಸಭೆ…

Read More

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ – Kannada News | Gilli Nata Became Captain Of Bigg Boss Kannada House For the first Time

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗು ಈಡೇರಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗುತ್ತಿದ್ದಂತೆ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್’: ಗುಡುಗಿದ ಸಾರಾ ಗೋವಿಂದು – Kannada News | Not Ahimsa Chethan He is Himsa Chetan says Sa Ra Govindu

ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನಟ ಚೇತನ್ ಅಹಿಂಸಾ (Chetan Ahimsa) ಅವರು ನೀಡಿದ ಹೇಳಿಕೆಯಿಂದ ಶುರುವಾದ ವಿವಾದ ಮುಂದುವರಿದಿದೆ. ಚೇತನ್ ವಿರುದ್ಧ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದರು. ‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್. ಅವನು ನನ್ನ ಮೇಲೆ ಕೇಸ್ ಹಾಕಿದ್ದ. ಅದು ಎಫ್​ಐಆರ್ ಆಗಿದೆ. ಅವನ ಎಫ್​ಐಆರ್​ಗೆ ಹೆದರಿ ನಾವು ಯಾರೂ ಇಲ್ಲಿಗೆ ಬಂದಿಲ್ಲ. ಕನ್ನಡಪರ ಹೋರಾಟಗಾರರೆಲ್ಲ ಅವನ ವಿರುದ್ಧ ಮೊಕದ್ದಮೆ…

Read More

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | You can get all these benefits by waking up during Brahma Muhurta

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು (waking up) ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, ಜ್ಞಾನ, ಬುದ್ಧಿವಂತಿಕೆ…

Read More

Viral Story: ಪ್ರತಿ ದಿನ 100 ಜೀವಂತ ಕೀಟಗಳನ್ನು ತಿನ್ನುವ ವ್ಯಕ್ತಿ, ಕಾರಣವೇನು ಗೊತ್ತೇ? – Kannada News | Man Eats 100 Live Insects Daily: Carlos’s Bizarre Addiction Explained

ಜಗತ್ತಿನಲ್ಲಿ ವಿಚಿತ್ರ ಮನುಷ್ಯರಿದ್ದಾರೆ, ಅವರ ಅಭ್ಯಾಸಗಳು ಕೂಡ ವಿಚಿತ್ರವಾಗಿಯೇ ಇರುತ್ತದೆ. ಅದು ಬೇರೆಯವರಿಗೆ ವಿಚಿತ್ರವೆನಿಸಬಹುದು. ಕೆಲವರು ಮಾಂಸಾಹಾರಿಗಳಿದ್ದರೆ, ಇನ್ನು ಕೆಲವರು ಸಸ್ಯಾಹಾರಿಗಳಿದ್ದಾರೆ. ಸಾಮಾನ್ಯವಾಗಿ ಮಾಂಸಾಹಾರಿಗಳು(Non Vegetarian) ಕೋಳಿ, ಕುರಿ, ಮೊಟ್ಟೆ ಅಥವಾ  ಮೀನುಗಳನ್ನು ತಿನ್ನುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ನಿತ್ಯ 100 ಜೀವಂತ ಕೀಟಗಳನ್ನು ತಿನ್ನುತ್ತಾರಂತೆ. ಈ ವ್ಯಕ್ತಿಯ ಹೆಸರು ಕಾರ್ಲೋಸ್, ಇವರು ಅಮೆರಿಕದ ಚಿಕಾಗೋದಲ್ಲಿ ವಾಸಿಸುತ್ತಾರೆ. ಅವರೇ ಹೇಳುವಂತೆ ಕೀಟಗಳು ಅವರ ನೆಚ್ಚಿನ ತಿಂಡಿಗಳಲ್ಲಿ ಒಂದು, ಅವುಗಳ ರುಚಿ ತುಂಬಾ ಇಷ್ಟ, ಅವು ಬೆಣ್ಣೆ ಸವರಿದ…

Read More