Headlines

ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಕ್ಷೇತ್ರ ಪುನರ್ ವಿಂಗಡಣೆ ವಿರುದ್ಧ ಒಂದಾದ ದಕ್ಷಿಣ ಭಾರತ – Kannada News | We Will stand together speak with one voice South India expresses concern over delimitation

ನವದೆಹಲಿ, ಏಪ್ರಿಲ್ 15: ಕ್ಷೇತ್ರ ಪುನರ್ ವಿಂಗಡಣೆ (delimitation) ನಿಯಮಗಳಿಗೆ ಪ್ರಮುಖ ಬದಲಾವಣೆಗಳೊಂದಿಗೆ ಲೋಕಸಭಾ ಸದಸ್ಯರ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಗ್ಗಟ್ಟಿನ ವಿರೋಧ ವ್ಯಕ್ತವಾಗಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳ ರಾಜಕೀಯ ನಾಯಕರು ಮತ್ತು ಪಕ್ಷಗಳು ಈ ಸೀಮಾ ನಿರ್ಣಯವನ್ನು ವಿರೋಧಿಸಿವೆ. ತೆಲಂಗಾಣದ ವಿರೋಧ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೇಂದ್ರ ಸರ್ಕಾರದ ಪ್ರಕ್ರಿಯೆಯ ವಿರುದ್ಧ ರಾಜಕೀಯ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ…

Read More

ಇನ್ನೆರಡೇ ವಾರದಲ್ಲಿ ‘ಜನ ನಾಯಗನ್’ ರಿಲೀಸ್; ವಿಜಯ್ ಸಿಎಂ ಆಗ್ತಿದ್ದಂತೆ ಅಪ್​​​ಡೇಟ್ ಕೊಟ್ಟ ವೆಂಕಟ್ ಪ್ರಭು – Kannada News | Thalapathy Vijay CM: ‘Jana Nayagan’ Movie Releasing in 2 Weeks – Venkat Prabhu Confirms

ದಳಪತಿ ವಿಜಯ್ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅವರ ನಟನೆಯ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ತೆರೆಗೆ ಬರಲು ಕೌಂಟ್​ಡೌನ್ ಶುರುವಾಗಿದೆ. ಚಿತ್ರದ ಬಿಡುಗಡೆ ತಡವಾಗುತ್ತಿರುವ ಬಗ್ಗೆ ಅಭಿಮಾನಿಗಳಲ್ಲಿ ಆತಂಕವಿತ್ತು. ಆದರೆ ಈಗ ಸಿನಿಮಾದ ನಿರ್ಮಾಪಕ ಕೆ ವೆಂಕಟ್ ಪ್ರಭು ಬಿಡುಗಡೆಯ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ. ಸೆನ್ಸಾರ್ ಮಂಡಳಿ ಜೊತೆ ಮಾತುಕತೆ ಸಿನಿಮಾದ ವಿಳಂಬದ ಬಗ್ಗೆ ಮಾತನಾಡಿದ ವೆಂಕಟ್ ಪ್ರಭು, ‘ಚಿತ್ರವು ಸೆನ್ಸಾರ್ ಮಂಡಳಿಯಲ್ಲಿ ಕೊನೆಯ ಹಂತದ…

Read More

ಚಾಮುಂಡಿ ಬೆಟ್ಟದ ಮೂಲ ದೇವರು ಯಾರು? ಮಹಾಬಲೇಶ್ವರ ದೇವಾಲಯದ ನಿಗೂಢ ಸತ್ಯ ಇಲ್ಲಿದೆ ನೋಡಿ – Kannada News | Chamundi Hills’ True Origin: Mahabaleshwara Temple’s Ancient Legacy in Mysore

ಮೈಸೂರಿನ ಚಾಮುಂಡಿ ಬೆಟ್ಟ (Chamundi Hills history) ಇಂದು ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರ. ಆದರೆ, ಇತಿಹಾಸದ ಪುಟಗಳನ್ನು ತಿರುವಿ ನೋಡಿದಾಗ ಈ ಬೆಟ್ಟದ ಮೂಲ ಸ್ವರೂಪವೇ ಬೇರೆಯಾಗಿತ್ತು. ಅಚ್ಚರಿಯ ವಿಷಯವೆಂದರೆ, ಸಾವಿರಾರು ವರ್ಷಗಳ ಹಿಂದೆ ಈ ಬೆಟ್ಟವನ್ನು ‘ಮಹಾಬಲಾದ್ರಿ’ ಅಥವಾ ‘ಮಹಾಬಲ ಬೆಟ್ಟ’ ಎಂದು ಕರೆಯಲಾಗುತ್ತಿತ್ತು. ಇಲ್ಲಿನ ಮೂಲ ದೇವರು ಚಾಮುಂಡೇಶ್ವರಿಯಲ್ಲ, ಬದಲಾಗಿ ಮಹಾಬಲೇಶ್ವರ (ಶಿವ) ಕ್ರಿ.ಶ. 950ರ ಸುಮಾರಿನ ಶಾಸನಗಳ ಪ್ರಕಾರ, ಈ ಬೆಟ್ಟದ ಪ್ರಮುಖ ದೇವರು ಮಹಾಬಲೇಶ್ವರ ಸ್ವಾಮಿ. ಚಾಮುಂಡೇಶ್ವರಿ…

Read More

Namma Metro: ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು ! – Kannada News | Bangalore Yellow Line Gets 8th Driverless Metro: Namma Metro Expands Operations

ಯೆಲ್ಲೋ ಲೈನ್​ಗೆ ಬಂತು ಎಂಟನೇ ಚಾಲಕರಹಿತ ಮೆಟ್ರೋ ರೈಲು ! ಬೆಂಗಳೂರು, ಜನವರಿ 19: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದ ಟಿಟಾಘರ್‌ನಿಂದ ಹೊರಟಿದ್ದ ಎಂಟನೇ ಚಾಲಕರಹಿತ ಮೆಟ್ರೋ ರೈಲು ಇಂದು ಬೆಳಗ್ಗೆ ಬೆಂಗಳೂರಿನ ಹೆಬ್ಬಗೊಡಿ ಮೆಟ್ರೋ ಡಿಪೋಗೆ ಸುರಕ್ಷಿತವಾಗಿ ಆಗಮಿಸಿದೆ. ಆರು ಕೋಚ್‌ಗಳನ್ನು ಒಳಗೊಂಡ ಈ ಮೆಟ್ರೋ ರೈಲು ಜನವರಿ 10ರಂದು ಟಿಟಾಘರ್‌ನಿಂದ ಹೊರಟಿದ್ದು, ಇದೀಗ ಯೆಲ್ಲೋ ಲೈನ್ ಕಾರ್ಯಾಚರಣೆಗೆ ಸಿದ್ಧಗೊಳ್ಳುತ್ತಿದೆ. ನಾಳೆಯಿಂದ ಟೆಸ್ಟಿಂಗ್ ಆರಂಭ ಸದ್ಯ ಬೆಂಗಳೂರು…

Read More

ಬಿಗ್ ಬಾಸ್ ಬಳಿಕ ಮುಂದಿನ ಪ್ರಾಜೆಕ್ಟ್ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಗಿಲ್ಲಿ ನಟ – Kannada News | Bigg Boss Kannada 12 Winner Gilli Nata Directs Film: Script Ready! Fans Excited

ಸೋಶಿಯಲ್ ಮೀಡಿಯಾ, ಯೂಟ್ಯೂಬ್ ತೆಗೆದರೆ ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss) ವಿನ್ನರ್ ಗಿಲ್ಲಿ ನಟ ಅವರೇ ಕಾಣಿಸಿಕೊಳ್ಳುತ್ತಾರೆ. ಅವರು ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಇದಕ್ಕೆ ಕಾರಣ. ಈಗ ಗಿಲ್ಲಿ ನಟನ ಕಡೆಯಿಂದ ದೊಡ್ಡ ಅಪ್​​ಡೇಟ್ ಸಿಕ್ಕಿದೆ. ಮುಂದಿನ ಸಿನಿಮಾ ಯಾವುದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅವರಿಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಬಿಗ್ ಬಾಸ್ ಪೂರ್ಣಗೊಂಡು ತಿಂಗಳ ಮೇಲಾಗಿದೆ. ಆದಾಗ್ಯೂ ಗಿಲ್ಲಿ…

Read More

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

ಪ್ರಯಾಣಿಕರು ನಿರಾಳ, ಎಂದಿನಂತೆ ನಾಳೆ ಬಸ್​​ ಸಂಚಾರ; ಇಲ್ಲಿವೆ ಈ ಹೊತ್ತಿನ ಟಾಪ್​​ 5 ಸುದ್ದಿಗಳು – Kannada News | Evening Top News: KSRTC Bus Services Resume, Elephant Marthanda Death and Punjami Singer Murder

ಬೆಂಗಳೂರು, ಮೇ 19: ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಹಿಂಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್​​ ಮುಷ್ಕರ ಹಿಂಪಡೆಯುವಂತೆ ತಿಳಿಸಿರುವ ಕಾರಣ ನಿರ್ಧಾರ ಕೈಬಿಟ್ಟಿದ್ದೇವೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ…

Read More

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ ಪ್ರತಿಕ್ರಿಯೆ – Kannada News | Press the button with the lotus symbol to liberate Bengal from infiltrators amit shah says

ಕೊಲ್ಕತ್ತಾ, ಏಪ್ರಿಲ್ 23: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಟಿಎಂಸಿಯ ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ಸೂರ್ಯ ಮುಳುಗಿದ್ದಾನೆ. ಇಂದು ಮೊದಲ ಹಂತದ ಮತದಾನ ಬಹುತೇಕ ಪೂರ್ಣಗೊಂಡಿದೆ. ಮೇ 5ರಂದು ದೀದಿ ಸಂಪೂರ್ಣ ಸೋಲನ್ನು ಎದುರಿಸಲಿದ್ದಾರೆ. ಬಂಗಾಳದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸಲು ಬಂಗಾಳ ಚುನಾವಣೆಯಲ್ಲಿ ಏಪ್ರಿಲ್ 29ರಂದು ನೀವೆಲ್ಲರೂ ಕಮಲದ ಚಿಹ್ನೆಯಿರುವ ಗುಂಡಿಯನ್ನು ಒತ್ತಬೇಕು” ಎಂದು…

Read More

ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಹಾಗೂ ಹಲವರು – Kannada News | Many Bollywood celebrities participated in RSS century program in Mumbai

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ‘ಸಂಘ ಯಾತ್ರೆ: ಹೊಸ ದಿಗಂತ’ ಎಂಬ ಎರಡು ದಿನಗಳ ವಿಶೇಷ ಕಾರ್ಯಕ್ರಮವು ಮುಂಬೈನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವು ದಿಗ್ಗಜರು ಭಾಗವಹಿಸಿರುವುದು ಗಮನ ಸೆಳೆಯುತ್ತಿದೆ. ಮುಂಬೈನ ಭವ್ಯ ಆಡಿಯಿಟೋರಿಯಂನಲ್ಲಿ ನಡೆಯುತ್ತಿರುವ ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 20ರ ದಿನಭವಿಷ್ಯ – Kannada News | Jan 20 Numerology Forecast: Birth Numbers 7, 8, 9 – What Awaits You Today?

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಶುಭ ಕಾರ್ಯ- ಸಮಾರಂಭ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಹಣ ಕಾಸಿನ ವಿಚಾರದಲ್ಲಿ ಇಲ್ಲಿಯ ತನಕ ಕಾಡುತ್ತಿದ್ದ ಒತ್ತಡಗಳು ಏನಾದರೂ ಇದ್ದಲ್ಲಿ ಅವು ನಿವಾರಣೆ ಮಾಡಿಕೊಳ್ಳುವ ಮಾರ್ಗ ಉಪಾಯಗಳು ಗೋಚರಿಸಲಿವೆ. ನಿಮ್ಮಂತೆಯೇ ಆಲೋಚನೆ ಮಾಡುವ ವ್ಯಕ್ತಿಗಳ ಭೇಟಿಯಿಂದ ಒಂದು…

Read More