Headlines

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ – Kannada News | Gold Price Today on 17th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 17: ಚಿನ್ನ, ಬೆಳ್ಳಿ ಬೆಲೆಗಳೆರಡೂ ಮಂಗಳವಾರ ಕುಸಿತ ಕಂಡಿವೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಇಂದು ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 140 ರೂ ಕಡಿಮೆ ಆಗಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆಯ ಕುಸಿತ ಹೆಚ್ಚಿನ ತೀವ್ರತೆ ಹೊಂದಿದೆ. ಗ್ರಾಮ್​ಗೆ 8 ರೂನಷ್ಟು ಇಳಿಕೆ ಆಗಿದೆ. ಕಳೆದ ಐದು ದಿನಗಳ ಅಂತರದಲ್ಲಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 35 ರೂಗಳಷ್ಟು ಇಳಿಕೆ ಆಗಿದೆ. ಕಳೆದ…

Read More

ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಅಪ್ಪಟ ಭಾರತೀಯ ನಿರ್ಮಿತ ಎಐ ಮಾಡಲ್​ಗಳು ಎಂಥೆಂಥವಿವೆ ನೋಡಿ… – Kannada News | India AI Impact Expo 2026, Narendra Modi happy with Indian made AI solutions for various sectors

ನವದೆಹಲಿ, ಫೆಬ್ರುವರಿ 17: ಫೆಬ್ರುವರಿ 20ರವರೆಗೆ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ (India AI Impact Summit) ಭಾರತೀಯ ಎಐ ಎಕ್ಸ್​ಪೋ ಪ್ರಮುಖ ಆಕರ್ಷಣೆ ಆಗಿದೆ. ಭಾರತದಲ್ಲಿ ಮತ್ತು ಭಾರತೀಯರೇ ಸ್ವಂತವಾಗಿ ನಿರ್ಮಿಸಿದ ಎಐ ಮಾಡಲ್​ಗಳು, ಎಐ ಏಜೆಂಟ್​ಗಳು, ರೋಬೋಗಳ ಪ್ರದರ್ಶನ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತೀ ಸ್ಟಾಲ್​ಗೂ ಹೋಗಿ ಹೊಸ ಆವಿಷ್ಕಾರಗಳನ್ನು ಕಣ್ಣಾರೆ ಕಂಡಿದ್ದಾರೆ. ಅದರ ಬಗ್ಗೆ ವಿವರಣೆಗಳನ್ನೂ ಪಡೆದಿದ್ದಾರೆ. ಶಿಕ್ಷಣ, ಕೃಷಿ, ತಂತ್ರಜ್ಞಾನ, ಫೈನಾನ್ಸ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ…

Read More

ಲಕ್ಕುಂಡಿಗೆ ಹರಿದುಬರುತ್ತಿದ್ದಾರೆ ಪ್ರವಾಸಿಗರು! ನಿಧಿಸಿಕ್ಕ ಬೆನ್ನಲ್ಲೇ ಬದಲಾಯ್ತು ಚಹರೆ – Kannada News | Tourist Rush to Lakkundi After Treasure Discovery: Historic Manikesvara Temple and Stepwell Seek Urgent Development

ಲಕ್ಕುಂಡಿಯ ಐತಿಹಾಸಿಕ ದೇಗುಲImage Credit source: tv9 ಗದಗ, ಫೆಬ್ರವರಿ 17: ಸೂಕ್ಷ್ಮ ಕೆತ್ತನೆಯ ಸುಂದರ ಶಿಲ್ಪಕಲೆ ಹೊಂದಿರುವ ಮಾಣಿಕ್ಯೇಶ್ವರ ದೇವಸ್ಥಾನ. ಕಲ್ಯಾಣ ಚಾಲುಕ್ಯ ಕಾಲದಲ್ಲಿ ನಿರ್ಮಾಣವಾದ ದೇವಸ್ಥಾನ ವಿಹಂಗನೋಟ. ಮುಸುಕಿನ ಬಾವಿಯಲ್ಲಿ 12 ಶಿವಲಿಂಗ ಸ್ಥಾಪನೆಯ ಪುಟ್ಟ ಪುಟ್ಟ ದೇವಸ್ಥಾನಗಳ ಸಂಕೀರ್ಣ. ದೇವಸ್ಥಾನದ ಶಿಲ್ಪಕಲೆ ಹಾಗೂ ಬಾವಿನ ಅದ್ಭುತ ಶೈಲಿ ಸಾರಿ ಸಾರಿ ಹೇಳುತ್ತಿವೆ ಗದಗ (Gadag) ಜಿಲ್ಲೆಯ ಲಕ್ಕುಂಡಿ ಗತವೈಭವ. ಲಕ್ಕುಂಡಿ ಎಂದರೆ ಅದು ಐತಿಹಾಸಿಕ ದೇವಾಲಯಗಳ ಸ್ವರ್ಗ. ಶಿಲ್ಪಕಲೆಗಳ ಬೀಡು. ಗದಗ ಜಿಲ್ಲೆಯ…

Read More

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆಗೆ ಕಾರಣವಾಗಿದ್ದು ಇದೇ ಘಟನೆ: Exclusive ವಿಡಿಯೋ ಇಲ್ಲಿದೆ – Kannada News | Biklu Shiva Murder Case: Exclusive Video Reveals Genesis of Rivalry and Conspiracy

ಬೆಂಗಳೂರು, ಫೆಬ್ರವರಿ 17: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈರತಿ ಬಸವರಾಜ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು, ವಿಚಾರಣೆ ಮುಂದುವರಿದಿದೆ. ಪ್ರಕರಣದ ಹಿಂದಿನ ಪಿತೂರಿ ಹಾಗೂ ವೈರತ್ವಕ್ಕೆ ಕಾರಣವಾದ ವಿಡಿಯೋ TV9ಗೆ ಲಭಿಸಿದ್ದು, ಮೂಲಗಳ ಪ್ರಕಾರ ಬಿಕ್ಲು ಶಿವ ಮತ್ತು ಜಗ್ಗ ಈ ಹಿಂದೆ ಆತ್ಮೀಯ ಸ್ನೇಹಿತರಾಗಿದ್ದರು. ಆದರೆ ಮಲಯಾಳಿ ಅಜಿತ್‌ನ ಬಂಟ ಆಟೋ ಜೈ, ಜಗ್ಗ ಮತ್ತು ಶಿವನ ನಡುವೆ ವೈಮನಸ್ಸು ಮೂಡಿಸಲು ಸಂಚು ರೂಪಿಸಿದ್ದ. ಡಾನ್ ಪದದ ಕುರಿತು ನಡೆದ ಸಣ್ಣ ಗಲಾಟೆಯನ್ನು ದೊಡ್ಡದು…

Read More

Video: ಮನೆಯಿಲ್ಲದ, ಶಾಲೆಗೆ ಹೋಗಲು ಆಗದ ಮಕ್ಕಳಿಗೆ ಫುಟ್ಪಾತ್​ನಲ್ಲಿ ಕುಳಿತು ಪಾಠ ಮಾಡಿದ ವ್ಯಕ್ತಿ – Kannada News | Delhi Man Holds Street Classes for Homeless Kids, Internet Applauds

ನವದೆಹಲಿ, ಫೆಬ್ರವರಿ 17: ಮನೆಯಿಲ್ಲದ, ಶಾಲೆಗೆ ಹೋಗಲು ಸಾಧ್ಯವಾಗದ ಮಕ್ಕಳಿಗೆ ವ್ಯಕ್ತಿಯೊಬ್ಬ ಫುಟ್ಪಾತ್​ನಲ್ಲಿ ಕುಳಿತು ಪಾಠ ಹೇಳಿಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಫುಟ್ಪಾತ್​ನಲ್ಲಿ ಮಕ್ಕಳ ಮಧ್ಯೆ ಕುಳಿತು ವ್ಯಕ್ತಿಯೊಬ್ಬ ಪಾಠ ಮಾಡಿದ್ದಾರೆ. ಆಶ್ರಯವಿಲ್ಲದ ಮಕ್ಕಳಿಗೆ ಕಲಿಸುತ್ತಿರುವುದು ಖ್ಯಾತಿಗಾಗಿ ಅಲ್ಲ, ಚಪ್ಪಾಳೆಗಾಗಿ ಅಲ್ಲ ಆದರೆ ಮಾನವೀಯತೆಗಾಗಿ. ವಿಡಿಯೋವನ್ನು ಗಮನಿಸಿದ ವಿದ್ಯಾರ್ಥಿಯೊಬ್ಬರು ಇವರು ನಮ್ಮ ಶಿಕ್ಷಕರು ನನಗೆ 10ನೇ ತರಗತಿಯಲ್ಲಿ ಪಾಠ ಮಾಡಿದ್ದರು ಎಂದು ಕಮೆಂಟ್ ಮಾಡಿದ್ದಾರೆ.ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಒಂದು ಮಿಲಿಯನ್‌ಗಿಂತಲೂ ಹೆಚ್ಚು…

Read More

Video: ಕೋಪದಲ್ಲಿ ಚೆರ್ರಿ ಹಣ್ಣು ಹಾಕಿದ್ದ ತಟ್ಟೆಯನ್ನೇ ಎಸೆದ ಗಿಳಿ – Kannada News | Parrot throws fruit from plate in anger, video goes viral

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಅದರಲ್ಲೂ ಈ ಪ್ರಾಣಿ ಪಕ್ಷಿಗಳಿಗೆ ಸಂಬಂಧ ಪಟ್ಟ ದೃಶ್ಯಗಳು ಬಹುಬೇಗನೆ ವೈರಲ್ ಆಗುತ್ತವೆ. ಆದರೆ ಇದೀಗ ಗಿಳಿಯೊಂದು (Parrot) ಮನೆಮಾಲೀಕನೊಂದಿಗೆ ಕೋಪಿಸಿಕೊಂಡಿದೆ. ಮನೆ ಮಾಲೀಕ ತಟ್ಟೆಗೆ ಚೆರ್ರಿ ಹಣ್ಣು ಹಾಕುತ್ತಿದ್ದಂತೆ ಕೋಪದಲ್ಲಿ ತಟ್ಟೆಯನ್ನು ಎಸೆದಿದೆ. ಕೋಪಿಸಿಕೊಂಡ ಗಿಳಿಯ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಚಂದು ಡಾಟ್‌ ಕಾಮ್‌ (Chandu Dot Com) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ…

Read More

ಒಟ್ಟೊಟ್ಟಿಗೆ ಐದು ಸಿನಿಮಾ ಹಿಡಿದು ಬಂದ ರಕ್ಷಿತ್ ಶೆಟ್ಟಿ – Kannada News | Rakshit Shetty is ready with five movie scripts

ರಕ್ಷಿತ್ ಶೆಟ್ಟಿ (Rakshit Shetty), ಸ್ಯಾಂಡಲ್​​ವುಡ್​​ನ ಇತರೆ ನಾಯಕ ನಟರು ಹಾಗೂ ನಿರ್ದೇಶಕರುಗಳ ರೀತಿಯಲ್ಲ. ಅವರಿಗೆ ಅವರದ್ದೇ ಆದ ಮಾದರಿಯಿದೆ, ಬೇರೆ ನಟರುಗಳ ಅಥವಾ ಸಿನಿಮಾ ರಂಗದ ಸಿದ್ಧ ಮಾದರಿಗಳನ್ನು ಅವರು ಅನುಸರಿಸುವುದಿಲ್ಲ. ‘ಉಳಿದವರು ಕಂಡಂತೆ’ ಅಂಥಹಾ ಕಲ್ಟ್ ಸಿನಿಮಾ ನಿರ್ದೇಶಿಸಿರುವ ರಕ್ಷಿತ್ ಅವರ ನಿರ್ದೇಶನಕ್ಕೆ ಪ್ರತ್ಯೇಕ ಅಭಿಮಾನಿ ವರ್ಗವೇ ಇದೆ. ಇಷ್ಟೆಲ್ಲ ಇದ್ದರೂ ಸಹ ರಕ್ಷಿತ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ತೆಗೆದುಕೊಂಡಿರುವುದು 12-13 ವರ್ಷ. ನಟನಾಗಿಯೂ ಸಹ ರಕ್ಷಿತ್ ಶೆಟ್ಟಿಗೆ ಹಲವು ಆಫರ್​​ಗಳಿವೆ, ಅವರನ್ನು ಹಾಕಿಕೊಂಡು…

Read More

13 ಕಿಲೋ ಮೀಟರ್ ಪಾದಯಾತ್ರೆ ಮಾಡಿದ 6 ವರ್ಷದ ಬಾಲಕ! – Kannada News | 6 Year Old Samarth’s 13km Barefoot Pilgrimage to Kuruvatti Basaveshwara Jatre

ಹಾವೇರಿ, ಫೆಬ್ರವರಿ 17: ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಬೆಂಗಳೂರು ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.     Source link

Read More

ಬರ್ತಿದೆ ‘ತುಂಬಾಡ್ 2’ ಸಿನಿಮಾ; ಖಳನಾಗಿ ಅಕ್ಷಯ್ ಖನ್ನಾ ಎಂಟ್ರಿ? – Kannada News | Tumbbad 2: Akshaye Khanna or Nawazuddin Siddiqui to Play Vinayak Rao’s Nemesis?

2018 ರಲ್ಲಿ ಬಿಡುಗಡೆಯಾದ ‘ತುಂಬಾಡ್’ ಚಿತ್ರ ಅನೇಕರಿಗೆ ಇಷ್ಟ ಆಗಿದೆ. ನಿಗೂಢ ಪ್ರಪಂಚ ಪ್ರೇಕ್ಷಕರಿಗೆ ರೋಮಾಂಚನ ಮೂಡಿಸುತ್ತಿತ್ತು. ಈ ಚಿತ್ರವು ಹಲವು ದಾಖಲೆಯನ್ನು ಸೃಷ್ಟಿಸಿತು. ಈ ಚಿತ್ರವು 2024ರಲ್ಲಿ ಮತ್ತೆ ದೊಡ್ಡ ಪರದೆಯ ಮೇಲೆ ಬಿಡುಗಡೆಯಾಯಿತು. ಈಗ ‘ತುಂಬಾಡ್ 2′ ಶೀಘ್ರದಲ್ಲೇ ಬರಲಿದೆಯಂತೆ. ಚಿತ್ರದ ನಟ ಮತ್ತು ನಿರ್ಮಾಪಕ ಸೋಹಮ್ ಶಾ, ಚಿತ್ರವನ್ನು ಇನ್ನಷ್ಟು ಅದ್ದೂರಿಯಾಗಿ ಮಾಡಲು ನಿರ್ಧರಿಸಿದ್ದಾರೆ. ಇದಕ್ಕಾಗಿ, ಪೆನ್ ಸ್ಟುಡಿಯೋಸ್‌ನ ಜಯಂತಿಲಾಲ್ ಗಡಾ ಅವರೊಂದಿಗೆ ಕೈಜೋಡಿಸಿದ್ದಾರೆ. ‘ಗಂಗೂಬಾಯಿ ಕಥಿಯಾವಾಡಿ’ ನಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ಬಾಲಿವುಡ್‌ಗೆ…

Read More

ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ – Kannada News | Property Dispute Turns Fatal in Bengaluru: Sons Kill Father in Indiranagar’s Doopanahalli

ಬೆಂಗಳೂರು, ಫೆಬ್ರವರಿ 17: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಆಸ್ತಿ ವಿವಾದವೊಂದು ವೃದ್ಧರೊಬ್ಬರs ಸಾವಿಗೆ ಕಾರಣವಾಗಿದೆ. ಬಿಎಂಟಿಸಿಯ ನಿವೃತ್ತ ಕಂಡಕ್ಟರ್ 70 ವರ್ಷದ ಮುನಿಕೃಷ್ಣಪ್ಪ ಅವರನ್ನು ಅವರ ಇಬ್ಬರು ಮಕ್ಕಳೇ ಆಸ್ತಿ ಆಸೆಗಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಶನಿವಾರ ರಾತ್ರಿ ದೂಪನಹಳ್ಳಿಯ ಮುತ್ತಿಯಾಲಮ್ಮ ದೇವಾಲಯದ ಬಳಿ ತಂದೆ ಮುನಿಕೃಷ್ಣಪ್ಪ ಮತ್ತು ಅವರ ಪುತ್ರರಾದ ಮೋಹನ್ ಕುಮಾರ್ ಹಾಗೂ ಗಜೇಂದ್ರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಗ ಮೋಹನ್…

Read More